ಬೆಂಗಳೂರು: ಇಂದು ಪುನೀತ್‌ ನಮನ ಕಾರ್ಯಕ್ರಮ, ಚಿತ್ರರಂಗದ ಪ್ರಮುಖರು ಭಾಗಿ

ಬೆಂಗಳೂರು: ನಟ ಪುನೀತ್ ರಾಜ್​ಕುಮಾರ್ ಅವರಿಗೆ ಚಿತ್ರರಂಗದ ಪರವಾಗಿ ನಮನ ಸಲ್ಲಿಸುವ ಉದ್ದೇಶದಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಇಂದು (ನವೆಂಬರ್ 16) ‘ಪುನೀತ ನಮನ’ ಕಾರ್ಯಕ್ರಮ ಹಮ್ಮಿಕೊಂಡಿದೆ.ಮಧ್ಯಾಹ್ನ 3 ಗಂಟೆಗೆ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಕಾರ್ಯಕ್ರಮ ಆರಂಭವಾಗಲಿದೆ. ಕನ್ನಡ ಚಿತ್ರರಂಗದ ಎಲ್ಲ ಗಣ್ಯರು ಭಾಗವಹಿಸಬೇಕು ಎಂಬ ಉದ್ದೇಶದಿಂದ ಚಿತ್ರ ಪ್ರದರ್ಶನ ಹೊರತುಪಡಿಸಿ, ಇಂದು, … Continued

ಮುಂಬೈ ವಿಮಾನ ನಿಲ್ದಾಣದಲ್ಲಿ ಕ್ರಿಕಟಿಗ ಹಾರ್ದಿಕ್ ಪಾಂಡ್ಯ 5 ಕೋಟಿ ಮೌಲ್ಯದ ಐಷಾರಾಮಿ ವಾಚ್‌ ವಶಪಡಿಸಿಕೊಂಡ ಕಸ್ಟಮ್ ಅಧಿಕಾರಿಗಳು…!

ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಅವರ ಬಳಿಯಿದ್ದ 5 ಕೋಟಿ ರೂಪಾಯಿ ಮೌಲ್ಯದ ಎರಡು ಕೈ ಗಡಿಯಾರಗಳನ್ನು ಭಾನುವಾರ ತಡರಾತ್ರಿ ಮುಂಬೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಇಲಾಖೆ ವಶಪಡಿಸಿಕೊಂಡಿದ್ದು, ಸಂಕಷ್ಟಕ್ಕೆ ಸಿಲುಕಿದ್ದಾರೆ. ಟಿ20 ವಿಶ್ವಕಪ್ ಮುಗಿಸಿ ಟೀಂ ಇಂಡಿಯಾ ಆಟಗಾರರು ದುಬೈನಿಂದ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ. ಪಾಂಡ್ಯ ಅವರು ಎರಡು … Continued

ಕ್ರಿಪ್ಟೋ ಕರೆನ್ಸಿ ನಿಷೇಧ ಕಷ್ಟಸಾಧ್ಯ: ಆದರೆ ನಿಯಂತ್ರಣಕ್ಕೆ ಹೊಸ ನಿಯಮಾವಳಿ ಬೇಕು: ಕೇಂದ್ರದ ಸಂಸದೀಯ ಸಮಿತಿ

ನವದೆಹಲಿ: ಪ್ಟೋ ಕರೆನ್ಸಿ ಕುರಿತಾದ ವಿಷಯವನ್ನು ಕೇಂದ್ರದ ಸಂಸದೀಯ ಮಂಡಳಿ ಗಂಭೀರವಾಗಿ ಪರಿಗಣಿಸಿದೆ. ಕ್ರಿಪ್ಟೋ ಕರೆನ್ಸಿ ನಿಷೇಧ ಬೇಡ. ಬದಲಿಗೆ ನಿಯಂತ್ರಣಕ್ಕೆ ಹೊಸ ನಿಯಮಾವಳಿ ರೂಪಿಸಬೇಕು ಎಂದು ಅದು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ದೇಶದಲ್ಲಿ ಕ್ರಿಪ್ಟೋಕರೆನ್ಸಿಯನ್ನು ನಿಲ್ಲಿಸುವುದು ಕಷ್ಟಸಾಧ್ಯ ಎಂಬುದು ಈಗ ಗೊತ್ತಾಗಿದೆ. ಆದರೆ ನಿಯಂತ್ರಣ ಅವಶ್ಯ ಎಂದು ಸಂಸದರು ಸೋಮವಾರ ಸಂಸತ್ ಸಮಿತಿ ಸಭೆಯಲ್ಲಿ … Continued