ಭಾರತದಲ್ಲಿ 14,146 ಕೋವಿಡ್ -19 ಪ್ರಕರಣಗಳು ವರದಿ, ನಿನ್ನೆಗಿಂತ 11.5% ರಷ್ಟು ಕಡಿಮೆ

ನವದೆಹಲಿ: ಭಾನುವಾರ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ (MoHFW) ಇತ್ತೀಚಿನ ಕೋವಿಡ್ -19 ಬುಲೆಟಿನ್ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಭಾರತವು 14,146 ಹೊಸ ಪ್ರಕರಣಗಳನ್ನು ವರದಿ ಮಾಡಿದೆ. ಇದು ಹಿಂದಿನಕ್ಕಿಂತ ಶೇಕಡಾ 11.5 ರಷ್ಟು ಕಡಿಮೆ. ಭಾರತದಲ್ಲಿ ಒಟ್ಟು ಕೋವಿಡ್ ಕೇಸ್ ಲೋಡ್ 3,40,67,719 ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ … Continued

ದಕ್ಷಿಣ ಏಷ್ಯಾದಲ್ಲಿ ದೊಡ್ಡ ಪಾನ್ ಇಸ್ಲಾಮಿಸ್ಟ್ ಕಾರ್ಯಸೂಚಿ ಕಾರ್ಯನಿರ್ವಹಣೆ: ಕಾಶ್ಮೀರದಲ್ಲಿ ಕಾಶ್ಮೀರೇತರರ ಹತ್ಯೆ ಕುರಿತು ಕಾಂಗ್ರೆಸ್‌ನ ಮನೀಶ್ ತಿವಾರಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ನಾಗರಿಕರ ಹತ್ಯೆಗೆ ಭಾನುವಾರ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ , ದಕ್ಷಿಣ ಏಷ್ಯಾದಲ್ಲಿ ಒಂದು ದೊಡ್ಡ ಪಾನ್ ಇಸ್ಲಾಮಿಸ್ಟ್ ಕಾರ್ಯಸೂಚಿಯು ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ್ದಾರೆ. ಕಾಶ್ಮೀರದಲ್ಲಿ ಮುಸ್ಲಿಮರಲ್ಲದವರ ಹತ್ಯೆ, ಬಾಂಗ್ಲಾದೇಶದಲ್ಲಿ ಹಿಂದೂಗಳು ಹತ್ಯೆ ಮತ್ತು ಪೂಂಚ್‌ನಲ್ಲಿ ಭಾರೀ ಒಳನುಸುಳುವಿಕೆ ನಡುವೆ ಒಂಬತ್ತು ಜವಾನರು ಮೃತಪಟ್ಟಿದ್ದಾರೆಯೇ..? ಬಹುಶಃ … Continued

ಸಿಂಘು ಗಡಿಯಲ್ಲಿ ಹತ್ಯೆ ಪ್ರಕರಣ; ಕುಟುಂಬಸ್ಥರಿಗೆ ಶವದ ಮುಖ ತೋರಿಸದೆ ಪೊಲೀಸರಿಂದಲೇ ಅಂತ್ಯಸಂಸ್ಕಾರ..!

ಚಂಡೀಗಡ: ಸಿಂಘು ಗಡಿ ಬಳಿ ಪತ್ತೆಯಾಗಿದ್ದ ಲಖ್ಬೀರ್ ಸಿಂಗ್ ಮೃತದೇಹದ ಮುಖವನ್ನು ಸಹ ಕುಟುಂಬಸ್ಥರಿಗೆ ತೋರಿಸದೆ ಪೊಲೀಸರು ನೇರವಾಗಿ ಅಂತ್ಯಸಂಸ್ಕಾರ ಮಾಡಿರುವ ಆರೋಪಗಳು ಕೇಳಿ ಬಂದಿದೆ. ಶವ ಬರುವ ಮೊದಲೇ ಸ್ಮಶಾನದಲ್ಲಿ ಅಂತ್ಯಸಂಸ್ಕಾರಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಅಂಬುಲೆನ್ಸ್ ಶವವನ್ನು ನೇರವಾಗಿ ಸ್ಮಶಾನಕ್ಕೆ ತಂದು ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಶವವನ್ನು ಸಂಪೂರ್ಣ ಪ್ಯಾಕ್ ಮಾಡಲಾಗಿತ್ತು. ಮೃತ ಲಖ್ಬೀರ್ … Continued

ಅರ್ಜೆಂಟೀನಾ ಫುಟ್ಬಾಲ್‌ ಆಟಗಾರ ಮೆಸ್ಸಿ ದಾಖಲೆ ಸರಿಗಟ್ಟಿದ ಭಾರತ ತಂಡದ ನಾಯಕ ಸುನೀಲ್ ಛೇಟ್ರಿ

ಮಾಲೆ: ಭಾರತ ಫುಟ್‌ಬಾಲ್ ತಂಡದ ನಾಯಕ ಸುನೀಲ್ ಛೇಟ್ರಿ ಅವರು 80ನೇ ಗೋಲು ಸಿಡಿಸುವ ಮೂಲಕ ಅರ್ಜೆಂಟೀನಾದ ಸ್ಟಾರ್ ಆಟಗಾರ ಲಿಯೊನೆಲ್ ಮೆಸ್ಸಿ ದಾಖಲೆಯನ್ನು ಸರಿಗಟ್ಟಿದ್ದಾರೆ. ಶನಿವಾರ ನಡೆದ ಸ್ಯಾಫ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಗೋಲು ದಾಖಲಿಸುವ ಮೂಲಕ ಛೇಟ್ರಿ ಈ ಸಾಧನೆ ಮಾಡಿದ್ದಾರೆ. ಅಂತಾರಾಷ್ಟ್ರೀಯ ಫುಟ್‌ಬಾಲ್‌ನಲ್ಲಿ ಅತಿಹೆಚ್ಚು ಗೋಲು ದಾಖಲಿಸಿದ ಆಟಗಾರರ ಪೈಕಿ ಅವರು … Continued

