ರಾಜ್ಯ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕ’ರಿಗೆ ಗುಡ್ ನ್ಯೂಸ್: ಅ.26ರಿಂದ ‘ಶಿಕ್ಷಕರ ವರ್ಗಾವಣೆ’ಗೆ ಕೌನ್ಸಿಲಿಂಗ್ ಆರಂಭ

ಬೆಂಗಳೂರು: ವಿವಿಧ ಕಾರಣಗಳಿಂದಾಗಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ತಾಲೂಕಿನ ಹೊರಗೆ ಹಾಗೂ ಜಿಲ್ಲೆಯ ಹೊರಗೆ ವರ್ಗಾವಣೆಗೆ ವಿಶೇಷ ಕೌನ್ಸೆಲಿಂಗ್ ಅನ್ನು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ದಿನಾಂಕ ಅಕ್ಟೋಬರ್‌ 26ರಿಂದ ಹಾಗೂ ಪ್ರೌಢ ಶಾಲಾ ಶಿಕ್ಷಕರಿಗೆ ದಿನಾಂಕ 28ರಿಂದ ಹಮ್ಮಿಕೊಳ್ಳಲು ಪರಿಷ್ಕೃತ ವರ್ಗಾವಣೆ ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ … Continued

ಭಾರತದಲ್ಲಿ ಹೊಸದಾಗಿ 16,326 ಕೋವಿಡ್ ಪ್ರಕರಣಗಳು ದಾಖಲು

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,326 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿವೆ. ಇದೇ ಸಮಯದಲ್ಲಿ ಸೋಂಕಿನಿಂದಾಗಿ 666 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಶನಿವಾರ ಹಂಚಿಕೊಂಡ ಮಾಹಿತಿ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ ದೇಶವು ಒಟ್ಟು 17,677 ಡಿಸ್ಚಾರ್ಜ್‌ಗಳನ್ನು ಕಂಡಿದೆ, ಇದು ಒಟ್ಟು ಚೇತರಿಕೆ ದರವನ್ನು ಸುಮಾರು 98.16 ಪ್ರತಿಶತದಷ್ಟಕ್ಕೆ ಒಯ್ದಿದೆ. … Continued

ಉತ್ತರಾಖಂಡದಲ್ಲಿ ದುರ್ಘಟನೆ: ಹಿಮಪಾತದಿಂದ ನಾಪತ್ತೆಯಾಗಿದ್ದ 17 ಚಾರಣಿಗರಲ್ಲಿ 12 ಮಂದಿ ಶವವಾಗಿ ಪತ್ತೆ

ನವದೆಹಲಿ: ಭಾರೀ ಪ್ರಮಾಣದ ಹಿಮಪಾತದಿಂದ ಉತ್ತರಾಖಂಡದಲ್ಲಿ ಅಕ್ಟೋಬರ್​ 18ರಂದು ದಾರಿ ತಪ್ಪಿದ್ದ 17 ಚಾರಣಿಗರಲ್ಲಿ 12 ಮಂದಿಯ ಮೃತದೇಹವನ್ನು ವಾಯುಸೇನೆ ವಶಕ್ಕೆ ಪಡದುಕೊಂಡಿದ್ದು, ತನ್ನ ಬಹುದೊಡ್ಡ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಿದೆ. ಅ.18ರಂದು ಮಾರ್ಗದರ್ಶಕ, ಹಮಾಲರು ಮತ್ತು ಪ್ರವಾಸಿಗರು ಸೇರಿ 17 ಜನರು ಚಾರಣಕ್ಕೆ ತೆರಳಿದ್ದರು. ಆದರೆ, ಹಿಮಪಾತದಿಂದ ಎಲ್ಲರು ದಾರಿತಪ್ಪಿದ್ದರು. ಸಮುದ್ರ ಮಟ್ಟದಿಂದ 17,000 ಅಡಿ … Continued

ಟಾಟಾ ಕಂಪನಿ ಸಹಯೋಗದಲ್ಲಿ 4,636 ಕೋಟಿ ರೂ. ವೆಚ್ಚದಲ್ಲಿ 150 ಐಟಿಟಿ : ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ‘ಉದ್ಯೋಗ’ ಕಾರ್ಯದಕ್ರಮಡಿ ಟಾಟಾ ಕಂಪನಿಯ ಸಹಯೋಗದಲ್ಲಿ 4,636 ಕೋಟಿ ರೂ.ಗಳ ವೆಚ್ಚದಲ್ಲಿ 150 ಕೈಗಾರಿಕಾ ತರಬೇತಿ ಸಂಸ್ಥೆಗಳು (ಐಟಿಟಿ) ಮೇಲ್ದರ್ಜೆಗೆ ಏರಿಸಲಾಗುತ್ತಿದ್ದು ಇನ್ನೆರಡು ವಾರದಲ್ಲಿ ಉದ್ಘಾಟನೆಯಾಗಲಿವೆ ಎಂದು ಐಟಿಬಿಟಿ ಸಚಿವ ಡಾ. ಸಿ.ಎನ್.ಅಶ್ವಥ್‌ ನಾರಾಯಣ ತಿಳಿಸಿದರು. ನಗರದ ಪೀಣ್ಯದಲ್ಲಿ ಮೇಲ್ದರ್ಜೆಗೇರಿಸಿರುವ ಸರ್ಕಾರಿ ಐಟಿಐ ಕೇಂದ್ರವನ್ನು ಪರಿಶೀಲಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಧುನಿಕ ಕೋರ್ಸುಗಳನ್ನು … Continued

ಮೂರು ತಿಂಗಳ ಕಂದಮ್ಮನ ಹತ್ಯೆ ಮಾಡಿದ ಅಜ್ಜಿ, ಮತ್ತೊಂದು ಮಗುವಿನ ಹತ್ಯೆಗೂ ಯತ್ನ..!

ಚೆನ್ನೈ: ಅಜ್ಜಿಯೋರ್ವಳು ಮೂರು ತಿಂಗಳ ಮೊಮ್ಮಗುವನ್ನೇ ಕೊಲೆ ಮಾಡಿದ್ದಾಳೆ. ಅಲ್ಲದೆ, ಮತ್ತೊಂದು ಮಗುವಿನ ಕೊಲೆಗೂ ಯತ್ನಿಸಿದ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕುಂದಂಪಾಳ್ಯಂ ಮೂಲದ ಭಾಸ್ಕರನ್ ಹಾಗೂ ಐಶ್ವರ್ಯ ಎಂಬ ದಂಪತಿ ಮೂರು ತಿಂಗಳ ಹಿಂದೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಈ ಅವಳಿ ಮಕ್ಕಳನ್ನು ನೋಡಿಕೊಳ್ಳುವ ಸಲುವಾಗಿ ಮಧುರೈಯಿಂದ ಅಜ್ಜಿಯನ್ನು ಕರೆದುಕೊಂಡು … Continued