ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇಂದಿನಿಂದ ನಾಲ್ಕು ದಿನ ಹಿಂಗಾರು ಮಳೆ ಜೋರು: ಯೆಲ್ಲೊ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಹಿಂಗಾರು ಮಳೆಯ ಆರ್ಭಟ ಜೋರಾಗಿದ್ದು, ಕರಾವಳಿ, ಮಲೆನಾಡಿನಲ್ಲಿ ಮಳೆ ಬೀಳುತ್ತಿದ್ದು, ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ನೀಡಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಈ ಜಿಲ್ಲೆಗಳಲ್ಲಿ ಗುಡುಗು, ಸಿಡಿಲಿನಿಂದ ಮಳೆಯಾಗುವ ಸಾಧ್ಯತೆ … Continued

12 ಗಂಟೆಗಳ ವಿಚಾರಣೆಯ ನಂತರ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖರನ್ನು ಬಂಧಿಸಿದ ಇಡಿ

ಮುಂಬೈ: ರಾಜ್ಯ ಪೊಲೀಸ್ ವ್ಯವಸ್ಥೆಯಲ್ಲಿ ಸುಲಿಗೆ ದಂಧೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 12 ಗಂಟೆಗಳ ವಿಚಾರಣೆಯ ನಂತರ, ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಸೋಮವಾರ ತಡರಾತ್ರಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಅಡಿಯಲ್ಲಿ ದೇಶಮುಖ್ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು … Continued

ಭಾರತದಲ್ಲಿ 10,423 ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲು, ಇದು 259 ದಿನಗಳಲ್ಲಿ ಅತಿ ಕಡಿಮೆ

ನವದೆಹಲಿ: ಭಾರತದಲ್ಲಿ 10,423 ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿವೆ, ಇದು 259 ದಿನಗಳಲ್ಲಿ ಅತಿ ಕಡಿಮೆ ಪ್ರಕರಣವಾಗಿದೆ ಕಳೆದ 24 ಗಂಟೆಗಳಲ್ಲಿ ಸೋಂಕಿನಿಂದಾಗಿ 443 ಸಾವುಗಳು ಸಂಭವಿಸಿವೆ. ಮಂಗಳವಾರ ಕೇಂದ್ರ ಆರೋಗ್ಯ ಸಚಿವಾಲಯ ಹಂಚಿಕೊಂಡ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶವು ಒಟ್ಟು 15,021 ಚೇತರಿಕೆ ಕಂಡಿದೆ, ಒಟ್ಟು ಚೇತರಿಕೆಯ ದರವನ್ನು ಸುಮಾರು … Continued

ಸಾರಾಯಿ ಬ್ಯಾನ್‌ ಮಾಡಿದ್ದಕ್ಕೆ ಪುನೀತ್ ರಾಜಕುಮಾರ​ ಬಗ್ಗೆ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ಕಿಡಿಗೇಡಿಯ ಬಂಧನ

ಬೆಂಗಳೂರು: ನಟ ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡು ಅಪಾರ ಸಂಖ್ಯೆಯ ಅಭಿಮಾನಿಗಳು ದುಃಖ ಪಡುತ್ತಿದ್ದರೆ ಕಿಡಿಗೇಡಿಯೊಬ್ಬ ಅವರ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್​ ಮಾಡಿದ್ದ. ಆತನ ಕೃತ್ಯಕ್ಕೆ ತೀವ್ರ ಖಂಡನೆ ವ್ಯಕ್ತವಾದ ಬೆನ್ನಲ್ಲೇ ಬೆಂಗಳೂರು ಸೈಬರ್ ಪೊಲೀಸರು ಆತನನ್ನು ಬಂಧಿಸಿರುವ ಬಗ್ಗೆ ಬೆಂಗಳೂರು ನಗರ ಪೊಲೀಸ್​ ಆಯುಕ್ತ ಕಮಲ್​ ಪಂತ್​​ ಅವರು ಟ್ವಿಟರ್​ ಮೂಲಕ … Continued

2030ಕ್ಕೆ ನವೀಕರಿಸಬಹುದಾದ ಇಂಧನ, 2070ರ ವೇಳೆಗೆ ನಿವ್ವಳ ಶೂನ್ಯ ಹೊರಸೂಸುವಿಕೆಗೆ ಒತ್ತು: ಕೋಪ್ 26 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ 5 ಬದ್ಧತೆಗಳು

ಗ್ಲಾಸ್ಗೊ: ಕೋಪ್ 26 (COP26) ಜಾಗತಿಕ ಹವಾಮಾನ ಶೃಂಗಸಭೆಯಲ್ಲಿ ರಾಷ್ಟ್ರೀಯ ಬದ್ಧತೆಯನ್ನು ನೀಡಿದ ಪ್ರಧಾನಿ ನರೇಂದ್ರ ಮೋದಿ, 2070 ರ ವೇಳೆಗೆ ಭಾರತವು ನಿವ್ವಳ ಶೂನ್ಯ ಹೊರಸೂಸುವಿಕೆಯನ್ನು ಸಾಧಿಸಲಿದೆ ಎಂದು ಹೇಳಿದರು. ಹವಾಮಾನ ಬದಲಾವಣೆಯನ್ನು ತಗ್ಗಿಸಲು ಭಾರತದ ಪರವಾಗಿ ಅವರು ಮಾಡಿದ ಐದು ಪ್ರಮುಖ ಬದ್ಧತೆಗಳಲ್ಲಿ ಇದು ಒಂದಾಗಿದೆ. ಬದ್ಧತೆಗಳನ್ನು “ಪಂಚಾಮೃತ” ಎಂದು ಕರೆದ ಪ್ರಧಾನಿ, … Continued

ಮೂಡಬಿದ್ರೆಯಲ್ಲಿ ಸಿಡಿಲು ಬಡಿದು ಇಬ್ಬರು ಯುವಕರು ಸಾವು, ಮೂವರ ಸ್ಥಿತಿ ಗಂಭೀರ

ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಕಡೆ ಭಾರೀ ಮಳೆಯಾಗುತ್ತಿದ್ದು, ಮೂಡಡುಬಿದ್ರೆ ತಾಲೂಕಿನಲ್ಲಿ ಸಿಡಿಲಿಗೆ ಇಬ್ಬರು ಯುವಕರ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದ್ರೆ ತಾಲೂಕಿನ ಕಂಚಿಬೈಲು ಪ್ರದೇಶದಲ್ಲಿ ಸಿಡಿಲು ಬಡಿದು ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಸಿಡಿಲಿಗೆ ಮೃತಪಟ್ಟವರನ್ನು ಯಶವಂತ್‌ ( 25 ವರ್ಷ ) ಮತ್ತು ಮಣಿಪ್ರಸಾದ್‌ … Continued