ನಮ್ಮ ಸೈನಿಕರೇ ಭಾರತ ಮಾತೆಗೆ ಸುರಕ್ಷಾ ಕವಚ; ಸೈನಿಕರ ಜೊತೆ ದೀಪಾವಳಿ ಆಚರಿಸಲು ಬಂದ ಪ್ರಧಾನಿ ಮೋದಿ ಬಣ್ಣನೆ

ಸೈನಿಕರ ಜೊತೆ ದೀಪಾವಳಿ ಆಚರಿಸಲು ಕಾಶ್ಮೀರದ ರಜೌರಿ ನೌಶೇರಾ ಸೆಕ್ಟರ್‌ಗೆ ಬಂದಿಳಿದ ಪ್ರಧಾನಿ ಮೋದಿ ನವದೆಹಲಿ: ನಮ್ಮ ದೇಶದ ಸೈನಿಕರು ಭಾರತ ಮಾತೆಗೆ ಸುರಕ್ಷಾ ಕವಚದಂತಿದ್ದಾರೆ. ಅವರು ಭಾರತಾಂಬೆಗೆ ಯಾರಿಂದಲೂ ಯಾವುದೇ ತೊಂದರೆಯಾಗಲು ಬಿಡುವುದಿಲ್ಲ. ನಾನಿಂದು ಒಬ್ಬನೇ ಇಲ್ಲಿಗೆ ಬಂದಿಲ್ಲ. ನನ್ನೊಂದಿಗೆ ಕೋಟ್ಯಂತರ ಭಾರತೀಯರ ಆಶೀರ್ವಾದವನ್ನು ಸೈನಿಕರಿಗಾಗಿ ಹೊತ್ತು ತಂದಿದ್ದೇನೆ. ಎಂದು ಪ್ರಧಾನ ಮಂತ್ರಿ ನರೇಂದ್ರ … Continued

ಕನ್ನಡ ಕವಿಗಳ ಕಾವ್ಯ ಕೃತಿಗಳನ್ನು ಓದಿದರೆ ಬದುಕಿಗೆ ಹೊಸ ಅರ್ಥ

ಧಾರವಾಡ : ಕರ್ನಾಟಕ ರಾಜ್ಯೋತ್ಸವವನ್ನು ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ ಮತ್ತು ಜೆ.ಎಸ್.ಎಸ್. ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಿಕುಮಾರ ಗುಬ್ಬಿ ವಿಜ್ಞಾನ ಮಹಾವಿದ್ಯಾಲಯದ ‘ಐಕ್ಯೂಎಸಿ’ ಮತ್ತು ಕರ್ನಾಟಕ ಸಂಘದ ಸಹಯೋಗದೊಂದಿಗೆ ಜೆ.ಎಸ್.ಎಸ್. ಡಿ.ಆರ್.ಎಚ್. ಸಭಾಭವನದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದ ಉದ್ಘಾಟಕರಾದ ಜನತಾ ಶಿಕ್ಷಣ ಸಮಿತಿಯ ವಿತ್ತಾಧಿಕಾರಿ ಡಾ. ಅಜಿತಪ್ರಸಾದ … Continued

ಭಾರತದಲ್ಲಿ 12,885 ಹೊಸ ಕೋವಿಡ್ -19 ಪ್ರಕರಣಗಳು ದಾಖಲು

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 12,885 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಬುಧವಾರ ವರದಿ ಮಾಡಿದ್ದಕ್ಕಿಂತ ಶೇ.8.3ರಷ್ಟು ಹೆಚ್ಚಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮುಂಜಾನೆ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ತಾಜಾ ಪ್ರಕರಣಗಳೊಂದಿಗೆ, ದೇಶದ ಒಟ್ಟಾರೆ ಪ್ರಕರಣ 3,43,21,025 ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ 461 ಜನರು … Continued

ದೀಪಾವಳಿ ಹಬ್ಬವನ್ನು ಫೆಡರಲ್ ರಜಾ ದಿನವಾಗಿ ಘೋಷಿಸಲು ಅಮೆರಿಕ ಕಾಂಗ್ರೆಸ್‌ನಲ್ಲಿ ದೀಪಾವಳಿ ದಿನದ ಮಸೂದೆ ಮಂಡನೆ…!

