ಎಲ್‌ಕೆಜಿ -ಯುಕೆಜಿ ಮಕ್ಕಳನ್ನು ಆರತಿ ಮಾಡಿ ಸಿಹಿ ಹಂಚುವ ಮೂಲಕ ಸ್ವಾಗತ

ಧಾರವಾಡ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಎಲ್‌ಕೆಜಿ ಹಾಗೂ ಯುಕೆಜಿ ಮಕ್ಕಳನ್ನು ಆರತಿ ಮಾಡಿ, ಸಿಹಿ ಹಂಚುವ ಮೂಲಕ ಸ್ವಾಗತಿಸಲಾಯಿತು. ಧಾರವಾಡ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮೋಹನಕುಮಾರ ಹಂಚಾಟೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗಿರೀಶ ಪದಕಿ ಹಾಗೂ ಪ್ರಾಚಾರ್ಯೆ ವಿದ್ಯಾ ಕೊಲ್ಹಾಪುರೆ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement