ಕೊರೊನಾ ಪ್ರಕರಣಗಳ ಇಳಿಮುಖ: ರಾಜ್ಯದಲ್ಲಿ ನೈಟ್‌ ಕರ್ಫ್ಯೂʼ ಹಿಂಪಡೆದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೈಟ್ ಕರ್ಫ್ಯೂವನ್ನು ಹಿಂಪಡೆದಿದೆ. ಕೊರೊನಾ ಎರಡನೇ ಅಲೆಯ ವೇಳೆ ಜನರನ್ನು ಕೋವಿಡ್ ಸೋಂಕಿನಿಂದ ರಕ್ಷಿಸಲು ಹಾಗೂ ಕೋವಿಡ್‌ ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ಹಲವಾರು ನಿಯಮಗಳನ್ನು ಜಾರಿಗೊಳಿಸಿತ್ತು. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆ ವರೆಗೂ ರಾಜ್ಯದಲ್ಲಿ ನೈರ್ಟ್ ಕರ್ಫ್ಯೂವನ್ನು ವಿಧಿಸಿತ್ತು. … Continued

ಮೈಸೂರು ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂಕುಸಿತ…!

ಮೈಸೂರು: ಚಾಮುಂಡಿ ಬೆಟ್ಟದಲ್ಲಿಂದು ಮತ್ತೆ ಭೂಕುಸಿತವಾಗಿದೆ. ಹದಿನೈದು ದಿನಗಳ ಅಂತರದಲ್ಲಿ ನಂದಿ ಬೆಟ್ಟಕ್ಕೆ ಹೋಗುವ ರಸ್ತೆ ಮತ್ತೆ ಕುಸಿದಿದೆ. ಗುರುವಾರ ರಾತ್ರಿ ಸುರಿದಂತ ಭಾರಿ ಮಳೆಯಿಂದಾಗಿ ಮತ್ತೆ ಚಾಮುಂಡಿ ಬೆಟ್ಟದ ( Chamundi Hills ) ಹೊಸ ನಂದಿ ರಸ್ತೆ ಮತ್ತೆ ಕುಸಿತಗೊಂಡಿದೆ. ಮಳೆಯಿಂದಾಗಿ ಹದಿನೈದು ದಿನಗಳ ಹಿಂದೆ ಚಾಮುಂಡಿಬೆಟ್ಟದ ರಸ್ತೆ ಕುಸಿತಗೊಂಡಿತ್ತು. ಈ ಭಾಗವನ್ನು … Continued

ಬೈಕ್​ನಲ್ಲಿ ತೆರಳುತ್ತಿದ್ದಾಗ ಸ್ಫೋಟಗೊಂಡ ಪಟಾಕಿ: ಅಪ್ಪ-ಮಗನ ದೇಹಗಳು ಛಿದ್ರ…ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಪುದುಚೇರಿ: ಪುಚೇರಿ ಸಮೀಪ ದೀಪಾವಳಿಯಂದು ನಡೆದ ಭೀಕರ ಘಟನೆಯಲ್ಲಿ ಗುರುವಾರ ಪಟಾಕಿ ತುಂಬಿದ್ದ ಸ್ಕೂಟರ್ ಸ್ಫೋಟಗೊಂಡಿದ್ದರಿಂದ ಒಬ್ಬ ವ್ಯಕ್ತಿ ಮತ್ತು ಆತನ ಏಳು ವರ್ಷದ ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದು ತಮಿಳುನಾಡಿನ ಕೊಟ್ಟಕುಪ್ಪಂ ಪಟ್ಟಣದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಲೈನೇಸನ್ ಮತ್ತು ಅವರ ಮಗ ಪ್ರದೀಪ್ ಕೂನಿಮೇಡು ಗ್ರಾಮಕ್ಕೆ ಸ್ಕೂಟರಿನಲ್ಲಿ ಪಟಾಕಿ ತೆಗೆದುಕೊಂಡು ಪ್ರಯಾಣಿಸುತ್ತಿದ್ದಾಗ ಸ್ಫೋಟ … Continued

ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅತಿಥಿ ಶಿಕ್ಷಕರ ನೇಮಕ : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ವಿಶಾಲ್ ಆರ್ ಆದೇಶ ಹೊರಡಿಸಿದ್ದು, 2021-22 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ 18,000 ಅತಿಥಿ ಶಿಕ್ಷಕರನ್ನು … Continued

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಸ್‌ ಪಡೆದ ನವಜೋತ್ ಸಿಂಗ್ ಸಿಧು

ಚಂಡೀಗಡ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಒಂದು ತಿಂಗಳ ನಂತರ ನವಜೋತ್ ಸಿಂಗ್ ಸಿಧು ಇಂದು (ಶುಕ್ರವಾರ) ತಮ್ಮ ರಾಜೀನಾಮೆ ಹಿಂಪಡೆದಿರುವುದಾಗಿ ಪ್ರಕಟಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ನಾನು ರಾಜೀನಾಮೆಯನ್ನು ವಾಪಸ್ ಪಡೆಯುವುದಾಗಿ ರಾಹುಲ್ ಗಾಂಧಿ ಅವರಿಗೆ ತಿಳಿಸಿದ್ದೇನೆ. ನಾನು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷನಾಗಿ ಮುಂದುವರೆಯಲಿದ್ದೇನೆ ಎಂದು … Continued