ನ್ಯೂಯಾರ್ಕ್‌: ನ್ಯೂಯಾರ್ಕ್‌ನ ಕಾಂಗ್ರೆಸ್‌ನ ಕ್ಯಾರೊಲಿನ್ ಬಿ ಮಲೋನಿ ನೇತೃತ್ವದಲ್ಲಿ, ಶಾಸಕರು ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ದೀಪಗಳ ಹಬ್ಬವಾದ ದೀಪಾವಳಿಯನ್ನು ಫೆಡರಲ್ ರಜಾದಿನವಾಗಿ ಘೋಷಿಸಲು ಮಸೂದೆಯನ್ನು ಮಂಡಿಸಲಾಗಿದೆ ಎಂದು ಬುಧವಾರ ಪ್ರಕಟಿಸಲಾಗಿದೆ. “ಈ ವಾರ ದೀಪಾವಳಿ ದಿನದ ಕಾಯಿದೆಯನ್ನು ಕಾಂಗ್ರೆಷನಲ್ ಇಂಡಿಯನ್ ಕಾಕಸ್‌ನ ಸದಸ್ಯರೊಂದಿಗೆ ಪರಿಚಯಿಸಲು ನನಗೆ ತುಂಬಾ ಸಂತೋಷವಾಗಿದೆ ಮತ್ತು ಉತ್ಸುಕನಾಗಿದ್ದೇನೆ, ಇದು ದೀಪಾವಳಿಯನ್ನು ಫೆಡರಲ್ … Continued

ಕೇಂದ್ರದ ಬೆನ್ನಲ್ಲೇ ತಲಾ 7 ರೂ. ವ್ಯಾಟ್‌ ಕಡಿತ ಮಾಡಿದ ಕರ್ನಾಟಕ, ಕಡಿಮೆಯಾಗಲಿದೆ ಲೀಟರ್‌ ಪೆಟ್ರೋಲಿಗೆ 12 ರೂ, ಡೀಸೆಲ್‌ಗೆ 17 ರೂ….!

ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಲೆಸ್ ಮೇಲಿನ ಅಬಕಾರಿ ಸುಂಕದಲ್ಲಿ ಕಡಿತ ಮಾಡಿದ್ದು, ಪೆಟ್ರೋಲ್ ಮೇಲಿನ ಅಬಕಾರಿ ಸುಂಕದಲ್ಲಿ 5 ರೂ ಕಡಿಮೆ ಡೀಸೆಲ್ ಮೇಲಿನ ಸುಂಕದಲ್ಲಿ 10 ರೂ ಕಡಿತಗೊಳಿಸಿದೆ. ನಾಳೆ ಸಂಜೆಯಿಂದಲೇ ಈ ಹೊಸ ದರಗಳು ಜಾರಿಗೆ ಬರಲಿದೆ. ನಂತರ ವ್ಯಾಟ್‌ (VAT) ಕಡಿಮೆಗೊಳಿಸಲು ರಾಜ್ಯಗಳಿಗೆ ಕೇಂದ್ರ ಮನವಿ ಮಾಡಿದ ಬೆನ್ನಲ್ಲೇ … Continued

ಕೇಂದ್ರದ ಸೂಚನೆ ನಂತರ 9 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಪೆಟ್ರೋಲ್-ಡೀಸೆಲ್ ಮೇಲಿನ ವ್ಯಾಟ್ ಕಡಿತ

ನವದೆಹಲಿ: ಕೇಂದ್ರದಿಂದ ಸೂಚನೆ ಬಂದ ನಂತರ ಎನ್‌ಡಿಎ ಆಡಳಿತವಿರುವ 9 ರಾಜ್ಯಗಳು ನವೆಂಬರ್ 3 ಬುಧವಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಕಡಿತ ಮಾಡಿವೆ. “ಕರ್ನಾಟಕ ಸರ್ಕಾರವು ಡೀಸೆಲ್ ಮತ್ತು ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 7 ರೂಪಾಯಿ ಇಳಿಸಲು ನಿರ್ಧರಿಸಿದೆ. ಇದರಿಂದ ಬೊಕ್ಕಸಕ್ಕೆ 2,100 ಕೋಟಿ ರೂಪಾಯಿ ನಷ್ಟವಾಗುತ್ತದೆ” ಎಂದು ಕರ್ನಾಟಕ ಮುಖ್ಯಮಂತ್ರಿ … Continued

ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರವಾಗಿ ಕೇಂದ್ರದಿಂದ 17,000 ಕೋಟಿ ರೂ. ಬಿಡುಗಡೆ

ನವದೆಹಲಿ: ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಜಿಎಸ್ ಟಿ ಪರಿಹಾರವಾಗಿ ಸರ್ಕಾರ ಬುಧವಾರ 17,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಇದರೊಂದಿಗೆ, 2021-22ನೇ ಸಾಲಿನಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ ಒಟ್ಟು 60,000 ಕೋಟಿ ರೂಪಾಯಿ ಜಿಎಸ್ ಟಿ ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಜಿಎಸ್ ಟಿ … Continued