ಹಳಿತಪ್ಪಿದ ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್ ರೈಲು

ಬೆಂಗಳೂರು: ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನ 5 ಬೋಗಿಗಳು ಇಂದು (ಶುಕ್ರವಾರ) ಮುಂಜಾನೆ ಹಳಿ ತಪ್ಪಿದೆ. ಇಂದು ಮುಂಜಾನೆ 3:50 ರ ಸುಮಾರಿಗೆ, ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್ ರೈಲು ತೊಪ್ಪೂರು – ಶಿವಾಡಿ ಬಳಿ ಚಲಿಸುತ್ತಿದ್ದ ವೇಳೆ ಹಠಾತ್ ಆಗಿ ಬಂಡೆಗಳು ಉರುಳಿ ಬಿದ್ದಿದೆ. ಹೀಗಾಗಿ ರೈಲಿನ 5 ಬೋಗಿಗಳು ಹಳಿ ತಪ್ಪಿದೆ ಎಂದು ತಿಳಿಸಲಾಗಿದೆ. ಘಟನೆಯಲ್ಲಿ ಯಾವುದೇ … Continued

ಭಾರತದಲ್ಲಿ ಇದೇ ಮೊದಲ ಬಾರಿಗೆ ಅಪರೂಪದ ಗುಲಾಬಿ ಚಿರತೆ ಪತ್ತೆ..!

ಪಾಲಿ: ದೇಶದಲ್ಲಿ ಇದೇ ಮೊದಲ ಬಾರಿಗೆ ರಾಜಸ್ಥಾನದ ಪಾಳಿ ಜಿಲ್ಲೆಯ ರಣಕ್​ಪುರ ಪ್ರದೇಶದಲ್ಲಿ ಅಪರೂಪದ ಗುಲಾಬಿ ಚಿರತೆಯನ್ನು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತದಲ್ಲಿ ಚಿರತೆ ಸಾಮಾನ್ಯವಾಗಿ ಮಸುಕಾದ ಹಳದಿ ಬಣ್ಣ ಅಥವಾ ಹಳದಿ- ಕಂದು ಬಣ್ಣವನ್ನು ಹೊಂದಿರುತ್ತದೆ. ಪತ್ತೆಯಾದ ಗುಲಾಬಿ ಚಿರತೆ ಕೆಂಪು ಕಂದು ಮಿಶ್ರಿತ ಚರ್ಮವನ್ನು ಹೊಂದಿರುವುದು ವಿಶೇಷವಾಗಿದೆ. ರಣಕ್​ಪುರ ಮತ್ತು ಕುಂಭಲ್​ಗಢದ … Continued

ಕೋವಿಡ್ ವಿರುದ್ಧ ಕೋವಾಕ್ಸಿನ್ ಲಸಿಕೆ ಪರಿಣಾಮಕಾರಿತ್ವ 78%, ಯಾವುದೇ ಗಂಭೀರ ಅಡ್ಡ ಪರಿಣಾಮ ಇಲ್ಲ: ಲ್ಯಾನ್ಸೆಟ್ ಅಧ್ಯಯನ

ನವದೆಹಲಿ: ಭಾರತ್ ಬಯೋಟೆಕ್‌ನ ಭಾರತದ ಕೋವಿಡ್ -19 ಲಸಿಕೆ ಕೊವ್ಯಾಕಿಸನ್‌ (Covaxin) ಹೆಚ್ಚು ಪರಿಣಾಮಕಾರಿಯಾಗಿದೆ, ಚೆನ್ನಾಗಿ ಸಹಿಸಿಕೊಳ್ಳುತ್ತದೆ ಮತ್ತು ಯಾವುದೇ ಸುರಕ್ಷತಾ ಕಾಳಜಿಯನ್ನು ಪ್ರಸ್ತುತಪಡಿಸುವುದಿಲ್ಲ ಎಂದು ದಿ ಲ್ಯಾನ್ಸೆಟ್‌ನಲ್ಲಿ ಪ್ರಕಟವಾದ ಹೊಸ ಅಧ್ಯಯನ ತಿಳಿಸಿದೆ. ಕೋವಿಡ್-19 ರೋಗಲಕ್ಷಣದ ರೋಗಿಗಳ ವಿರುದ್ಧ ಕೋವಾಕ್ಸಿನ್ 77.8% ಪರಿಣಾಮಕಾರಿತ್ವವನ್ನು ಹೊಂದಿದೆ ಎಂದು ದಿ ಲ್ಯಾನ್ಸೆಟ್‌ ವೈದ್ಯಕೀಯ ಜರ್ನಲ್ ಹೇಳಿದೆ. ಸಾಂಪ್ರದಾಯಿಕ, … Continued

ಬೆಂಗಳೂರು ಸೇರಿ ಕರ್ನಾಟಕದ 10 ಜಿಲ್ಲೆಗಳಲ್ಲಿ 4 ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಮೈಸೂರು, ಬೆಂಗಳೂರು, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಭಾರೀ ಮಳೆಯಾಗಲಿದ್ದು, ಇಂದು ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ವಾಯುಭಾರ ಕುಸಿತದಿಂದಾಗಿ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಕರ್ನಾಟಕ, … Continued

