ಸ್ವರ್ಗದಲ್ಲಿ ಅಪ್ಪ, ಅಮ್ಮನೊಂದಿಗೆ ಪುನೀತ್: ಫೋಟೋಗಳು ಭಾರೀ ವೈರಲ್.. ಕಲಾವಿದನ ಕಲ್ಪನೆಗೆ ಪ್ರಶಂಸೆ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ ಒಂದು ವಾರ ಕಳೆದಿದೆ. ಆದರೆ ಕಲಾವಿದರ ಕಣ್ಣಲ್ಲಿ, ಕೈಗಳಲ್ಲಿ ಅಪ್ಪು ಇನ್ನೂ ಜೀವಂತವಾಗಿದ್ದಾರೆ. ಈಗ ಕಲಾವಿದ ಕರಣ ಆಚಾರ್ಯ ಬಿಡಿಸಿದ ಚಿತ್ರಗಳು ಈಗ ಅಪ್ಪು ಅಭಿಮಾನಿಗಳನ್ನು ಸೆಳೆದಿದೆ. ಇಹಲೋಕ ತ್ಯಜಿಸಿರುವ ಅಪ್ಪು ತಮ್ಮ ತಂದೆ ಡಾ.ರಾಜಕುಮಾರ ಹಾಗೂ ತಾಯಿ ಪಾರ್ವತಮ್ಮ ಅವರೊಂದಿಗೆ … Continued

ಭಾರತದಲ್ಲಿ 12,729 ಹೊಸ ಕೋವಿಡ್ -19 ಪ್ರಕರಣಗಳು ದಾಖಲು..ನಿನ್ನೆಗಿಂತ 1.2% ಕಡಿಮೆ

ನವದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ 12,729 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ಇದು ಗುರುವಾರ ವರದಿಯಾದ ಪ್ರಮಾಣಕ್ಕಿಂತ 1.2 ಶೇಕಡಾ ಕಡಿಮೆಯಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ತಾಜಾ ಪ್ರಕರಣಗಳೊಂದಿಗೆ, ದೇಶದ ಒಟ್ಟಾರೆ ಪ್ರಕರಣದ ಸಂಖ್ಯೆ 3,43,33,754 ಕ್ಕೆ ಏರಿದೆ. ಕಳೆದ 24 … Continued

ಭಾರತ- ನ್ಯೂಜಿಲೆಂಡ್ ಟೆಸ್ಟ್ ಸರಣಿ: ಟ್ರೆಂಟ್ ಬೌಲ್ಟ್, ಗ್ರಾಂಡ್‌ಹೋಮ್ ಇಲ್ಲದ 15 ಸದಸ್ಯರ ನ್ಯೂಜಿಲೆಂಡ್ ತಂಡ ಪ್ರಕಟ

ನವದೆಹಲಿ: ಆತಿಥೇಯ ಭಾರತ ವಿರುದ್ಧ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ನ್ಯೂಜಿಲೆಂಡ್ ಗುರುವಾರ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಮೊದಲ ಟೆಸ್ಟ್ ಕಾನ್ಪುರದಲ್ಲಿ ನಡೆಯಲಿದ್ದು, ಎರಡನೇ ಪಂದ್ಯ ಡಿಸೆಂಬರ್ 3 ರಿಂದ ಮುಂಬೈನಲ್ಲಿ ನಡೆಯಲಿದೆ. ಕೇನ್ ವಿಲಿಯಮ್ಸನ್ ತಂಡದ ನಾಯಕರಾಗಿದ್ದು, ಟೆಸ್ಟ್ ಸ್ಪಿನ್ನರ್ ರಚಿನ್ ರವೀಂದ್ರ ನವೆಂಬರ್ 25 ರಿಂದ ನಡೆಯಲಿರುವ ಸರಣಿಯಲ್ಲಿ ಪಾದಾರ್ಪಣೆ … Continued

ಬಿಹಾರದ ಎರಡು ಜಿಲ್ಲೆಗಳಲ್ಲಿ ಕಳ್ಳಬಟ್ಟಿ ಸೇವನೆಯಿಂದ 24 ಜನರ ಸಾವು

ಪಾಟ್ನಾ: ಕಳ್ಳಬಟ್ಟಿ ಸೇವಿಸಿ ಬಿಹಾರದ ಗೋಪಾಲ್​ಗಂಜ್ ಜಿಲ್ಲೆಯಲ್ಲಿ 16 ಹಾಗೂ ಪಶ್ಚಿಮ ಚಂಪಾರಣ್‌ ಜಿಲ್ಲೆಯಲ್ಲಿ 8 ಸೇರಿದಂತೆ ಒಟ್ಟು 24 ಮಂದಿ ಮೃತಪಟ್ಟಿದ್ದಾರೆ. ಇನ್ನೂ ಹಲವು ಜನರು ಅಸ್ವಸ್ಥಗೊಂಡಿದ್ದಾರೆ. ಬಿಹಾರದಲ್ಲಿ ಸಂಪೂರ್ಣ ಪಾನನಿಷೇಧ ಜಾರಿಯಲ್ಲಿದ್ದರೂ ಈ ದುರ್ಘಟನೆ ಸಂಭವಿಸಿದ್ದು, ಪಶ್ಚಿಮ ಚಂಪಾರಣ್ ಜಿಲ್ಲೆಯ ಕೇಂದ್ರ ಸ್ಥಾನವಾಗಿರುವ ಬೆಟ್ಟಯಾ ಸಮೀಪದ ತೆಲ್ಹುವಾ ಗ್ರಾಮದಲ್ಲಿ ನವೆಂಬರ್ 4 ರಂದು … Continued