ಎಮ್ಮೆ ಅಂದ್ರೆ ದಡ್ಡ ಎನ್ನುವವರು ಈ ವಿಡಿಯೊದಲ್ಲಿ ಬೋರ್‌ ವೆಲ್‌ ನೀರು ಕುಡಿಯಲು ಎಮ್ಮೆಯ ಮಾಡಿದ ಬುದ್ಧಿವಂತಿಕೆ ನೋಡಿ..!

ನವದೆಹಲಿ: ಸಾಮಾನ್ಯವಾಗಿ ಮಕ್ಕಳಿಗೆ ಏನಾದರೂ ಬಾರದೇ ಇದ್ದರೆ ‘ಎಮ್ಮೆ ಕಾಯಲು ಹೋಗು’ಎಂದು ಮನೆಯಲ್ಲಿ ಬೈಯುತ್ತಾರೆ. ಅಥವಾ ಎಮ್ಮೆ ತರಹ ಸೋಮಾರಿ ಎಂದು ಬೈಯುವುದು ಸಾಮಾನ್ಯ. ಆದರೆ ಎಮ್ಮೆ ಕೂಡ ಬುದ್ಧಿವಂತ ಎನ್ನುವುದು ವಿಡಿಯೊ ನೋಡಿದರಿಗೆಲ್ಲ ಅನ್ನಿಸುತ್ತದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಐಪಿಎಸ್ ಅಧಿಕಾರಿ ದೀಪಾಂಶು ಕಾಬ್ರಾ ಅವರು ತಮ್ಮ ಅಧಿಕೃತ … Continued

ವಿವಾದಾತ್ಮಕ ಕೃಷಿ ಕಾಯ್ದೆ ರದ್ದುಗೊಳಿಸುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿದ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಪ್ರಧಾನಿ ಮೋದಿ ರದ್ದುಗೊಳಿಸುವುದಾಗಿ ಘೋಷಣೆ ಮಾಡಿದ ನಂತರ ಅದನ್ನು ರದ್ದು ಮಾಡುವ ನೂತನ ಮಸೂದೆಗೆ ಕೇಂದ್ರ ಸಂಪುಟ ಸಭೆಯಲ್ಲಿ ಬುಧವಾರ ಅನುಮೋದನೆ ದೊರೆತಿದೆ. ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ … Continued

ಕೋವ್ಯಾಕ್ಸಿನ್ ಡೆಲ್ಟಾ ರೂಪಾಂತರಿ ವಿರುದ್ಧ ಶೇ.50ರಷ್ಟು ಪರಿಣಾಮಕಾರಿ:ಲ್ಯಾನ್ಸೆಟ್ ವರದಿ

ನವದೆಹಲಿ: ಭಾರತದ ಕೋವ್ಯಾಕ್ಸಿನ್ ಕೊರೊನಾ ಲಸಿಕೆ ಕೋವಿಡ್‌ ಡೆಲ್ಟಾ ರೂಪಾಂತರಿ ವಿರುದ್ಧ ಶೇ.50ರಷ್ಟು ಪರಿಣಾಮಕಾರಿ ಎಂದು ಲ್ಯಾನ್ಸೆಟ್ ವರದಿ ಮಾಡಿದೆ. ಕೊರೊನಾ ವೈರಸ್‌ನ ಡೆಲ್ಟಾ ರೂಪಾಂತರಿ ವಿರುದ್ಧ ಕೋವ್ಯಾಕ್ಸಿನ್ ಲಸಿಕೆ ಶೇ.50ರಷ್ಟು ಪರಿಣಾಮಕಾರಿಯಾಗಿದ್ದು, ಲಕ್ಷಣಸಹಿತ ಕೋವಿಡ್ ತಡೆಯುವಲ್ಲಿ ಕೋವ್ಯಾಕ್ಸಿನ್ ಎರಡು ಡೋಸ್‌ಗಳ ಪರಿಣಾಮಕಾರಿತ್ವ ಶೇ.77.8ರಷ್ಟಿದೆ. ಲಸಿಕೆಯ ಸುರಕ್ಷತೆ ಬಗ್ಗೆ ಯಾವುದೇ ಆತಂಕವಿಲ್ಲ ಎಂದು ವರದಿ ಹೇಳಿದೆ. … Continued

ಮದುವೆ ಮೆರವಣಿಗೆಯಲ್ಲಿ ಹಾಕಿದ ಜೋರಾದ ಡಿಜೆ ಸೌಂಡ್ಸ್ ಅಬ್ಬರಕ್ಕೆ ಹೆದರಿ ಹೃದಯಾಘಾತಕ್ಕೆ ನನ್ನ 63 ಕೋಳಿಗಳು ಸಾವು: ದೂರು ದಾಖಲು

