ರಮಣಶ್ರೀ ಆಸ್ಪತ್ರೆ ವಿರುದ್ಧ ಪುನೀತ’ ಅಭಿಮಾನಿಗಳ ಆರೋಪ : ವೈದ್ಯರಿಗೆ ರಕ್ಷಣೆ ಕೋರಿ ಸಿಎಂ ಬೊಮ್ಮಾಯಿಗೆ ಫನಾ ಪತ್ರ

ಬೆಂಗಳೂರು: ಖ್ಯಾತ ನಟ ನಟ ಪುನೀತ್ ರಾಜಕುಮಾರ್ ಸಾವಿನ ಕುರಿತು ಆಸ್ಪತ್ರೆ ವೈದ್ಯರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆ ರಾಜ್ಯ ಖಾಸಗಿ ಆಸ್ಪತ್ರೆಗಳ ಒಕ್ಕೂಟವು ( ಫನಾ) ಡಾ. ರಮಣರಾವ್ ಹಾಗೂ ಸಿಬ್ಬಂದಿಗೆ ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಾ. ರಮಣರಾವ್ ಅವರ ಕ್ಲಿನಿಕ್​ಗೆ ಪುನೀತರಾಜ್​ಕುಮಾರ್ … Continued

ನ.19ರಿಂದ ಬಿಎಸ್‌ವೈ, ಕಟೀಲು,, ಶೆಟ್ಟರ್, ಈಶ್ವರಪ್ಪ ರಾಜ್ಯ ಪ್ರವಾಸ

ಬೆಂಗಳೂರು : ಬಿಜೆಪಿ ನಾಯಕರು ನ. 19ರಿಂದ ರಾಜ್ಯದಲ್ಲಿ ‘ಜನ ಸ್ವರಾಜ್’​ ಯಾತ್ರೆ ನಡೆಸಲಿದ್ದಾರೆ. ನವೆಂಬರ್‌ 19ರಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಕೇಂದ್ರ ಸಚಿವರು, ರಾಜ್ಯ ಸಚಿವರ ತಂಡ ರಾಜ್ಯ ಪ್ರವಾಸ ನಡೆಸಲಿದ್ದು, ಒಟ್ಟು 6 ನಾಯಕರ ತಂಡ ಪ್ರವಾಸ ಕೈಗೊಳ್ಳಲಿದೆ. ಯಡಿಯೂರಪ್ಪ ನೇತೃತ್ವದ ತಂಡ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್‌ ನೇತೃತ್ವದಲ್ಲಿ 9 … Continued

ಭತ್ತಕ್ಕೆ 2500 ರೂ. ಬೆಂಬಲ ಬೆಲೆಗೆ ಆಗ್ರಹಿಸಿ ಹೆದ್ದಾರಿಯಲ್ಲೇ ಭತ್ತ ಬಡಿದು ರೈತರ ಪ್ರತಿಭಟನೆ

ಬ್ರಹ್ಮಾವರ : ಬೆಳೆದ ಭತ್ತಕ್ಕೆ 2500 ರೂ. ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಕರಾವಳಿ ಭಾಗದ ರೈತರು ಹೋರಾಟ ನಡೆಸಿದ್ದಾರೆ. ಬ್ರಹ್ಮಾವರ ಬಸ್‌ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತ ಭತ್ತವನ್ನು ಮಂಚಕ್ಕೆ ಬಡಿಯುವ ಸರ್ಕಾರ ಕೂಡಲೇ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಅಕಾಲಿಕ ಮಳೆಯಿಂದಾಗಿ ಬೆಳೆ ನೆಲಕಚ್ಚಿದೆ. ಭತ್ತಕ್ಕೂ ಸರಿಯಾದ … Continued

ಪಂಜಾಬಿನ ಹೋಶಿಯಾರಪುರದಲ್ಲಿ ಅಕ್ಷಯ್ ಕುಮಾರ್ ಅಭಿನಯದ ‘ಸೂರ್ಯವಂಶಿ’ ಚಿತ್ರದ ಪ್ರದರ್ಶನ ರೈತರಿಂದ ಸ್ಥಗಿತ

ಪಟಿಯಾಲಾ: ಚಿತ್ರಮಂದಿರಗಳು ಯಶಸ್ವಿಯಾಗಿ ಓಡುತ್ತಿರುವಾಗ, ರೈತರ ಪ್ರತಿಭಟನೆಯ ನಡುವೆ ಪಂಜಾಬ್‌ನಲ್ಲಿ ಕೆಲವು ಪ್ರದರ್ಶನಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ. ಕೇಂದ್ರ ಕೃಷಿ ಕಾನೂನುಗಳನ್ನು ಪ್ರತಿಭಟಿಸುತ್ತಿರುವ ರೈತರ ಗುಂಪು ಶನಿವಾರ ಇಲ್ಲಿನ ಐದು ಚಿತ್ರಮಂದಿರಗಳಿಗೆ ಅಕ್ಷಯ್ ಕುಮಾರ್ ಅಭಿನಯದ “ಸೂರ್ಯವಂಶಿ” ಚಿತ್ರ ಪ್ರದರ್ಶನವನ್ನು ನಿಲ್ಲಿಸಿದರು ಎಂದು ವರದಿಯಾಗಿದೆ. ಪಂಜಾಬಿನ ಬುಡ್ಲಧಾದಲ್ಲಿ ಇಂದು ಚಿತ್ರದ ಬೆಳಗಿನ ಪ್ರದರ್ಶನಗಳನ್ನು ಪ್ರದರ್ಶಿಸಲಿಲ್ಲ. ಅವರ … Continued

