ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಿಟ್ಟ ಸಾವಿರ ಕೋಟಿ ಒಡೆಯ ಕೆಜಿಎಫ್ ಬಾಬು..!

ಬೆಂಗಳೂರು: ರಾಜಕೀಯ ಈ ತರಹ ಇದೆ ಎಂದು ಗೊತ್ತಾಗಿದ್ದರೆ ದೇವರಾಣೆ ರಾಜಕೀಯಕ್ಕೆ ಬರುತ್ತಿರಲಿಲ್ಲ. ಬಂದು ತಪ್ಪು ಮಾಡಿದೆ ಎಂದು ಹೇಳುತ್ತ ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಎಂದು ಕೆಜಿಎಫ್ ಬಾಬು ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಿಟ್ಟಿದ್ದಾರೆ. ನನ್ನ ಪತ್ನಿ, ಮಗಳ ಪ್ರಾಣಕ್ಕೆ ಅಪಾಯ ತರುವ ಸಂಚು ನಡೆದಿತ್ತು. ನವೀದ್ ಎಂಬ ವ್ಯಕ್ತಿ ನನ್ನ ಆಸ್ತಿ ಖರೀದಿ ಮಾಡಿದ್ದ. 300 … Continued

ವಿದ್ಯಾರ್ಥಿಗಳ ಸಫಾರಿ ವಾಹನದ ಮೇಲೆ ಬೃಹತ್ ಆನೆ ದಾಳಿ‌, ವಾಹನ ನುಜ್ಜುಗುಜ್ಜು.. ವಿಡಿಯೊದಲ್ಲಿ ಸೆರೆ

ಪ್ರಿಟೋರಿಯಾ: ಆನೆ ತಾನಾಗಿ ಯಾರ ಸುದ್ದಿಗೂ ಹೋಗುವುದಿಲ್ಲ, ಆದರೆ ಅದನ್ನು ಕೆಣಕಿದರೆ ಅಥವಾ ಅದಕ್ಕೆ ಕಿರಿಕಿರಿ ಮಾಡಿದರೆ ಅದು ಸಿಟ್ಟಿಗೇಳುತ್ತದೆ. ಅದು ಸಿಟ್ಟಿಗೆದ್ದರೆ ಏನೂ ಬೇಕಾದರೂ ಆಗಬಹುದು. ಇಂಥದ್ದೇ ಒಂದು ಘಟನೆ ನಡೆದಿದೆ. ಆನೆ ಕಿರಿಕಿರಯಾಗಿ ವಿದ್ಯಾರ್ಥಿಗಳ ಸಫಾರಿ ವಾಹನದ ಮೇಲೆ ಆನೆ ದಾಳಿಮಾಡಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ದಕ್ಷಿಣ ಆಫ್ರಿಕಾದ ಲಿಂಪೊಪೊ ಪ್ರಾಂತ್ಯದ … Continued

ಭೀಮಾ ಕೋರೆಗಾಂವ್ ಪ್ರಕರಣ: ಸುಧಾ ಭಾರದ್ವಾಜ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್; ಉಳಿದ 8 ಮಂದಿ ಮನವಿ ತಿರಸ್ಕೃತ

ಮುಂಬೈ: ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ, ವಕೀಲರಾದ ಸುಧಾ ಭಾರದ್ವಾಜ್ ಅವರು ಸಲ್ಲಿಸಿದ್ದ ಡಿಫಾಲ್ಟ್ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ಬುಧವಾರ ಅಂಗೀಕರಿಸಿದೆ. ಜಾಮೀನು ಷರತ್ತುಗಳಿಗಾಗಿ ಎನ್‌ಐಎ ವಿಶೇಷ ನ್ಯಾಯಾಲಯ ಸಂಪರ್ಕಿಸುವಂತೆ ಭಾರದ್ವಾಜ್ ಅವರಿಗೆ ಹೈಕೋರ್ಟ್‌ ಸೂಚಿಸಿದೆ. ಇದೇ ವೇಳೆ ಎಂಟು ಆರೋಪಿಗಳಾದ ಪಿ. ವರವರ ರಾವ್, ಸುಧೀರ್ ಧವಳೆ, ರೋನಾ ವಿಲ್ಸನ್, ಸುರೇಂದ್ರ ಗಾಡ್ಲಿಂಗ್, … Continued

ಅಖಿಲೇಶ್ ಬಗ್ಗೆ ವಿವಾದಾತ್ಮಕ ಪೋಸ್ಟ್: ಫೇಸ್‌ಬುಕ್‌ ಸಿಇಓ ವಿರುದ್ಧವೇ ದೂರು ದಾಖಲು..!