ನವದೆಹಲಿ: ನೆರಮನೆಯಲ್ಲಿನ ಮದುವೆ ಸಂದರ್ಭದಲ್ಲಿ ಬಳಸಿದ ಡಿಜೆ ಸೌಂಡ್ಸ್ ಪರಿಣಾಮವಾಗಿ ತನ್ನ ಫಾರ್ಮ್ ನಲ್ಲಿನ 63 ಕೋಳಿಗಳು ಸತ್ತಿವೆ ಎಂದು ಒಡಿಶಾದ ಬಾಲಾಸೋರಿಲ್ಲಿನ ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಕರದಂಗಡಿ ಗ್ರಾಮ ನಿವಾಸಿ, ಕೋಳಿ ಫಾರಂ ಮಾಲಿಕ ರಂಜಿತ್ ಪರಿದಾ ಎಂಬುವವರು ನೀಲಗಿರಿ ಪೊಲೀಸ್ ಠಾಣೆಯಲ್ಲಿ ತಮ್ಮ ನೆರೆಮನೆಯ ರಾಮಚಂದ್ರ ಪರಿದಾ ಅವರ ಮದುವೆ ಮೆರವಣಿಗೆಯಲ್ಲಿ … Continued

ಎಸಿಬಿ ದಾಳಿ ವೇಳೆ ಬಾತ್‌ ರೂಂ ಪೈಪ್‌-ನೀರಿನ ಪೈಪ್‌ನಿಂದ ಉದುರಿದ ನೋಟಿನ ಕಂತೆಗಳು..!

ಕಲಬುರಗಿ: ಇಲ್ಲಿ ಬುಧವಾರ ನಡೆದ ಎಸಿಬಿ ದಾಳಿ ವೇಳೆ ನೀರಿನ ಪೈಪಿನಲ್ಲಿ ಕಂತೆ ಕಂತೆ ನೋಟುಗಳನ್ನು ಕಂಡು ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ. ಪಿಡಬ್ಲೂಡಿ ಇಲಾಖೆಯ ಶಾಂತಗೌಡ ಅವರ ಮನೆಯ ಬಾತ್ ರೂಂ ಮತ್ತು ವಾಶ್ ಬೇಸಿನ್ ಪೈಪ್​ನಲ್ಲಿ ದುಡ್ಡಿನ ಕಂತೆ ಅಡಗಿಸಿಟ್ಟಿರುವುದು ಎಸಿಬಿ ಅಧಿಕಾರಿಗಳ ದಾಳಿ ವೇಳೆ ಬೆಳಕಿಗೆ ಬಂದಿದೆ. ಕಲಬುರಗಿ ಜಿಲ್ಲೆಯ ಗುಬ್ಬಿ ಕಾಲೋನಿಯಲ್ಲಿರುವ … Continued

1,743 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವ ಶ್ರೀಮಂತ ರಾಜಕಾರಣಿ ಪರಿಷತ್‌ ಅಖಾಡಕ್ಕೆ..!

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಬೆಂಗಳೂರು ನಗರ ಕ್ಷೇತ್ರದಿಂದ ಕಣಕ್ಕೆ ಇಳಿದಿರುವ ಕೆಜಿಎಫ್‌ ಬಾಬು’ ಎಂದೇ ಪ್ರಸಿದ್ಧಿ ಪಡೆದಿರುವ ಯೂಸೂಫ್‌ ಷರೀಫ್‌ ಅವರು ಬರೋಬ್ಬರಿ 1,743 ಕೋಟಿ ರೂ. ಆಸ್ತಿ ಘೋಷಣೆ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಮತ್ತು ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಜೊತೆಗೂಡಿ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಿರುವ … Continued

ಸರ್ಕಾರದಿಂದ ಕ್ರಿಪ್ಟೋಕರೆನ್ಸಿ ನಿಷೇಧ ಮಸೂದೆ ಮಂಡನೆ ಸುಳಿವು: ಒಂದೇ ದಿನದಲ್ಲಿ ಕ್ರಿಫ್ಟೋ ಕರೆನ್ಸಿ ಮೌಲ್ಯ ಭಾರೀ ಕುಸಿತ

ನವದೆಹಲಿ: ಭಾರತದಲ್ಲಿ ಬಿಟ್ ಕಾಯಿನ್ (ಕ್ರಿಫ್ಟೋಕರೆನ್ಸಿ)ಗೆ ನಿಷೇಧ ಹೇರಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿರುವ ನಡುವೆಯೇ ಬುಧವಾರ (ನವೆಂಬರ್ 24) ಕ್ರಿಫ್ಟೋಕರೆನ್ಸಿಗಳ ಮೌಲ್ಯದಲ್ಲಿ ಭಾರೀ ಕುಸಿತವಾಗಿದೆ. ರೂಪಾಯಿ ಪರಿಭಾಷೆಯಲ್ಲಿ, ಬಿಟ್‌ಕಾಯಿನ್ ಶೇಕಡಾ 17 ರಷ್ಟು ಕುಸಿದಿದೆ, ಎಥೆರಿಯಮ್ ಶೇಕಡಾ 14, ಡಾಗ್‌ಕಾಯಿನ್ ಶೇಕಡಾ 20 ಮತ್ತು ಪೋಲ್ಕಾಡೋಟ್ ಶೇಕಡಾ 14 ರಷ್ಟು ಕುಸಿದಿದೆ. ಡಾಲರ್-ಪೆಗ್ಡ್ ಟೋಕನ್ … Continued

