20 ಲಕ್ಷ ಆರ್ಡರ್‌ಗಳು… : ಪ್ರತಿ ನಿಮಿಷಕ್ಕೆ 9,000 ಆರ್ಡರ್‌ಗಳು..! ಹೊಸ ವರ್ಷದ ಮುನ್ನಾ ದಿನ ದಾಖಲೆ ಬರೆದ ಸ್ವಿಗ್ಗಿ

ನವದೆಹಲಿ: ಭಾರತದ ಪ್ರಬಲ ಆಹಾರ ತಂತ್ರಜ್ಞಾನದ ಪ್ಲಾಟ್‌ಫಾರ್ಮ್‌ಗಳಾದ ಝೊಮಾಟೊ ಮತ್ತು ಸ್ವಿಗ್ಗಿ ಹೊಸ ವರ್ಷದ ಮುನ್ನಾದಿನದಂದು ಅದನ್ನು ಸ್ಲಗ್ ಮಾಡಿದ್ದು, ರೆಕಾರ್ಡ್ ಸಂಖ್ಯೆಗಳನ್ನು ಗಳಿಸಿದೆ, ಏಕೆಂದರೆ ಅನೇಕರು ಓಮಿಕ್ರಾನ್ ಭಯದ ನಡುವೆ ಒಳಾಂಗಣದಲ್ಲಿ ಪಾರ್ಟಿ ಮಾಡಲು ಮತ್ತು ಆನ್‌ಲೈನ್‌ನಲ್ಲಿ ಆಹಾರವನ್ನು ಆರ್ಡರ್ ಮಾಡಲು ನಿರ್ಧರಿಸಿದ್ದಾರೆ. ಸತತವಾಗಿ ಎರಡನೇ ವರ್ಷ, ಎರಡೂ ಪ್ಲಾಟ್‌ಫಾರ್ಮ್‌ಗಳು ಆನ್‌ಲೈನ್‌ನಲ್ಲಿ ಅಗಾಧ ಬೇಡಿಕೆಯನ್ನು … Continued

ಕೋವಿಡ್‌ ದಿಢೀರ್‌ ಹೆಚ್ಚಳ: ಮುಂಬೈನಲ್ಲಿ 15 ದಿನ ಕಠಿಣ ನಿರ್ಬಂಧ, ಸಂಜೆ 5 ರಿಂದ ಬೆಳಿಗ್ಗೆ 5ರ ವರೆಗೆ ಎಲ್ಲವೂ ಬಂದ್‌

ಮುಂಬೈ : ಹೊಸ ವರ್ಷದ ಆರಂಭದಲ್ಲಿಯೇ ಓಮಿಕ್ರಾನ್‌ ಹೆಚ್ಚಾಗುತ್ತಿದೆ. ಓಮಿಕ್ರಾನ್ ಹೆಚ್ಚಳವಾಗುತ್ತಿರುವ ಮಧ್ಯೆಯೇ ಮಹಾರಾಷ್ಟ್ರದಲ್ಲಿ ಸರಕಾರ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಿದೆ. ಮುಂಬೈ ಇಂದಿನಿಂದ 15 ದಿನಗಳ ಕಾಲ ಸಂಜೆ 5 ರಿಂದ ಬೆಳಗ್ಗೆ 5ರ ವರೆಗೆ ಎಲ್ಲವೂ ಬಂದ್‌ ಆಗಲಿದೆ. ಜನವರಿ 15 ರವರೆಗೆ ಸಂಜೆ 5ರಿಂದ ಬೆಳಿಗ್ಗೆ 5ರ ವರೆಗೆ ಮುಂಬೈ ಜನರು ಬೀಚ್‌ಗಳು, … Continued

ಕೌಟುಂಬಿಕ ಕಲಹ : ನಾಲ್ವರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಜಲ್ನಾ (ಮಹಾರಾಷ್ಟ್ರ): ಕೌಟುಂಬಿಕ ಕಲಹದಿಂದಾಗಿ ಮಹಿಳೆಯೊಬ್ಬರು ತನ್ನ ನಾಲ್ವರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ. ಈ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ಜಲ್ನಾದಲ್ಲಿ ನಡೆದಿದೆ. ಜಲ್ನಾದ ಅಂಬಾಡ್​ ತಾಲೂಕಿನ ಘಂಗರ್ಡೆ ಹಡಗಾಂವ್​​ಎಂಬಲ್ಲಿ ಈ ಘಟನೆ ನಡೆದಿದ್ದು, ಪತಿಯ ಕುಡಿತದ ಚಟದಿಂದ ಬೇಸತ್ತ ಮಹಿಳೆ ನಾಲ್ವರು ಮಕ್ಕಳೊಂದಿಗೆ ಬಾವಿಗೆ ಹಾರಿದ್ದಾಳೆ. ಮೃತರನ್ನು ಗಂಗಾ ಸಾಗರ ಅದಾನಿ(32),ಭಕ್ತಿ … Continued

