ವಿರಾಟ್ ಕೊಹ್ಲಿ ಮಗಳಿಗೆ ಆನ್‌ಲೈನ್‌ನಲ್ಲಿ ಅತ್ಯಾಚಾರ ಬೆದರಿಕೆ ಹಾಕಿದ್ದ ಹೈದರಾಬಾದ್ ಮೂಲದ ಟೆಕ್ಕಿ ಬಂಧನ

ಮುಂಬೈ: ಭಾರತದ ಕ್ರಿಕೆಟ್‌ ತಂಡದ ನಾಯಕ ವಿರಾಟ್ ಕೊಹ್ಲಿ ಾವರ ಒಂಭತ್ತು ತಿಂಗಳ ಪುತ್ರಿ ವಮಿಕಾಗೆ ಅತ್ಯಾಚಾರ ಬೆದರಿಕೆ ಹಾಕಿದ್ದಕ್ಕಾಗಿ ಹೈದರಾಬಾದ್‌ನ 23 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್‌ನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ತನ್ನ ಆರಂಭಿಕ ಮುಖಾಮುಖಿಯಲ್ಲಿ ಸೋತ ನಂತರ ಧರ್ಮ ಆಧಾರಿತ ಆನ್‌ಲೈನ್ ದಾಳಿ ಮೊಹಮ್ಮದ್‌ ಶಮಿ ವಿರುದ್ಧ … Continued

ಬಸ್‌-ಟ್ಯಾಂಕರ್‌ ಡಿಕ್ಕಿ, ರಸ್ತೆ ಮಧ್ಯದಲ್ಲೇ ಹೊತ್ತಿ ಉರಿದ ಬಸ್‌ : 12 ಪ್ರಯಾಣಿಕರು ಸಜೀವ ದಹನ

ಜೈಪುರ್ : ಟ್ಯಾಂಕರ್‌ ಹಾಗೂ ಖಾಸಗಿ ಬಸ್‌ ನಡುವೆ ನಡೆದ ಅಪಘಾತದಲ್ಲಿ ಖಾಸಗಿ ಬಸ್‌ ರಸ್ತೆ ಮಧ್ಯದಲ್ಲಿಯೇ ಹೊತ್ತಿ ಉರಿದು ಬಸ್ಸಿನಲ್ಲಿದ್ದ 12 ಜನ ಪ್ರಯಾಣಿಕರು ಸಜೀವವಾಗಿ ದಹನವಾದ ಘಟನೆ ರಾಜಸ್ಥಾನದ ಬಾರ್ಮರ್‌ – ಜೋಧ್‌ಪುರ ಹೆದ್ದಾರಿಯಲ್ಲಿ ಸಂಭವಿಸಿದೆ. ಬಸ್ಸಿನಲ್ಲಿ ಸುಮಾರು 25 ಪ್ರಯಾಣಿಕರಿದ್ದು ಈ ಪೈಕಿ 10 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಬಾರ್ಮರ್‌ … Continued

ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಮರುಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ನಿರ್ಧಾರ

ನವದೆಹಲಿ: ಕೊವಿಡ್ -19 ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ರದ್ದು ಮಾಡಲಾಗಿದ್ದ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ (MPLADS) ಪುನಃಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಲ್ಲಿ ಮಾತನಾಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ 2021-22 ರ ಆರ್ಥಿಕ … Continued

ಬಾತುಕೋಳಿಯ ಮ್ಯಾರಥಾನ್‌ ಓಟ..! ನ್ಯೂಯಾರ್ಕ್ ಸಿಟಿ ಮ್ಯಾರಥಾನ್‌ನಲ್ಲಿ ನೂರಾರು ಜನರೊಂದಿಗೆ ಓಡಿದ ಮುದ್ದಾದ ಬಾತುಕೋಳಿ…!.. ವಿಡಿಯೋ ನೋಡಿ

ನೀವು ಆರೋಗ್ಯದ ಅಭಿಮಾನಿಯಾಗಿದ್ದೀರಾ, ಓಟಗಾರರೇ? ಒಳ್ಳೆಯದು, ಈ ಬಾತುಕೋಳಿಯೂ ನಿಮ್ಮಿಂದ ಭಿನ್ನವಾಗಿಲ್ಲ. ನ್ಯೂಯಾರ್ಕ್ ಸಿಟಿ ಮ್ಯಾರಥಾನ್‌ನಲ್ಲಿ ಬಾತುಕೋಳಿ ಓಡುವುದನ್ನು ಪ್ರದರ್ಶಿಸುವ ಈ ವಿಡಿಯೊದಲ್ಲಿ ಸೆರೆಹಿಡಿಯಲಾಗಿದೆ. ಬಾತುಕೋಳಿ ಅತ್ಯಂತ ಅದ್ಭುತವಾದ ಮತ್ತು ವಿನೋದಮಯವಾದ ಸಾಹಸಗಳನ್ನು ಮಾಡುತ್ತವೆ. ಅದಕ್ಕೊಂದು ತಾಜಾ ನಿದರ್ಶನ ನಡೆದಿದೆ. ನ್ಯೂಯಾರ್ಕ್ ಸಿಟಿ ಮ್ಯಾರಥಾನ್‌ನಲ್ಲಿ ನೂರಾರು ಜನರ ಜೊತೆ ಬಾತುಕೋಳಿ ಭಾಗವಹಿಸುತ್ತಿರುವುದನ್ನು ಈ ವಿಡಿಯೊದಲ್ಲಿ ಸೆರೆಹಿಡಿಯಲಾಗಿದೆ. … Continued

