ಉಪ್ಪಿನ ಹರಳಿನ ಗಾತ್ರದಷ್ಟು ಚಿಕ್ಕದಾದ ಸೂಕ್ಷ್ಮಕ್ಯಾಮೆರಾ ಆವಿಷ್ಕಾರ..!..ಈ ತಂತ್ರಜ್ಞಾನದ ಬಗ್ಗೆ ನೋಡಿ

ಪ್ರಿನ್ಸ್‌ಟನ್ ವಿಶ್ವವಿದ್ಯಾನಿಲಯ ಮತ್ತು ವಾಷಿಂಗ್ಟನ್ ವಿಶ್ವವಿದ್ಯಾನಿಲಯದ ಸಂಶೋಧಕರು ಒಂದು ಉಪ್ಪಿನ ಹರಳಿನ ಗಾತ್ರದ ಅಲ್ಟ್ರಾಕಾಂಪ್ಯಾಕ್ಟ್ ಕ್ಯಾಮೆರಾವನ್ನು ಆವಿಷ್ಕಾರ ಮಾಡಿದ್ದಾರೆ. ಈ ಸಣ್ಣ ಗಾತ್ರದ ಕ್ಯಾಮೆರಾಗಳು ಮಾನವನ ದೇಹದೊಳಗೆ ರೋಗಗಳ ಕುರಿತು ಅನ್ವೇಷಿಸಲು ಉತ್ತಮ ಸಾಮರ್ಥ್ಯ ಹೊಂದಿವೆ ಎಂದು ಹೇಳಲಾಗಿದೆ. ಈ ಅತ್ಯಂತ ಸಣ್ಣ ಕ್ಯಾಮೆರಾವು 5,00,000 ಪಟ್ಟು ದೊಡ್ಡದಾದ ಸಾಂಪ್ರದಾಯಿಕ ಸಂಯುಕ್ತ ಕ್ಯಾಮೆರಾ ಲೆನ್ಸ್‌ಗೆ ಸಮನಾಗಿ … Continued

ಅಕ್ಟೋಬರ್‌ನಲ್ಲಿ 20 ಲಕ್ಷ ಭಾರತೀಯ ಖಾತೆಗಳನ್ನು ನಿಷೇಧಿಸಿದ ವಾಟ್ಸಪ್‌!

ನವದೆಹಲಿ: ಫೇಸ್‌ಬುಕ್-ಮೆಟಾ ಒಡೆತನದ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸಪ್‌ ಅಕ್ಟೋಬರಿನಲ್ಲಿ ಭಾರತದಲ್ಲಿ 20 ಲಕ್ಷ ಖಾತೆಗಳನ್ನು ನಿಷೇಧಿಸಿದೆ. ಸೆಪ್ಟೆಂಬರ್‌ನಲ್ಲಿ 2.2 ಮಿಲಿಯನ್‌ಗಿಂತಲೂ ಹೆಚ್ಚು ಭಾರತೀಯ ಖಾತೆಗಳನ್ನು ನಿಷೇಧಿಸಿತ್ತು. ವಾಟ್ಸಪ್ ಪ್ಲಾಟ್‌ಫಾರ್ಮ್‌ನಲ್ಲಿನ ಸಂದೇಶಗಳು ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಆಗಿವೆ. ಆದರೆ ಇದು ಬಳಕೆದಾರರ ವರದಿಗಳು, ಪ್ರೊಫೈಲ್ ಫೋಟೋಗಳು, ಗುಂಪು ಫೋಟೋಗಳು ಸೇರಿದಂತೆ ಲಭ್ಯವಿರುವ ಎನ್‌ಕ್ರಿಪ್ಟ್ ಮಾಡದ ಮಾಹಿತಿಯನ್ನು ಅವಲಂಬಿಸಿ ಕ್ರಮ … Continued

ಭಾರತದಲ್ಲಿ 9,765 ಹೊಸ ಕೋವಿಡ್-19 ಪ್ರಕರಣಗಳು ದಾಖಲು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 9,765 ಹೊಸ ಕೋವಿಡ್ -19 ಪ್ರಕರಣಗಳು ಮತ್ತು 477 ಸಾವುಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹಂಚಿಕೊಂಡ ಅಂಕಿಅಂಶಗಳು ತಿಳಿಸಿವೆ. ಇದು ದೇಶದ ಒಟ್ಟು ಪ್ರಕರಣವನ್ನು 3,45,63,749 ಕ್ಕೆ ಒಯ್ದಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 8,548 ರೋಗಿಗಳು ಚೇತರಿಸಿಕೊಂಡಿದ್ದು, ದೇಶಾದ್ಯಂತ ಒಟ್ಟು ಚೇತರಿಸಿಕೊಂಡವರ ಸಂಖ್ಯೆ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4ರ‌ ವರೆಗೂ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಸುರಿಯುತ್ತಿರುವ ಮಳೆ ಇನ್ನೂ ಮೂರು ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ರಾಜ್ಯಾದ್ಯಂತ ಮತ್ತೆ ಮಳೆಯಾಗುತ್ತಿದೆ. ಇದು ಡಿ. 4ರ ವರೆಗೂ ಮುಂದುವರಿಯಲಿದ್ದು, ಕರಾವಳಿ, ಮಲೆನಾಡಿನಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕ, ಆಂಧ್ರಪ್ರದೇಶ, ಒಡಿಶಾ, ಮಹಾರಾಷ್ಟ್ರ … Continued

ಹೊರಬಿದ್ದ ಬಿಜೆಪಿ ಶಾಸಕ ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ್ದ ವಿಡಿಯೊ: ಪೊಲೀಸ್‌ ತನಿಖೆ ಆರಂಭ

ಬೆಂಗಳೂರು: ಯಲಹಂಕದ ಬಿಜೆಪಿ ಶಾಸಕ ಎಸ್‌.ಆರ್‌. ವಿಶ್ವನಾಥ್‌ ಅವರನ್ನು ಮುಗಿಸುವ ಕುರಿತು ವ್ಯಕ್ತಿ ಹಾಗೂ ಕಾಂಗ್ರೆಸ್‌ ಮುಖಂಡರೊಬ್ಬರ ನಡುವಿನ ಸಂಭಾಷಣೆಯ ವಿಡಿಯೋ ಹೊರಬಿದ್ದಿದ್ದು, ಹೀಗಾಗಿ ಶಾಸಕರ ಭದ್ರತೆ ಹೆಚ್ಚಿಸಲಾಗಿದೆ ಹಾಗೂ ತನಿಖೆ ನಡೆಯುತ್ತಿದೆ. ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ವಿಶ್ವನಾಥ್ ವಿರುದ್ಧ ಎರಡು ಬಾರಿ ಸೋತಿದ್ದ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಹಾಗೂ ಅವರ ಆಪ್ತ ಕುಳ್ಳ ದೇವರಾಜ್ … Continued