ಪುನೀತ್-ನನ್ನ ಭೇಟಿಗೆ ಇಂದು ಸಮಯ ನಿಗದಿಯಾಗಿತ್ತು…ಆದರೆ ವಿಧಿ ಬೇರೆಡೆಗೆ ಒಯ್ದಿತು: ಸಿಎಂ ಬೊಮ್ಮಾಯಿ

ಬೆಂಗಳೂರು: ಪುನೀತ್​ ರಾಜ್​ಕುಮಾರ್​ ಅವರ ನಿಧನದಿಂದ ರಾಜ್ಯವೇ ಶೋಕದಲ್ಲಿ ಮುಳುಗಿದೆ. ಪುನೀತ್​ ರಾಜ್​ಕುಮಾರ್​ ಅವರನ್ನು ದಾಖಲು ಮಾಡಿದ್ದ ವಿಕ್ರಂ ಆಸ್ಪತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ್ದ ಅವರು, ಗುರುವಾರವಷ್ಟೇ (ಅ.28) ಪುನೀತ್ ​ನನ್ನ ಜೊತೆ ದೂರವಾಣಿ ಮೂಲಕ ಮಾತನಾಡಿದ್ದರು ಎಂದು ತಿಳಿಸಿದರು. ನನಗೆ ನಿನ್ನೆ ಫೋನ್​ ಮಾಡಿ ಪುನೀತ್​ … Continued

ಪುನೀತ್​ ರಾಜ್​ಕುಮಾರ್ ನಿಧನಕ್ಕೆ ಪ್ರಧಾನಿ ಸಂತಾಪ, ಪುನೀತ ಜೊತೆ ತಮ್ಮ ಹಳೇ ಫೋಟೋ ಟ್ವೀಟ್​​ ಮಾಡಿದ ಮೋದಿ

ಬೆಂಗಳೂರು: ಸ್ಯಾಂಡಲ್​ವುಡ್ಡಿನ ಖ್ಯಾತ ನಟ ಪುನೀತ್ ರಾಜ್​ಕುಮಾರ್ (Puneeth Rajkumar)​ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಟ್ವಿಟ್ಟರ್‌ನಲ್ಲಿ ಏರ್​ಪೋರ್ಟ್​ವೊಂದರಲ್ಲಿ ಪುನೀತ್​ ರಾಜಕುಮಾರ್​ ದಂಪತಿಯೊಟ್ಟಿಗೆ ಇರುವ ಫೋಟೋ ಶೇರ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಪ್ರತಿಭಾವಂತ ನಟ ಪುನೀತ್​ ರಾಜ್​ಕುಮಾರ್​ ಅವರದ್ದು ಅವರದ್ದು ಸಾಯುವ ವಯಸ್ಸಲ್ಲ. ಆದರೆ ವಿಧಿಯ ಕ್ರೂರ ತಿರುವೊಂದು ಅವರನ್ನು ನಮ್ಮಿಂದ … Continued

ದೇಶವ್ಯಾಪಿ ಹಿಂದೂಗಳ ಸಂಘಟನೆಗೆ ಪೂರಕವಾದ ರಾಮಮಂದಿರ ನಿಧಿ ಸಂಗ್ರಹ ಅಭಿಯಾನ: ಆರ್‌ಎಸ್‌ಎಸ್

ಧಾರವಾಡ: ಅಯೋಧ್ಯೆ ರಾಮಮಂದಿರ ನಿಧಿ ಸಂಗ್ರಹ ಅಭಿಯಾನ ದೇಶವ್ಯಾಪಿ ಹಿಂದೂಗಳ ಸಂಘಟನೆಗೆ ಪೂರಕವಾಯಿತು. ನಿಧಿ ಸಮರ್ಪಣೆ ಕೇವಲ ಸಾಂಕೇತಿಕ, ಆದರೆ, ಪ್ರತಿಯೊಬ್ಬ ಹಿಂದು ಇದರಲ್ಲಿ ಪಾಲ್ಗೊಳ್ಳುವಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್‌) ಸಂಘಟನೆ ಮಾಡಿತು ಎಂದು ಆರ್‌ಎಸ್‌ಎಸ್ ಸಹ ಸರಕಾರ್ಯವಾಹ ಅರುಣಕುಮಾರ ಹೇಳಿದರು. ಧಾರವಾಡ ಗರಗ ರಸ್ತೆಯಲ್ಲಿರುವ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ … Continued

