ಪುನೀತ್-ನನ್ನ ಭೇಟಿಗೆ ಇಂದು ಸಮಯ ನಿಗದಿಯಾಗಿತ್ತು…ಆದರೆ ವಿಧಿ ಬೇರೆಡೆಗೆ ಒಯ್ದಿತು: ಸಿಎಂ ಬೊಮ್ಮಾಯಿ
ಬೆಂಗಳೂರು: ಪುನೀತ್ ರಾಜ್ಕುಮಾರ್ ಅವರ ನಿಧನದಿಂದ ರಾಜ್ಯವೇ ಶೋಕದಲ್ಲಿ ಮುಳುಗಿದೆ. ಪುನೀತ್ ರಾಜ್ಕುಮಾರ್ ಅವರನ್ನು ದಾಖಲು ಮಾಡಿದ್ದ ವಿಕ್ರಂ ಆಸ್ಪತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ್ದ ಅವರು, ಗುರುವಾರವಷ್ಟೇ (ಅ.28) ಪುನೀತ್ ನನ್ನ ಜೊತೆ ದೂರವಾಣಿ ಮೂಲಕ ಮಾತನಾಡಿದ್ದರು ಎಂದು ತಿಳಿಸಿದರು. ನನಗೆ ನಿನ್ನೆ ಫೋನ್ ಮಾಡಿ ಪುನೀತ್ … Continued