ಖ್ಯಾತ ಇತಿಹಾಸಕಾರ, ಪದ್ಮವಿಭೂಷಣ ಪುರಸ್ಕೃತ ಬಾಬಾಸಾಹೇಬ್ ಪುರಂದರೆ ನಿಧನ

ಖ್ಯಾತ ಇತಿಹಾಸಕಾರ ಹಾಗೂ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಬಾಬಾಸಾಹೇಬ್ ಪುರಂದರೆ ಎಂದೇ ಖ್ಯಾತರಾಗಿದ್ದ ಬಲವಂತ ಮೊರೇಶ್ವರ ಪುರಂದರೆ ಅಲ್ಪಕಾಲದ ಅನಾರೋಗ್ಯದಿಂದ ಇಂದು (ಸೋಮವಾರ) ಬೆಳಗ್ಗೆ 5 ಗಂಟೆಗೆ ಪುಣೆಯ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ನಿಧನರಾದರು. ಬಾಬಾಸಾಹೇಬ್‌ ಪುರಂದರೆ (99) ಅವರಿಗೆ ಒಂದು ವಾರದ ಹಿಂದೆ ನ್ಯುಮೋನಿಯಾ ಪತ್ತೆಯಾಗಿದ್ದು, ಅವರನ್ನು ನಗರದ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಗೆ ದಾಖಲಿಸಿ … Continued

ಗೋವುಗಳಿಗಾಗಿ ಆಂಬ್ಯುಲೆನ್ಸ್ ಸೇವೆ ಪ್ರಾರಂಭಿಸಲು ಉತ್ತರ ಪ್ರದೇಶ ಸಜ್ಜು: ಇದು ದೇಶದಲ್ಲಿಯೇ ಮೊದಲು

ಮಥುರಾ: ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಹಸುಗಳಿಗೆ ಆಂಬ್ಯುಲೆನ್ಸ್ ಸೇವೆಯನ್ನು ಪ್ರಾರಂಭಿಸಲು ಉತ್ತರ ಪ್ರದೇಶ ಸರ್ಕಾರ ಸಿದ್ಧವಾಗಿದೆ ಎಂದು ರಾಜ್ಯ ಹೈನುಗಾರಿಕೆ ಅಭಿವೃದ್ಧಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ಲಕ್ಷ್ಮಿ ನಾರಾಯಣ ಚೌಧರಿ ಭಾನುವಾರ ಹೇಳಿದ್ದಾರೆ. ನವೀನ ಯೋಜನೆಗೆ 515 ಆಂಬ್ಯುಲೆನ್ಸ್‌ಗಳು ಸಿದ್ಧವಾಗಿವೆ, ಬಹುಶಃ ದೇಶದಲ್ಲೇ ಮೊದಲನೆಯದು ಎಂದು ಸಚಿವರು ಹೇಳಿದರು. “112 ತುರ್ತು ಸೇವಾ ಸಂಖ್ಯೆಗೆ … Continued

ಭಾರತದಲ್ಲಿ 10,229 ಹೊಸ ಕೋವಿಡ್ -19 ಪ್ರಕರಣಗಳು ದಾಖಲು, ಇದು ನಿನ್ನೆಗಿಂತ 9.2% ಕಡಿಮೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 10,229 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ಇದು ನಿನ್ನೆಗಿಂತ 9.2% ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದೆ. ದೇಶದ ಒಟ್ಟು ಪ್ರಕರಣ ಈಗ 3,44,47,536ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 125 ಸಾವುಗಳು ವರದಿಯಾದ ನಂತರ ಒಟ್ಟು ಸಾವಿನ ಸಂಖ್ಯೆ 4,63,655 … Continued

ಭಾರೀ ಮಾದಕ ದ್ರವ್ಯ ಸಾಗಣೆ: ಗುಜರಾತಿನಲ್ಲಿ 600 ಕೋಟಿ ಮೌಲ್ಯದ 120 ಕೆಜಿ ಹೆರಾಯಿನ್ ವಶ…!

