ತಮ್ಮ ತಾಯಿ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯನ್ನು ಕೊಂದು ಶವವನ್ನು ಬಾವಿಯಲ್ಲಿ ಎಸೆದ ಬಾಲಕಿಯರು

ವಯನಾಡ್ (ಕೇರಳ): ಕೇರಳದ ಇಬ್ಬರು ಹದಿಹರೆಯದ ಹುಡುಗಿಯರು ಮಂಗಳವಾರ ತಮ್ಮ ತಾಯಿಯ ಮೇಲೆ ಅತ್ಯಾಚಾರ ಮಾಡಲು ಪ್ರಯತ್ನಿಸಿದ 70 ವರ್ಷದ ವ್ಯಕ್ತಿಯನ್ನು ಕೊಂದು ಆತನ ಶವವನ್ನು ಬಾವಿಗೆ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವ್ಯಕ್ತಿ ಈ ಹೆಣ್ಣುಮಕ್ಕಳ ತಂದೆಯ ಚಿಕ್ಕಮ್ಮನ ಪತಿ ಎಂದು ಹೇಳಲಾಗಿದೆ. 15 ಮತ್ತು 16 ವರ್ಷ ವಯಸ್ಸಿನ ಹುಡುಗಿಯರು ಮತ್ತು ಅವರ … Continued

ಹಿಂದೂ ದೇಗುಲಗಳನ್ನು ಕಾನೂನಿನಿಂದ ಸ್ವತಂತ್ರ ಮಾಡುತ್ತೇವೆ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಮತಾಂತರ ಕಾಯ್ದೆ ಜಾರಿಗೆ ವಿಶೇಷ ಕಾರ್ಯ ಪಡೆ ರಚನೆ ಮಾಡಲಾಗುತ್ತದೆ. ಬೇರೆ ಸಮುದಾಯದ ಪ್ರಾರ್ಥನಾ ಸ್ಥಳಕ್ಕೆ ಸ್ವತಂತ್ರವಿರುವ ರೀತಿಯಲ್ಲೇ ಹಿಂದೂ ದೇವಾಲಯಗಳನ್ನೂ ಸ್ವತಂತ್ರ ಮಾಡುತ್ತೇವೆ. ಹಿಂದೂ ದೇಗುಲಗಳನ್ನು ಕಾನೂನಿನಿಂದ ಮುಕ್ತ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಘೋಷಣೆ ಮಾಡಿದ್ದಾರೆ. ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೊಳಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆ ಮಾಡಿಸುತ್ತೇವೆ. ಸರ್ವ … Continued

ಕರ್ನಾಟಕದಲ್ಲಿ ಇಂದು 566 ಹೊಸ ಕೋವಿಡ್ ಪ್ರಕರಣಗಳು ದಾಖಲು: ಬೆಂಗಳೂರಿನಲ್ಲೇ 400 ಹೊಸ ಸೋಂಕು

ಬೆಂಗಳೂರು : ರಾಜ್ಯದಲ್ಲಿ ಬುಧವಾರ 566 ಹೊಸ ಕೋವಿಡ್-19 ಪ್ರಕರಣಗಳು ಮತ್ತು ಆರು ಸಾವುಗಳು ವರದಿಯಾಗಿವೆ, ಒಟ್ಟು ಸೋಂಕಿತರ ಸಂಖ್ಯೆ 30,05,798 ಕ್ಕೆ, ಸಾವಿನ ಸಂಖ್ಯೆ 38,324 ಕ್ಕೆ ತಲುಪಿದೆ. ಈಗ ಮತ್ತೆ ಪ್ರಕರಣಗಳು ಐದುನೂರರ ಗಡಿ ದಾಟಿದೆ. ಈ ದಿನ 245 ಮಂದಿ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದು, , ಇದುವರೆಗೆ ರಾಜ್ಯದಲ್ಲಿ ಒಟ್ಟು ಚೇತರಿಸಿಕೊಂಡವರ … Continued

ಉತ್ತರ ಕನ್ನಡ ಜಿಲ್ಲೆ ಕರಾವಳಿ ಭಾಗದಲ್ಲಿ ಡಿಸೆಂಬರ್‌ 31ರಂದು ಮಾತ್ರ ರಾತ್ರಿ 8ರಿಂದಲೇ ನೈಟ್‌ ಕರ್ಫ್ಯೂ ಜಾರಿ

ಕಾರವಾರ: ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರ ಆದೇಶಿಸಿದ್ದ ರಾತ್ರಿ ಕರ್ಫ್ಯೂಗೆ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಹೊಸ ವರ್ಷದ ಹಿನ್ನೆಲೆಯಲ್ಲಿ ಸಮಯ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬುಧವಾರ ಆದೇಶ ಮಾಡಿದ್ದಾರೆ. ಈ ಆದೇಶ ಡಿ.೩೧ ಮಾತ್ರ ಸೀಮಿತವಾಗಿದೆ. ಹೊಸ ಆದೇಶದಂತೆ ಡಿ.31ರಂದು ರಾತ್ರಿ 8 ಗಂಟೆಯಿಂದ ಮುಂಜಾನೆ ಐದು ಗಂಟೆ ವರೆಗೆ … Continued

ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಸ್ಥಾನದಿಂದ ಮುಕ್ತನಾಗಿದ್ದೇನೆ ಎಂದು ತಿಳಿಸಿದ ಅನಂತ ಅಶೀಸರ

ಶಿರಸಿ : ಕಳೆದ ಎರಡು ವರ್ಷಗಳಿಂದ ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಅನಂತ ಹೆಗಡೆ ಅಶೀಸರ ತಮ್ಮ ಸ್ಥಾನದಿಂದ ಮುಕ್ತನಾಗಿದ್ದೇನೆ ಎಂದು ಹೇಳಿದ್ದಾರೆ. ಡಿಸೆಂಬರ್ ೨೦೨೧ ರ ಅಂತ್ಯಕ್ಕೆ ಎರಡು ವರ್ಷಗಳ ಅವಧಿ ಮುಕ್ತಾಯಗೊಂಡ ಕಾರಣ ತಮ್ಮ ಅಧ್ಯಕ್ಷ ಜವಾಬ್ದಾರಿಯಿಂದ ಮುಕ್ತರಾಗುವುದಾಗಿ ಅವರು ಡಿಸೆಂಬರ್‌ ೨೮ ಕ್ಕೆ ಸಲ್ಲಿಸಿರುವ ಪತ್ರದಲ್ಲಿ ತಿಳಿಸಿದ್ದಾರೆ. ಇದೇ … Continued

ತನ್ನ ಕೆಲಸ ಸಮಯಕ್ಕೆ ಮುಗಿಸಿಲ್ಲ ಎಂಬ ಕಾರಣಕ್ಕೆ ತನ್ನ ಸಂಬಳ ತಾನೇ ತಡೆಹಿಡಿದ ಈ ಐಎಎಸ್​ ಅಧಿಕಾರಿ..!

ಜಬಲ್ಪುರ (ಮಧ್ಯಪ್ರದೇಶ):ಮಧ್ಯಪ್ರದೇಶದ ಸಾರ್ವಜನಿಕ ಕುಂದುಕೊರತೆಗಳನ್ನು ಪರಿಹರಿಸಲು ವಿಳಂಬ ಮಾಡಿದ್ದಕ್ಕಾಗಿ ಜಬಲ್‌ಪುರದ ಜಿಲ್ಲಾಧಿಕಾರಿ ಕರ್ಮವೀರ್ ಶರ್ಮಾ ಅವರು ತಮ್ಮ ಸಂಬಳವನ್ನು ತಾವೇ ಹಿಡಿದಿಟ್ಟುಕೊಂಡು ತಮಗೆ ತಾವೇ ಸ್ವತಃ ಶಿಕ್ಷೆ ವಿಧಿಸಿಕೊಂಡಿದ್ದಾರೆ…! ಮುಖ್ಯಮಂತ್ರಿ ಸಹಾಯವಾಣಿಯಿಂದ ಸ್ವೀಕರಿಸಿದ ಪ್ರಕರಣಗಳಿಗೆ ಸಂಬಂಧಿಸಿದ ಎಲ್ಲಾ ಬಾಕಿ ಕೆಲಸಗಳನ್ನು ಪೂರ್ಣಗೊಳಿಸುವ ವರೆಗೆ ಅವರು ತಮ್ಮ ವೇತನವನ್ನು ತಡೆಹಿಡಿಯಲಾಗುವುದು ಎಂದು ಹೇಳಿದ್ದಾರೆ. ಕಾಮಗಾರಿ ಬಾಕಿ ಇದ್ದಲ್ಲಿ … Continued

ಕರ್ನಾಟಕ ಬಂದ್​ಗೆ ರಾಜ್ಯ ರೈತ ಸಂಘ ಸಂಪೂರ್ಣ ಬೆಂಬಲ: ಕೋಡಿಹಳ್ಳಿ ಚಂದ್ರಶೇಖರ

ಬೆಂಗಳೂರು: ರಾಜ್ಯ ಬಂದ್​ಗೆ ಸಂಪೂರ್ಣ ಬೆಂಬಲ ಇದೆ. ನಾಡಿನ ವಿಚಾರ ಬಂದಾಗ ನಾವು ರಾಜ್ಯದ ಪರವಾಗಿ ನಿಲ್ಲುತ್ತೇವೆ. ರಾಜ್ಯದೊಳಗೆ ಬೇರೆ ರಾಜ್ಯಗಳ ಪ್ರಕ್ರಿಯೆ ನಡೆಯಬಾರದು. ಎಂಇಎಸ್ ಅನ್ನು ಸಂಪೂರ್ಣವಾಗಿ ನಿಷೇಧ ಮಾಡಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದ್ದಾರೆ. ನಗರದ ಪ್ರೆಸ್ ಕ್ಲಬ್​ನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ … Continued