ಕರ್ನಾಟಕದಲ್ಲಿ ಶನಿವಾರ ಹೊಸದಾಗಿ 224 ಮಂದಿಯಲ್ಲಿ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು (ಶನಿವಾರ) ಹೊಸದಾಗಿ 224 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 5 ಮಂದಿ ಮೃತಪಟ್ಟಿದ್ದಾರೆ. ಇದೇವೇಳೆ 317 ಮಂದಿ ಚೇತರಿಸಿಕೊಂಡು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ‌. ಬಾಗಲಕೋಟೆ, ಬಳ್ಳಾರಿ,ಚಿಕ್ಕಬಳ್ಳಾಪುರ, ದಾರವಾಡ,ಗದಗ, ಹಾವೇರಿ, ,ಕಲಬುರಗಿ,ಕೊಪ್ಪಳ, ಕೊಪ್ಪಳ, ರಾಯಚೂರು,ರಾಮನಗರ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಯಾವುದೇ ಸೋಂಕು ದಾಖಲಾಗಿಲ್ಲ. ರಾಜ್ಯದಲ್ಲಿ … Continued

ಪರೀಕ್ಷೆ ಒತ್ತಡದಿಂದ ಪಿಎಚ್ ಡಿ ವಿದ್ಯಾರ್ಥಿನಿ ಆತ್ಮಹತ್ಯೆ

ಮೈಸೂರು: ಪರೀಕ್ಷೆ ಒತ್ತಡದಿಂದ ಪಿಎಚ್.ಡಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೈಸೂರಿನ ಸರಸ್ವತಿಪುರಂನಲ್ಲಿ ಈ ಘಟನೆ ನಡೆದ ಬಗ್ಗೆ ವರದಿಯಾಗಿದ್ದು, ಮೃತನ್ನು ರಶ್ಮಿ(29) ಎಂದು ಗರುತಿಸಲಾಗಿದೆ. ರಶ್ಮಿ ರಸಾಯನ ಶಾಸ್ತ್ರ (ಕೆಮಿಸ್ಟ್ರಿ)ದಲ್ಲಿ ಎಂಎಸ್ಸಿ ಮುಗಿಸಿ ಪಿಎಚ್‌ಡಿ ಮಾಡುತ್ತಿದ್ದರು. ಸರಸ್ವತಿಪುರಂ 9ನೇ ಮುಖ್ಯ ರಸ್ತೆಯಲ್ಲಿರುವ ಪೇಯಿಂಗ್‌ ಗೆಸ್ಟ್‌ ಆಗಿ ಚಾಮರಾಜನಗರ ಮೂಲದ … Continued

ಕೃಷಿ ಹೊಂಡಕ್ಕೆ ಬಿದ್ದ ಬಾಲ್ ತೆಗೆಯಲು ಹೋಗಿ ಮೂವರು ಮುಳುಗಿ ಸಾವು

ಆನೇಕಲ್: ಕ್ರಿಕೆಟ್ ಆಟವಾಡುತ್ತಿದ್ದಾಗ ಕೃಷಿ ಹೊಂಡಕ್ಕೆ ಬಿದ್ದ ಬಾಲನ್ನು ತೆಗೆಯಲು ಹೋಗಿ ಇಬ್ಬರು ಬಾಲಕರು ಸೇರಿದಂತೆ ಮೂವರು ಮೃತಪಟ್ಟ ಘಟನೆ ಬೆಂಗಳೂರು ನಗರ ಜಿಲ್ಲೆಯಆನೇಕಲ್​ ತಾಲೂಕಿನ ಇಗ್ಗಲೂರು ಬಳಿ ನಡೆದ ಬಗ್ಗೆ ವರದಿಯಾಗಿದೆ. ಕೃಷಿ ಹೊಂಡಕ್ಕೆ ಬಿದ್ದ ಬಾಲ್ ತೆತೆಯಲು ಹೋಗಿ ಕೃಷಿ ಹೊಂಡದಲ್ಲಿ ಬಿದ್ದವನನ್ನು ರಕ್ಷಿಸಲು ಹೋಗಿ ಮೂವರು ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಧೀಮಂತ … Continued

12 ಸೆಂಮೀ ಉದ್ದದ ಬಾಲವಿರುವ ಮಗು ಜನನ, ಬೆರಗಾದ ವೈದ್ಯರು..!

