ಆಂಧ್ರ ಪ್ರವಾಹ: ಇಬ್ಬರನ್ನು ಪಾರು ಮಾಡಿ ಜೀವ ಕಳೆದುಕೊಂಡ ಎಸ್‌ಡಿಆರ್‌ಎಫ್ ಸಿಬ್ಬಂದಿ

ನೆಲ್ಲೂರು: ಇಬ್ಬರ ಪ್ರಾಣ ಕಾಪಾಡಿದ ಆಂಧ್ರದ ವಿಪತ್ತು ನಿರ್ವಹಣಾ ಪಡೆಯ (ಎಸ್‌ಡಿಆರ್‌ಎಫ್) ಕಾನ್ಸ್ಟೇಬಲ್ ಒಬ್ಬರು ರಕ್ಷಣಾ ಕಾರ್ಯಾಚರಣೆ ವೇಳೆ ಲೈಫ್ ಜಾಕೆಟ್ ಬೇರ್ಪಟ್ಟ ನಂತರ ಜಲಸಮಾಧಿಯಾದ ದುರಂತ ನಡೆದಿದೆ. ಬುಚ್ಚಿರೆಡ್ಡಿಪಾಲೆಂ ಮಂಡಲದ ದಾಮರಮಡುಗು ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದ್ದು, ದುರ್ದೈವಿ ಎಸ್‌ಡಿಆರ್‌ಎಫ್ ಪೇದೆಯನ್ನು ಕೆಲ್ಲ ಶ್ರೀನಿವಾಸ ರಾವ್ (30) ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, … Continued

ನಿರ್ಲಕ್ಷ್ಯವೋ..ಅಚ್ಚರಿಯೋ…: ಶವಾಗಾರದ ಫ್ರೀಜರ್‌ನಲ್ಲಿ 7 ತಾಸುಗಳ ಕಾಲ ಇರಿಸಿದ್ದ ‘ಸತ್ತ’ ವ್ಯಕ್ತಿ ಬದುಕಿ ಬಂದ..!

ಲಕ್ನೋ: ಒಂದು ಅಪರೂಪದ ಘಟನೆಯಲ್ಲಿ, ಮೃತಪಟ್ಟಿದ್ದಾನೆಂದು ವೈದ್ಯರು ಅಧಿಕೃತವಾಗಿ ಘೋಷಿಸಿ ಶವಗಾರದಲ್ಲಿ ಇರಿಸಿದ್ದ ವ್ಯಕ್ತಿ ಏಳು ತಾಸುಗಳ ನಂತರ ಜೀವಂತವಾಗಿ ಹೊರಬಂದ ಅಪರೂದ ವಿದ್ಯಮಾನ ಉತ್ತರ ಪ್ರದೇಶದ ಮೊರದಾಬಾದ್‌ನಲ್ಲಿ ನಡೆದಿದೆ…!  40 ವರ್ಷದ ವ್ಯಕ್ತಿಯನ್ನು ಜೀವಂತವಾಗಿ ಹೊರಬರುವ ಮೊದಲು ಆ ವ್ಯಕ್ತಿ ಸತ್ತಿದ್ದಾನೆಂದು ಸುಮಾರು ಏಳು ಗಂಟೆಗಳ ಕಾಲ ಶವಾಗಾರದ ಫ್ರೀಜರ್‌ನಲ್ಲಿ ಇರಿಸಲಾಗಿತ್ತು. ಎಲೆಕ್ಟ್ರಿಷಿಯನ್‌ ಆಗಿ … Continued

ಎಂಎಸ್‌ಪಿ, ಎಫ್‌ಐಆರ್‌ಗಳ ಹಿಂಪಡೆಯುವಿಕೆ, ಸಚಿವ ಅಜಯ್ ಮಿಶ್ರಾ ವಜಾ: ಬೇಡಿಕೆಗಳ ಪಟ್ಟಿ ಮುಂದಿಟ್ಟ ಎಸ್‌ಕೆಎಂ, ಹೋರಾಟ ಮುಂದುವರಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ ನಂತರ, 40ಕ್ಕೂ ಹೆಚ್ಚು ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್‌ ಮೋರ್ಚಾ ಭಾನುವಾರ (ನವೆಂಬರ್ 21 ) ದೆಹಲಿ-ಹರಿಯಾಣ ಗಡಿಯ ಸಮೀಪವಿರುವ ಸಿಂಘು ಪ್ರತಿಭಟನಾ ಸ್ಥಳದಲ್ಲಿ ಮುಂದಿನ ಮಾರ್ಗೋಪಾಯಗಳ ಕುರಿತು ಚರ್ಚಿಸಲು ಸಭೆ ನಡೆಸಿತು. ನವೆಂಬರ್ 22 ರಂದು ಲಕ್ನೋದಲ್ಲಿ … Continued

