ಇದು ಅಪರೂಪದಲ್ಲಿ ಅಪರೂಪದ ಘಟನೆ..:ಮುಂಬೈನಲ್ಲಿ ಚರಂಡಿಯಲ್ಲಿದ್ದ ನವಜಾತ ಶಿಶುವನ್ನು ರಕ್ಷಿಸಿದ ಬೆಕ್ಕುಗಳು..!

ಮುಂಬೈ: ಒಂದು ಅಪರೂಪದ ವಿದ್ಯಮಾನದಲ್ಲಿ ಮುಂಬೈನಲ್ಲಿ ಬೆಕ್ಕುಗಳು ನವಜಾತ ಶಿಶುವನ್ನು ಉಳಿಸಿದ ವಿಶಿಷ್ಟ ಘಟನೆ ವರದಿಯಾಗಿದೆ. ಮುಂಬೈನ ಪಂತ ನಗರದಲ್ಲಿ ನೀರು ಹರಿಯುವ ಚರಂಡಿಯಲ್ಲಿತ್ತು. ಬೆಕ್ಕುಗಳು ಮೊದಲು ಅವನನ್ನು ನೋಡಿದವು ಮತ್ತು ಈ ಬೆಕ್ಕುಗಳು ವಿಶಿಷ್ಟ ಧ್ವನಿಗಳನ್ನು ಹೊರಡಿಸುವ ಮೂಲಕ ಸುತ್ತಲಿನ ಜನರನ್ನು ಎಚ್ಚರಿಸಿದವು. ಈ ಬೆಕ್ಕುಗಳ ವಿಚಿತ್ರ ಧ್ವನಿ ಕೇಳಿದ ಜನರು ಕುತೂಹಲದಿಂದ ಅಲ್ಲಿಗೆ … Continued

ಮಹಿಳೆ ತಬ್ಬಿಹಿಡಿದ ದೈತ್ಯಾಕಾರದ ಮೊಸಳೆ: ಆಮೇಲೇನಾಯ್ತು?.. ವೀಕ್ಷಿಸಿ

ಮೊಸಳೆ ಕಂಡರ ಎಂಥವರೂ ಹೆದರುತ್ತಾರೆ. ಆದರೆ ಇಲ್ಲಿ ಯುವತಿಯನ್ನು ಮೊಸಳೆ ಬಿಗಿಯಾಗಿ ತಬ್ಬಿಕೊಂಡಿದೆ…! ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೊದಲ್ಲಿ ಕೇರ್‌ ಟೇಕರ್‌​ ಅವರು, ಡಾರ್ತ್ ಗೇಟರ್ ಎಂಬ ಹೆಸರಿನ ಮೊಸಳೆಗೆ ಸ್ವಲ್ಪವೂ ಹೆದರಿಯೇ ಇಲ್ಲ. ಈ ಮೊಸಳೆ (Alligator)ತನ್ನ ಉತ್ತಮ ಸ್ನೇಹಿತ ಎಂದು ಹೇಳಿಕೊಂಡಿದ್ದಾರೆ. ವಿಡಿಯೊದಲ್ಲಿ ಕೇರ್ ಟೇಕರ್ ಮಹಿಳೆಯನ್ನು ಮೊಸಳೆ ತಬ್ಬಿ ಹಿಡಿದಿದೆ. … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು, ನಾಳೆ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಗುಡುಗು ಸಿಡಿಲಿನಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡ , ಉಡುಪಿ , ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ … Continued

