5.7 ಲಕ್ಷ ಮೌಲ್ಯದ ಚಿನ್ನದ ಮಾಸ್ಕ್‌ ಧರಿಸಿದ ಪಶ್ಚಿಮ ಬಂಗಾಳದ ವ್ಯಕ್ತಿ …!

ಕೋಲ್ಕತ್ತಾ: ಕೋವಿಡ್ -19 ಇನ್ನೂ ಮುಗಿದಿಲ್ಲ, ಮಾಸ್ಕ್‌ಗಳು ‘ಈಗ ದೈನಿಂದನ ಜೀವನದ ಅವಶ್ಯಕತೆಯಾಗಿದೆ ಮತ್ತು ನಮ್ಮ ದೈನಂದಿನ ಉಡುಪಿನ ಅಗತ್ಯ ಭಾಗವಾಗಿದೆ. ಮತ್ತು ಕಾಲಾನಂತರದಲ್ಲಿ, ಅವರು ಟ್ರೆಂಡಿ ಮತ್ತು ಫ್ಯಾಶನ್ ಆಗುತ್ತಿದೆ ಎಂಬುದಕ್ಕೆ ಇಲ್ಲೊಂದು ತಾಜಾ ನಿದರ್ಸನವಿದೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಉದ್ಯಮಿಯೊಬ್ಬರು 5.70 ಲಕ್ಷ ರೂಪಾಯಿ ಮೌಲ್ಯದ ಕಸ್ಟಮೈಸ್ ಮಾಡಿದ … Continued

ಮಯೂರ್‌ಭಂಜ್‌ನಲ್ಲಿ ಬಾವಿಗೆ ಬಿದ್ದ 12 ಅಡಿ ಉದ್ದದ ಬೃಹತ್‌ ಕಾಳಿಂಗ ಸರ್ಪ ರಕ್ಷಿಸಿದ ಅರಣ್ಯ ಇಲಾಖೆ.. ವೀಕ್ಷಿಸಿ

ಒಡಿಶಾದ ಅರಣ್ಯ ಇಲಾಖೆಯು ಪಾಳುಬಿದ್ದ ಬಾವಿಯೊಳಗೆ ಪತ್ತೆಯಾದ 12 ಅಡಿ ಉದ್ದದ ಬೃಹತ್‌ ಕಾಳಿಂಗ ಸರ್ಪವನ್ನು ರಕ್ಷಿಸಿದೆ. ಮಂಗಳವಾರ ಮಯೂರ್‌ಭಂಜ್ ಜಿಲ್ಲೆಯ ಖುಂಟಾ ಪ್ರದೇಶದಲ್ಲಿ ಈ ಕಾಳಿಂಗ ಸರ್ಪ ಬಾವಿಯಲ್ಲಿ ಪತ್ತೆಯಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ಚಿತ್ರವು ಹಾವು ತನ್ನ ರಕ್ಷಿಸಿದವನೊಂದಿಗೆ ಮುಖಾಮುಖಿಯಾಗಿರುವುದನ್ನು ತೋರಿಸುತ್ತದೆ. ಹಾವನ್ನು ರಕ್ಷಿಸಿದ್ದಕ್ಕಾಗಿ ಕೆಲವರು ಅರಣ್ಯ ಇಲಾಖೆಯನ್ನು ಶ್ಲಾಘಿಸಿದ್ದಾರೆ. ರಕ್ಷಣಾ … Continued

ತಮಿಳುನಾಡು: ಅಸ್ವಸ್ಥ ಯುವಕನ ಹೆಗಲ ಮೇಲೆ ಹೊತ್ತು ನಡೆದ ಮಹಿಳಾ ಇನ್ಸ್‌ಪೆಕ್ಟರ್‌..!

ಚೆನ್ನೈ: ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಈವರೆಗೆ ಜನ್ನೆರಡು ಜನ ಮೃತಪಟ್ಟಿದ್ದಾರೆ. ಈ ಮಧ್ಯೆ ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್‌ ಒಬ್ಬರು ಅಸ್ವಸ್ಥಗೊಂಡಿದ್ದ ವ್ಯಕ್ತಿಯೊಬ್ಬನನ್ನು ಹೆಗಲ ಮೇಲೆ ಹೊತ್ತೊಯ್ದು ಭಾರೀ ಸುದ್ದಿಯಾಗಿದ್ದಾರೆ. ಮಹಿಳಾ ಇನ್ಸ್ ಪೆಕ್ಟರ್ ರಾಜೇಶ್ವರಿ ಎನ್ನುವವರು 28 ವರ್ಷದ ಯುವಕನನ್ನು ತನ್ನ ಹೆಗಲ ಮೇಲೆ ಹೊತ್ತುಕೊಂಡು ನಡೆದಿದ್ದಾರೆ. ಇದರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ … Continued

