ದತ್ತಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಕಲ್ಲುತೂರಾಟ

ಕೋಲಾರ: ದತ್ತಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಅನ್ಯ ಕೋಮಿನ ಗುಂಪೊಂದು ಕಲ್ಲು ತೂರಾಟ ನಡೆಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ನಗರದ ಕ್ಲಾಕ್ ಟವರ್ ಬಳಿ ಕಳೆದ ರಾತ್ರಿ 11.30ರ ಸುಮಾರಿಗೆ ಈ ಘಟನೆ ನಡೆದಿದ್ದು, ನಗರದ ಕ್ಲಾಕ್ ಟವರ್ ವೃತ್ತದಲ್ಲಿ ಕ್ಷುಲ್ಲಕ ಕಾರಣಕ್ಕೆ ಒಂದೇ ಕೋಮಿನ ಎರಡು ಗುಂಪುಗಳ ನಡುವೆ ಗಲಾಟೆ ನಡೆದ ಸಮಯದಲ್ಲಿ … Continued

ಇಂದಿನಿಂದ 3 ದಿನ ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆ, ಚಳಿಯೂ ಹೆಚ್ಚಳ :ಮುನ್ಸೂಚನೆ

ಬೆಂಗಳೂರು: ಇಂದಿನಿಂದ ನ. 16ರ ವರೆಗೂ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಜೊತೆಗೆ ಚಳಿ ಗಾಳಿಯೂ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಮೈಸೂರು, ರಾಮನಗರ, ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ಚಾಮರಾಜನಗರ, ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಭಾರೀ ಮಳೆಯಾಗಲಿದ್ದು, ಹಳದಿ … Continued

ಭಾರತದ ಮೊದಲ ಓಪನ್ ಏರ್ ರೂಫ್‌ಟಾಪ್ ಜಿಯೋ ಡ್ರೈವ್-ಇನ್ ಥಿಯೇಟರ್ ಆರಂಭ..ಕಾರಲ್ಲೇ ಕುಳಿತು ಸಿನೆಮಾ ನೋಡ್ಬಹುದು…!

ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿರುವ ರಿಲಯನ್ಸ್ ಇಂಡಸ್ಟ್ರೀಸ್‌ನ ಜಿಯೋ ವರ್ಲ್ಡ್ ಡ್ರೈವ್ ಮಾಲ್‌ನಲ್ಲಿ ಭಾರತದಲ್ಲಿ ಮೊಟ್ಟ ಮೊದಲ ತೆರೆದ ಛಾವಣಿಯ ಡ್ರೈವ್-ಇನ್ ಚಲನಚಿತ್ರ ಮಂದಿರವನ್ನು ಉದ್ಘಾಟಿಸಲಾಗಿದೆ. ಇದು ದೇಶದ ಮೊದಲ ಓಪನ್ ಥಿಯೇಟರ್ ಆಗಿದ್ದು, ಜಿಯೋ ವರ್ಲ್ಡ್ ಡ್ರೈವ್ ಇನ್ ಮಾಲ್‍ನಲ್ಲಿರುವ ಜಿಯೋ ಡ್ರೈವ್ ಇನ್ ಥಿಯೇಟರ್ ಭಾರತದ ದೊಡ್ಡ ಪರದೆ ಹೊಂದಿದ ಥಿಯೇಟರ್‌‌ಗಳಲ್ಲಿ ಒಂದಾಗಿದೆ. ಕೊರೊನಾ … Continued

ಭಾರತದಲ್ಲಿ 11,271 ಹೊಸ ಕೋವಿಡ್ ಪ್ರಕರಣಗಳು ದಾಖಲು..ನಿನ್ನೆಗಿಂತ 4.9% ಕಡಿಮೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 11,271 ಹೊಸ ಕೋವಿಡ್ ಪ್ರಕರಣಗಳನ್ನು ದಾಖಲಿಸಿದೆ, ಶನಿವಾರಕ್ಕಿಂತ 4.9 ಶೇಕಡಾ ಕಡಿಮೆಯಾಗಿದೆ, ಇದು ಒಟ್ಟು ಪ್ರಕರಣವನ್ನು 3,44,37,307ಕ್ಕೆ ಒಯ್ದಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 11,376 ರೋಗಿಗಳು ಚೇತರಿಸಿಕೊಂಡಿದ್ದಾರೆ, ಇದು ದೇಶಾದ್ಯಂತ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 3,38,37,859 ಕ್ಕೆ ಒಯ್ದಿದೆ. ಭಾರತದ ಚೇತರಿಕೆಯ ಪ್ರಮಾಣವು ಈಗ 98.26% ರಷ್ಟಿದೆ. … Continued

ಶ್ರೀಕಿ ವ್ಯಾಲೆಟ್‌ನಿಂದ ಬಿಟ್ ಕಾಯಿನ್ ವರ್ಗಾವಣೆ -ನಾಪತ್ತೆಯಾಗಿಲ್ಲ – ಬೆಂಗಳೂರು ಪೊಲೀಸರಿಂದ ಸ್ಪಷ್ಟನೆ

ಬೆಂಗಳೂರು: ಶ್ರೀಕಿ ಅಲಿಯಾಸ್‌ ಶ್ರೀಕೃಷ್ಣನ ವ್ಯಾಲೆಟ್‌ನಿಂದ ಯಾವುದೇ ಬಿಟ್ ಕಾಯಿನ್ ವರ್ಗಾವಣೆ ಆಗಿಲ್ಲ ಮತ್ತು ನಾಪತ್ತೆಯಾಗಿಲ್ಲ ಎಂದು ಬೆಂಗಳೂರು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಬಿಟ್‌ ಕಾಯಿನ್‌ ಹಗರಣ ಜೋರಾಗುತ್ತಿದ್ದಂತೆ ಬೆಂಗಳೂರು ನಗರ ಪೊಲೀಸರು ಈ ಸಂಬಂಧ ಸುದೀರ್ಘ ವಿವರಗಳಿರುವ ಮಾಧ್ಯಮ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು, ಯಾವುದೇ ಒತ್ತಡಕ್ಕೆ ಒಳಗಾಗಿ ತನಿಖೆಯ ನಡೆಸಿಲ್ಲ ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ. … Continued