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿ ಪೂರ್ವನಿಯೋಜಿತ ಕೃತ್ಯ: ತಪ್ಪಿತಸ್ಥರ ಮೇಲೆ ತಕ್ಷಣವೇ ಕ್ರಮಕ್ಕೆ ಆರ್‌ಎಸ್‌ಎಸ್‌ ಒತ್ತಾಯ

ಧಾರವಾಡ:: ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆದ ದಾಳಿ ಏಕಾಏಕಿ ನಡೆದಿದ್ದಲ್ಲ. ಇದೊಂದು ಪೂರ್ವನಿಯೋಜಿತ ಕೃತ್ಯಗಿದ್ದು, ಅಲ್ಲಿನ ಸರ್ಕಾರ ತಕ್ಷಣ ತಪ್ಪಿತಸ್ಥರು ಮತ್ತು ಇದರ ಹಿಂದಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬೈಠಕ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಆರ್‌ಎಸ್‌ಎಸ್ ಸಹ ಸರಕಾರ್ಯವಾಹ ಅರುಣಕುಮಾರ ತಿಳಿಸಿದರು. ನಗರದ ಗರಗ ರಸ್ತೆಯಲ್ಲಿರುವ ರಾರಷ್ಟ್ರೋತ್ಥಾನ … Continued

ಪುನೀತ್ ʼಅಂತಿಮ ದರ್ಶನʼಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಅವಕಾಶ

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಸಿದ್ಧತೆ ನಡೆಸಲಾಗಿದೆ. ಇಂದು (ಶುಕ್ರವಾರ)  ಸಂಜೆ 5 ಗಂಟೆಗೆ ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಕಂಠೀರವ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಗುತ್ತಿದ್ದು, ಇಂದು ಸಂಜೆಯಿಂದ ನಾಳೆ ವರೆಗೂ ಅಭಿಮಾನಿಗಳಿಗೆ, ಸಾರ್ವಜನಿಕರಿಗೆ, ಪುನೀತ್ ಅಂತಿಮ ದರ್ಶನಕ್ಕೆ … Continued

ಅಪ್ಪ ಡಾ.ರಾಜ್‌ ಹಾದಿಯಲ್ಲಿ ಸಾಗಿದ ಮಗ, ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಪುನೀತ್

ಬೆಂಗಳೂರು : ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟರೊಬ್ಬರಲ್ಲಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅವರು ತಮ್ಮ ತಂದೆ ವರನಟ ಡಾ.ರಾಜಕುಮಾರ ಅವರ ಹಾದಿ ಅನುಸರಿಸಿದ್ದು, , ತಂದೆಯಂತೆ  ನೇತ್ರದಾನ ಮಾಡಿದ್ದಾರೆ. 46 ರ ಹರೆಯದ ಅಭಿಮಾನಿಗಳ ಪ್ರೀತಿಯ ಅಪ್ಪು ಶುಕ್ರವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ವಿಕ್ರಂ ಆಸ್ಪತ್ರೆಯಲ್ಲಿ … Continued

ಕನ್ನಡದ ಪವರ್‌ ಸ್ಟಾರ್‌ ಪುನೀತ ರಾಜಕುಮಾರ ಇನ್ನಿಲ್ಲ..ತೀವ್ರ ಹೃದಯಾಘಾತದಿಂದ ನಿಧನ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‌ಕುಮಾರ್‌  (46) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಆರೋಗ್ಯದಲ್ಲಿ ತೀವ್ರ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಇಂದು ಮಧ್ಯಾಹ್ನ11:30ಕ್ಕೆ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಅವರ ಸ್ಥಿತಿ ಗಂಭೀರವಾಗಿದೆ ಎಂದು ವಿಕ್ರಂ ಆಸ್ಪತ್ರೆ ವೈದ್ಯರು ತಿಳಿಸಿದ್ದರು. ಅವರಿಗೆ ಎಲ್ಲ ರೀತಿಯ ಚಿಕಿತ್ಸೆ ನೀಡಲಾಗಿತ್ತಿದ್ದು, ಅವರನ್ನು ಉಳಿಸಿಕೊಳ್ಳಲು ಮಾಡಲಾಗುತ್ತಿದೆ ಎಂದು ಆಸ್ಪತ್ರೆ ವೈದ್ಯರು … Continued

