ಜಿಲ್ಲಾ ಮಟ್ಟದ ದೇಶಭಕ್ತಿ -ರಾಷ್ಟ್ರ ನಿರ್ಮಾಣದ ಘೋಷಣೆ ಸ್ಪರ್ಧೆಯಲ್ಲಿ ಪ್ರಥಮ

ಧಾರವಾಡ: ಇಲ್ಲಿನ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಸ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ಎಂ.ಎ ಇಂಗ್ಲೀಷ್ ೩ನೇ ಸೆಮಿಸ್ಟರ್ ನಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಗ್ಲೋರಿಯಾ ಡಿಸೋಜಾ ಭಾರತ ಸರ್ಕಾರದ ನೆಹರು ಯುವ ಕೇಂದ್ರವು ಆಯೋಜಿಸಿದ್ದ ಜಿಲ್ಲಾ ಮಟ್ಟದ ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದ ಘೋಷಣೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಅವರನ್ನು ಜನತಾ ಶಿಕ್ಷಣ ಸಮಿತಿಯ ಪರವಾಗಿ ಕಾರ್ಯದರ್ಶಿಗಳಾದ ಡಾ. ನ. ವಜ್ರಕುಮಾರ ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಹಾವೀರ ಉಪಾದ್ಯೆ, ವಿಭಾಗದ ಮುಖ್ಯಸ್ಥರಾದ ಬಿ.ಜೆ ಕಂಬಾರ, ಸ್ಮಿತಾ ಪಾಟೀಲ್ ಉಪಸ್ಥಿತರಿದ್ದರು.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement