ಅಮೆರಿಕದಲ್ಲಿ ಕೋವಿಡ್‌ ಸುನಾಮಿ… ದೈನಂದಿನ 5.8 ಲಕ್ಷ ಕೋವಿಡ್ ಪ್ರಕರಣಗಳು ದಾಖಲು..ಮಕ್ಕಳ ಆಸ್ಪತ್ರೆ ದಾಖಲಾತಿ ಪ್ರಮಾಣದಲ್ಲಿ ಭಾರೀ ಏರಿಕೆ..!

ನವದೆಹಲಿ: ಮುಂಬರುವ ವಾರಗಳಲ್ಲಿ ‘ಓಮಿಕ್ರಾನ್ ಹಿಮಪಾತ’ದ ಬಗ್ಗೆ ತಜ್ಞರು ಎಚ್ಚರಿಸಿದಂತೆ ಅಮೆರಿಕದಲ್ಲಿ ಕೋವಿಡ್ -19 ಪ್ರಕರಣಗಳ ಭಾರೀ ಉಲ್ಬಣವು ದಾಖಲೆಯ ಸಂಖ್ಯೆಯಲ್ಲಿ ಮಕ್ಕಳನ್ನು ಆಸ್ಪತ್ರೆಗೆ ದಾಖಲಾಗುವಂತೆ ಮಾಡುತ್ತಿದೆ. ಅಲ್ಲಿ ಬಹುತೇಕ ಯುವಕರು ಹಾಗೂ ಹದಿಹರೆಯದವರು ಲಸಿಕೆ ಹಾಕಿಸಿಕೊಂಡಿಲ್ಲ ಎಂಬುದು ತಜ್ಞರ ಅಳಲು. ಅಮೆರಿಕ ತನ್ನದೇ ದಾಖಲೆಯನ್ನು ಮುರಿದಿದೆ ಮತ್ತು ಒಂದು ದಿನದಲ್ಲಿ ಒಟ್ಟು 5,80,000 ಹೊಸ … Continued

ದೇಶದಲ್ಲಿ ಕೋವಿಡ್ ಸೋಂಕು ನಿನ್ನೆಗಿಂತ 27% ಏರಿಕೆ; 1,270ಕ್ಕೆ ತಲುಪಿದ ಓಮಿಕ್ರಾನ್‌ ಸೋಂಕು

ಭಾರತದ ಸಕ್ರಿಯ ಪ್ರಕರಣಗಳು 91,361ಕ್ಕೆ ಏರಿದೆ. ಸಕ್ರಿಯ ಪ್ರಕರಣಗಳು ಒಟ್ಟು ಪ್ರಕರಣಗಳಲ್ಲಿ ಶೇಕಡಾ 1 ಕ್ಕಿಂತ ಕಡಿಮೆ, 0.26%ರಷ್ಟಿದೆ. ಚೇತರಿಕೆ ದರವು ಪ್ರಸ್ತುತ 98.36 ಪ್ರತಿಶತದಲ್ಲಿದೆ. ಕಳೆದ 24 ಗಂಟೆಗಳಲ್ಲಿ 7,585 ಚೇತರಿಕೆ ವರದಿ. ಕಳೆದ 88 ದಿನಗಳಲ್ಲಿ ದೈನಂದಿನ ಧನಾತ್ಮಕತೆಯ ದರ (1.34%) ಶೇಕಡಾ 2 ಕ್ಕಿಂತ ಕಡಿಮೆ ಸಾಪ್ತಾಹಿಕ ಸಕಾರಾತ್ಮಕತೆಯ ದರ (0.89%) … Continued

ಆವರ್ತಕ ಕೆವೈಸಿ ಅಪ್‌ಡೇಟ್‌ನ ಗಡುವನ್ನು ಮಾರ್ಚ್ 31ರ ವರೆಗೆ ವಿಸ್ತರಿಸಿದ ಆರ್‌ಬಿಐ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿಯಂತ್ರಿತ ಘಟಕಗಳಿಂದ ಗ್ರಾಹಕರ ಕೆವೈಸಿ (KYC) ಕಡ್ಡಾಯ ಆವರ್ತಕ ನವೀಕರಣಕ್ಕಾಗಿ ಗಡುವನ್ನು ಮಾರ್ಚ್ 31, 2022ರ ವರೆಗೆ ವಿಸ್ತರಿಸಿದೆ. ಕೊರೊನಾದ ಓಮಿಕ್ರಾನ್‌ ಪ್ರಭೇದವು ಭಾರತದಲ್ಲೂ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಈ ಗಡುವನ್ನು 2022ರ ಮಾರ್ಚ್‌ 31ರ ವರೆಗೆ ವಿಸ್ತರಿಸಲಾಗಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತನ್ನ ನೋಟಿಸ್‌ನಲ್ಲಿ ತಿಳಿಸಿದೆ. … Continued

ಹುಷಾರ್‌.. ಆ್ಯಂಡ್ರಾಯ್ಡ್ ಅಪ್ಲಿಕೇಶನ್ “ಕಲರ್‌ ಮೆಸೇಜ್‌”ನಲ್ಲಿ ಜೋಕರ್ ವೈರಸ್ ಇರಬಹುದು…

ಆ್ಯಂಡ್ರಾಯ್ಡ್ ಫೋನ್ ಬಳಕೆದಾರರಾಗಿದ್ದರೆ ನಿಮಗೆ ಗೊತ್ತಿರಬಹುದು, ಯಾವುದೇ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಲು ಬಯಸಿದರೆ, ಗೂಗಲ್ ಪ್ಲೇ ಸ್ಟೋರ್ ಮೂಲಕ ಅದನ್ನು ಸುಲಭವಾಗಿ ಡೌನ್ಲೋಡ್ ಮಾಡಬಹುದು. ಆದಾಗ್ಯೂ, ಪ್ಲೇ ಸ್ಟೋರ್ನಲ್ಲಿನ ಪ್ರತಿಯೊಂದು ಆಂಡ್ರಾಯ್ಡ್ ಅಪ್ಲಿಕೇಶನ್ ಸೆಕ್ಯೂರ್ ಆಗಿಲ್ಲ ಎಂಬುದು ಗೊತ್ತಿರಲೇಬೇಕು. ಫೋನ್‌ನಲ್ಲಿ ಸುರಕ್ಷಿತವಲ್ಲದ ಅಪ್ಲಿಕೇಶನ್‌ಗಳನ್ನು ನೀವು ಡೌನ್‌ಲೋಡ್ ಮಾಡಿದರೆ, ಡೇಟಾ ಅಳಿಸಿ ಹೋಗಬಹುದು ಅಥವಾ ಅದು … Continued

ವಯಸ್ಕರಿಗಿಂತ 2ರಿಂದ 18 ವರ್ಷದ ಮಕ್ಕಳಲ್ಲಿ ಕೋವ್ಯಾಕ್ಸಿನ್ ಹೆಚ್ಚು ಪರಿಣಾಮಕಾರಿ ಎಂದ ಭಾರತ್ ಬಯೋಟೆಕ್

ಹೈದರಾಬಾದ್: ಕೋವಿಡ್‌ ವಿರೋಧಿ ಕೋವ್ಯಾಕ್ಸಿನ್ ವಯಸ್ಕರಿಗಿಂತ 2 ರಿಂದ 18 ವರ್ಷದೊಳಗಿನ ಮಕ್ಕಳಲ್ಲಿ ಹೆಚ್ಚು ರೋಗನಿರೋಧಕ ಶಕ್ತಿ ಉಂಟುಮಾಡಿ ಪರಿಣಾಮಕಾರಿಯಾಗಿ ಕೋವಿಡ್-19 ವಿರುದ್ಧ ಹೋರಾಡಲು ಶಕ್ತಿ ತುಂಬಿದೆ. ಮತ್ತು ಕೋವ್ಯಾಕ್ಸಿನ್ ತುಂಬಾ ಸುರಕ್ಷಿತ ಎಂದು ಭಾರತ್ ಬಯೋಟೆಕ್ ಹೇಳಿದೆ. 12ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕೆ ಕೋವ್ಯಾಕ್ಸಿನ್ ಬಳಕೆಗೆ ಭಾರತೀಯ ಔಷಧ ನಿಯಂತ್ರಣ ಸಂಸ್ಥೆ … Continued

ಅಚ್ಚರಿ ತರುವ ಪ್ರಾಣಿಗಳ ಬುದ್ಧಿವಂತಿಕೆ…ನಲ್ಲಿ ಬಿಟ್ಟುನೀರು ಕುಡಿದು ನಂತರ ನಳ ಬಂದ್‌ ಮಾಡುವ ಮಂಗ-ಹಸು..! ವೀಕ್ಷಿಸಿ

ನೀರು ಜೀವಜಲ ಅದೆಷ್ಟು ಅಮೂಲ್ಯ ಎಂಬುದು ಎಲ್ಲರಿಗೂ ಗೊತ್ತು. ಆದರೆ, ಒಂದಷ್ಟು ಸಂದರ್ಭದಲ್ಲಿ ನಾವು ಮನುಷ್ಯರು ನೀರನ್ನು ಪೋಲು ಮಾಡುತ್ತೇವೆ. ನೀರೆಂಬ ಅಮೃತವನ್ನು ಮಿತವಾಗಿ ಬಳಸಬೇಕು ಎಂದು ಗೊತ್ತಿದ್ದರೂ ಒಂದಷ್ಟು ಸಂದರ್ಭದಲ್ಲಿ ನೀರು ಪೋಲಾಗಿ ಹೋಗುತ್ತದೆ. ಹೀಗೆ ನೀರಿನ ಪ್ರಾಮುಖ್ಯತೆ ಗೊತ್ತಿದ್ದೂ ನೀರು ಪೋಲು ಮಾಡುವವರಿಗೆ ಈ ದೃಶ್ಯ ಒಂದು ಪಾಠವಾಗಿದೆ. ಪ್ರಾಣಿಗಳು ತೋರುವ ಬುದ್ಧಿವಂತಿಕೆ, … Continued

ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಪ್ರಕರಣದಲ್ಲಿ ಭಾರೀ ಏರಿಕೆ..198 ಹೊಸ ಪ್ರಕರಣಗಳು ದಾಖಲು

