ಸಾಮೂಹಿಕ ಅತ್ಯಾಚಾರ: ಅಪರಾಧಿಗಳ ಗಲ್ಲು ಶಿಕ್ಷೆ ಜೀವಾವಧಿಗೆ ಪರಿವರ್ತಿಸಿದ ಬಾಂಬೆ ಹೈಕೋರ್ಟ್

ಮುಂಬೈ: ಶಕ್ತಿ ಮಿಲ್‌ ಸಾಮೂಹಿಕ ಅತ್ಯಾಚಾರ ಪ್ರಕರಣದ ಮೂವರು ಅಪರಾಧಿಗಳ ಮರಣದಂಡನೆ ಶಿಕ್ಷೆಯನ್ನು ಜೀವಾವಧಿ ಸಜೆಯಾಗಿ ಬಾಂಬೆ ಹೈಕೋರ್ಟ್ ಗುರುವಾರ ಮಾರ್ಪಡಿಸಿದೆ. ಮುಂಬೈನ ಶಕ್ತಿ ಮಿಲ್‌ ಪ್ರದೇಶದಲ್ಲಿ 23 ವರ್ಷದ ಪತ್ರಿಕಾ ಛಾಯಾಗ್ರಾಹಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಲ್ಲಿ ಮೂವರು ಆರೋಪಿಗಳಿಗೆ ಅವರು ಪುನರಾವರ್ತಿತ ಅಪರಾಧಿಗಳೆಂಬ ಕಾರಣಕ್ಕಾಗಿ ಸೆಷನ್ಸ್ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿತ್ತು. … Continued

ಖ್ಯಾತ ಗಾಯಕಿ ತಂದೆ ಶವ ಬೆಂಗಳೂರು ರೈಲ್ವೆ ಹಳಿ ಮೇಲೆ ಪತ್ತೆ; ಅನುಮಾನ ತಂದ ಸಾವು

ಬೆಂಗಳೂರು: ಖ್ಯಾತ ಗಾಯಕಿ ಹರಿಣಿ ಅವರ ತಂದೆ ಎ.ಕೆ. ರಾವ್​ ಅವರ ಮೃತದೇಹ ಬೆಂಗಳೂರಿನ ರೈಲ್ವೆ ಹಳಿ ಮೇಲೆ ಪತ್ತೆಯಾಗಿದೆ. ಈ ಸಂಬಂಧ ಹರಿಣಿ ಕುಟುಂಬದವರು ದೂರು ನೀಡಿದ್ದಾರೆ. ಸಾವು ಅನುಮಾನಕ್ಕೆ ಕಾರಣವಾಗಿದೆ. ಯಲಹಂಕ ರೈಲ್ವೆ ನಿಲ್ದಾಣದಿಂದ ಅರ್ಧ ಕಿಲೋಮೀಟರ್​ ದೂರದಲ್ಲಿ ಎ.ಕೆ. ರಾವ್​ ಅವರ ಮೃತದೇಹ ಸಿಕ್ಕಿದ್ದು, ನವೆಂಬರ್‌ 22ರ ರಾತ್ರಿಯೇ ಈ ಘಟನೆ … Continued

ನೂಲು, ಜವಳಿ, ಬಟ್ಟೆ ಮೇಲೆ ಶೇ ೧೪೦ ಹೆಚ್ಚುವರಿ ತೆರಿಗೆ ಹೇರಿದ ಕೇಂದ್ರ ಸರ್ಕಾರ: ತಕ್ಷಣವೇ ಹಿಂಪಡೆಯಲು ವಸಂತ ಲದವಾ ಆಗ್ರಹ

ಹುಬ್ಬಳ್ಳಿ: ಕೇಂದ್ರದ ಬಿಜೆಪಿ ಸರಕಾರ ಜನವರಿ ೨೦೨೨ರಿಂದ ನೂಲು, ಜವಳಿ, ನೇಯ್ದ ಬಟ್ಟೆ, ಸಿದ್ಧ ಉಡುಪು, ಕಂಬಳಿ, ಹೊದಿಕೆ, ವಸ್ತ್ರ , ಕರವಸ್ತ್ರಗಳು ಇತ್ಯಾದಿಗಳ ಮೇಲೆ ಶೇ ೧೪೦ರಷ್ಟು ಹೆಚ್ಚುವರಿ ತೆರಿಗೆ ವಿಧಿಸಿ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರ ತಕ್ಷಣವೇ ಹೆಚ್ಚುವರಿ ತೆರಿಗೆ ಕ್ರಮ ಕೈಬಿಡಬೇಕೆಂದು ಕಾಂಗ್ರೆಸ್‌ ಪಕ್ಷದ ವಕ್ತಾರ ವಸಂತ ಲದವಾ ಒತ್ತಾಯಿಸಿದ್ದಾರೆ. ಈ … Continued

