ಹೊಸ ಪಕ್ಷ ಸ್ಥಾಪನೆ ಮಾಡವುದನ್ನು ಪ್ರಕಟಿಸಿದ ಕ್ಯಾಪ್ಟನ್ಅಮರಿಂದರ್ ಸಿಂಗ್: ಬಿಜೆಪಿ ಜೊತೆ ಸ್ಥಾನ ಹಂಚಿಕೆಗೆ ಸಿದ್ಧ, ಆದರೆ ಷರತ್ತು ಅನ್ವಯ

ಚಂಡಿಗಡ: ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಪಂಜಾಬ್​ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಆಂತರಿಕ ಭಿನ್ನಮತದಿಂದ ಬೇಯುತ್ತಿರುವ ಕಾಂಗ್ರೆಸ್​ನ ಪ್ರಮುಖ ನಾಯಕ, ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಈಗ ಪಕ್ಷದಿಂದ ಹೊರಹೋಗುವ ಸ್ಪಷ್ಟ ಸೂಚನೆ ನೀಡಿದ್ದು, ಹೊಸ ಪಕ್ಷ ಸ್ಥಾಪನೆ ಮಾಡುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅಮರಿಂದರ್ … Continued

ಸರಣಿ ಹತ್ಯೆ: ಕಾಶ್ಮೀರದಿಂದ ಪಲಾಯನ ಮಾಡುತ್ತಿರುವ ವಲಸೆ ಕಾರ್ಮಿಕರು

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಳೀಯರಲ್ಲದವರನ್ನು ಭಯೋತ್ಪಾದಕರು ಹತ್ಯೆ ಮಾಡುತ್ತಿರುವುದರಿಂದ ಆತಂಕಗೊಂಡ ಸಾವಿರಾರು ವಲಸೆ ಕಾರ್ಮಿಕರು ತಮ್ಮ ಕುಟುಂಬಗಳೊಂದಿಗೆ ಮಂಗಳವಾರ ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣಗಳ ಟಿಕೆಟ್ ಕೌಂಟರ್ ಗಳ ಹೊರಗೆ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡುಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಮ್ಮು, ಉಧಂಪುರದ ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣಗಳ ಸುತ್ತಮುತ್ತ ಭದ್ರತೆ … Continued

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂಸಾಚಾರ:ಹಿಂದೂಗಳ 66 ಮನೆ ಧ್ವಂಸ, 20 ಮನೆಗೆ ಬೆಂಕಿ

ಢಾಕಾ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಹಿಂಸಾಚಾರ ಮುಂದುವರಿದಿದ್ದು, ಹಿಂದೂಗಳ ಮನೆಗಳನ್ನು ಧ್ವಂಸ ಮಾಡಲಾಗುತ್ತಿದೆ. ಹಿಂದೂಗಳಿಗೆ ಸೇರಿದ 66 ಮನೆಗಳನ್ನು ಧ್ವಂಸ ಮಾಡಲಾಗಿದ್ದು, ಕನಿಷ್ಠ 20 ಮನೆಗೆ ಬೆಂಕಿ ಹಚ್ಚಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಳೆದ ವಾರವಷ್ಟೇ ಗುಂಪೊಂದು ದುರ್ಗಾ ಪೂಜೆ ಪೆಂಡಾಲ್‌ಗಳ ಮೇಲೆ ದಾಳಿ ನಡೆಸಿತ್ತು. ಅಲ್ಲದೇ ದೇವಸ್ಥಾನವನ್ನೂ ಧ್ವಂಸ ಮಾಡಿತ್ತು. ಇದನ್ನು ಖಂಡಿಸಿ … Continued

ಮೂತ್ರಕೋಶದ ಕಲ್ಲುಗಳ ಬದಲಾಗಿ ಮೂತ್ರಪಿಂಡ ತೆಗೆದ ವೈದ್ಯರು.. ವ್ಯಕ್ತಿ ಸಾವು: 11 ಲಕ್ಷ ರೂ.ಪರಿಹಾರ ನೀಡುವಂತೆ ಆಸ್ಪತ್ರೆಗೆ ಆದೇಶ