ಮಲ್ಪೆ: ಒಂದೇ ಮೀನು ಬರೋಬ್ಬರಿ 1.80 ಲಕ್ಷ ರೂ.ಗಳಿಗೆ ಮಾರಾಟವಾಯ್ತು…!

ಉಡುಪಿ : ಕರಾವಳಿ ಮೀನುಗಾರರಿಗೆ ಮತ್ಸ್ಯಕ್ಷಾಮ ಎದುರಾಗಿದೆ. ಆದರೆ ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರು ಒಂದೇ ಮೀನಿನಲ್ಲಿ ಬಂಪರ್‌ ಲಾಭ ಪಡೆದಿದ್ದಾರೆ. ಮೀನುಗಾರರು ಹಿಡಿದು ತಂದ ಅಪರೂಪದ ಗೋಳಿ ಮೀನು ಬರೋಬ್ಬರಿ 1.80 ಲಕ್ಷ ರೂ.ಗಳಿಗೆ ಮಾರಾಟವಾಗಿದೆ…! ಉಡುಪಿ ಜಿಲ್ಲೆಯ ಮಲ್ಪೆಯ ತೊಟ್ಟಂನ ಶಾನ್‌ ರಾಜ್‌ ಎಂಬವರಿಗೆ ಸೇರಿದ ಬಲರಾಮ್‌ ಬೋಟಿನಲ್ಲಿ ಮೀನುಗಾರರು … Continued

19ನೇ ಮಹಡಿ ಬಾಲ್ಕನಿಯಿಂದ ಕೆಳಗೆಬಿದ್ದು ತಲೆಕೆಳಗಾಗಿ ನೇತಾಡಿದ 82 ವರ್ಷದ ಮಹಿಳೆ.. ಮುಂದೇನಾಯ್ತು ನೋಡಿ

ಪೂರ್ವ ಚೀನಾದಲ್ಲಿ ಕಟ್ಟಡದಲ್ಲಿ ಕ್ಯಾಮರಾದಲ್ಲಿ ಸೆರೆಹಿಡಿದ ದೃಶ್ಯದಲ್ಲಿ, ಕಟ್ಟಡದ 19 ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದ ನಂತರ 82 ವರ್ಷದ ಮಹಿಳೆ ಬಟ್ಟೆ ತೂಗು ಹಾಕುವ ರ್ಯಾಕ್‌ ಮೇಲೆ ತಲೆಕೆಳಗಾಗಿ ತ್ರಿಶಂಕು ಸ್ಥಿತಿಯಲ್ಲಿ ನೇತಾಡುತ್ತಿರುವುದು ಕಂಡುಬಂದಿದೆ. ಸ್ವಲ್ಪ ಎಚ್ಚರ ತಪ್ಪಿಸರೂ ಕೆಳಗೆ ಬಿದ್ದು ವೃದ್ಧೆ ಸಾಯುತ್ತಿದ್ದಳು. ಅವಳು ತಲೆಕೆಳಗಾಘಿ ನೇತಾಡುತ್ತ ಜೀವ ಕೈಯಲ್ಲಿ ಹಿಡಿದುಕೊಂಡಿದ್ದಳು.. ಸೌತ್ … Continued

ಸಂಸದ-ಮಾಜಿ ಕ್ರಿಕೆಟಿಗ ಗೌತಮ್ ಗಂಭೀರಗೆ ಐಸಿಸ್​​ ಕಾಶ್ಮೀರದಿಂದ ಜೀವ ಬೆದರಿಕೆ

ನವದೆಹಲಿ: ‘ಐಸಿಸ್ ಕಾಶ್ಮೀರ’ದಿಂದ ತನಗೆ ಜೀವ ಬೆದರಿಕೆ ಇದೆ ಎಂದು ದೆಹಲಿಯ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ಮತ್ತು ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿದ್ದಾರೆ. ಗಂಭೀರ್ ದೆಹಲಿ ಪೊಲೀಸರನ್ನು ಸಂಪರ್ಕಿಸಿದ್ದಾರೆ, ಹಾಗೂ ಅದರ ನಂತರ ಅವರ ನಿವಾಸದ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೊಲೆ ಬೆದರಿಕೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ಕೇಂದ್ರ … Continued