ಕೆಎಸ್ಆರ್ಟಿಸಿ ಬಸ್ಸನ್ನೇ ಕದ್ದ ಈ ಐನಾತಿ ಕಳ್ಳರು..!
ತುಮಕೂರು: ಕೆಎಸ್ಆರ್ಟಿಸಿ ಬಸ್ಸನ್ನೇ ಖದೀಮರು ಕದ್ದಿರುವ ಘಟನೆಯೊಂದು ವರದಿಯಾಗಿದೆ. ತುಮಕೂರು ಜಿಲ್ಲೆಯ ಗುಬ್ಬಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಗುಬ್ಬಿ ಬಸ್ ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ಬಸ್ ಕದ್ದ ಕಳ್ಳರು, ಜನ್ನೇನಹಳ್ಳಿ ಎಂಬ ಗ್ರಾಮದ ಬಳಿ ಬಿಟ್ಟು ಹೋಗಿದ್ದಾರೆ. ಬಸ್ ಬಿಟ್ಟುಹೋಗುವ ಮೊದಲು ಕಳ್ಳರು ಎಡೆಯೂರು, ಕುಣಿಗಲ್, ಅಮೃತೂರು ಸುತ್ತಾಡಿ ಜನ್ನೆನಹಳ್ಳಿಗಳಲ್ಲಿ ಬಸ್ … Continued