ಸೌರವ್ ಗಂಗೂಲಿ ಐಸಿಸಿ ಪುರುಷರ ಕ್ರಿಕೆಟ್ ಸಮಿತಿ ನೂತನ ಅಧ್ಯಕ್ಷ

ಮುಂಬೈ : ಬಿಸಿಸಿಐ ಅಧ್ಯಕ್ಷ ಹಾಗೂ ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರನ್ನು ಐಸಿಸಿ ಪುರುಷರ ಕ್ರಿಕೆಟ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಭಾರತ ತಂಡ ಮಾಜಿ ನಾಯಕ ಅನಿಲ್ ಕುಂಬ್ಳೆ ಅವರ ನಂತರ ಗಂಗೂಲಿ ಐಸಿಸಿ ಪುರುಷರ ಕ್ರಿಕೆಟ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನೇಮಕವಾಗಿದ್ದಾರೆ. ಈ ಕುರಿತು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ … Continued

ಶಬರಿಮಲೆ ದರ್ಶನಕ್ಕೆ ಬರೋಬ್ಬರಿ 13 ಲಕ್ಷ ಭಕ್ತರಿಂದ ನೋಂದಣಿ

ಶಬರಿಮಲೆ : ಶಬರಿಮಲೆ ಶ್ರೀ ಅಯ್ಯಪ್ಪನ ದರ್ಶನಕ್ಕೆ ಮಂಡಲ ಮರಕವಿಳಕ್ಕು ಯಾತ್ರೆ ಆರಂಭಗೊಂಡಿದೆ. ಈ ಬಾರಿ ಅಯ್ಯಪ್ಪನ ದರ್ಶನಕ್ಕೆ ಬರೋಬ್ಬರಿ 13 ಲಕ್ಷ ಭಕ್ತರು ನೋಂದಣಿ ಮಾಡಿಕೊಂಡಿದ್ದಾರೆ. ಆದರೆ ಯಾತ್ರೆಗೆ ಮಳೆಯ ಭೀತಿ ಎದುರಾಗಿದ್ದು, ಈ ಬಗ್ಗೆ ಆತಂಕ ಬೇಡ ಎಂದು ಕೇರಳ ಸರ್ಕಾರ ಹೇಳಿದೆ. ಶಬರಿಮಲೆಯಲ್ಲಿ ಸಭೆ ನಡೆಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇರಳ … Continued

ಬಂಡಿಪುರ ಅರಣ್ಯ ಪ್ರದೇಶದಲ್ಲಿ ಕಬ್ಬಿಣದ ಗೇಟನ್ನು ಮನುಷ್ಯರಂತೆ ದಾಟಿದ ಆನೆ… ವ್ಹಾ ಎನ್ನಲೇಬೇಕು..! ವೀಕ್ಷಿಸಿ

ಚಾಮರಾಜನಗರ: ನಾವು ಮುಂದುವರಿದಂತೆ ಕಾಡುಪ್ರಾಣಿಗಳು ಈ ಆಧುನಿಕ ಪ್ರಪಂಚದಲ್ಲಿ ಹೇಗೆ ಬದುವುದು ಎಂಬುದನ್ನು ಕಲಿತುಕೊಳ್ಳುತ್ತಿವೆ. ಹೀಗಾಗಿ ಅವುಗಳು ಸಹ ಈಗ ಕಾಡಿನಿಂದ ನಾಡಿಗೂ ಆಗಮಿಸುತ್ತಿವೆ. ನಾವು ಎಷ್ಟೇ ತಡೆಗಳನ್ನು ಒಡ್ಡಿದರೂ ಅದನ್ನು ದಾಟಿಕೊಂಡು ಅವರು ಬರುತ್ತಿವೆ. ಇಂಥದೊಂದು ನಿದರ್ಶನವನ್ನು ಬಂಡಿಪುರ ಅರಣ್ಯ ಪ್ರದೇಶದಲ್ಲಿ ಕಾಡಾನೆಯೊಂದು ಸಾಬೀತುಪಡಿಸಿದೆ. ಆನೆಗಳು ದಾಟಿ ಬರಬಾರದು ಎಂದೇ ರೈಲ್ವೆಯವರು ನಿರ್ಮಾಣ ಮಾಡಿದ್ದ … Continued