ತನ್ನ ಮದುವೆಯ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಯುವಕನ ಮೇಲೆ ಆಸಿಡ್ ಎರಚಿದ ಎರಡು ಮಕ್ಕಳ ತಾಯಿ..!

ಕೊಚ್ಚಿ :ತನ್ನ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ಮೇಲೆ ಆಸಿಡ್ ಎರಚಿದ ಆರೋಪದ ಮೇಲೆ 35 ವರ್ಷದ ಎರಡು ಮಕ್ಕಳ ತಾಯಿಯನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಿರುವಂತಪುರಂನ ಅರುಣ್ ಕುಮಾರ್ (28) ಅವರು ರಾಜ್ಯ ರಾಜಧಾನಿಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ನವೆಂಬರ್ 16 ರಂದು ಶೀಬಾ … Continued

ನಾಯಿಪಾಡು ಎನ್ನಬೇಡಿ.. .ಯಾಕೆಂದ್ರೆ ಈ ನಾಯಿ ಆಸ್ತಿ ಕೇಳಿದ್ರೆ ಬೆಚ್ಚಿ ಬೀಳ್ತೀರಿ.. ಅದರ ಒಂದು ಭವನ 238 ಕೋಟಿ ರೂ.ಗೆ ಮಾರಾಟ..! ವೀಕ್ಷಿಸಿ

ನಾಯಿ ಪಾಡು ಎಂದು ಮೂಗು ಮುರಿಯಬೇಡಿ. ಯಾಕೆಂದರೆ ಇಲ್ಲೊಂದು ನಾಯಿಯ ಆಸ್ತಿ ಕೇಳಿದರೆ ಎಂಥವನಾದರೂ ಹೌಹಾರಲೇಬೇಕು. ಅದರ ಆಸ್ತಿ ಒಂದು ಕೋಟಿಯಲ್ಲ, ಹತ್ತು ಕೋಟಿಯಲ್ಲ, ನೂರು ಕೋಟಿಯಲ್ಲ.. ಸಾವರ ಕೋಟಿಯಲ್ಲ…ಈ ನಾಯಿಯ ಬಳಿ ಆಸ್ತಿ 3715 ಕೋಟಿ ರೂ.ಗಳು..(500 ಮಿಲಿಯನ್ ಡಾಲರ್‌)…! ಇದು ಈಗ ವಿಶ್ವದ ಅತ್ಯಂತ ಶ್ರೀಮಂತ ನಾಯಿ..!! ಈ ನಾಐಇ ಇರುವುದು ಅಮೆರಿಕದ … Continued

ಸಿಖ್ ಸಮುದಾಯಕ್ಕೆ ಅವಮಾನ: ಕಂಗನಾ ರಣಾವತ್ ವಿರುದ್ಧ ಪೊಲೀಸ್ ದೂರು ದಾಖಲು

ನವದೆಹಲಿ: ಇನ್‌ಸ್ಟಾಗ್ರಾಮ್‌ನಲ್ಲಿ ಸಿಖ್ ಸಮುದಾಯದ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿದ ಆರೋಪದ ಮೇಲೆ ನಟಿ ಕಂಗನಾ ರಣಾವತ್ ವಿರುದ್ಧ ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ (ಡಿಎಸ್‌ಜಿಎಂಸಿ) ಶನಿವಾರ ಪೊಲೀಸ್ ದೂರು ದಾಖಲಿಸಿದೆ ಎಂದು ಹೇಳಿಕೆ ತಿಳಿಸಿದೆ. ಮಂದಿರ ಮಾರ್ಗ ಪೊಲೀಸ್ ಠಾಣೆಯ ಸೈಬರ್ ಸೆಲ್‌ಗೆ ದೂರು ನೀಡಲಾಗಿದೆ. ಕಂಗನಾ ರಣಾವತ್ ಅವರು “ಉದ್ದೇಶಪೂರ್ವಕವಾಗಿ” ರೈತರ … Continued

ಸಾರಾಯಿ ಪಾರ್ಟಿ ವೇಳೆ ಹಾವನ್ನು ಕಂಡು ಹುರಿದು ತಿಂದ ಸ್ನೇಹಿತರು.. ಒಬ್ಬ ಪ್ರಜ್ಞಾಹೀನನಾಗಿ ಆಸ್ಪತ್ರೆಗೆ ದಾಖಲು ..!

ಸಾರಾಯಿ ಪಾರ್ಟಿಯಲ್ಲಿ ಕುಡುಕ ಸ್ನೇಹಿತರು ಹಾವನ್ನು ಹುರಿದು ತಿಂದಿದ್ದಾರೆ. ನಂತರ ಅವರಲ್ಲಿ ಒಬ್ಬ ಗಂಟೆಗಟ್ಟಲೆ ಪ್ರಜ್ಞಾಹೀನನಾದ ಘಟನೆ ರಾಜಸ್ಥಾನದ ಧೋಲ್‌ಪುರದಲ್ಲಿ ವರದಿಯಾಗಿದೆ. ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಈ ಮಾದಕ ವ್ಯಸನಿಗಳು ಮಾಡಿದ್ದನ್ನು ಕೇಳಿದರೆ ಯಾರೇ ಆದರೂ ಬೆಚ್ಚಿ ಬೀಳುತ್ತಾರೆ. ಮದ್ಯದ ಪಾರ್ಟಿಯಲ್ಲಿ ಕುಡಿದ ಅಮಲಿನಲ್ಲಿ ಹಾವನ್ನು ಕಂಡ ಮೂವರು ಸ್ನೇಹಿತರು … Continued

ಮೂರು ಕೃಷಿ ಕಾನೂನುಗಳ ರದ್ದತಿ: ನವೆಂಬರ್ 24ರಂದು ಕೇಂದ್ರ ಸಚಿವ ಸಂಪುಟ ಅನುಮೋದನೆ ಸಾಧ್ಯತೆ

ನವದೆಹಲಿ: ಈ ಮೂರು ಕೃಷಿ ಕಾನೂನುಗಳ ರದ್ದತಿಗೆ ಕೇಂದ್ರ ಸಚಿವ ಸಂಪುಟವು ಬುಧವಾರ ಅನುಮೋದನೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ನವೆಂಬರ್ 24 ರಂದು (ಬುಧವಾರ) ಕ್ಯಾಬಿನೆಟ್ ಸಭೆ ನಡೆಯಲಿದ್ದು, ಈ ಸಂದರ್ಭದಲ್ಲಿ ಸೆಪ್ಟೆಂಬರ್ 2020 ರಲ್ಲಿ ಸಂಸತ್ತು ಅಂಗೀಕರಿಸಿದ ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಅನುಕೂಲ) ಕಾಯಿದೆ, 2020 … Continued

ರಾಜ್ಯಾದ್ಯಂತ ಮಳೆ ಹಾನಿ ಸಮೀಕ್ಷಾ ವರದಿ ಪರಿಶೀಲಿಸಿ ಪರಿಹಾರ ಘೋಷಣೆ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಹಿಂಗಾರು ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬ್ರಿಡ್ಜ್, ರಸ್ತೆ, ಬೆಳೆ ಹಾನಿ, ಕೆಲವಡೆ ಜನರು ಮೃತಪಟ್ಟಿದ್ದಾರೆ. ಆದಷ್ಟು ಬೇಗ ಪರಿಹಾರ ನೀಡುವ ಕಾರ್ಯ ಪ್ರಗತಿಯಲ್ಲಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಿ ಸಮೀಕ್ಷೆ ನಡೆಸುತ್ತಿದ್ದೇವೆ. ಮಳೆ ನಿಂತ ಕಡೆಯಲ್ಲಿ ಪ್ರಾಥಮಿಕ ಸಮೀಕ್ಷೆ ಮಾಡಲು … Continued

ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ..: ಈ ಜಿಲ್ಲೆಗಳಲ್ಲಿಇಂದು ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಅಕಾಲಿಕ ಹಿಂಗಾರು ಮಳೆ ಅಬ್ಬರದಿಂದ ರಾಜ್ಯ ತತ್ತರಿಸಿದ್ದು, ಮಳೆಯ ಅಬ್ಬರ ನವೆಂಬರ್ 23 ವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ … Continued