ಭಾರತದ ಕೋವಿಡ್ -19 ಸಕ್ರಿಯ ಪ್ರಕರಣ 248 ದಿನಗಳಲ್ಲೇ ಕಡಿಮೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 12,514 ಕೋವಿಡ್ -19 ಪ್ರಕರಣಗಳು ದಾಖಲಾಗಿದ್ದು, ಒಟ್ಟಾರೆ ಸಂಖ್ಯೆಯನ್ನು 3,42,85,814 ಕ್ಕೆ ಒಯ್ದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಬೆಳಿಗ್ಗೆ ಬಿಡುಗಡೆ ಮಾಡಿದ ಡೇಟಾವನ್ನು ತೋರಿಸಿದೆ. ಅಲ್ಲದೆ, ಕಳೆದ 24 ಗಂಟೆಗಳಲ್ಲಿ 251 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಕೋವಿಡ್ -19 ಕಾರಣದಿಂದಾಗಿ ದೇಶಾದ್ಯಂತ ಮೃತಪಟ್ಟವರ … Continued

ಕಮರ್ಷಿಯಲ್​ ಎಲ್​​ಪಿಜಿ ಸಿಲಿಂಡರ್​ ಬೆಲೆ ಬರೋಬ್ಬರಿ 265 ರೂ.ಹೆಚ್ಚಳ; ಬಹುತೇಕ ಕಡೆ 2 ಸಾವಿರದ ಗಡಿ ದಾಟಿದ ದರ

ನವದೆಹಲಿ:ದೀಪಾವಳಿ ಸಂಭ್ರಮದ ಮೂಡ್​​ನಲ್ಲಿರುವ ದೇಶದ ಜನರಿಗೆ ಮತ್ತೊಮ್ಮೆ ಬೆಲೆ ಏರಿಕೆ ಶಾಕ್​. ಸತತವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್​-ಡೀಸೆಲ್​ ಜತೆ ಇದೀಗ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​​ ಬೆಲೆಯಲ್ಲಿ ಭರ್ಜರಿ ಹೆಚ್ಚಳ ಮಾಡಲಾಗಿದೆ. 14.5 ಕೆಜಿಯ ಮನೆ ಬಳಕೆ ಸಿಲಿಂಡರ್​ ದರದಲ್ಲಿ ಸದ್ಯ ಯಾವುದೇ ಬದಲಾವಣೆ ಇಲ್ಲ. ಬದಲಾಗಿ 19 ಕೆಜಿಯ ಕಮರ್ಷಿಯಲ್​ ಎಲ್​​ಪಿಜಿ ಸಿಲಿಂಡರ್​ಗಳ ಬೆಲೆ ಬರೋಬ್ಬರಿ 265 … Continued

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: 17 ಆರೋಪಿಗಳ ವಿರುದ್ಧ ಆರೋಪ ರೂಪಣೆ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 17 ಆರೋಪಿಗಳ ವಿರುದ್ಧ ಬೆಂಗಳೂರಿನ ಸಂಘಟಿತ ಅಪರಾಧಗಳ ವಿಶೇಷ ನ್ಯಾಯಾಲಯ ಶನಿವಾರ ಆರೋಪ ರೂಪಿಸಿದೆ. ಪ್ರಕರಣದ ವಿಚಾರಣೆ ಆರಂಭಿಸಲು ನ್ಯಾಯಾಲಯ ಡಿಸೆಂಬರ್‌ 8ರಂದು ದಿನಾಂಕ ಪ್ರಕಟಿಸಲಿದೆ. ಈ ಕುರಿತು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದ್ದು, ವರದಿ ಪ್ರಕಾರ, ಅಮೋಲ್ ಕಾಳೆ ಸೇರಿದಂತೆ 17 … Continued

ಪುನೀತ್ ಓದಿಸುತ್ತಿದ್ದ 1800 ಮಕ್ಕಳ ವಿದ್ಯಾಭ್ಯಾಸದ ಹೊಣೆ ನನ್ನದು ಎಂದ ತಮಿಳು ನಟ ವಿಶಾಲ್…!:ವರದಿ

ಬೆಂಗಳೂರು: ಪುನೀತ್ ರಾಜ್​​ಕುಮಾರ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ನನ್ನದು ಎಂದು ತಮಿಳು ನಟ ವಿಶಾಲ್​ ಭಾನುವಾರ (ಅಕ್ಟೋಬರ್ 31) ಹೇಳಿದ್ದಾರೆ. ಪುನೀತ್ ರಾಜ್‌ಕುಮಾರ್ ಅವರಿಂದ ಉಚಿತ ಶೈಕ್ಷಣಿಕ ನೆರವು ಪಡೆಯುತ್ತಿರುವ 1800 ವಿದ್ಯಾರ್ಥಿಗಳ ವಿದ್ಯಾಭ್ಯಾಸವನ್ನು ನೋಡಿಕೊಳ್ಳುವುದಾಗಿ ತಮಿಳು ನಟ ವಿಶಾಲ್ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ. . ಹೃದಯಾಘಾತದಿಂದ ಪುನೀತ್ ರಾಜ್​ಕುಮಾರ್ ಅಕ್ಟೋಬರ್ 29 … Continued