ಅಹಿಂಸೆಯಿಂದ ಮಾತ್ರ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎಂಬುದು ಸರಿಯಲ್ಲ, ಸಿಕ್ಕಿಲ್ಲ ಎಂಬುದೂ ಸರಿಯಲ್ಲ: ನೇತಾಜಿ ಪುತ್ರಿ ಅನಿತಾ ಬೋಸ್‌

ನವದೆಹಲಿ: ಅಹಿಂಸೆಯಿಂದ ಮಾತ್ರ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎಂದು ಹೇಳುವುದು ಸರಿಯಲ್ಲ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ನೇತೃತ್ವದ ಭಾರತೀಯ ರಾಷ್ಟ್ರೀಯ ಸೇನೆಯ ಪಾತ್ರವೂ ಸಾಕಷ್ಟಿದೆ, ಹಾಗೆಯೇ ಮಹಾತ್ಮಾ ಗಾಂಧಿ ಅವರ ಪಾತ್ರರವೂ ಸಾಕಷ್ಟಿದೆ ಎಂದು ನೇತಾಜಿ ಅವರ ಪುತ್ರಿ ಅನಿತಾ ಬೋಸ್ ಹೇಳಿದ್ದಾರೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ನಿಯಂತ್ರಿಸುವುದು ಕಷ್ಟ … Continued

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ, ಎರಡು ಫ್ಲಾಟ್‌ಗಳಲ್ಲಿ ಬೆಂಕಿ

ಬೆಂಗಳೂರು : ಎಲೆಕ್ಟ್ರಾನಿಕ್​ ಸಿಟಿಯಲ್ಲಿರುವ ಅಪಾರ್ಟ್​ಮೆಂಟ್ ಒಂದರಲ್ಲಿ ಬುಧವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದ್ದು, ಎರಡು ಫ್ಲಾಟ್ ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಗಳೂರಿನ ಎಲೆಕ್ಟ್ರಾನ್‌ ಸಿಟಿಯ ವಸುಂಧರ ಲೇಔಟ್‌ನಲ್ಲಿರುವ ವಿ ಮ್ಯಾಕ್ಸ್‌ನಲ್ಲಿ ಈ ಅವಘಡ ನಡೆದಿದೆ. ಬೆಂಕಿ ಎರಡು ಫ್ಲ್ಯಾಟ್​ಗಳಿಗೆ ವ್ಯಾಪಿಸಿದೆ ಎಂದು ವರದಿಗಳು ತಿಳಿಸಿವೆ.ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಜನರು ಹೊರಗೆ ಓಡಿ ಬಂದಿದ್ದು, ಇದುವರೆಗೆ ಯಾವುದೇ … Continued

ಡಿಸೆಂಬರ್ 30ರೊಳಗೆ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಅವಧಿ ಮುಗಿದು ಚುನಾವಣೆ ಬಾಖಿ ಇರುವ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಆದೇಶಿಸಿದೆ. ಇದೇ ವೇಳೆ ನವೆಂಬರ್‌ 26ರೊಳಗೆ ಮೀಸಲಾತಿ ಒದಗಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ವಿಭಾಗೀಯ ಪೀಠ ಸೂಚನೆ ನೀಡಿದೆ. ಹಾಗೂ ಡಿಸೆಂಬರ್‌ 30ರೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ನವೆಂಬರ್ 26ರ ಒಳಗೆ … Continued

ಬೆಂಗಳೂರು ತಂತ್ರಜ್ಞಾನ ಶೃಂಗ- 2021 ಉದ್ಘಾಟಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಬೆಂಗಳೂರು: ಉದ್ಯಮ ಕ್ಷೇತ್ರದಲ್ಲಿ ಹೊಸ ಆಲೋಚನೆಗಳನ್ನು ಅಳವಡಿಸಿಕೊಂಡರೆ ಐಟಿ – ಬಿಟಿ ಕ್ಷೇತ್ರ ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದರು. ಬೆಂಗಳೂರು ತಂತ್ರಜ್ಞಾನ ಶೃಂಗ (ಬಿಟಿಎಸ್ 2021) ಅನ್ನು ಇಂದು (ಬುಧವಾರ) ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿಗೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿದೆ. ಇದರಿಂದ ಪಾಠ ಕಲಿತು ಎಲ್ಲ ಕ್ಷೇತ್ರಗಳು ಸುಧಾರಣೆಗೊಳ್ಳಬೇಕು. ಈ ನಿಟ್ಟಿನಲ್ಲಿ … Continued