ಪಿಎಸ್ಐ ಮೇಲೆ‌ ಹಲ್ಲೆ ನಡೆಸಿದ್ದ ರೌಡಿಶೀಟರ್ ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

ಬೆಂಗಳೂರು: ಡಕಾಯಿತಿ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲು ಮುಂದಾಗಿದ್ದ ಯಶವಂತಪುರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಹಾಗೂ ಕಾನ್​​ಸ್ಟೇಬಲ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ರೌಡಿಶೀಟರ್ ಕಾಲಿಗೆ ಸಂಜಯನಗರ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ದಿವಾಕರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಒಂದು … Continued

ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿ : ಕರ್ನಾಟಕದ ಕೆ.ಎಲ್‌.ರಾಹುಲ್ ಭಾರತದ ತಂಡದ ನಾಯಕ

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿಗೆ ಭಾರತದ ತಂಡ ಪ್ರಕಟಿಸಲಾಗಿದ್ದು, ಕನ್ನಡಿಗ ಕೆ.ಎಲ್. ರಾಹುಲ್ ಅವರನ್ನು ತಂಡದ ನಾಯಕನನ್ನಾಗಿ ಮಾಡಲಾಗಿದೆ. ಬಿಸಿಸಿಐ ಏಕದಿನ ಪಂದ್ಯಾವಳಿಗೆ ತಂಡವನ್ನು ಶುಕ್ರವಾರ ಪ್ರಕಟಿಸಿದ್ದು, ರೋಹಿತ್ ಶರ್ಮಾ ಗಾಯದ ಕಾರಣದಿಂದ ತಂಡದಲ್ಲಿಲ್ಲದ ಕಾರಣ ಉಪನಾಯಕರಾಗಿದ್ದ ಕರ್ನಾಟಕದ ಕೆ.ಎಲ್‌.ರಾಹುಲ್ ಅವರನ್ನು ಏಕದಿನ ಸರಣಿಗೆ ನಾಯಕರನ್ನಾಗಿ ಹೆಸರಿಸಿದೆ. ಭಾರತದ ತಂಡ: … Continued

ಕರ್ನಾಟಕದಲ್ಲಿ ಕೊರೊನಾ ಸೋಂಕು ಮತ್ತೆ ಏರಿಕೆ: ಒಂದೇ ದಿನ 832 ಮಂದಿಗೆ ಹೊಸದಾಗಿ ಸೋಂಕು ದೃಢ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 832 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಎಂಟು ಮಂದಿ ಮೃತಪಟ್ಟಿದ್ದಾರೆ. ಇದೇ ವೇಳೆ 335 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕರ್ನಾಟಕದಲ್ಲಿ ಕೊವಿಡ್ ಪಾಸಿಟಿವಿಟಿ ಪ್ರಮಾಣ ಶೇ 0.70 ಹಾಗೂ ಸೋಂಕಿನಿಂದ ಸಾವಿನ ಸರಾಸರಿ ಶೇ 0.96 ಇದೆ. ರಾಜ್ಯದಲ್ಲಿ ಈವರೆಗೆ … Continued

ಶ್ರೀಲಂಕಾವನ್ನು 9 ವಿಕೆಟ್‌ಗಳಿಂದ ಸೋಲಿಸಿದ ಎಂಟನೇ ಬಾರಿಗೆ ಯು-19 ಪುರುಷರ ಏಷ್ಯಾ ಕಪ್ ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತ

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಯು-19 ಪುರುಷರ ಏಷ್ಯಾ ಕಪ್ 2021 ರ ಫೈನಲ್‌ನಲ್ಲಿ ಯಶ್ ಧುಲ್ ನೇತೃತ್ವದ ಯುವ ಭಾರತೀಯ ತಂಡವು ಶ್ರೀಲಂಕಾವನ್ನು 9 ವಿಕೆಟ್‌ಗಳಿಂದ ಸೋಲಿಸಿ ಪ್ರಶಸ್ತಿ ತನ್ನದಾಗಿಸಿಕೊಂಡಿತು. ರಘುವಂಶಿ ಅವರ ಅಜೇಯ 56 ರನ್‌ಗಳ ನೆರವಿನಿಂದ ಭಾರತವು 102 ರನ್‌ಗಳ ಗುರಿಯನ್ನು ಕೇವಲ 22 ಓವರ್‌ಗಳಲ್ಲಿ ತಲುಪಿ ಶ್ರೀಲಂಕಾವನ್ನು … Continued

ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ದಿನಾಂಕ ವಿಸ್ತರಿಸುವ ಪ್ರಸ್ತಾಪವಿಲ್ಲ: ಸರ್ಕಾರ

ನವದೆಹಲಿ: ಆದಾಯ ತೆರಿಗೆ ರಿಟರ್ನ್ (ಐಟಿಆರ್) ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಇಂದು, ಶುಕ್ರವಾರ ಹೇಳಿದೆ. ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಡಿಸೆಂಬರ್ 31 ಅಧಿಕೃತ ಅಂತಿಮ ದಿನಾಂಕವಾಗಿ ಉಳಿದಿದೆ ಎಂದು ಕಂದಾಯ ಕಾರ್ಯದರ್ಶಿ ತರುಣ್ ಬಜಾಜ್ ಶುಕ್ರವಾರ ಹೇಳಿದ್ದಾರೆ. ಇದುವರೆಗೆ ಸಲ್ಲಿಕೆಯಾಗಿರುವ ರಿಟರ್ನ್ಸ್‌ಗಳು ಹಿಂದಿನ ವರ್ಷಕ್ಕೆ ಹೋಲಿಸಿದರೆ ಹೆಚ್ಚು ಎಂದು … Continued

ಕರ್ನಾಟಕದಲ್ಲಿ ಓಮಿಕ್ರಾನ್‌ ಸ್ಫೋಟ: ಇಂದು ಒಂದೇ ದಿನ 23 ಜನರಿಗೆ ದೃಢ..!

ಬೆಂಗಳೂರು: ಇಂದು, ಶುಕ್ರವಾರ ಒಂದೇ ದಿನ ಕರ್ನಾಟಕದ 23 ಮಂದಿಯಲ್ಲಿ ಕೋವಿಡ್‌ ರೂಪಾಂತರ ಓಮಿಕ್ರಾನ್‌ ದೃಢಪಟ್ಟಿದೆ. ಆರೋಗ್ಯ ಸಚಿವ ಸುಧಾಕರ್‌ ಈ ಕುರಿತು ಟ್ವೀಟ್‌ ಮಾಡಿದ್ದಾರೆ. ಅಮೆರಿಕ, ಯುರೋಪ್‌, ಮಧ್ಯ ಪ್ರಾಚ್ಯ ರಾಷ್ಟ್ರಗಳು ಹಾಗೂ ದಕ್ಷಿಣ ಆಫ್ರಿಕಾ ದೇಶದಿಂದ ಬಂದ 19 ಮಂದಿ ಸೇರಿದಂತೆ ಒಟ್ಟು 23 ಮಂದಿಯಲ್ಲಿ ಓಮಿಕ್ರಾನ್‌ ಸೋಂಕು ಕಾಣಿಸಿದೆ ಎಂದು ತಿಳಿಸಿದ್ದಾರೆ. … Continued

ಕುಮಟಾ: ನಾಗೇಶ ಭಟ್ಟರ ಮುಕ್ತಾಯ ಕಥಾಸಂಕಲನ ಲೋಕಾರ್ಪಣೆ

ಕುಮಟಾ: ಭಾರತೀಯ ದೂರ ಸಂಚಾರ ನಿಗಮ(ಬಿಎಸ್ಎನ್ಎಲ್)ದ ನಿವೃತ್ತ ಉದ್ಯೋಗಿಗಳಾದ ನಾಗೇಶ ಭಟ್ಟ ಅವರು ಬರೆದ ‘ಮುಕ್ತಾಯ’ ಕಥಾಸಂಕಲನ ಲೋಕಾರ್ಪಣೆಗೊಂಡಿತು. ಇದು ಹತ್ತು ಚಿಕ್ಕ ಕಥೆಗಳ ಸಂಕಲನವಾಗಿದೆ. ಖ್ಯಾತ ಸಾಹಿತಿ ಶ್ರೀಧರ ಬಳಿಗಾರ ಅವರು ಪುಸ್ತಕವನ್ನು ಲೋಕಾರ್ಪಣೆಗೊಳಿಸಿದರು. ಹೊನ್ನಾವರದ ನಾಗರಿಕ ಪತ್ರಿಕೆಯ ಸಂಪಾದಕ ಹಾಗೂ ಸರಸ್ವತಿ ಪ್ರಕಾಶನದ ಪ್ರಕಾಶಕ ಕೃಷ್ಣಮೂರ್ತಿ ಹೆಬ್ಬಾರರು ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಗಜಾನನ … Continued