ಕೃಷ್ಣ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಡೀಮ್ಡ್‌ ವಿವಿ ಘಟಿಕೋತ್ಸವದಲ್ಲಿ ಸಚಿವ ನಿರಾಣಿಗೆ ಗೌರವ ಡಾಕ್ಟರೇಟ್ ಪ್ರದಾನ

ಕರಾಡ್ (ಮಹಾರಾಷ್ಟ್ರ): ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿರುವ ಕರಾಡ್ ನ ಕೃಷ್ಣ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಡೀಮ್ಡ್‌ ವಿಶ್ವವಿದ್ಯಾಲಯದಲ್ಲಿ ಭಾನುವಾರ ನಡೆದ ಘಟಿಕೋತ್ಸವದಲ್ಲಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಗೌರವ ಡಾಕ್ಟರೇಟ್‌ ಸ್ವೀಕರಿಸಿದರು. ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸಚಿವ ಮುರುಗೇಶ್‌ ನಿರಾಣಿ ಅವರಿಗೆ ಸಮಾಜಸೇವೆ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ನೀಡಿದ ಸೇವೆ … Continued

ಕಾರ್‌ ಡ್ರೈವಿಂಗ್ ಲೈಸೆನ್ಸ್ ಪಡೆದ ಭಾರತದ ಮೊದಲ ಕುಬ್ಜ ..ಎತ್ತರ ಕೇವಲ ಮೂರಡಿ..! ಈತನ ಕಾರು ಡ್ರೈವಿಂಗ್‌ ವೀಕ್ಷಿಸಿ

ಹೈದರಾಬಾದ್: ಅಸಾಧ್ಯವಾದುದು ಯಾವುದೂ ಇಲ್ಲ ಎಂಬ ಮಾತು ನಿಜವೆಂದು ಸಾಬೀತುಪಡಿಸುವ ಮೂಲಕ ಹೈದರಾಬಾದ್‌ನ 42 ವರ್ಷದ ಗಟ್ಟಿಪಲ್ಲಿ ಶಿವಪಾಲ್ ಡ್ರೈವಿಂಗ್ ಲೈಸೆನ್ಸ್ ಗಳಿಸಿದ ಭಾರತದ ಮೊದಲ ಕುಬ್ಜ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೇವಲ ಮೂರು ಅಡಿ ಎತ್ತರದ 42 ವರ್ಷದ ಶಿವಪಾಲ ಪದವಿ ಪೂರ್ಣಗೊಳಿಸಿದ ಅವರ ಜಿಲ್ಲೆಯ ಮೊದಲ ಅಂಗವಿಕಲ ವ್ಯಕ್ತಿ ಎನಿಸಿಕೊಂಡಿದ್ದಾರೆ. ಶಿವಪಾಲ್ 2004 … Continued

ಕನ್ನಡದ ಹಿರಿಯ ನಟ ಶಿವರಾಂ ಪಂಚಭೂತಗಳಲ್ಲಿ ಲೀನ:ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಬೆಂಗಳೂರು: ಕನ್ನಡದ ಚಿತ್ರರಂಗದ ಹಿರಿಯ ನಟ ಶಿವರಾಂ ಅವರ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವದೊಂದಿಗೆ ಇಂದು (ಡಿಸೆಂಬರ್​ 5) ಮಧ್ಯಾಹ್ನ ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ನೆರವೇರಿತು. ಶಿವರಾಂ ಅವರ ಮಕ್ಕಳಾದ ರವಿಶಂಕರ್, ಲಕ್ಷ್ಮೀಶ್‌ ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಕನ್ನಡ ಚಿತ್ರರಂಗಕ್ಕೆ ಮಾರ್ಗದರ್ಶಕರಾಗಿದ್ದ ಶಿವರಾಂ, ಪಂಚಭೂತಗಳಲ್ಲಿ ಲೀನರಾದರು. ಅಯ್ಯಪ್ಪ ಗುರುಸ್ವಾಮಿಯಾಗಿದ್ದ ಶಿವರಾಂ ಅವರಿಗೆ ಪಂಚಾಮೃತ ಅಭಿಷೇಕ … Continued

ಯಡಿಯೂರಪ್ಪ ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ: ಕುಮಾರಸ್ವಾಮಿ

ಮೈಸೂರು:ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ. ಯಡಿಯೂರಪ್ಪ ಮಾತ್ರ ನನಗೆ ಕರೆ ಮಾಡಿ ಬೆಂಬಲ ಕೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬಹಿರಂಗವಾಗಿಯೇ ನಮಗೆ ಯಾರ ಬೆಂಬಲ ಬೇಡ ಎಂದು ಹೇಳಿದೆ. ಬೆಂಬಲ ಬೇಡ ಎಂದವರಿಗೆ ನಾವೇ ಹೋಗಿ ಬೆಂಬಲ ಕೊಡಲು ಸಾಧ್ಯವಿಲ್ಲ. … Continued