ಮುಂಬೈ: ಮಹಾರಾಷ್ಟ್ರವು ಗುರುವಾರ ಓಮಿಕ್ರಾನ್ ಪ್ರಕರಣಗಳಲ್ಲಿ ಭಾರಿ ಏರಿಕೆ ಕಂಡಿದೆ. ಹೊಸದಾಗಿ 198 ಪ್ರಕರಣಗಳು ದಾಖಲಾಗಿದೆ. ರಾಜ್ಯ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ ಈಗ 450ಕ್ಕೆ ಏರಿದೆ. ಮತ್ತೊಂದೆಡೆ, ಮುಂಬೈ 3,671 ತಾಜಾ ಸೋಂಕುಗಳನ್ನು ದಾಖಲಿಸಿದೆ, ಇದು ಡೇಟಾ ಪ್ರಕಾರ ನಿನ್ನೆಯ ಸಂಖ್ಯೆಗಳಿಗೆ ಹೋಲಿಸಿದರೆ 46% … Continued

ಕೌಶಲ್ಯಭರಿತ ತರಬೇತಿ ಇಂದಿನ ಅಗತ್ಯ:ಡಾ. ಅಜಿತ ಪ್ರಸಾದ

ಧಾರವಾಡ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಒಳ್ಳೆಯ ಉದ್ಯೋಗ ಅಥವಾ ಸ್ವ ಉದ್ಯೋಗ ಪ್ರಾರಂಭಿಸಬೇಕಾದರೆ ಕೌಶಲ್ಯಭರಿತ ತರಬೇತಿ ಅತಿ ಅವಶ್ಯವಾಗಿದೆ. ಎಲ್ಲ ರಂಗಗಳಲ್ಲೂ ವಿದ್ಯಾರ್ಥಿಗಳಿಗೆ ವಿಫುಲ ಅವಕಾಶವಿದ್ದು, ತಂತ್ರಜ್ಞಾನ, ಮಾರುಕಟ್ಟೆ ಜ್ಞಾನ, ಸಾಮಾನ್ಯ ಜ್ಞಾನ ಮುಂತಾದವುಗಳ ಬಗ್ಗೆ ಮಾಹಿತಿ ಇದ್ದವರು ಮಾತ್ರ ಉನ್ನತ ಹುದ್ದೆ ಅಲಂಕರಿಸಲು ಸಾಧ್ಯ ಎಂದು ಪ್ರಾಚಾರ್ಯರಾದ ಡಾ. ಅಜಿತ್ ಪ್ರಸಾದ ಹೇಳಿದರು. ಜೆ.ಎಸ್.ಎಸ್ … Continued

ಮತ್ತೆ ವೇಗವಾಗಿ ಏರುತ್ತಿದೆ ಕೊರೊನಾ: ಮುಂಬೈ-ದೆಹಲಿ -ಕೋಲ್ಕತ್ತಾದಲ್ಲಿ ಒಂದೇ ದಿನದಲ್ಲಿ ಸೋಂಕು ದ್ವಿಗುಣ, 6 ರಾಜ್ಯಗಳಲ್ಲಿ ಮೇ ಸ್ಥಿತಿಗೆ ಬಂದ ದೈನಂದಿನ ಸೋಂಕು..! ಇಲ್ಲಿದೆ ಮಾಹಿತಿ

ನವದೆಹಲಿ: ದೆಹಲಿ, ಹರಿಯಾಣ, ತಮಿಳುನಾಡು, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಗುಜರಾತ್, ಕರ್ನಾಟಕ ಮತ್ತು ಜಾರ್ಖಂಡ್ ಎಂಬ ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಿನ ಏರಿಕೆಯನ್ನು ವರದಿ ಮಾಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಈ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸಾಪ್ತಾಹಿಕ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯನ್ನು ಕಂಡಿವೆ ಮತ್ತು ಪ್ರಕರಣದ … Continued

ಆಮ್‌ ಆದ್ಮಿ ಪಕ್ಷದ ಧಾರವಾಡ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸಂತೋಷ ನರಗುಂದ ರಾಜೀನಾಮೆ

ಹುಬ್ಬಳ್ಳಿ: ಆಮ್‌ ಆದ್ಮಿ ಪಕ್ಷದ ಧಾರವಾಡ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸಂತೋಷ ನರಗುಂದ ಅವರು ರಾಜೀನಾಮೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪಕ್ಷದ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಜೊತೆ ಈ ಕುರಿತು ಮಾತನಾಡಿದ್ದು, ಇಂದಿನಿಂದ ಆಮ್ ಆದ್ಮಿ ಪಕ್ಷದ ಧಾರವಾಡ ಜಿಲ್ಲಾಧ್ಯಕ್ಷ ಸ್ಥಾನದ ಜವಾಬ್ದಾರಿ ಬಿಟ್ಟುಕೊಟ್ಟಿದ್ದೇನೆ ಎಂದು ತಿಳಿಸಿದ್ದಾರೆ. ಕಳೆದೆರಡು ವರ್ಷದ … Continued