ಗುಜರಾತ್‌ನ ಮಹಿಸಾಗರ್ ಜಿಲ್ಲೆಯ ಅಹೋಸ್ಪಾಲ್ಟಿಯಲ್ಲಿ ವೈದ್ಯರು ಎಡ ಮೂತ್ರಪಿಂಡವನ್ನು ತೆಗೆದ ನಂತರ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 11 ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶಿಸಲಾಗಿದೆ. ಮೃತ ದೇವೇಂದ್ರಭಾಯ್ ರಾವಲ್ ಅವರನ್ನು 2011 ರಲ್ಲಿ ಮೂತ್ರಪಿಂಡದ ಕಲ್ಲುಗಳನ್ನು ತೆಗೆಯಲು ಬಾಲಸಿನೋರ್‌ನ ಕೆಎಂಜಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರ ಸಂಬಂಧಿಯೊಬ್ಬರ ಮನವಿಯನ್ನು ಆಲಿಸಿದ ಗುಜರಾತ್ ರಾಜ್ಯ ಗ್ರಾಹಕರ ವಿವಾದ … Continued

ಉತ್ತರಾಖಂಡದಲ್ಲಿ ಮಳೆಯಿಂದ 42 ಜನರು ಸಾವು; ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಘೋಷಣೆ

ಡೆಹ್ರಾಡೂನ್‌: ಧಾರಾಕಾರ ಮಳೆಯು ಉತ್ತರಾಖಂಡದಲ್ಲಿ ನಿರಂತರವಾಗಿ ಸುರಿಯುತ್ತಿದ್ದು, ಮಂಗಳವಾರ ಕನಿಷ್ಠ 42 ಮಳೆ ಸಂಬಂಧಿತ ಸಾವುಗಳು ಸಂಭವಿಸಿವೆ ಎಂದು ವರದಿಯಾಗಿದೆ. ಮೇಘಸ್ಫೋಟದಿಂದ ಉಂಟಾದ ಭಾರೀ ಮಳೆಯು ಸರಣಿ ಭೂಕುಸಿತಕ್ಕೆ ಕಾರಣವಾದ ನೈನಿತಾಲ್ ಸೇರಿದಂತೆ ರಾಜ್ಯದ ಕೆಲವು ಭಾಗಗಳು ಉತ್ತರಾಖಂಡದ ಇತರ ಭಾಗಗಳಿಂದ ಸಂಪರ್ಕ ಕಡಿತಗೊಂಡಿವೆ. ಮಂಗಳವಾರ ವರದಿಯಾದ 42 ಸಾವುನೋವುಗಳಲ್ಲಿ, ನೈನಿತಾಲ್ ಮಾತ್ರ 28 ಸಾವುಗಳು … Continued

ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ : ಭೂಗರ್ಭ ಶಾಸ್ತ್ರಜ್ಞರ ವರದಿ ಆಧರಿಸಿ ಮುಂದಿನ ಕ್ರಮ

ಕಲಬುರಗಿ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಆಗುತ್ತಿರುವ ಬಗ್ಗೆ ಭೂಗರ್ಭಶಾಸ್ತ್ರಜ್ಞರು ಭೇಟಿ ನೀಡಿದ್ದಾರೆ. ಭೂಗರ್ಭಶಾಸ್ತ್ರಜ್ಞರ ವರದಿ ಬಂದ ಮೇಲೆ ಅದರ ತೀವ್ರತೆಯನ್ನು ಆಧರಿಸಿ ಮುಂದೆ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಯಾವ ಕಾರಣದಿಂದಾಗಿ ಭೂಕಂಪನ ಸಂಭವಿಸುತ್ತಿದೆ, ಯಾಕೆ ನಿರ್ದಿಷ್ಟ ಸ್ಥಳದಲ್ಲಿ ಸಂಭವಿಸುತ್ತಿದೆ ಹಾಗೂ … Continued

ಶಿಶುಪಾಲನಾ ಸಂಸ್ಥೆಗಳಲ್ಲಿ‌ ಸೆಲೆಬ್ರಿಟಿಗಳ ಜನ್ಮದಿನಾಚರಣೆಗೆ ನಿಷೇಧಿಸಿ ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರವು ರಾಜ್ಯಾದ್ಯಂತ ಶಿಶುಪಾಲನಾ ಸಂಸ್ಥೆಗಳಲ್ಲಿ (CCI) ಸೆಲೆಬ್ರಿಟಿಗಳ ಜನ್ಮದಿನಾಚರಣೆಗಳನ್ನು ನಿಷೇಧಿಸಿದ ಆದೇಶ ಹೊರಡಿಸಿದೆ. ಮಕ್ಕಳ ಸಂರಕ್ಷಣಾ ನಿರ್ದೇಶನಾಲಯ ಹೊರಡಿಸಿದ ಸುತ್ತೋಲೆಯ ಪ್ರಕಾರ, ಸೆಲೆಬ್ರಿಟಿಗ ಜನ್ಮದಿನಾಚರಣೆಗಳು ಸಿಸಿಐಗಳಲ್ಲಿ ವಾಸಿಸುವ ಮಕ್ಕಳ ಮೇಲೆ ಪ್ರತಿಕೂಲ ಮಾನಸಿಕ ಪರಿಣಾಮ ಬೀರುವುದು ಕಂಡುಬಂದಿದೆ. ಹೀಗಾಗಿ ರಾಜ್ಯ ಸರ್ಕಾರವು ರಾಜ್ಯಾದ್ಯಂತ ಶಿಶುಪಾಲನಾ ಸಂಸ್ಥೆಗಳಲ್ಲಿ  ಸೆಲೆಬ್ರಿಟಿಗಳ ಹುಟ್ಟುಹಬ್ಬ ಆಚರಿಸುವುದನ್ನು ನಿಷೇಧಿಸಿ ಆದೇಶ … Continued

