ಕುಟುಂಬಸ್ಥರಿಂದ ಪುನೀತ ರಾಜಕುಮಾರ್‌ 11ನೇ ದಿನದ ಪುಣ್ಯಸ್ಮರಣೆ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ 11ನೇ ದಿನದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಸೋಮವಾರ ರಾಜಕುಮಾರ್ ಕುಟುಂಬಸ್ಥರು ಶಾಸ್ರ್ತೋಕ್ತವಾಗಿ ನೆರವೇರಿಸಿದರು. ರಾಘವೇಂದ್ರ ರಾಜಕುಮಾರ್ ಮಗ ವಿನಯ್ ರಾಜ್ ಕೇಶಮುಂಡನ ಮಾಡಿಸಿಕೊಂಡು ಚಿಕ್ಕಪ್ಪನ 11ನೇ ದಿನದ ಪುಣ್ಯತಿಥಿ ವಿಧಿವಿಧಾನಗಳನ್ನು ನೆರವೇರಿಸಿದರು. ರಾಜ್ ಕುಟುಂಬಸ್ಥರು ಸದಾಶಿವನಗರದಿಂದ ಕಂಠೀರವ ಸ್ಟುಡಿಯೋದಲ್ಲಿರುವ ಸಮಾಧಿ ಸ್ಥಳಕ್ಕೆ ಬರಲು ಬೆಂಗಳೂರು ಮಹಾನಗರ … Continued

ಬಾಂಬ್‌ ಸ್ಫೋಟಿಸಿ ಪ್ರಧಾನಿ ಮೋದಿ, ಸಿಎಂ ಯೋಗಿ ಆದಿತ್ಯನಾಥ ಹತ್ಯೆ ಮಾಡುವ ಬೆದರಿಕೆ..!

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದೆ. ದೀಪಕ್ ಶರ್ಮಾ ಎಂಬ ಹೆಸರಿನ ಟ್ವಿಟರ್ ಖಾತೆಯಿಂದ ಉತ್ತರ ಪ್ರದೇಶದ 112 ಕಂಟ್ರೋಲ್ ರೂಮ್‌ನ ಟ್ವಿಟರ್ ಹ್ಯಾಂಡಲ್‌ನಲ್ಲಿ ದೀಪಾವಳಿ ದಿನದಂದು ಈ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ಮಾಹಿತಿ ಸಿಕ್ಕಿದ್ದು, ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿದೆ. ಕ್ರೈಂ … Continued

ಮಹಾಮಳೆಗೆ ಚೆನ್ನೈ ತತ್ತರ..: ಅಗತ್ಯ ಸೇವೆ ಹೊರತುಪಡಿ ಸರ್ಕಾರಿ ಕಚೇರಿಗಳಿಗೆ, ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ, ಖಾಸಗಿ ಕಂಪನಿ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಮನವಿ

ಚೆನ್ನೈ: ಮಹಾಮಳೆಗೆ ತಮಿಳುನಾಡು ತತ್ತರಿಸಿದೆ. ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಚೆನ್ನೈ ಸೇರಿದಂತೆ ಹಲವು ನಗರಗಳು ಜಲಾವೃತವಾಗಿದೆ. ತಮಿಳುನಾಡಿನ ರಾಜಧಾನಿಯಾದ ಚೆನ್ನೈನಲ್ಲಿ 2015 ರ ನಂತರ ಇದೇ ಮೊದಲ ಭಾರಿಗೆ ಅತೀ ಹೆಚ್ಚು ಮಳೆಯಾಗಿದೆ.ಅಗತ್ಯ ಸೇವೆಗಳನ್ನು ಒದಗಿಸುವ ಇಲಾಖೆಗಳನ್ನು ಹೊರತುಪಡಿಸಿ ರಾಜ್ಯವು ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಿದೆ. ಶಾಲಾ-ಕಾಲೇಜುಗಳಿಗೆ ಎರಡು ರಜೆ ಘೋಷಿಸಲಾಗಿದೆ. ತಮಿಳುನಾಡಿನಲ್ಲಿ ಇನ್ನೂ … Continued

ಛತ್ತೀಸ್‌ಗಡ: ಇಬ್ಬರು ಸೈನಿಕರ ನಡುವೆ ಗುಂಡಿನ ಚಕಮಕಿ, ನಾಲ್ವರು ಯೋಧರ ಸಾವುಗುಂಡು ಹಾರಿಸಿದ ಸಿಆರ್‌ಪಿಎಫ್ ಸಿಬ್ಬಂದಿ, 4 ಸಾವು, 13 ಮಂದಿಗೆ ಗಾಯ..!