ಕೇಜ್ರಿವಾಲ್ ಬಗ್ಗೆ ತಿರುಚಿದ ವಿಡಿಯೊ ಹಂಚಿಕೊಂಡ ಪ್ರಕರಣ: ಸಂಬಿತ್ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚಿಸಿದ ದೆಹಲಿ ಕೋರ್ಟ್‌

ಕೇಜ್ರಿವಾಲ್ ಬಗ್ಗೆ ತಿರುಚಿದ ವಿಡಿಯೊ ಹಂಚಿಕೊಂಡ ಸಂಬಿತ್ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚಿಸಿದ ದೆಹಲಿ ಕೋರ್ಟ್‌ ನವದೆಹಲಿ: ದೆದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೃಷಿ ಕಾನೂನನ್ನು ಬೆಂಬಲಿಸುವ ತಿರುಚಿದ ವಿಡಿಯೊವನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಬಿಜೆಪಿ ನಾಯಕ ಸಂಬಿತ್ ಪಾತ್ರಾ ವಿರುದ್ಧ ಎಫ್‌ಐಆರ್ ದಾಖಲಿಸಲು ದೆಹಲಿ ನ್ಯಾಯಾಲಯವು ಪೊಲೀಸರಿಗೆ ನಿರ್ದೇಶನ ನೀಡಿದೆ. . ಆಮ್ … Continued

ಬೆಂಗಳೂರು: ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಹಂಸಲೇಖ

ಬೆಂಗಳೂರು: ಪೇಜಾವರ ಅಧೋಕ್ಷಜ ಮಠದ ಹಿಂದಿನ ಮಠಾಧೀಶರಾದ ದಿವಂಗತ ವಿಶ್ವೇಶತೀರ್ಥರ ಬಗ್ಗೆ ಹಂಸಲೇಖ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ದೂರಿನ ವಿಚಾರಣೆಗೆ ಸಂಗೀತ ನಿರ್ದೇಶಕ ನಗರದ ಬಸವನಗುಡಿ ಠಾಣೆಗೆ ಗುರುವಾರ ಹಾಜರಾದರು. ವಿ ತನಿಖಾಧಿಕಾರಿಗಳ ಪ್ರಶ್ನೆಗಳಿಗೆ ಹಂಸಲೇಖ ಸಾವಧಾನವಾಗಿ ಉತ್ತರಿಸಿದರು. ಈ ಪ್ರಕರಣದ ಬಗ್ಗೆ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಲಿರುವ ತನಿಖಾಧಿಕಾರಿಗಳು ಅವಶ್ಯಕತೆ ಇದ್ದರೆ ಮತ್ತೆ … Continued

ಧಾರವಾಡ: ಎಸ್ ಡಿಎಂ ವೈದ್ಯ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್, ಎರಡು ಹಾಸ್ಟೇಲುಗಳ ಸೀಲ್ ಡೌನ್

ಧಾರವಾಡ: ಸತ್ತೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್ ಡಿ ಎಂ) ವೈದ್ಯಕೀಯ ಮಹಾವಿದ್ಯಾಲಯದ 66 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಎಲ್ಲ 400 ವಿದ್ಯಾರ್ಥಿಗಳು ಹಾಗೂ 3 ಸಾವಿರ ಸಿಬ್ಬಂದಿಯ ಸ್ವ್ಯಾಬ್ ಸಂಗ್ರಹಿಸಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಎರಡು ಹಾಸ್ಟೇಲುಗಳನ್ನು ಸೀಲ್ ಡೌನ್ ಮಾಡಲಾಗಿದೆ.ಸೋಂಕಿತರು ಎರಡು ಡೋಸ್ ಲಸಿಕೆ ಪಡೆದಿರುವುದರಿಂದ ತೀವ್ರತರ ರೋಗ ಲಕ್ಷಣಗಳು ಕಂಡು ಬಂದಿಲ್ಲ, … Continued

ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಿಸಿದ ರಾಜ್ಯಪಾಲ ಗೆಹ್ಲೋಟ್‌

ಶಿವಮೊಗ್ಗ: ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕಗೊಂಡ ನಂತರ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ಅವರು, ಇಂದು ವಿಶ್ವ ವಿಖ್ಯಾತ ಜೋಗ ಜಲಪಾತಕ್ಕೆ ತೆರಳಿ, ಜೋಗದ ದೃಶ್ಯ ವೈಭವವನ್ನು ವೀಕ್ಷಿಸಿದರು. .ಬುಧವಾರದಿಂದ ಶಿವಮೊಗ್ಗ ಜಿಲ್ಲೆ ಪ್ರವಾಸದಲ್ಲಿರುವ ರಾಜ್ಯಪಾಲ ಗೆಹ್ಲೋಟ್ ಅವರು ಇಂದು ಜೋಗ ಜಲಪಾತ ವೀಕ್ಷಣೆ ಮಾಡಿದರು. ಈ ವೇಳೆ ಜೋಗ ಜಲಪಾತದ ಎದುರು ಭಾವಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ. ನಿನ್ನೆ … Continued

ನವೆಂಬರ್‌ 29 ರಂದು 500 ರೈತರು 30 ಟ್ರ್ಯಾಕ್ಟರ್‌ಗಳಲ್ಲಿ ದೆಹಲಿಗೆ: ರಾಕೇಶ್ ಟಿಕಾಯತ್

ನವದೆಹಲಿ: ನವೆಂಬರ್ 29 ರಂದು 500 ರೈತರು 30 ಟ್ರ್ಯಾಕ್ಟರ್‌ಗಳಲ್ಲಿ ದೆಹಲಿಗೆ ತಲುಪಲಿದ್ದಾರೆ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ. ಈ ಹಿಂದೆ ಕೇಂದ್ರವು ಇತ್ತೀಚೆಗೆ ಘೋಷಿಸಿದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಯ ಮೊದಲ ವಾರ್ಷಿಕೋತ್ಸವದ ನಿಮಿತ್ತ ನವೆಂಬರ್ 26 ರಂದು ನಡೆಯಲಿರುವ ಸಭೆಯ ನಂತರ ಇದಕ್ಕೆ ಸಂಬಂಧಿಸಿದ … Continued

ವಿದೇಶಿಗನ ಡ್ಯಾನ್ಸಿಗೆ ಸಖತ್ ಸ್ಟೆಪ್ ಹಾಕಿದ ಅಜ್ಜ: ವಿಡಿಯೋ ವೈರಲ್

ನವದೆಹಲಿ: ಇಲ್ಲೊಬ್ಬ ವಯೋವೃದ್ಧ ವಿದೇಶಿಗನ ಜೊತೆ ಡ್ಯಾನ್ಸಿಗೆ ಸ್ಟೆಪ್ ಹಾಕಿದ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ವಿಡಿಯೊದಲ್ಲಿ ವಿದೇಶಿಗನೊಬ್ಬನು ಬಾಲಿವುಡ್ ಹಾಡಿಗೆ ರಸ್ತೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದು, ಇದರಿಂದ ಪ್ರೇರಣೆಗೊಂಡ ಅಜ್ಜ ಆತನ ಜೊತೆ ಸಖತ್ ಸ್ಟೆಪ್ ಹಾಕಿದ್ದಾನೆ. ಜನರು ಇವರ ಡ್ಯಾನ್ಸ್ ನೋಡಿ ಸಖತ್‌ ಮಜಾ ಅನುಭವಿಸುತ್ತಿದ್ದಾರೆ. ವಿದೇಶಿಗ ‘ಪ್ಯಾರ್ ಕಿಯಾ ತೋ … Continued

ಭಾರತದ ಫಲವತ್ತತೆ ದರವು ಈಗ ಬದಲಿ ದರಕ್ಕಿಂತ ಕಡಿಮೆ..ಅರ್ಧಕ್ಕಿಂತ ಹೆಚ್ಚು ಮಹಿಳೆಯರು, ಮಕ್ಕಳಿಗೆ ರಕ್ತಹೀನತೆ: ಹೊಸ ಆರೋಗ್ಯ ಸಮೀಕ್ಷೆ

ನವದೆಹಲಿ: ಕಳೆದ ಎರಡು ವರ್ಷಗಳಲ್ಲಿ ಭಾರತವು ಪ್ರಮುಖ ಜನಸಂಖ್ಯಾ ಮೈಲಿಗಲ್ಲನ್ನು ಮುಟ್ಟಿದೆ, ಏಕೆಂದರೆ ಅದರ ಒಟ್ಟು ಫಲವತ್ತತೆ ದರವು ಮೊದಲ ಬಾರಿಗೆ ಬದಲಿ ಮಟ್ಟಕ್ಕಿಂತ ಕೆಳಗಿಳಿಯಿತು (total fertility rate slipped below the replacement level for the first time). ಇತ್ತೀಚಿನ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ ಸಂಶೋಧನೆಗಳನ್ನು ತೋರಿಸುತ್ತದೆ. ಬದಲಿ ಗುರುತು-ಪ್ರತಿ … Continued