ಪ್ರಾಣ ಪಣಕ್ಕಿಟ್ಟು ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಅರ್ಚಕನ ಜೀವ ಉಳಿಸಿದ ಟ್ರಾಫಿಕ್ ಸರ್ಕಲ್ ಇನ್ಸ್ಪೆಕ್ಟರ್; ವಿಡಿಯೊ ವೈರಲ್..!
ನೆಲ್ಲೂರು: ಆಂಧ್ರಪ್ರದೇಶದಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ಅರ್ಚಕನನ್ನು ರಕ್ಷಿಸಲು ತನ್ನ ಪ್ರಾಣವನ್ನೇ ಪಣಕ್ಕಿಟ್ಟ ಟ್ರಾಫಿಕ್ಸರ್ಕಲ್ ಇನ್ಸ್ಪೆಕ್ಟರ್ ಈಗ ಹೀರೋ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ. ಆಂಧ್ರಪ್ರದೇಶದ ನೆಲ್ಲೂರಿನಲ್ಲಿರುವ ಕೊಡವಲೂರು ಶಿವ ದೇವಸ್ಥಾನದ ಅರ್ಚಕರು ವೆಂಕಟೇಶ್ವರಪುರಂ ಸೇತುವೆಯಲ್ಲಿ ಬೈಕ್ನಲ್ಲಿ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಅವರು ಪ್ರವಾಹದ ನೀರಿನಲ್ಲಿ ಕೊಚ್ಚಿಹೋದರು ಮತ್ತು ಸಹಾಯಕ್ಕಾಗಿ ಕೂಗಿದರು. ಅವರ ರಕ್ಷಣೆಗೆ … Continued