ಏಕಾಏಕಿ ಗ್ರಾಮದೊಳಕ್ಕೇ ನುಗ್ಗಿದ 200 ಆನೆಗಳ ಹಿಂಡು…! ; ಬೆಚ್ಚಿಬಿದ್ದ ಜನ, ಅರಣ್ಯ ಇಲಾಖೆ ಸಿಬ್ಬಂದಿ..ವೀಕ್ಷಿಸಿ

ನಾಗಾಂವ್ (ಅಸ್ಸಾಂ):  ಆನೆಗಳ ಹಿಂಡು ಅಸ್ಸಾಂನ ನಾಗಾಂವ್‌ನ ವಸತಿ ಪ್ರದೇಶಗಳಿಗೆ ನುಗ್ಗಿದೆ. ಸುಮಾರು 200 ಸಂಖ್ಯೆಯಷ್ಟಿದ್ದ ಆನೆಗಳು ಆಹಾರಗಳನ್ನು ಹುಡುಕಿಕೊಂಡು ಗ್ರಾಮಗಳಿಗೆ ನುಗ್ಗಿವೆ. ಅರಣ್ಯ ವಿಭಾಗದ ಅಧಿಕಾರಿಗಳು ಮತ್ತು ಗ್ರಾಮಸ್ಥರು ಈ ಆನೆಗಳನ್ನು ಓಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ನಾಗಾಂವ್ ಅರಣ್ಯ ಸಂರಕ್ಷಣಾ ಅಸ್ಸಾಂ ರೇಂಜರ್ ರಾಜೇನ್ ಸೈಕಿಯಾ ತಿಳಿಸಿದ್ದಾರೆ. ಅಸ್ಸಾಂನ ನಾಗಾಂವ್ ಪ್ರದೇಶವು ಪದೇ ಪದೇ … Continued

ವಿಶ್ವದಾದ್ಯಂತ ಹೊಸ ಕೋವಿಡ್‌-19 ಪ್ರಕರಣಗಳಲ್ಲಿ ದಾಖಲೆ ಏರಿಕೆ, ಓಮಿಕ್ರಾನ್ ಅಪಾಯದ ನಡುವೆ ಸಾಪ್ತಾಹಿಕ ಪ್ರಕರಣಗಳಲ್ಲಿ 11% ಹೆಚ್ಚಳ: ಡಬ್ಲ್ಯುಎಚ್‌ಒ

ಬರ್ಲಿನ್: ಪ್ರಪಂಚದಾದ್ಯಂತದ ದೇಶಗಳು ಹೊಸ ಕೋವಿಡ್‌-19 ಪ್ರಕರಣಗಳಲ್ಲಿ ದಾಖಲೆಯ ಏರಿಕೆಗೆ ಸಾಕ್ಷಿಯಾಗುತ್ತಿವೆ. ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಪ್ರಕಾರ ವಿಶ್ವಾದ್ಯಂತ ದಾಖಲಾದ ಹೊಸ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆಯು ಹಿಂದಿನ ವಾರಕ್ಕೆ ಹೋಲಿಸಿದರೆ ಕಳೆದ ವಾರ ಶೇಕಡಾ 11ರಷ್ಟು ಹೆಚ್ಚಾಗಿದೆ. ಅಕ್ಟೋಬರ್‌ನಿಂದ ಇದು ಕ್ರಮೇಣ ಹೆಚ್ಚಳ ಅನುಸರಿಸಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಮಂಗಳವಾರ … Continued

ಕೂಜಳ್ಳಿಯಲ್ಲಿ ನಡೆದ ಪಂ.ಷಡಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಕಾರ್ಯಕ್ರಮ

ಕುಮಟಾ: ಸಂಗೀತ ಕೇವಲ ಮನಸ್ಸಿಗೆ ನೆಮ್ಮದಿಯನ್ನಷ್ಟೇ ನೀಡುವುದಿಲ್ಲ, ಜೊತೆಗೆ ಮಹಾದಾನಂದವನ್ನೂ ನೀಡುತ್ತದೆ ಎಂದು ಎಂಟಿಎನ್ಎಲ್ ನಿವೃತ್ತ ಜಿಡಿಎಂ ರಮೇಶ ಎಸ್. ಹೆಗಡೆ ಹೇಳಿದರು. ಪಂ.ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ಕುಮಟಾ ತಾಲೂಕಿನ ಕೂಜಳ್ಳಿ ಕುಳಿಹಕ್ಕಲ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ನಡೆದ ಪಂ. ಷಡಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಗೀತ ಆಸ್ವಾದನೆಯೂ ಒಂದು … Continued