ಅಹ್ಮದಾಬಾದ್‌: ಗುಜರಾತ್‌ನ ಮೊರ್ಬಿ ಜಿಲ್ಲೆಯಲ್ಲಿ 120 ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ 600 ಕೋಟಿ ರೂ.ಗಳು ಎಂದು ಅಂದಾಜಿಸಲಾಗಿದೆ. ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮೋರ್ಬಿಯ ಜಿಂಜುಡಾ ಗ್ರಾಮದಲ್ಲಿ ಕೋಟಿ ಮೌಲ್ಯದ 100 ಕೆಜಿಗೂ ಅಧಿಕ ಹೆರಾಯಿನ್ ವಶಪಡಿಸಿಕೊಂಡಿದೆ. ಈ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. “ಇದು … Continued

ದಕ್ಷಿಣ ಭಾರತದ ಕೊಡುಗೆಯಿಲ್ಲದೆ ಭಾರತದ ಪ್ರಗತಿ ಯೋಚಿಸಲೂ ಅಸಾಧ್ಯ : ಅಮಿತ್ ಶಾ

ತಿರುಪತಿ: ದಕ್ಷಿಣ ಭಾರತದ ರಾಜ್ಯಗಳ ಕೊಡುಗೆ ನಿರ್ಲಕ್ಷಿಸಿ ಭಾರತದ ಪ್ರಗತಿಯನ್ನು ಆಲೋಚಿಸಲು ಸಾಧ್ಯವೇ ಇಲ್ಲ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ದಕ್ಷಿಣ ವಲಯ ಮಂಡಳಿಯ 29ನೇ ಸಭೆಯಲ್ಲಿ ಮಾತನಾಡಿದ ಅವರು, ದಕ್ಷಿಣ ಭಾರತದ ರಾಜ್ಯಗಳ ಪ್ರಾಚೀನ ಸಂಸ್ಕೃತಿ, ಪರಂಪರೆ ಮತ್ತು ಭಾಷೆಗಳು ಭಾರತದ ಸಂಸ್ಕೃತಿ ಮತ್ತು ಇತಿಹಾಸದ ಮೌಲ್ಯವನ್ನು ಹೆಚ್ಚಿಸಿವೆ ಎಂದರು. ಸಭೆಯಲ್ಲಿ … Continued

ದುಬೈನಲ್ಲಿ ನ್ಯೂಜಿಲ್ಯಾಂಡ್‌ ಮಣಿಸಿ ಚೊಚ್ಚಲ ಟಿ20 ವಿಶ್ವಕಪ್‌ ಗೆದ್ದ ಆಸ್ಟ್ರೇಲಿಯಾ

ದುಬೈ: ಮಿಚೆಲ್ ಮಾರ್ಷ್ ಮತ್ತು ಡೇವಿಡ್ ವಾರ್ನರ್ ಅದ್ಭುತ ಬ್ಯಾಟಿಂಗ್‌ನಿಂದ ದುಬೈನಲ್ಲಿ ತಮ್ಮ ಚೊಚ್ಚಲ T20 ವಿಶ್ವಕಪ್ ಟ್ರೋಫಿ ಆಸ್ತ್ಟೇಲಿಯಾ ತನ್ನ ಮುಡಿಗೇರಿಸಿಕೊಂಡಿದೆ. ನ್ಯೂಜಿಲ್ಯಾಂಡ್‌ ನೀಡಿದ್ದ 172 ರನ್‌ಗಳ ಬೆನ್ನತ್ತಿದ ಆಸ್ಟ್ರೇಲಿಯಾ ಇನ್ನೂ ಒಂದು ಓವರ್‌ ಬಾಕಿ ಇರುವಂತೆಯೇಅಂತಿಮ ಪಂದ್ಯದಲ್ಲಿ ಗೆಲುವು ತನ್ನದಾಗಿಸಿಕೊಂಡು ಚಾಂಪಿಯನ್‌ ಆಗಿ ಹೊರಹೊಮ್ಮಿತು.. ಮಿಚೆಲ್ ಮಾರ್ಷ್ ಮತ್ತು ಡೇವಿಡ್ ವಾರ್ನರ್ 2ನೇ … Continued