ಹೃದಯಾಘಾತದಿಂದ ನಟ ಪುನೀತ್​ ರಾಜ್​ಕುಮಾರ ನಿಧನ

ಬೆಂಗಳೂರು: ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‌ಕುಮಾರ್‌  (46) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಆರೋಗ್ಯದಲ್ಲಿ ತೀವ್ರ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಇಂದು ಮಧ್ಯಾಹ್ನ11:30ಕ್ಕೆ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಅವರ ಸ್ಥಿತಿ ಗಂಭೀರವಾಗಿದೆ ಎಂದು ವಿಕ್ರಂ ಆಸ್ಪತ್ರೆ ವೈದ್ಯರು ತಿಳಿಸಿದ್ದರು. ಅವರಿಗೆ ಎಲ್ಲ ರೀತಿಯ ಚಿಕಿತ್ಸೆ ನೀಡಲಾಗಿತ್ತಿದ್ದು, ಅವರನ್ನು ಉಳಿಸಿಕೊಳ್ಳಲು ಮಾಡಲಾಗುತ್ತಿದೆ ಎಂದು ಆಸ್ಪತ್ರೆ … Continued

ದೇಶದಲ್ಲಿ ದಾಖಲೆ ಏರಿಕೆ ಕಂಡ ಪೆಟ್ರೋಲ್-ಡೀಸೆಲ್ ದರ

ಬೆಂಗಳೂರು: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಬೆಂಗಳೂರು ಸೇರಿದಂತೆ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರಿಗೆ ಮತ್ತೆ 35 ಪೈಸೆ ಏರಿಕೆಯಾಗಿದ್ದು, ಇದು ಪ್ರತಿ ಲೀಟರಿಗೆ ಈವರೆಗಿನ ದಾಖಲೆ ಪ್ರಮಾಣದ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರಿಗೆ 112.39 ರೂ.ಗಳಿಗೆ ಏರಿಕೆಯಾಗಿದ್ದರೆ ಡೀಸೆಲ್ ಪ್ರತಿ ಲೀಟರಿಗೆ 103.31ರೂ.ಗಳಿಗೆ ಏರಿದೆ. ದೆಹಲಿಯಲ್ಲಿ ಪೆಟ್ರೋಲ್ … Continued

ಕುಮಟಾ: ಉಪ್ಪಿನಪಟ್ಟಣದ ಕೆರೆ ಹೂಳಿನಲ್ಲಿ ಸಿಲುಕಿಕೊಂಡಿದ್ದ ಕಡವೆ ರಕ್ಷಣೆ, ವೀಕ್ಷಿಸಿ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಉಪ್ಪಿನಪಟ್ಟಣದ ಕೆರೆಯ ಕೆಸರಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ಕಡವೆಯೊಂದನ್ನು ಅರಣ್ಯ ‌ಇಲಾಖೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಸುಮಾರು ನಾಲ್ಕು ವರ್ಷದ ಕಡವೆ ಇದಾಗಿದ್ದು ಕಾಡಿನಿಂದ ತೋಟಕ್ಕೆ ಬಂದು ನೀರಿನ ದಾಹ ತೀರಿಸಿಕೊಳ್ಳಲು ಕೆರೆಗೆ ಇಳಿದಿತ್ತು .ಆದರೆ ಕೆರೆಯಲ್ಲಿ ಹೂಳು ತುಂಬಿದ್ದರಿಂದ ಕೆಸರಲ್ಲಿ … Continued