ಸುಕ್ಮಾ:ದೀಪಾವಳಿ ರಜೆ ವಿಚಾರವಾಗಿ ಇಬ್ಬರು ಯೋಧರ ನಡುವೆ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ ನಂತರ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಸಾವಿಗೀಡಾದ ಘಟನೆ ತೆಲಂಗಾಣ-ಛತ್ತೀಸ್‌ಗಢ ಗಡಿ ಭಾಗದಲ್ಲಿ ಸೋಮವಾರ ನಡೆದಿದೆ. ಛತ್ತೀಸ್‌ಗಡದ ಸುಕ್ಮಾ ಜಿಲ್ಲೆಯ ಲಿಂಗಂಪಲ್ಲಿ ಬೇಸ್ ಕ್ಯಾಂಪ್‌ನಲ್ಲಿ ದೀಪಾವಳಿ ರಜೆ ವಿಚಾರವಾಗಿ ಯೋಧರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಇಬ್ಬರೂ … Continued

ಭಾರತದಲ್ಲಿ 11,451 ಹೊಸ ಕೋವಿಡ್ -19 ಪ್ರಕರಣಗಳು ದಾಖಲು, ಇದು ನಿನ್ನೆಗಿಂತ 5.5% ಹೆಚ್ಚು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 11,451 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ಇದು ನಿನ್ನೆಗಿಂತ 5.5 ಶೇಕಡಾ ಹೆಚ್ಚಾಗಿದೆ ಎಂದು ಸೋಮವಾರ ಬಿಡುಗಡೆಯಾದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ. ಒಟ್ಟು ಪ್ರಕರಣಗಳನ್ನು ಈಗ 3,43,66,987 ಒಯ್ದಿದೆ. ಕೋವಿಡ್-19 ನಿಂದಾಗಿ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 266 ಸಾವುಗಳು ವರದಿಯಾದ ನಂತರ ಒಟ್ಟು … Continued

ಶ್ರೀನಗರ: ಪೊಲೀಸ್ ಪೇದೆ ಹತ್ಯೆ ಮಾಡಿದ ಉಗ್ರರು

ಶ್ರೀನಗರ: ಕಾಶ್ಮೀರದಲ್ಲಿ ಭಯೋತ್ಪಾದಕರು ಪೊಲೀಸ್ ಪೇದೆಯನ್ನು ಹತ್ಯೆ ಮಾಡಿರುವ ಘಟನೆ ಭಾನುವಾರ ವರದಿಯಾಗಿದೆ. ಶ್ರೀನಗರದ ಬತಾಮಲೂ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೃತ ಪೊಲೀಸ್ ಪೇದೆಯನ್ನು ತೌಸೀಫ್ ಅಹ್ಮದ್ ಎಂದು ಗುರುತಿಸಲಾಗಿದೆ. “ರಾತ್ರಿ 8 ಗಂಟೆ ವೇಳೆಗೆ ಭಯೋತ್ಪಾದಕರು ಜೆಕೆಪಿ ಪೇದೆ ತೌಸೀಫ್ ಅಹ್ಮದ್ ಮೇಲೆ ಅವರ ನಿವಾಸದ ಬಳಿಯೇ ಗುಂಡಿನ ದಾಳಿ ನಡೆಸಿದ್ದಾರೆ” ಎಂದು … Continued

ಬ್ಯಾಂಕ್ ಸಾಲ ಪ್ರಕರಣದಲ್ಲಿ ಅಸ್ಸಾಂ ಮಾಜಿ ಸಿಎಂ ಹಿತೇಶ್ವರ್ ಸೈಕಿಯಾ ಪುತ್ರನ ಬಂಧಿಸಿದ ಸಿಬಿಐ

ಬ್ಯಾಂಕ್ ಸಾಲ ಸುಸ್ತಿ ಪ್ರಕರಣದಲ್ಲಿ ಅಸ್ಸಾಂನ ಮಾಜಿ ಮುಖ್ಯಮಂತ್ರಿ ಹಿತೇಶ್ವರ್ ಸೈಕಿಯಾ ಅವರ ಹಿರಿಯ ಪುತ್ರ ಅಶೋಕ್ ಸೈಕಿಯಾ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಭಾನುವಾರ ಬಂಧಿಸಿದೆ. 1996ರಲ್ಲಿ ಅಸ್ಸಾಂ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನಿಂದ (ASCARDB) 9.37 ಲಕ್ಷ ಸಾಲ ಪಡೆದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ದೇಬಬ್ರತ … Continued