ಟಿಪ್ಪು ಸಿಂಹಾಸನ ಕಳಸ 15 ಕೋಟಿಗೆ ಹರಾಜಿಗೆ ಇಟ್ಟ ಬ್ರಿಟನ್‌ ಸರ್ಕಾರ

ಲಂಡನ್: ಬ್ರಿಟನ್ನಿನ ಡಿಜಿಟಲ್, ಸಂಸ್ಕೃತಿ, ಮಾಧ್ಯಮ ಮತ್ತು ಕ್ರೀಡಾ ಇಲಾಖೆಯು ಭಾರತದಿಂದ ಕದ್ದ ಸಿಂಹಾಸನವನ್ನು £ 1.5 ಮಿಲಿಯನ್ ಅಥವಾ 14,98,64,994 ರೂಪಾಯಿಗೆ ಹರಾಜು ಮಾಡುತ್ತಿದೆ. ಥ್ರೋನ್‌ ಫಿನಿಯಲ್‌ (Throne finial) ಎಂದು ಕರೆಯಲ್ಪಡುವ ಸಿಂಹಾಸನದ ರಫ್ತು ನಿರ್ಬಂಧ ವಿಧಿಸಲಾಗಿದೆ. ಅಂದರೆ ಇದು ಬ್ರಿಟನ್ನಿನಿಂದ ಹೊರಹೋಗುವಂತಿಲ್ಲ. 18 ನೇ ಶತಮಾನದ ಆರಂಭದಲ್ಲಿ ಮೈಸೂರು ದೊರೆ ಟಿಪ್ಪು … Continued

ಲೈಂಗಿಕ ಕಿರುಕುಳ : ವಿದ್ಯಾರ್ಥಿನಿ ಆತ್ಮಹತ್ಯೆ, ಶಿಕ್ಷಕನ ಬಂಧನ

ಚೆನ್ನೈ: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಕೊಯಮತ್ತೂರಿನಲ್ಲಿ 31 ವರ್ಷದ ಭೌತಶಾಸ್ತ್ರ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಕೊಯಮತ್ತೂರಿನ ಶಾಲೆಯಲ್ಲಿ ಭೌತಶಾಸ್ತ್ರದ ಶಿಕ್ಷಕರೊಬ್ಬರು 12ನೇ ತರಗತಿಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಈಗ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಹಿನ್ನೆಲೆ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಅದು ಅಲ್ಲದೇ ಬಾಲಕಿಯ ದೂರಿನ ಮೇರೆಗೆ … Continued

ರಾಜ್ಯದ ಮಿನಿವಿಧಾನಸೌಧಗಳ ಹೆಸರು ಬದಲಾಯಿಸಿದ ರಾಜ್ಯ ಸರ್ಕಾರ: ಇನ್ಮುಂದೆ ಅದು ತಾಲ್ಲೂಕು ಆಡಳಿತ ಸೌಧ

ಬೆಂಗಳೂರು: ರಾಜ್ಯದ ಕಂದಾಯ ಇಲಾಖೆಯ ತಾಲೂಕು ಮಟ್ಟದ ಮಿನಿವಿಧಾನಸೌಧದ ಕಟ್ಟಡಗಳಿದ್ದ ಮಿನಿವಿಧಾನಸೌಧದ ಹೆಸರನ್ನು ರಾಜ್ಯ ಸರ್ಕಾರ ಬದಲಾಯಿಸಿದ್ದು, ಈಗ ತಾಲೂಕು ಆಡಳಿತ ಸೌಧ ಎಂದು ಹೆಸರಿಡಲಾಗಿದೆ. ಈ ಕುರಿತು ಕಂದಾಯ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಜಯಲಕ್ಷ್ಮೀ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ತಾಲೂಕು ಮಟ್ಟದಲ್ಲಿ ಕಂದಾಯ ಇಲಾಖೆಯನ್ನೊಳಗೊಂಡಂತೆ ಇತರೆ ಸರ್ಕಾರಿ ಕಚೇರಿಗಳು ( Taluk Office … Continued

ಒಂದು ಕೆನ್ನೆಗೆ ಹೊಡೆದರೆ ಇನ್ನೊಂದು ಕೆನ್ನೆ ಕೊಡು ಎನ್ನುವುದು ಭಿಕ್ಷೆ: ಮಹಾತ್ಮಾ ಗಾಂಧಿ ಲೇವಡಿ ಮಾಡಿದ ಕಂಗನಾ