ಸಾಗರ: ಬಾಳೆಹಳ್ಳಿಯಲ್ಲಿ ಮನೆಯಂಗಳಕ್ಕೇ ಬಂದ ಭಾರೀ ಗಾತ್ರದ ಕಾಡುಕೋಣ..ವಿಡಿಯೊದಲ್ಲಿ ಸೆರೆ…

ಸಾಗರ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ವರದಹಳ್ಳಿ ಸಮೀಪದ ಬಾಳೆಹಳ್ಳಿಯಲ್ಲಿ ಮನೆ ಅಂಗಳಕ್ಕೇ ಕಾಡುಕೋಣ ಬಂದಿತ್ತು. ಬಾಳೆಹಳ್ಳಿಯ ರವೀಂದ್ರಮೂರ್ತಿ ಅವರ ಅವರ ಮನೆ ಅಂಗಳಕ್ಕೆ ಗುರುವಾರ ಬೆಳ್ಳಂಬೆಳಿಗ್ಗೆ ಕಾಡೆಮ್ಮೆಗಳ ಗುಂಪು ಕಾಣಿಸಿಕೊಂಡಿವೆ. ಒಂದು ಗುಂಪು ಮೊದಲು ಕಾಣಿಸಿಕೊಂಡರೆ ಸ್ವಲ್ಪ ಹೊತ್ತಿನ ನಂತರ ಭಾರೀ ಗಾತ್ರದ ಮತ್ತೊಂದು ಕಾಡುಕೋಣ ಕಾಣಸಿಕೊಂಡಿದೆ. ಮನೆಯವರು ಚಿಕ್ಕಮಕ್ಕಳೊಂದಿಗೆ ಅಂಗಳದಲ್ಲಿ ಕುಳಿತಿದ್ದಾಗ ಈ … Continued

ಕರ್ನಾಟಕದಲ್ಲಿ ನವೆಂಬರ್‌ 8ರ ವರೆಗೆ ಭಾರೀ ಮಳೆ ಸಾಧ್ಯತೆ :ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ನವೆಂಬರ್‌ 8ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಮತ್ತು ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ಮುಂದಿನ ಮೂರು ದಿನ ಮಳೆಯ ಆರ್ಭಟ ಇರಲಿದೆ. ವಿಸೇಷವಾಗಿ ಕೇರಳ, ಲಕ್ಷದ್ವೀಪ ಹಾಗೂ ಕರ್ನಾಟಕದಲ್ಲಿ … Continued

ರಾಜ್ಯ ಸರ್ಕಾರಿ ನೌಕರರು ಸಕ್ರಮ ಪ್ರಾಧಿಕಾರಕ್ಕೆ ಸಲ್ಲಿಸದೆ ಖರೀದಿಸಿದ ಸ್ಥಿರಾಸ್ತಿ, ಚರಾಸ್ತಿ ಮಾಹಿತಿ 2 ತಿಂಗಳೊಳಗೆ ಸಲ್ಲಿಸಲು ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ತಮ್ಮ ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಹೆಸರಿನಲ್ಲಿ ಸಕ್ರಮ ಪ್ರಾಧಿಕಾರಕ್ಕೆ ಸಲ್ಲಿಸದೆ ಖರೀದಿಸಿದ ಸ್ಥಿರಾಸ್ತಿ, ಚರಾಸ್ತಿಯ ವ್ಯವಹಾರಗಳನ್ನು ಎರಡು ತಿಂಗಳೊಳಗೆ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಾಗರತ್ನ ವಿ. ಪಾಟೀಲ್ ಅವರು … Continued

ಶಿವಮೊಗ್ಗ: ಬೈಕ್- ಸಾರಿಗೆ ಬಸ್‌ ಡಿಕ್ಕಿ, ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಜಿಲ್ಲೆಯ ನಂದಿನ ಡೈರಿ ಬಳಿಯಲ್ಲಿ ಸಾರಿಗೆ ಸಂಸ್ಥೆ ಬಸ್‌ ಹಾಗೂ ಬೈಕ್ ಮಧ್ಯೆ ಡಿಕ್ಕಿಯಾಗಿ ಇಬ್ಬರು ಬೈಕ್‌ ಸವಾರರು ಸ್ಥಳದಲ್ಲೇ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ ಮೃತರನ್ನು ಮಂಜುನಾಥ್ (28) ಮತ್ತು ಅಂತೋನಿ (35) ಎಂದು ಗುರುತಿಸಲಾಗಿದೆ. ಬಸ್​ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಭದ್ರಾವತಿಯ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ … Continued

ಕೇದಾರನಾಥದಲ್ಲಿ 12 ಅಡಿ ಎತ್ತರದ ಶ್ರೀ ಆದಿಶಂಕರಾಚಾರ್ಯರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಉತ್ತರಾಖಂಡದ ಕೇದಾರನಾಥದಲ್ಲಿ ಶ್ರೀ ಆದಿಶಂಕರಾಚಾರ್ಯರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಉತ್ತರಾಖಂಡದ ಕೇದಾರನಾಥಕ್ಕೆ ಭೇಟಿ ನೀಡಿ, 12 ಅಡಿ ಎತ್ತರದ ಶ್ರೀ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ. ಈ ಪ್ರತಿಮೆಯು 35 ಟನ್‌ಗಳಷ್ಟು ತೂಗುತ್ತದೆ ಮತ್ತು ಇದನ್ನು ಮೈಸೂರು ಮೂಲದ ಶಿಲ್ಪಿಗಳು ಕ್ಲೋರೈಟ್ ಸ್ಕಿಸ್ಟ್‌ನಿಂದ ತಯಾರಿಸಿದ್ದಾರೆ, … Continued