ಪ್ರಧಾನಿ ಮೋದಿ ಜೊತೆ ಬಹಳ ವಿಷಯಗಳ ಚರ್ಚೆ; ನಾಲ್ಕು ಕಾರ್ಯಕ್ರಮಕ್ಕೆ ಬೆಂಗಳೂರಿಗೆ ಬರಲು ಅವರಿಗೆ ಆಹ್ವಾನ: ಸಿಎಂ ಬೊಮ್ಮಾಯಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಭೇಟಿ ಮಾಡಿದ್ದೇನೆ. ಹಲವು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ನಾವು 100 ದಿನದಲ್ಲಿ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಇದೇ ವೇಳೆ ಡಿಸೆಂಬರ್‌ನಲ್ಲಿ ಬೆಂಗಳೂರಿಗೆ ಬರಲು ಆಹ್ವಾನಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರನ್ನು ನಾಲ್ಕು … Continued

ಚಿತ್ರಕೂಟ ಸಾಮೂಹಿಕ ಅತ್ಯಾಚಾರ ಪ್ರಕರಣ: ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ದೋಷಿ ಎಂದ ಲಕ್ನೋ ಕೋರ್ಟ್‌

ನವದೆಹಲಿ: ಚಿತ್ರಕೂಟ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಹಾಗೂ ಇತರ ಇಬ್ಬರು ಸಹ ಆರೋಪಿಗಳು ತಪ್ಪಿತಸ್ಥರು ಎಂದು ಲಕ್ನೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಸಂಸದ/ಶಾಸಕರ ವಿರುದ್ಧದ ಪ್ರಕರಣಗಳನ್ನು ವಿಚಾರಣೆ ನಡೆಸುವ ವಿಶೇಷ ನ್ಯಾಯಾಧೀಶ ಪವನ್ ಕುಮಾರ್ ರೈ ಅವರು ಪ್ರಜಾಪತಿ ತಪ್ಪಿತಸ್ಥರು ಎಂದು ಘೋಷಿಸಿದ್ದು, ಶಿಕ್ಷೆಯ ಪ್ರಮಾಣವನ್ನು … Continued

ಹಿಂದುತ್ವವನ್ನು ಐಸಿಸ್-ಬೊಕೊ ಹರಾಮ್‌ ಉಗ್ರ ಸಂಘಟನೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಸಲ್ಮಾನ್‌ ಖುರ್ಷಿದ್‌ ಪುಸ್ತಕ..! :ದೂರು ದಾಖಲು

ನವದೆಹಲಿ: ಕೇಂದ್ರದ ಮಾಜಿ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ತಮ್ಮ ‘ಸನ್‌ರೈಸ್ ಓವರ್ ಅಯೋಧ್ಯಾ ( ‘Sunrise over Ayodhya) ಪುಸ್ತಕವನ್ನು ಬುಧವಾರ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಹಿಂದುತ್ವವನ್ನು ಐಸಿಸ್‌ ಹಾಗೂ ಬೊಕೊ ಹರಾಮ್‌ ನಂಥಹ ಉಗ್ರ ಸಂಘಟನೆಗಳಿಗೆ ಹೋಲಿಸಿದ್ದಾರೆ ಎಂಬುದು ಈಗ ವಿವಾದಕ್ಕೆ ಕಾರಣವಾಗಿದೆ. ಈ ನಡುವೆ ಸಲ್ಮಾನ್ ಖುರ್ಷಿದ್ … Continued

ವಿಶ್ವದ ಮೊದಲ ಹವಾನಿಯಂತ್ರಿತ (ಎಸಿ) ಹೆಲ್ಮೆಟ್‌ ಬಿಡುಗಡೆ..! ಭಾರತದ ಸ್ಟಾರ್ಟ್-ಅಪ್ ಕಂಪನಿಯಿಂದ ತಯಾರಿಕೆ

ಮುಂಬೈ: ವಿಶ್ವದ ಮೊದಲ ಹವಾನಿಯಂತ್ರಿತ (ಎಸಿ) ಸುರಕ್ಷತಾ ಹೆಲ್ಮೆಟ್ ಬಿಡುಗಡೆಯಾಗಿದೆ. ಇದನ್ನು ದುಬೈನ ಎಕ್ಸ್‌ಪೋ 2020ರಲ್ಲಿ ಭಾರತೀಯ ಪೆವಿಲಿಯನ್‌ನಲ್ಲಿ ಅನಾವರಣಗೊಳಿಸಲಾಗಿದೆ. ಹೆಲ್ಮೆಟ್‌ಗಳ ಶ್ರೇಣಿಯನ್ನು ಭಾರತದ ಸ್ಟಾರ್ಟ್-ಅಪ್ ಕಂಪನಿ  ಜಾರ್ಶ್ ಸೇಫ್ಟಿ ಅಭಿವೃದ್ಧಿಪಡಿಸಿದೆ ಮತ್ತು ದುಬೈನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಕಂಪನಿಯಾದ ಎಲೆಕ್ಟ್ರಾನಿಕ್ಸ್ ವಿತರಕ ಎನ್‌ಐಎ ಲಿಮಿಟೆಡ್ ಅನಾವರಣಗೊಳಿಸಿದೆ. ಮುಖದ ಶೀಲ್ಡ್‌ನೊಂದಿಗೆ ಸಂಪೂರ್ಣವಾದ ವಿಶೇಷ ವೆಲ್ಡಿಂಗ್ ಹೆಲ್ಮೆಟ್ಟುಗಳು … Continued