ಆಸ್ಪತ್ರೆಗೆ ಪ್ರವೇಶಿಸಿ ಎಸ್ಕಲೇಟರ್ ಮೇಲೆ ಏರಿ ಎರಡನೇ ಮಹಡಿಗೆ ನಡೆದ ಗಾಯಗೊಂಡ ಜಿಂಕೆ..!.. ವೀಕ್ಷಿಸಿ

ಗಾಯಗೊಂಡ ಜಿಂಕೆಯೊಂದು ವೇಗವಾಗಿ ಓಡಿ ಬಂದು ಆಸ್ಪತ್ರೆಯ ಎಸ್ಕಲೇಟರ್ ಏರಿದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ಘಟನೆ ಅಮೆರಿಕದ ಲೂಸಿಯಾನಾದ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯ ಬಾಗಿಲು ತೆರೆದಿತ್ತು, ಜನರೆಲ್ಲಾ ಓಡಾಡುತ್ತಿದ್ದರು. ಆಗ ಹೊರಗಡೆಯಿಂದ ಓಡಿ ಬಂದ ಜಿಂಕೆ ಸೀದಾ ಎಸ್ಕಲೇಟರ್ (Escalator) ಏರುತ್ತಿರುವುದನ್ನು ವಿಡಿಯೊದಲ್ಲಿ ನೋಡಬಹುದು. ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. … Continued

ಬಿಟ್ ಕಾಯಿನ್ ಹಗರಣ: ೧೨ ಕಂಪನಿಗಳ ವೆಬ್‌ಸೈಟ್‌ಗೆ ಶ್ರೀಕಿ ಕನ್ನ..?!

ಬೆಂಗಳೂರು: ಬಿಟ್ ಕಾಯಿನ್ ಹಗರಣದ ಸಂಬಂಧ ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಬರೋಬ್ಬರಿ ೧೨ ಕಂಪನಿಗಳನ್ನು ಹ್ಯಾಕಿಂಗ್ ಮಾಡಿದ್ದಾರೆ ಎನ್ನಲಾಗಿದೆ. ಶ್ರೀಕಿ ಹ್ಯಾಕಿಂಗ್ ಮಾಡಿರುವ ಸಂಬಂಧಿಸಿದಂತೆ ೧೨ ಕಂಪನಿಗಳಿಗೆ ಸಿಸಿಬಿ ಅಧಿಕಾರಿಗಳು ವಿವರವಾದ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ. ಹ್ಯಾಕರ್ ಶ್ರೀಕಿ ೧೨ ಕಂಪನಿಗಳ ವೆಬ್‌ಸೈಟ್ ಹ್ಯಾಕ್ ಮಾಡಿದ್ದು ಆತನ ವಿರುದ್ಧ ಇಂಟರ್ ಪೋಲ್ ನಿಂದ … Continued

ಬಿಬಿಎಂಪಿ ಕಟ್ಟಡಗಳ ಮೇಲೆ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆ: ರಾಜ್ಯದಲ್ಲಿ ಪ್ರಪ್ರಥಮ ಪ್ರಯೋಗ

ಬೆಂಗಳೂರು: ರಾಜ್ಯದಲ್ಲೇ ಪ್ರಪ್ರಥಮ ಪ್ರಯೋಗ ಎನ್ನುವಂತೆ ಬಿಬಿಎಂಪಿ ಕಟ್ಟಡಗಳ ಮೇಲೆಯೂ ಸೋಲಾರ್ ವಿದ್ಯುತ್ ಘಟಕಗಳನ್ನು ಸ್ಥಾಪನೆ ಮಾಡಲಾಗಿದೆ. ಇಂದು ರಾಜಾಜಿನಗರ ಕ್ಷೇತ್ರದ ಬಿಬಿಎಂಪಿ ಕಟ್ಟಡದ ಮೇಲೆ ಸೋಲಾರ್ ವಿದ್ಯುತ್ ಘಟಕವನ್ನು ಮಾಜಿ ಸಚಿವ ಎಸ್. ಸುರೇಶಕುಮಾರ್ ಲೋಕಾರ್ಪಣೆ ಮಾಡಿದರು. ಈ ಘಟಕಗಳನ್ನು ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಅನುದಾನದಡಿ ನಿರ್ಮಾಣ ಮಾಡಲಾಗಿದೆ. ಈ ಬಳಿಕ ಮಾತನಾಡಿ … Continued