ಬ್ರೆಜಿಲ್‌ನಲ್ಲಿ ಜನಿಸಿದ ಗಂಡು ಮಗುವಿಗೆ 12 ಸೆಂಮೀ ಉದ್ದದ ಬಾಲದ ತರಹವಿದ್ದು ತುದಿಯಲ್ಲಿ ಚೆಂಡಿನ ಆಕಾರವಿದೆ. ಇದು ‘ನಿಜವಾದ ಮಾನವ ಬಾಲ’ ಎಂದು ವೈದ್ಯರು ಬಹಿರಂಗಪಡಿಸಿದ್ದಾರೆ. ನಾಲ್ಕರಿಂದ ಎಂಟು ವಾರಗಳ ಗರ್ಭಾವಸ್ಥೆಯ ಹಂತದಲ್ಲಿ, ಗರ್ಭದಲ್ಲಿರುವಾಗ ಮಾನವ ಶಿಶುಗಳು ಭ್ರೂಣದ ಬಾಲ ಬೆಳೆಯುತ್ತವೆ ಎಂಬುದು ಸತ್ಯ. ಆದರೆ ಬೆಳವಣಿಗೆಯು ಅಂತಿಮವಾಗಿ ಬಾಲ ಮೂಳೆಯ ರಚನೆಗೆ ಕಾರಣವಾಗುತ್ತದೆ. ಆದರೆ … Continued

ದೆಹಲಿಯ ಗಾಳಿ ಸೇವನೆ ಸಿಗರೇಟ್ ಸೇದುವುದಕ್ಕಿಂತ ಹೆಚ್ಚು ಹಾನಿಕಾರಕ; ಮಾಲಿನ್ಯದಿಂದಾಗಿ ಕೋವಿಡ್ ಪ್ರಕರಣಗಳು ಹೆಚ್ಚಾಗಬಹುದು: ಡಾ ರಣದೀಪ್ ಗುಲೇರಿಯಾ

ನವದೆಹಲಿ: ದೆಹಲಿಯ ಗಾಳಿಯು ಸಿಗರೇಟ್ ಹೊಗೆಗಿಂತ ಹೆಚ್ಚು ಹಾನಿಕಾರಕವಾಗಿದೆ ಮತ್ತು ಹೆಚ್ಚಿನ ಮಾಲಿನ್ಯದ ಮಟ್ಟದಿಂದ ದೆಹಲಿ ನಿವಾಸಿಗಳ ಜೀವಿತಾವಧಿಯು ಗಣನೀಯವಾಗಿ ಕಡಿಮೆಯಾಗಿದೆ ಎಂದು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ (All India Institute of Medical Sciences) ನಿರ್ದೇಶಕ ಹಾಗೂ ಶ್ವಾಸಕೋಶ ತಜ್ಞ ರಣದೀಪ್ ಗುಲೇರಿಯಾ ಹೇಳಿದ್ದಾರೆ. ದೆಹಲಿಯ ನಿವಾಸಿಗಳ ಜೀವಿತಾವಧಿ ಗಮನಾರ್ಹವಾಗಿ … Continued

ಸಿಯೆರಾ ಲಿಯೋನ್‌ನಲ್ಲಿ ತೈಲ ಟ್ಯಾಂಕರ್ ಸ್ಫೋಟ: ಕನಿಷ್ಠ 92 ಮಂದಿ ಸಾವು, ಹಲವರಿಗೆ ಗಾಯ

ಫ್ರೀಟೌನ್‌ (ಸಿಯೆರಾ ಲಿಯೋನ್‌): ಸಿಯೆರಾ ಲಿಯೋನ್‌ ರಾಜಧಾನಿ ಬಳಿ ತೈಲ ಟ್ಯಾಂಕರ್ ಸ್ಫೋಟಗೊಂಡಿದ್ದು, ಕನಿಷ್ಠ 92 ಜನರು ಮೃತಪಟ್ಟಿದ್ದಾರೆ ಮತ್ತು ಡಜನ್‌ಗಟ್ಟಲೆ ಜನರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಫ್ರೀಟೌನ್‌ನ ಪೂರ್ವದ ಉಪನಗರವಾದ ವೆಲ್ಲಿಂಗ್‌ಟನ್‌ನಲ್ಲಿ ಟ್ಯಾಂಕರ್‌ಗೆ ಬಸ್ ಡಿಕ್ಕಿ ಹೊಡೆದ ನಂತರ ಶುಕ್ರವಾರ ತಡರಾತ್ರಿ ಸ್ಫೋಟ ಸಂಭವಿಸಿದೆ. ಕನ್ನಾಟ್ ಆಸ್ಪತ್ರೆಯ ಶವಾಗಾರವು ಶನಿವಾರ … Continued