ಶಿವಮೊಗ್ಗ: ನನ್ನ ಹಸುಗಳು ಹಾಲು ಕೊಡುತ್ತಿಲ್ಲ ಸ್ವಾಮಿ, ಠಾಣೆಗೆ ಕರೆಸಿ ಬುದ್ಧಿ ಹೇಳಿ ಎಂದು ಪೊಲೀಸರಿಗೆ ದೂರು ನೀಡಿದ ರೈತ..!

ಶಿವಮೊಗ್ಗ: ಗುಂಪುಗಳ ನಡುವೆ ಜಗಳವಾದರೆ ಪೊಲೀಸರಿಗೆ ದೂರು ನೀಡುತ್ತಾರೆ. ಆದರೆ ಇಲ್ಲೊಬ್ಬ ರೈತ ತನ್ನ ಹಸುಗಳು ಹಾಲು ಕೊಡುತ್ತಿಲ್ಲ ಅವುಗಳಿಗೆ ನೀವೇ ಬುದ್ಧಿಹೇಳಿ ಎಂದು ತನ್ನ ನಾಲ್ಕು ಹಸುಗಳ ವಿರುದ್ಧವೇ ಪೊಲೀಸರಿಗೆ ದೂರು ನೀಡಿದ ವಿಚಿತ್ರ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬಾಳೆಹೊನ್ನೂರು ಬಳಿ ಈ ಘಟನೆ ನಡೆದಿದ್ದು, ಸಿದ್ದೀಪುರ … Continued

ಇಂಡೋನೇಷ್ಯಾದಲ್ಲಿ ಅಗ್ನಿಪರ್ವತ ಸ್ಫೋಟ: 12 ಕಿಮೀ ಎತ್ತರಕ್ಕೆ ಚಿಮ್ಮಿದ ಬೂದಿ, ಕನಿಷ್ಠ 13 ಸಾವು, 98 ಮಂದಿಗೆ ಗಾಯ

ಲುಮಾಜಾಂಗ್: ಇಂಡೋನೇಷ್ಯಾದ ಜಾವಾ ದ್ವೀಪದ ಅತ್ಯಂತ ಎತ್ತರದ ಪರ್ವತವಾದ ಸೆಮೆರುದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡ ಪರಿಣಾಮ ಹತ್ತಾರು ಕಿಮೀ ಎತ್ತರದವರೆಗೆ ದಟ್ಟವಾದ ಬೂದಿ ಚಿಮ್ಮಿದೆ. ಕನಿಷ್ಠ 13 ಮಂದಿ ಸಾವಿಗೀಡಾದ್ದಾರೆ. ಅಲ್ಲದೆ, ನೂರಾರು ಜನರು ಗಾಯಗೊಂಡಿದ್ದಾರೆ. ಜ್ವಾಲಾಮುಖಿಯ ನಡುವೆ ಸಿಲುಕಿದ್ದ ಹತ್ತು ಮಂದಿಯನ್ನು ರಕ್ಷಿಸಿ ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ ಎಂದು ದೇಶದ ವಿಪತ್ತು ನಿರ್ವಹಣಾ ಸಂಸ್ಥೆ (ಬಿಎನ್‌ಪಿಬಿ) … Continued

ದೆಹಲಿಯಲ್ಲಿ ಓಮಿಕ್ರಾನ್ ರೂಪಾಂತರದ ಮೊದಲ ಪ್ರಕರಣ ದೃಢ: ಭಾರತದಲ್ಲಿ ಐದನೇ ಪ್ರಕರಣ

ನವದೆಹಲಿ: ಭಾನುವಾರ, ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರು ದೆಹಲಿಯಲ್ಲಿಕೊರೊನಾ ವೈರಸ್ಸಿನ ಓಮಿಕ್ರಾನ್ ರೂಪಾಂತರದ ಮೊದಲ ಪ್ರಕರಣವನ್ನು ದೃಢಪಡಿಸಿದ್ದಾರೆ. ಇದು ಭಾರತದಲ್ಲಿ ದೃಢಪಡಿಸಿದ ಓಮಿಕ್ರಾನ್ ಪ್ರಕರಣಗಳ ಸಂಖ್ಯೆಯನ್ನು ಐದಕ್ಕೆ ಏರಿಸಿದೆ. ತಾಂಜಾನಿಯಾದಿಂದ ಹಿಂದಿರುಗಿದ ರೋಗಿಯನ್ನು ದೆಹಲಿಯ ಲೋಕನಾಯಕ ಜೈ ಪ್ರಕಾಶ್ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಲ್ಲಿಯವರೆಗೆ, ಕೋವಿಡ್ -19 ಗೆ ಧನಾತ್ಮಕ ಪರೀಕ್ಷೆ ಮಾಡಿದ … Continued