ಟ್ವಿಟರ್‌ನಲ್ಲಿ ಜಾಗತಿಕ 50 ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಪ್ರಧಾನಿ ಮೋದಿಗೆ 2ನೇ ಸ್ಥಾನ, ತೆಂಡೂಲ್ಕರಗೆ 35ನೇ ಸ್ಥಾನ: ಪಟ್ಟಿ ಇಲ್ಲಿದೆ..

ನವದೆಹಲಿ: ಗ್ರಾಹಕ ಗುಪ್ತಚರ ಸಂಸ್ಥೆ ಬ್ರಾಂಡ್‌ವಾಚ್ (consumer intelligence company Brandwatch) ನಡೆಸಿದ ವಾರ್ಷಿಕ ಅಧ್ಯಯನದ ಪ್ರಕಾರ ಈ ವರ್ಷ ಟ್ವಿಟರ್‌ನಲ್ಲಿ ಅತ್ಯಂತ ಪ್ರಭಾವಶಾಲಿ 50 ವ್ಯಕ್ತಿಗಳ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಮಂಗಳವಾರ ಜಾಗತಿಕವಾಗಿ ಎರಡನೇ ಸ್ಥಾನದಲ್ಲಿದ್ದಾರೆ. ಇತ್ತೀಚೆಗಷ್ಟೇ ಶೇ.70ರಷ್ಟು ಜನಮನ್ನಣೆಯೊಂದಿಗೆ ವಿಶ್ವದ ಅತ್ಯಂತ ಮೆಚ್ಚುಗೆ ಪಡೆದ ನಾಯಕ … Continued

ಕರ್ನಾಟಕದ ನಕ್ಸಲ್‌ ನಾಯಕರಾದ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಬಂಧಿಸಿದ ಕೇರಳ ಭಯೋತ್ಪಾದನಾ ನಿಗ್ರಹ ಪಡೆ

ಬೆಂಗಳೂರು: ಕೇರಳ ಭಯೋತ್ಪಾದನಾ ನಿಗ್ರಹ ಪಡೆ ಕಾರ್ಯಾಚರಣೆಯಲ್ಲಿ ಕರ್ನಾಟಕ ಮೂಲದ ಇಬ್ಬರು ಕುಖ್ಯಾತ ನಕ್ಸಲ್ ನಾಯಕರನ್ನು ಮಂಗಳವಾರ ಬಂಧಿಸಲಾಗಿದೆ. ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಬಂಧಿತರು. ವಯನಾಡು ಜಿಲ್ಲೆಯ ಸುಲ್ತಾನ್ ಬತ್ತೇರಿ ಎಂಬಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ನಕ್ಸಲ್ ಸೆಂಟ್ರಲ್ ಕಮಿಟಿಯ ಪಶ್ಚಿಮ ಘಟ್ಟದ ಕಾರ್ಯದರ್ಶಿಯಾಗಿ ಬಿ.ಜಿ. ಕೃಷ್ಣಮೂರ್ತಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ. ಈತನ ವಿರುದ್ಧ … Continued

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೊಬೆಲ್‌ ಪ್ರಶಸ್ತಿ ಪುರಸ್ಕೃತ ಮಾನವ ಹಕ್ಕುಗಳ ಹೋರಾಟಾರ್ತಿ ಮಲಾಲಾ ಯೂಸುಫ್​

ನವದೆಹಲಿ: ನೊಬೆಲ್​ ಶಾಂತಿ ಪ್ರಶಸ್ತಿ ಪುರಸ್ಕೃತೆ, ಪಾಕಿಸ್ತಾನದ ಶಿಕ್ಷಣ ಹಾಗೂ ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಮಲಾಲಾ ಯೂಸುಫ್​ ಝಾಯಿ (Malala Yousafzai) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವರು ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಮದುವೆಯ ವಿಚಾರ ಹಂಚಿಕೊಂಡಿದ್ದಾರೆ. ಬ್ರಿಟನ್​​ನ ಬರ್ಮಿಂಗ್​ಹ್ಯಾಮ್​​ನಲ್ಲಿ ನಾನು ಮತ್ತು ಅಸ್ಸರ್​ ಮದುವೆಯಾಗಿದ್ದೇವೆ ಎಂದು ಮಲಾಲಾ ತಮ್ಮ ಟ್ವಿಟರ್​​ ಖಾತೆಯಲ್ಲಿ ತಮ್ಮ ಮದುವೆಯ … Continued

