ಬೆಂಗಳೂರು ಏರ್ ಪೋರ್ಟ್ ರಸ್ತೆಯಲ್ಲಿ ಕಾರು ಅಪಘಾತ : ಸ್ಥಳದಲ್ಲೇ ಮೂವರು ಸಾವು

ಬೆಂಗಳೂರು : ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿ ಭೀಕರ ಕಾರು ಅಪಘಾತ ಸಂಭವಿಸಿ ಮೂವರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರು ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಡಿವೈಡರಿಗೆ ಕಾರು ಡಿಕ್ಕಿಯಾಗಿ ಹಾರಿ ಮತ್ತೊಂದು ಕಾರಿನ ಮೇಲೆ ಬಿದ್ದಿದೆ. ಬಳಿಕ ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು … Continued

ತಿರುಪತಿಯಲ್ಲಿ ಭಾರೀ ಮಳೆ: ಧುಮ್ಮಿಕ್ಕಿದ ಮಳೆ ನೀರು, ಹಲವು ಪ್ರದೇಶಗಳು ಜಲಾವೃತ, ಕೊಚ್ಚಿಹೋದ ವಾಹನಗಳು…! ವೀಕ್ಷಿಸಿ

ಹೈದರಾಬಾದ್: ಗುರುವಾರ ಚಂಡಮಾರುತದ ಪರಿಣಾಮದಿಂದ ತಿರುಪತಿಯಲ್ಲಿ ಭಾರೀ ಪ್ರವಾಹ ಉಂಟಾಗಿದೆ. ಕಳೆದೆರಡು ವಾರಗಳಲ್ಲಿ ತಮಿಳುನಾಡು ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಹೆಚ್ಚಿನ ಪ್ರಮುಖ ಹೆದ್ದಾರಿಗಳು ಮತ್ತು ರಸ್ತೆಗಳು ಜಲಾವೃತಗೊಂಡಿವೆ. ಗುರುವಾರದಂದು ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ಪ್ರಯಾಣಿಕರು ಮತ್ತು ಜನರು ತೊಂದರೆ ಅನುಭವಿಸಿದರು. ನೀರಿನ ಮೂಲ ಸಂಚಾರವನ್ನು ತಡೆಯುವುದರಿಂದ ತಗ್ಗು ಪ್ರದೇಶಗಳಲ್ಲಿನ ದೈನಂದಿನ ಜೀವನವು ಸಂಪೂರ್ಣ … Continued