ಜವಾಹರ್ ನವೋದಯ ವಿದ್ಯಾಲಯದಲ್ಲಿ ಕೊರೊನಾ ಸ್ಫೋಟ; 40 ಮಕ್ಕಳಿಗೆ ಸೋಂಕು ದೃಢ

ಚಿಕ್ಕಮಗಳೂರು : ರಾಜ್ಯದಲ್ಲಿ ಓಮಿಕ್ರಾನ್‌ ಸೋಂಕು ಪತ್ತೆಯಾದ ಬೆನ್ನಿಗೇ ಕೊರೊನಾ ಸೋಂಕು ಸಹ ಹೆಚ್ಚುತ್ತಿದೆ. ಶಾಲೆ, ಕಾಲೇಜುಗಳು ಈಗ ಕೊರೊನಾ ಹಾಟ್‌ಸ್ಪಾಟ್‌ ಆಗುತ್ತಿದ್ದು, ಈಗ ಚಿಕ್ಕಮಗಳೂರು ಜಿಲ್ಲೆಯ ಎನ್‌.ಆರ್.ಪುರದ ಸಿಗೋಡು ಗ್ರಾಮದಲ್ಲಿರುವ ಜವಾಹರ್‌ ನವೋದಯ ವಸತಿ ಶಾಲೆಯ 40 ವಿದ್ಯಾರ್ಥಿಗಳಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೊದಲು ಜವಾಹರ್‌ ನವೋದಯ ಶಾಲೆಯ ಮೂವರು ವಿದ್ಯಾರ್ಥಿಗಳು ಹಾಗೂ … Continued

ಭಾರತವು 8,895 ಹೊಸ ಕೋವಿಡ್ ಪ್ರಕರಣಗಳು ದಾಖಲು, ಬಿಹಾರದಲ್ಲಿ ಹೆಚ್ಚಿನ ಸಾವುಗಳು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 8,895 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಬಿಹಾರದಲ್ಲಿ ಅತಿ ಹೆಚ್ಚು ದೈನಂದಿನ ಸಾವುಗಳು ವರದಿಯಾಗಿದ್ದು, 2,426 ಸಾವುಗಳು ಸಂಭವಿಸಿವೆ…! ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,796 ಸಾವುಗಳು ವರದಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 4,73,326 ಕ್ಕೆ ತಲುಪಿದೆ.ಕಳೆದ 24 ಗಂಟೆಗಳಲ್ಲಿ ಒಟ್ಟು 6,918 ರೋಗಿಗಳು ಚೇತರಿಸಿಕೊಂಡಿದ್ದಾರೆ, ಇದು ದೇಶಾದ್ಯಂತ … Continued

ನಾಗಾಲ್ಯಾಂಡ್‌ನ ಸೋಮದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಗರಿಕರು ಸೇರಿದಂತೆ 13 ಮಂದಿ ಸಾವು; ತನಿಖೆಗೆ ಸಿಎಂ ಆದೇಶ

ಕೊಹಿಮಾ: ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯ ತಿರು ಗ್ರಾಮ ಪ್ರದೇಶದಲ್ಲಿ ಶನಿವಾರ ಸಂಜೆ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಸೈನಿಕ ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹದಿಮೂರು ಸಾವುಗಳನ್ನು ಪೊಲೀಸ್ ವರಿಷ್ಠಾಧಿಕಾರಿ ಇಮ್ನಾಲೆನ್ಸಾ ಖಚಿತಪಡಿಸಿದ್ದಾರೆ. ವರದಿಗಳ ಪ್ರಕಾರ, ಓಟಿಂಗ್ ಗ್ರಾಮದ ಜನರ ಗುಂಪೊಂದು ಪಿಕ್-ಅಪ್ ಮಿನಿ ಟ್ರಕ್‌ನಲ್ಲಿ ಮನೆಗೆ ಮರಳುತ್ತಿದ್ದಾಗ ಅವರ ಮೇಲೆ ಗುಂಡು ಹಾರಿಸಲಾಗಿದೆ. … Continued