ವಿಚಿತ್ರ ವಿದ್ಯಮಾನ…! ಕೇವಲ ಒಂದೇ ಕಾರಿನ ಧೋ ಎಂದು ಮಳೆ.. ಅಕ್ಕಪಕ್ಕದ ಕಾರುಗಳ ಮೇಲೆ ಮಳೆ ಹನಿಯೂ ಬಿದ್ದಿಲ್ಲ, ವಿಚಿತ್ರ ಘಟನೆಗೆ ನಿಬ್ಬೆರಗಾದ ಜನ…ವೀಕ್ಷಿಸಿ

ಇಂಡೋನೇಷ್ಯಾದ ಬೆಕಾಸಿ ನಗರದ ನಿವಾಸಿಯೊಬ್ಬರು ಅಪರೂಪದ ಹವಾಮಾನ ಘಟನೆಯನ್ನು ಚಿತ್ರೀಕರಿಸಿದ್ದಾರೆ.ಅದು ಎಷ್ಟು ವಿಚಿತ್ರವೆಂದರೆ ಮಳೆ ಕೇವಲ ಒಂದೇ ಕಾರಿನ ಮೇಲೆ ಧೋ ಎಂದು ಸುರಿದ ವಿಚಿತ್ರ ವಿದ್ಯಮಾನವನ್ನು ಅವರು ಚಿತ್ರೀಕರಿಸಿದ್ದಾರೆ. ಅಲ್ಲಿ ಚಂಡಮಾರುತದ ಸಮಯದಲ್ಲಿ ಮಳೆ ಪ್ರಾರಂಭವಾಯಿತು, ಆದರೆ ಮಳೆ ಕೇವಲ ಒಂದು ಕಾರಿನ ಮೇಲೆ ಬಿತ್ತು. ಅಪರೂಪದ ಹವಾಮಾನದ ವಿದ್ಯಮಾನವನ್ನು “ಅಲ್ಟ್ರಾ ಲೋಕಲೈಸ್ಡ್ ಮಳೆ … Continued

ಯುಮುನಾ ನದಿಯಲ್ಲಿ ವಿಷಯುಕ್ತ ನೊರೆ; ಬೋಟ್​​ಗಳನ್ನು ನಿಯೋಜಿಸಿ ಸ್ಛಗೊಳಿಸಲು ಮುಂದಾದ ದೆಹಲಿ ಸರ್ಕಾರ

ನವದೆಹಲಿ: ಬಿಹಾರ, ಉತ್ತರಪ್ರದೇಶ, ಜಾರ್ಖಂಡ ಸೇರಿ ಹಲವು ರಾಜ್ಯಗಳಲ್ಲಿ ಛಠ್​ ಜೋರಾಗಿ ನಡೆಯುತ್ತಿದೆ. ಹೀಗಾಗಿ ಜನರು ಯಮುನಾ ನದಿಯಲ್ಲಿ ಪವಿತ್ರ ಸ್ನಾನ ಮಾಡುತ್ತಿದ್ದಾರೆ. ಆದರೆ ಯಮುನಾ ನದಿ ವಿಷಪೂರಿತ ನೊರೆಯಿಂದ ತುಂಬಿ ಹೋಗಿದೆ. ವಿಷಯುಕ್ತ ನದಿಯಲ್ಲಿಯೇ ಜನ ಮುಳುಗೇಳುತ್ತಿದ್ದಾರೆ. ಬುರುಗು ನೊರೆಯ ಮಧ್ಯೆಯೇ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ವಿಡಿಯೋಗಳು ವೈರಲ್​ ಆದ ಬೆನ್ನಲ್ಲೇ ತೀವ್ರ … Continued

ಭಾರತದಲ್ಲಿ 11,466 ಹೊಸ ಕೋವಿಡ್ -19 ಪ್ರಕರಣಗಳು ದಾಖಲು, ನಿನ್ನೆಗಿಂತ 13.2% ಹೆಚ್ಚಳ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 11,466 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ಇದು ನಿನ್ನೆ ದಾಖಲಾಗಿದ್ದಕ್ಕಿಂತ 13.2% ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ನೀಡಿದೆ. ಈ ಹೊಸ ಪ್ರಕರಣಗಳು ಒಟ್ಟು ಸೋಂಕಿನ ಸಂಖ್ಯೆಯನ್ನು 3,43,88,579 ಕ್ಕೆ ಒಯ್ದಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 460 ಮಂದಿ ಮೃತಪಟ್ಟಿದ್ದು, ಒಟ್ಟು ಸಾವಿನ … Continued