5ಜಿ ಪರೀಕ್ಷೆಗಾಗಿ ವಿ, ರಿಲಯನ್ಸ್‌ಗೆ ಪರವಾನಗಿ ನೀಡಿದ ದೂರ ಸಂಪರ್ಕ ಇಲಾಖೆ

ನವದೆಹಲಿ: ಗುಜರಾತ್‌ನಲ್ಲಿ 5ಜಿ ಪರೀಕ್ಷೆಗಾಗಿ ದೂರಸಂಪರ್ಕ ಇಲಾಖೆ (ಡಿಒಟಿ) 2021ರ ವೊಡಾಫೋನ್ ಐಡಿಯಾಸಂಸ್ಥೆ ಹಾಗೂ ರಿಲಾಯನ್ಸ್ ಜಿಯೋ ಇನ್ಫೋಕಾಮ್‌ ಪರವಾನಗಿ ಮತ್ತು ತರಂಗಗುಚ್ಛವನ್ನು ಹಂಚಿಕೆ ಮಾಡಿದೆ. ಈ ಕುರಿತ ವಿವರವನ್ನು ಕೇಂದ್ರ ಸರ್ಕಾರದ ಸಂಪರ್ಕ ಇಲಾಖೆ ಹಂಚಿಕೊಂಡಿದೆ. ವೊಡಾಫೋನ್ ಐಡಿಯಾ ಲಿಮಿಟೆಡ್‌ಗೆ ಗಾಂಧಿನಗರದ (ನಗರ ಪ್ರದೇಶ), ಮನ್ಸಾ(ಉಪನಗರ) ಮತ್ತು ಉನಾವದಲ್ಲಿ (ಗ್ರಾಮೀಣ) – ಉಪಕರಣಗಳ ಪೂರೈಕೆದಾರನಾಗಿ … Continued

ಈ ಮಗುವಿನ ಜನನವೇ ಗಿನ್ನಿಸ್‌ ದಾಖಲೆ.. ಈ ಮಗುವಿನಷ್ಟು ಬೇಗ ತಾಯಿ ಗರ್ಭದಿಂದ ಹೊರಬಂದವರು ಬದುಕಿದ್ದೇ ಇಲ್ಲ..! ವೀಕ್ಷಿಸಿ

ಅಲಬಾಮಾ (ಅಮೆರಿಕ): ಕರ್ಟಿಸ್‌ ಎಂಬ ಅವಧಿಗಿಂತ ಮೊದಲೇ ಜನಿಸಿದ ಮಗು ಈಗ ಇದೇ ಕಾರಣಕ್ಕೆ ಗಿನ್ನಿಸ್‌ ದಾಖೆಲೆಗೆ ಸೇರ್ಪಡೆಯಾಗಿದೆ. ಇದು ಬದುಕಿದ್ದೇ ಒಂದು ರೋಚಕ ಕತೆ. ಯಾಕೆಂದರೆ ಇದರ ಜೊತೆಗೆ ಜನಿಸಿದ್ದ ಮತ್ತೊಂದು ಮಗು ತೀರಿಕೊಂಡಿತ್ತು. ಹಾಗೂ ವೈದ್ಯರೂ ಸಹ ಈ ಮಗು ಬದುಕುವ ಯಾವುದೇ ಭರವಸೆ ನೀಡಿರಲಿಲ್ಲ. ಯಾಕೆಂದರೆ ಈ ಮಗು ಗರ್ಭ ಧರಿಸಿದ … Continued

6 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಸಮೇತ ನೈಜೀರಿಯಾ ಪ್ರಜೆ ಬಂಧನ

ಮುಂಬೈ : ಮುಂಬೈ ಪೊಲೀಸ್‌ನ ಎಂಟಿ ನಾರ್ಕೋಟಿಕ್ಸ್ ಸೆಲ್ 36 ವರ್ಷದ 6 ಕೋಟಿ ರೂಪಾಯಿ ಮೌಲ್ಯದ ನಿಷೇಧಿತ ಮನರಂಜನಾ ಔಷಧವಾದ ಮೆಟಾಕ್ವಾಲೋನ್‌ ಸಮೇತ ನೈಜೀರಿಯನ್ ವ್ಯಕ್ತಿಯನ್ನು ಬುಧವಾರ ಬಂಧಿಸಿದ್ದಾರೆ. ಇನುಸಾ ಗಾಡ್ವಿನ್ ಅಲಿಯಾಸ್ ಜಾನ್‌ ಎಂಬಾತನನ್ನು ಉಪನಗರ ಗೋರೆಗಾಂವ್‌ನ ರಸ್ತೆಯಲ್ಲಿ ಬುಧವಾರ ಬಂಧಿಸಲಾಯಿತು, ಡ್ರಗ್ ತಲುಪಿಸಲು ಆಗಮಿಸುತ್ತಿರುವ ಖಚಿತ ಮಾಹಿತಿಯ ಆಧಾರದ ಮೇಲೆ ಬಂಧಿಸಲಾಗಿದೆ … Continued