ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ 60 ಕಡೆ ಎಸಿಬಿ ದಾಳಿ

ಬೆಂಗಳೂರು:ರಾಜ್ಯಾದ್ಯಂತ 60 ಕಡೆ ದಾಳಿ ನಡೆದಿದ್ದು, ಬೆಂಗಳೂರಿನಲ್ಲಿಯೇ 30 ಕಡೆ ದಾಳಿ ನಡೆದಿದೆ. ಬೆಂಗಳೂರಿನಲ್ಲಿ ಡಿವೈಎಸ್ಪಿ ರವಿಶಂಕರ್ ನೇತೃತ್ವದಲ್ಲಿ 20 ಕ್ಕೂ ಹೆಚ್ಚು ಅಧಿಕಾರಿಗಳು ನಾಲ್ವರು ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ಮನೆ ಮೇಲೆ ದಾಳಿ ನಡೆಸಿದ್ದು, ದಾಖಲೆ ಪರಿಶೀಲಿಸುತ್ತಿದ್ದಾರೆ. ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಸಿಯೋಥರಪಿಸ್ಟ್‌ ರಾಜಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಾಗಲಗುಂಟೆಯ ಗಿರಿ, ಮಂಗಳೂರು ಸ್ಮಾರ್ಟ್‌ … Continued

ತಂದೆಯ ಶವದೊಂದಿಗೆ ಮೂರು ತಿಂಗಳಿಂದ ವಾಸಿಸುತ್ತಿದ್ದ ಮಗ..!

ಕೋಲ್ಕತ್ತಾ: 40 ವರ್ಷದ ವ್ಯಕ್ತಿಯೊಬ್ಬ ತಮ್ಮ ತಂದೆಯ ಅಸ್ಥಿಪಂಜರದೊಂದಿಗೆ ಸುಮಾರು ಮೂರು ತಿಂಗಳ ಕಾಲ ಕೋಲ್ಕತ್ತಾದ ತಮ್ಮ ನಿವಾಸದಲ್ಲಿ ವಾಸಿಸಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. 70 ವರ್ಷದ ತಂದೆ ಸ್ವಾಭಾವಿಕವಾಗಿ ಮೃತಪಟ್ಟಿದ್ದಾರೆಯೇ ಎಂದು ನಿರ್ಧರಿಸಲು ತನಿಖೆ ನಡೆಯುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಮೃತರನ್ನು ಸಂಗ್ರಾಮ್ ಡೇ ಎಂದು … Continued

ಹೈದರಾಬಾದ್ ಮೃಗಾಲಯದಲ್ಲಿ ನಿಷೇಧಿತ ಪ್ರದೇಶದಲ್ಲಿ ಪ್ರವೇಶ: ಸಿಂಹದ ಅಪಾಯದಿಂದ ಪಾರು ಮಾಡಿದ ಸಿಬ್ಬಂದಿ| ವೀಕ್ಷಿಸಿ

ಹೈದರಾಬಾದ್‌: ಹೈದರಾಬಾದ್‌ನ ನೆಹರು ಝೂಲಾಜಿಕಲ್ ಪಾರ್ಕ್‌ನಲ್ಲಿರುವ ಆಫ್ರಿಕನ್ ಸಿಂಹ ಇರುವ ಕಂದಕ ಪ್ರದೇಶದಲ್ಲಿ ಅಲೆದಾಡುತ್ತಿದ್ದ 31 ವರ್ಷದ ವ್ಯಕ್ತಿಯನ್ನು ಮಂಗಳವಾರ ಮಧ್ಯಾಹ್ನ ಸಿಬ್ಬಂದಿ ರಕ್ಷಿಸಿದ್ದಾರೆ. ನಂತರ ಮೃಗಾಲಯದ ಅಧಿಕಾರಿಗಳು ಆ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಿ ಆತನ ವಿರುದ್ಧ ದೂರು ದಾಖಲಿಸಿದ್ದಾರೆ. ವ್ಯಕ್ತಿಯನ್ನು ಜಿ. ಸಾಯಿ ಕುಮಾರ್ ಎಂದು ಗುರುತಿಸಲಾಗಿದೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ … Continued