ನಾಲ್ಕು ಗಗನಯಾತ್ರಿಗಳನ್ನು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಉಡಾವಣೆ ಮಾಡಿದ ಎಲೋನ್ ಮಸ್ಕ್ ಒಡೆತನದ ಸ್ಪೇಸ್‌ ಎಕ್ಸ್

ನ್ಯೂಯಾರ್ಕ್: ನಾಸಾ ಮತ್ತು ಎಲೋನ್ ಮಸ್ಕ್ ಒಡೆತನದ ಖಾಸಗಿ ರಾಕೆಟ್ ಕಂಪನಿ ಸ್ಪೇಸ್‌ಎಕ್ಸ್ (SPACEX) ನಾಲ್ಕು ಗಗನಯಾತ್ರಿಗಳನ್ನು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ISS) ಉಡಾವಣೆ ಮಾಡಿದೆ.ಒಬ್ಬ ಅನುಭವಿ ಬಾಹ್ಯಾಕಾಶ ಯಾನಿ, ಭವಿಷ್ಯದ ಚಂದ್ರನ ಕಾರ್ಯಾಚರಣೆಗಳಿಗಾಗಿ ಆಯ್ಕೆಯಾದ ಇಬ್ಬರು ಕಿರಿಯ ಸಿಬ್ಬಂದಿ ಮತ್ತು ಜರ್ಮನ್ ವಿಜ್ಞಾನಿ ಇವರನ್ನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕಳುಹಿಸಲಾಗಿದೆ. ಸ್ಪೇಸ್‌ಎಕ್ಸ್ ಫಾಲ್ಕನ್ 9 … Continued

ಭಾರತದಲ್ಲಿ 13,091 ಕೋವಿಡ್ ಪ್ರಕರಣಗಳು ದಾಖಲು, ಸಕ್ರಿಯ ಪ್ರಕರಣಗಳು 266 ದಿನಗಳಲ್ಲೇ ಕನಿಷ್ಠ

ನವದೆಹಲಿ: : ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 13,091 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 340 ಸಾವುಗಳು ಸಂಭವಿಸಿವೆ. ಕೇಂದ್ರ ಆರೋಗ್ಯ ಸಚಿವಾಲಯವು ಗುರುವಾರ ಹಂಚಿಕೊಂಡ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶವು ಒಟ್ಟು 13,878 ಡಿಸ್ಚಾರ್ಜ್‌ಗಳನ್ನು ಕಂಡಿದೆ, ಒಟ್ಟು ಚೇತರಿಕೆ ದರವನ್ನು ಸುಮಾರು 98.25 ಪ್ರತಿಶತದಷ್ಟು ಇದೆ. ಇದು ಮಾರ್ಚ್ 2020 … Continued

ಇಂದು ಒನಕೆ ಓಬವ್ವ ಜಯಂತಿ: ಕನ್ನಡದಲ್ಲೇ ಟ್ವೀಟ್​ ಮಾಡಿ ವೀರವನಿತೆ ಸ್ಮರಿಸಿದ ಪ್ರಧಾನಿ ಮೋದಿ

ಬೆಂಗಳೂರು: ಇಂದು ವೀರವನಿತೆ ಒನಕೆ ಓಬವ್ವ ಜಯಂತಿ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲ್ಲೇ ಟ್ವೀಟ್​ ಮಾಡಿ ಒನಕೆ ಓಬವ್ವನ ಸ್ಮರಣೆ ಮಾಡಿದ್ದಾರೆ. 18ನೇ ಶತಮಾನದ ಚಿತ್ರದುರ್ಗದ ಪಾಳೆಗಾರ ವೀರ ಮದಕರಿ ನಾಯಕನ ಆಡಳಿತದಲ್ಲಿ ಚಿತ್ರದುರ್ಗ ಕೋಟೆಯ ಕಾವಲುಗಾರನಾಗಿದ್ದ ಕಹಳೆ ಮದ್ದಹನುಮಪ್ಪನ ಪತ್ನಿ ಒನಕೆ ಓಬವ್ವನ ಸಾಹಸ ಇತಿಹಾಸದಲ್ಲಿ ಸದಾ ಸ್ಮರಣೀಯ. ದಾಳಿ ಮಾಡಲು … Continued