ಒಂದಲ್ಲ, ಎರಡಲ್ಲ, ಬರೋಬ್ಬರಿ 7 ಮಕ್ಕಳಿಗೆ ಜನ್ಮಕೊಟ್ಟ ಮಹಾತಾಯಿ..!

ಅಬೋಟಾಬಾದ್‌: ಪಾಕಿಸ್ತಾನದಲ್ಲಿ ಒಂದಲ್ಲ, ಎರಡಲ್ಲ, ಬರೋಬ್ಬರಿ ಏಳು ಮಕ್ಕಳಿಗೆ ಮಹಿಳೆಯೊಬ್ಬಳು ಜನ್ಮ ನೀಡಿದ್ದಾಳೆ. ಪಾಕಿಸ್ತಾನದ ಅಬೋಟಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಏಳು ಶಿಶುಗಳಿಗೆ ಜನ್ಮ ನೀಡಿದ್ದಾರೆ ಎಂದು ಅರಿ (ARY) ನ್ಯೂಸ್ ವರದಿ ಮಾಡಿದೆ. ಇಲ್ಲಿನ ಖೈಬರ್ ಫಖ್ತಂಖ್ವಾ ಅಬೋಟಾಬಾದ್‍ನ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆ ಏಕಕಾಲದಲ್ಲಿ 7 ಮಕ್ಕಳಿಗೆ ಜನ್ಮ ನೀಡಿದ್ದಾಳೆ. ವೈದ್ಯರು 5 ಮಕ್ಕಳು … Continued

ಕುಮಾರಸ್ವಾಮಿ ರಹಸ್ಯ ನನ್ನ ಬಳಿ ಇದೆ, ಬಾಯಿಬಿಟ್ರೆ ಅದು ಬೇರೆಯಾಗುತ್ತೆ: ಯತ್ನಾಳ್

ವಿಜಯಪುರ: ಉಪಚುನಾವಣೆ ಪ್ರಚಾರ ಸಮರ ತಾರಕಕ್ಕೇರಿದ್ದು, ಬಿಜೆಪಿಯಿಂದ ಕಾಂಗ್ರೆಸ್​ ವರಿಷ್ಠ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ಮುಂದುವರಿರುವ ಬೆನ್ನಿಗೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಹುಲ್​ ಗಾಂಧಿಯದ್ದು ಹುಚ್ಚರ ಕಂಪನಿ ಎಂದು ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಹಾಗೂ ಆಲಮೇಲದಲ್ಲಿ ಪ್ರಚಾರದ ವೇಳೆ ಮಾತನಾಡಿದ ಅವರು, ಕುಮಾರಸ್ವಾಮಿ ರಹಸ್ಯ ನನ್ನ ಬಳಿ ಇದೆ. ಬಾಯಿಬಿಟ್ಟರೆ … Continued

ಡಾ.ಎಂ.ಪಿ.ಕರ್ಕಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಂಸದರು, ಶಾಸಕರು, ಅಭಿಮಾನಿಗಳು

ಹೊನ್ನಾವರ: ಪಟ್ಟಣದ ಎಸ್ ಡಿ ಎಂ ಕಾಲೇಜು ಆವರಣದಲ್ಲಿ ಮಂಗಳವಾರ ನೂರಾರು ಜನರು ಆಗಮಿಸಿ ಮಾಜಿ ಶಾಸಕ ಉತ್ತರ ಕನ್ನಡ ಧೀಮಂತ ರಾಜಕಾರಣಿ ಡಾ. ಎಂ.ಪಿ.ಕರ್ಕಿ ಅವರ ಅಂತಿಮ ದರ್ಶನ ಪಡೆದರು. ಮಂಗಳವಾರ ಬೆಳಗ್ಗೆ 8-30 ರಿಂದ 10-30ರ ವರೆಗೆ ಕಾಲೇಜು ಆವರಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಶಾಸಕ ದಿನಕರ ಶೆಟ್ಟಿ, ಮಾಜಿ ಶಾಸಕಿ … Continued