ಸಂಸತ್ತಿನ ಚಳಿಗಾಲದ ಅಧೀವೇಶನದಲ್ಲೇ ಕ್ರಿಪ್ಟೋಕರೆನ್ಸಿ ಮಸೂದೆ ಮಂಡನೆ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಹೊರಡಿಸಲಿರುವ ಅಧಿಕೃತ ಡಿಜಿಟಲ್ ಕರೆನ್ಸಿಯ ರಚನೆಗೆ ಅನುಕೂಲವಾಗುವಂತೆ ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕ್ರಿಪ್ಟೋಕರೆನ್ಸಿ ಕುರಿತ ಮಸೂದೆಯನ್ನು ಮಂಡಿಸಲು ಕೇಂದ್ರ ಸರ್ಕಾರವು ಪ್ರಸ್ತಾಪಿಸಿದೆ. “ಕ್ರಿಪ್ಟೋಕರೆನ್ಸಿ ಮತ್ತು ಅಧಿಕೃತ ಡಿಜಿಟಲ್ ಕರೆನ್ಸಿ ಬಿಲ್, 2021 ರ ನಿಯಂತ್ರಣ” ಎಂಬ ಶೀರ್ಷಿಕೆಯ ಮಸೂದೆಯು ಸಂಸತ್ತಿನಲ್ಲಿ ಅಂಗೀಕಾರಕ್ಕಾಗಿ ಮಂಡನೆಯಾಗಲಿದೆ. ಸಂಸತ್ತಿನ ಬುಲೆಟಿನ್ ಪ್ರಕಾರ, … Continued

ಇಂಧನ ವೆಚ್ಚ ಕಡಿಮೆ ಮಾಡಲು 50 ಮಿಲಿಯನ್ ಬ್ಯಾರೆಲ್‌ಗಳ ತೈಲ ಬಿಡುಗಡೆ ಮಾಡಲಿದೆ ಅಮೆರಿಕ..!

ವಾಷಿಂಗ್ಟನ್: ಚೀನಾ ಸೇರಿದಂತೆ ಇತರ ದೇಶಗಳ ಸಮನ್ವಯದೊಂದಿಗೆ ಇಂಧನ ವೆಚ್ಚವನ್ನು ತಗ್ಗಿಸಲು ಆಯಕಟ್ಟಿನ ಮೀಸಲು ಪ್ರದೇಶದಿಂದ 50 ಮಿಲಿಯನ್ ಬ್ಯಾರೆಲ್ ತೈಲ ಬಿಡುಗಡೆ ಮಾಡಲು ಆದೇಶ ನೀಡಿರುವುದಾಗಿ ವೈಟ್ ಹೌಸ್ ಮಂಗಳವಾರ ಹೇಳಿದೆ. ಈ ಕ್ರಮವು ಏರುತ್ತಿರುವ ಅನಿಲ ಬೆಲೆಗಳನ್ನು ತಗ್ಗಿಸುವ ಪ್ರಯತ್ನವಾಗಿದೆ. ಅಮೆರಿಕನ್ ಆಟೋಮೊಬೈಲ್ ಅಸೋಸಿಯೇಷನ್‌ನ ಪ್ರಕಾರ, ರಾಷ್ಟ್ರವ್ಯಾಪಿ ಗ್ಯಾಸೋಲಿನ್ ಬೆಲೆಗಳು ಒಂದು ಗ್ಯಾಲನ್‌ಗೆ … Continued

ನೆರೆ ಸಂತ್ರಸ್ತರಿಗೆ ತುರ್ತು ಪರಿಹಾರ ಬಿಡುಗಡೆಗೆ 418.72 ಕೋಟಿ ರೂ ಹಣ ಬಿಡುಗಡೆ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ನೆರೆ, ಪ್ರವಾಹದಿಂದ ಸಂತ್ರಸ್ತರಾದವರ ನೆರವಿಗೆ ಧಾವಿಸಿರುವ ಸರ್ಕಾರ, ಕೂಡಲೇ ತುರ್ತು ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. ಇದಕ್ಕಾಗಿ 418.72 ಕೋಟಿ ರೂ ಹಣ ಬಿಡುಗಡೆ ಮಾಡಿದೆ. ಈ ಕುರಿತು ರಾಜ್ಯ ಸರ್ಕಾರವು ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದು, ಮನೆ ಹಾನಿ ಪರಿಹಾರ ನೀಡುವಂತೆ ಎಸ್ ಡಿ ಆರ್ ಎಫ್ ನಿಧಿಯಿಂದ 418.72 ಕೋಟಿ ರೂಪಾಯಿ … Continued