ಮಂಗಳವಾರ ನಟಿ ಕಂಗನಾ ರಣಾವತ್ ಅವರು ಮತ್ತೊಮ್ಮೆ ವಿವಾದಿತ ಹೇಳಿಕೆ ನೀಡಿದ್ದಾರೆ. ಈಗ ಅವರು ರಾಷ್ಟ್ರಪತಿ ಮಹಾತ್ಮಾ ಗಾಂಧಿ ಅವರನ್ನು ಗುರಇಯಾಗಿಸಿಕೊಂಡಿದ್ದಾರೆ. ಸುಭಾಷ್ ಚಂದ್ರ ಬೋಸ್ ಮತ್ತು ಭಗತ್ ಸಿಂಗ್ ಅವರಿಗೆ ಮಹಾತ್ಮ ಗಾಂಧಿ ಅವರಿಂದ ಯಾವುದೇ ಬೆಂಬಲ ಸಿಗಲಿಲ್ಲ ಎಂದು ಹೇಳಿದ್ದಾರೆ ಮತ್ತು ಅಲ್ಲದೆ, ಒಂದು ಕೆನ್ನೆಗೆ ಹೊಡೆದರೆ ಇನ್ನೊಂದು ಕೆನ್ನೆ ಕೊಡು ಎನ್ನುವುದು … Continued

ಯಾವ ಕಾನೂನಿನ ಅಡಿ ಮಸೀದಿಗಳು ಧ್ವನಿವರ್ಧಕಗಳನ್ನು ಬಳಸಲು ಅನುಮತಿ ನೀಡಲಾಗಿದೆ: ಸರ್ಕಾರಕ್ಕೆ ಹೈಕೋರ್ಟ್‌ ಪ್ರಶ್ನೆ

ಬೆಂಗಳೂರು: ತಮ್ಮ ಮುಂದೆ ಪ್ರತಿವಾದಿಗಳಾಗಿರುವ 16 ಮಸೀದಿಗಳಿಗೆ ಕಾನೂನಿನ ಯಾವ ಅಧಿನಿಯಮಗಳ ಅಡಿ ಧ್ವನಿವರ್ಧಕಗಳು ಮತ್ತು ಸಾರ್ವಜನಿಕ ಭಾಷಣಕ್ಕೆ ಬಳಸುವ ಪರಿಕರಗಳನ್ನು ಬಳಸಲು ಅನುಮತಿಸಲಾಗಿದೆ ಎಂದು ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಮಂಗಳವಾರ ನಿರ್ದೇಶಿಸಿದೆ. ಶಬ್ದ ಮಾಲಿನ್ಯ ನಿಯಮಗಳಿಗೆ ಅನುಸಾರವಾಗಿ ಅಂತಹ ಬಳಕೆಯನ್ನು ನಿರ್ಬಂಧಿಸಲು ಏನು ಕ್ರಮ ಕೈಗೊಳ್ಳಲಾಗಿದೆ ಎಂದು ನ್ಯಾಯಾಲಯವು ಪ್ರಶ್ನಿಸಿದೆ. ಬೆಂಗಳೂರಿನ ಕೆಲವು … Continued

ಪುನೀತ್‌ ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದ ಪತ್ನಿ ಅಶ್ವಿನಿ

ಬೆಂಗಳೂರು: ನಟ ಪುನೀತ್‌ ರಾಜ್‌ಕುಮಾರ್‌ ನಿಧನದ ನಂತರ ಅವರ ಬಗ್ಗೆ ಕುಟುಂಬಸ್ಥರು, ಗಣ್ಯರು, ಅಭಿಮಾನಿಗಳು ಭಾವನಾತ್ಮಕವಾದ ಮಾತುಗಳನ್ನಾಡಿದ್ದರು. ಪುನೀತ್‌ ಪತ್ನಿ ಅಶ್ವಿನಿ ಅವರುಅಭಿಮಾನಿಗಳು ತೋರಿದ ಪ್ರೀತಿಗೆ ಕೃತಜ್ಞತೆ ಸಲ್ಲಿಸಿ ಭಾವನಾತ್ಮಕವಾಗಿ ಪತ್ರ ಬರೆದಿದ್ದಾರೆ. ಪುನೀತ್‌ ರಾಜ್‌ಕುಮಾರ್‌ ಅವರ ಅಕಾಲಿಕ ಅಗಲಿಕೆ ನಮಗಷ್ಟೇ ಅಲ್ಲದೇ ಇಡೀ ರಾಜ್ಯಕ್ಕೆ ಆಘಾತಕಾರಿ ವಿಷಯ. ನಿಷ್ಕಲ್ಮಶ ಪ್ರೀತಿಯಿಂದ, ಅಕ್ಕರೆಯ ಅಭಿಮಾನದಿಂದ ಅವರನ್ನು … Continued