ಉತ್ತರಪ್ರದೇಶ: ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ವಿರುದ್ಧ ಅವಹೇಳನಕಾರಿ ಪೋಸ್ಟ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಫೇಸ್‌ಬುಕ್ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಮಾರ್ಕ್ ಜುಕರ್‌ಬರ್ಗ್ ಸೇರಿದಂತೆ 49 ಮಂದಿಯನ್ನು ಹೆಸರಿಸಲಾಗಿದೆ. ಆದಾಗ್ಯೂ, ತನಿಖೆಯ ಸಂದರ್ಭದಲ್ಲಿ ಪೊಲೀಸರು ಜುಕರ್‌ಬರ್ಗ್ ಹೆಸರನ್ನು ನಂತರ ಪ್ರಕರಣದಿಂದ ಕೈಬಿಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ನ್ಯಾಯಾಲಯದ … Continued

ಪುಲ್ವಾಮಾದಲ್ಲಿ ಎನ್​ಕೌಂಟರ್; ಜೈಷ್​ ಎ ಮೊಹಮ್ಮದ್​ ಉನ್ನತ ಕಮಾಂಡರ್ ಸೇರಿ ಇಬ್ಬರು ಉಗ್ರರು ಹತ

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಇಂದು, ಬುಧವಾರ ಮುಂಜಾನೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್​ಕೌಂಟರ್​ನಲ್ಲಿ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ. ಕಸ್ಬಾಯರ್ ರಾಜಪೋರಾ ಎಂಬ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ, ಜೈಷ್​ ಎ ಮೊಹಮ್ಮದ್ ಸಂಘಟನೆಯ ಉನ್ನತ ಕಮಾಂಡರ್​ ಸೇರಿದಂತೆ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಈ ಬಗ್ಗೆ ಕಾಶ್ಮೀರ ಐಜಿಪಿ ವಿಜಯ್​ ಕುಮಾರ್​ … Continued

ಹುಬ್ಬಳ್ಳಿ ಹೊಟೇಲ್‌‌ನಲ್ಲಿ ನಡೆದ ಸಭೆಯಲ್ಲಿ ನಾಯಕರ ಮುಂದೆಯೇ ಬಿಜೆಪಿ ಶಾಸಕರ ಜಗಳ..!

ಹುಬ್ಬಳ್ಳಿ: ಇಲ್ಲಿನ ಹೋಟೆಲ್ ವೊಂದರಲ್ಲಿ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿ ನಡೆದ ಬಿಜೆಪಿ ಸಭೆಯಲ್ಲಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಸೇರಿದಂತೆ ಹಲವು ನಾಯಕರ ಸಮ್ಮುಖದಲ್ಲೇ ಹಾವೇರಿ ಜಿಲ್ಲೆಯ ಶಾಸಕರಿಬ್ಬರು ಪರಸ್ಪರ ಮುನಿಸಿಕೊಂಡ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳನ್ನೊಳಗೊಂಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆಯಲಿರುವ ಹಿನ್ನೆಲೆಯಲ್ಲಿ … Continued

ಮಣಿಪಾಲ: ಗಾಯಗೊಂಡ ಗೋರಕ್ಷಕರ ಆರೋಗ್ಯ ವಿಚಾರಿಸಿದ ಗೃಹ ಸಚಿವರು

ಉಡುಪಿ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕೂಳೂರಿನಲ್ಲಿ ಗೋರಕ್ಷಕರ ಮೇಲೆ ವಾಹನ ಹತ್ತಿಸಿದ್ದರಿಂದ ಗಾಯಗೊಂಡ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ಗಾಯಾಳುಗಳ ಆರೋಗ್ಯವನ್ನು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ವಿಚಾರಿಸಿದ್ದಾರೆ. ಕೆಎಂಸಿ ಆಸ್ಪತ್ರೆಯ ವೈದ್ಯರ ಜೊತೆ ಸಮಾಲೋಚನೆ ನಡೆಸಿದ್ದಾರೆ. ಗೃಹ ಸಚಿವರ ತವರು ಕ್ಷೇತ್ರದಲ್ಲಿ ಅಕ್ರಮ ಗೋಸಾಗಣೆ ಪತ್ತೆ … Continued

ಕೃಷಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಮೃತಪಟ್ಟ ರೈತರ ಬಗ್ಗೆ ದಾಖಲೆಗಳಿಲ್ಲ, ಹೀಗಾಗಿ ಪರಿಹಾರದ ಪ್ರಶ್ನೆಯೇ ಇಲ್ಲ: ಕೇಂದ್ರ ಸರ್ಕಾರ

ನವದೆಹಲಿ: ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾಗ ರೈತರು ಮೃತಪಟ್ಟಿರುವ ಬಗ್ಗೆ ಸರ್ಕಾರದ ಬಳಿ ಯಾವುದೇ ದಾಖಲೆಗಳಿಲ್ಲ. ಹೀಗಾಗಿ ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಸಂಸತ್‌ನಲ್ಲಿ ಲಿಖಿತ ಉತ್ತರ ನೀಡಿದ್ದಾರೆ. ಸಂಸತ್‌ ಅಧಿವೇಶನದಲ್ಲಿ ರೈತರ ಪ್ರತಿಭಟನೆ ಕುರಿತು ಪ್ರತಿಪಕ್ಷಗಳು ಧ್ವನಿ ಎತ್ತಿದವು. ಪ್ರತಿಭಟನೆ ವೇಳೆ … Continued

ಜೆಸಿಬಿಯಲ್ಲಿ ಕುಳಿತು ಆರತಕ್ಷತೆಗೆ ಬಂದ ನವ ಜೋಡಿ; ಅಯ್ಯೋ ದೇವ್ರೆ.. ಮುಂದೇನಾಯ್ತು ನೋಡಿ..!

ಜೆಸಿಬಿಯಲ್ಲಿ ಕುಳಿತು ಆರತಕ್ಷತೆಗೆ ಬಂದ ನವ ಜೋಡಿ; ಅಯ್ಯೋ ದೇವ್ರೆ.. ಮುಂದೇನಾಯ್ತು ನೋಡಿ..! ಕೆಲವರು ತಾವು ಏನೇ ಮಾಡಿದರೂ ಹೊಸತನ್ನು ಮಾಡಬೇಕು, ಅದನ್ನು ಜನ ಗಮನಿಸಬೇಕು ಎಂದು ಬಯುಸುತ್ತಾರೆ. ಮದುವೆಗಳಲ್ಲಿಯೂ ಈ ಟ್ರೆಂಡ್‌ ಶುರುವಾಗಿದೆ. ಇಲ್ಲಿಯೂ ಮದುವೆಯೊಂದರಲ್ಲಿ ಮದುಮಕ್ಕಳು ಎಲ್ಲರನ್ನ ಗಮನ ಸೆಳೆಯಬೇಕೆಂದು ಹೊಸರೀತಿಯಲ್ಲಿ ಆರತಕ್ಷತೆ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡು ದೊಪ್ಪನೆ ಕೆಳಕ್ಕೆ ಬಿದ್ದಿದ್ದಾರೆ..! … Continued

ಭಾರತದಲ್ಲಿ 8,954 ಹೊಸ ಕೋವಿಡ್-19 ಪ್ರಕರಣಗಳು ದಾಖಲು, ಇದು ನಿನ್ನೆಗಿಂತ 28.1% ಹೆಚ್ಚು

ನವದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ 8,954 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ಇದು ನಿನ್ನೆಗಿಂತ 28.1% ಹೆಚ್ಚಾಗಿದೆ. ಇದು ದೇಶದ ಒಟ್ಟು ಪ್ರಕರಣವನ್ನು 3,45,96,776 ಕ್ಕೆ ಒಯ್ದಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 267 ಸಾವುಗಳು ವರದಿಯಾಗಿದ್ದು, ಒಟ್ಟು ವರದಿಯಾದ ಸಾವಿನ ಸಂಖ್ಯೆಯನ್ನು 4,69,247 ಕ್ಕೆ ಹೆಚ್ಚಿಸಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು … Continued