ಸಿಂಗು ಗಡಿ ಹತ್ಯೆ ಪ್ರಕರಣ : ಪೊಲೀಸರಿಗೆ ಶರಣಾದ ಮತ್ತಿಬ್ಬರು ನಿಹಾಂಗ್‌ಗಳು

ನವದೆಹಲಿ: ಸಿಂಘು ಗಡಿ ಹತ್ಯೆ ಪ್ರಕರಣದಲ್ಲಿ ನಿಹಾಂಗ್ ಸಮುದಾಯದ ಭಗವಂತ ಸಿಂಗ್ ಮತ್ತು ಗೋವಿಂದ್ ಸಿಂಗ್ ಎಂಬವರು ಹರಿಯಾಣ ಪೊಲೀಸರಿಗೆ ಶರಣಾಗಿದ್ದಾರೆ. ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. ಶುಕ್ರವಾರ ನಿಹಾಂಗ್ ಸಮುದಾಯದ ಸರವಜೀತ್ ಸಿಂಗ್ ಕೊಲೆಗೆ ಹೊಣೆ ಹೊತ್ತು ಪೊಲೀಸರಿಗೆ ಶರಣಾಗಿದ್ದರು. ಆತನನ್ನು ಶನಿವಾರ ಏಳು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ತನ್ನ … Continued

ಕಾಶ್ಮೀರ ಪ್ರತ್ಯೇಕತಾವಾದಿ ಸೈಯದ್​ ಅಲಿ ಶಾ ಗೀಲಾನಿ ಮೊಮ್ಮಗ ಸರ್ಕಾರಿ ಹುದ್ದೆಯಿಂದ ವಜಾ

ಶ್ರೀನಗರ: ಪ್ರತ್ಯೇಕತಾವಾದಿ ನಾಯಕ ಮತ್ತು ಹುರಿಯತ್ ಅಧ್ಯಕ್ಷ ಸಯ್ಯದ್ ಅಲಿ ಗಿಲಾನಿ ನಿಧನರಾದ ಒಂದು ತಿಂಗಳ ನಂತರ, ಅವರ ಮೊಮ್ಮಗ ಅನೀಸ್-ಉಲ್-ಇಸ್ಲಾಂ ಅವರನ್ನು ಶನಿವಾರ ಸರ್ಕಾರಿ ಸೇವೆಯಿಂದ ವಜಾಗೊಳಿಸಲಾಗಿದೆ. ಶೇರ್-ಇ-ಕಾಶ್ಮೀರ ಅಂತಾರಾಷ್ಟ್ರೀಯ ಕನ್ವೆನ್ಶನ್ ಸೆಂಟರ್(SKICC) ನಲ್ಲಿ ಸಂಶೋಧನಾ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಅನೀಸ್ ಅವರನ್ನು ಲೆಫ್ಟಿನೆಂಟ್ ಗವರ್ನರ್ ಆಡಳಿತ ವಜಾಗೊಳಿಸಿದೆ. ದೋಡಾದ ಶಿಕ್ಷಕನನ್ನು ಕೂಡ ಸರ್ಕಾರ … Continued

ಬೆಂಗಳೂರು ವಿವಿಯಲ್ಲಿ ದೇಶದಲ್ಲೇ ಮೊದಲ ಬಾರಿಗೆ ನಾಲ್ಕು ವರ್ಷಗಳ ಬಿಎ, ಬಿಎಸ್ಸಿ ಪದವಿ ಕೋರ್ಸ್ ಆರಂಭ

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಾಲ್ಕು ವರ್ಷಗಳ ಬಿಎ ಹಾಗೂ ಬಿಎಸ್ಸಿ ಆನರ್ಸ್ ಪದವಿ ಕೋರ್ಸ್ ಗಳನ್ನು ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲಾಗುವುದು ಎಂದು ಬೆಂಗಳೂರು ವಿವಿ ಕುಲಪತಿ ವೇಣುಗೋಪಾಲ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಕ್ರಮದಡಿ ಭಾರತದಲ್ಲೇ ಮೊದಲ ಬಾರಿಗೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಾಲ್ಕು ವರ್ಷಗಳ … Continued

12ನೇ ತರಗತಿ ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿ, ಒದ್ದ ಶಿಕ್ಷಕನ ಬಂಧನ

ಚೆನ್ನೈ: 12ನೇ ತರಗತಿ ವಿದ್ಯಾರ್ಥಿಗೆ ಥಳಿಸಿದ ಹಾಗೂ ಒದ್ದ ಇಲ್ಲಿನ ಕಡಲೂರು ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಶಿಕ್ಷಕನನ್ನು ಬಂಧಿಸಲಾಗಿದೆ. ಈ ಶಿಕ್ಷಕ ವಿದ್ಯಾರ್ಥಿಗೆ ಥಳಿಸಿದ ವಿಡಿಯೋ ಸೋಷಿಯಲ್​ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್​ ಆದ ಬೆನ್ನಲ್ಲೇ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಬಂಧಿತ ಶಿಕ್ಷಕನನ್ನು ಎಂ.ಸುಬ್ರಹ್ಮಣಿಯನ್​ (56) ಎಂದು ಗುರುತಿಸಲಾಗಿದೆ. ಚಿದಂಬರಂನಲ್ಲಿರುವ ನಂದನಾರ್​ … Continued