ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಷರೀಫ್ ಬಾಬು ವಿರುದ್ಧ ದೂರು ದಾಖಲು
ಬೆಂಗಳೂರು: ಇಂದು (ಡಿಸೆಂಬರ್ 1) ಬೆಂಗಳೂರು ನಗರ ಕ್ಷೇತ್ರd ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಷರೀಫ್ ಬಾಬು ವಿರುದ್ಧ ದೂರು ದಾಖಲಾಗಿದೆ. ಬಿಜೆಪಿ ಮುಖಂಡರು ದೂರು ಸಲ್ಲಿಸಿದ್ದು,. ಪ್ರಚಾರ ಭಾಷಣದಲ್ಲಿ ಹಣ ನೀಡುವ ಆಮಿಷ ಒಡ್ಡಿದ ಆರೋಪದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ದೂರು ದಾಖಲಾಗಿದೆ. ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ … Continued