ಪಂಜಾಬ್ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ ಭಾರತದ ತಂಡದ ಮಾಜಿ ಆಟಗಾರ ದಿನೇಶ್ ಮೊಂಗಿಯಾ

ಪಂಜಾಬ್ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ ಭಾಋತದ ತಂಡದ ಮಾಜಿ ಆಟಗಾರ ದಿನೇಶ್ ಮೊಂಗಿಯಾ ನವದೆಹಲಿ: ಭಾರತದ ಕ್ರಿಕೆಟ್‌ ತಂಡದ ಮಾಜಿ ಆಟಗಾರ ದಿನೇಶ್ ಮೊಂಗಿಯಾ ಪಂಜಾಬ್ ಚುನಾವಣೆಗೂ ಮುನ್ನ ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ತಮ್ಮ ರಾಜಕೀಯದ ಇನ್ನಿಂಗ್ಸ್ ಪ್ರಾರಂಭಿಸಿದ್ದಾರೆ. ದೆಹಲಿಯ ಬಿಜೆಪಿ ಪಕ್ಷದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮೊಂಗಿಯಾ(44) ಅವರು ಸೇರ್ಪಡೆಯಾಗಿದ್ದು, ಈ ವೇಳೆ … Continued

ಮತದಾನ ಮಾಡಿ ಬರುತ್ತಿದ್ದ ಮಹಿಳೆಯ ಕಾರು ಅಡ್ಡಗಟ್ಟಿ ಬರ್ಬರವಾಗಿ ಕೊಲೆ ಮಾಡಿದ ದುಷ್ಕರ್ಮಿಗಳು

ಬೆಂಗಳೂರು: ಕಾರು ಅಡ್ಡಗಟ್ಟಿ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಸೋಮವಾರ ರಾತ್ರಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅರ್ಚನಾ ರೆಡ್ಡಿ (40)ಕೊಲೆಯಾಗಿರುವ ಗೃಹಿಣಿ ಎಂದು ಗುರುತಿಸಲಾಗಿದೆ. ಮೂಲತಃ ಜಿಗಣಿ ನಿವಾಸಿಯಾಗಿರುವ ಅವರು, ಇತ್ತೀಚೆಗೆ ಬೆಳ್ಳಂದೂರಿನಲ್ಲಿ ವಾಸವಾಗಿದ್ದರು. ನಿನ್ನೆ ಜಿಗಣಿ ಪುರಸಭೆಗೆ ನಡೆದ ಚುನಾವಣೆಯಲ್ಲಿ ಮತದಾನ ಮಾಡಲು ಅರ್ಚನಾ ರೆಡ್ಡಿ ಬರುತ್ತಾರೆ ಎಂದು … Continued

ನೀತಿ ಆಯೋಗದ ಆರೋಗ್ಯ ಸೂಚ್ಯಂಕ: 9ನೇ ಸ್ಥಾನಕ್ಕೆ ಕುಸಿದ ಕರ್ನಾಟಕ, ಕೇರಳಕ್ಕೆ ಮೊದಲ ಸ್ಥಾನ

ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರ ಸಮರೋಪಾದಿಯಲ್ಲಿ ಪ್ರಯತ್ನಿಸುತ್ತಿದೆ. ಆದರೂ ಸೋಮವಾರ ಬಿಡುಗಡೆಯಾದ ನೀತಿ ಆಯೋಗದ ಆರೋಗ್ಯ ಸೂಚ್ಯಂಕ ಪಟ್ಟಿಯಲ್ಲಿ ಒಟ್ಟಾರೆ ಸೂಚ್ಯಂಕದಲ್ಲಿ ಕರ್ನಾಟಕ 9ನೇ ಸ್ಥಾನಕ್ಕೆ ಕುಸಿದಿದೆ. ಕೇರಳ ಪ್ರಥಮ ಸ್ಥಾನದಲ್ಲಿದ್ದರೆ ತಮಿಳುನಾಡು ದ್ವಿತೀಯ ಸ್ಥಾನದಲ್ಲಿದೆ. 2018-19ರ ನೀತಿ ಆಯೋಗದ ಆರೋಗ್ಯ ಸೂಚ್ಯಂಕ ಪಟ್ಟಿಯಲ್ಲಿ ಕರ್ನಾಟಕ 16ನೇ ಸ್ಥಾನದಲ್ಲಿತ್ತು. ಈ ವರ್ಷ … Continued

ಕೈಕಾಲುಗಳೇ ಇಲ್ಲದ ವ್ಯಕ್ತಿ ಮಾರ್ಪಡಿಸಿದ ವಾಹನ ಚಲಾಯಿಸುವುದು ನೋಡಿ ವಿಸ್ಮಯಗೊಂಡ ಆನಂದ್ ಮಹೀಂದ್ರಾ.. ವ್ಯಕ್ತಿಗೆ ಉದ್ಯೋಗದ ಆಫರ್‌..ವೀಕ್ಷಿಸಿ

ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ದೆಹಲಿಯಲ್ಲಿ ವಿಶೇಷ ಸಾಮರ್ಥ್ಯವುಳ್ಳ ಅಪರೂಪದ ವ್ಯಕ್ತಿಗೆ ಉದ್ಯೋಗ ನೀಡುವ ಮೂಲಕ ಆನ್‌ಲೈನ್‌ನಲ್ಲಿ ವಿಶೇಷ ಪ್ರೀತಿ ಗಳಿಸಿದ್ದಾರೆ. ಸೋಮವಾರ ಟ್ವಿಟರ್‌ನಲ್ಲಿ ಪೋಸ್ಟ್‌ನಲ್ಲಿ, ಆನಂದ್ ಮಹೀಂದ್ರಾ ಅವರು ಕೈಕಾಲುಗಳೇ ಇಲ್ಲದ ಅಂಗವಿಕಲ ವ್ಯಕ್ತಿಯ ವಿಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು ತಾವು ಆ ವ್ಯಕ್ತಿ ವ್ಯಕ್ತಿತ್ವದಿಂದ ವಿಸ್ಮಯಗೊಂಡಿದ್ದೇನೆ ಎಂದು ಹೇಳಿದ್ದಾರೆ. ಆನಂದ್ ಮಹೀಂದ್ರಾ ಟ್ವೀಟ್ ಮಾಡಿರುವ … Continued

ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಆರಂಭ: ಪಕ್ಷ ಸಂಘಟನೆ, ಜಿಪಂ, ತಾಪಂ ಚುನಾವಣೆಗಳ ಬಗ್ಗೆಯೂ ಚರ್ಚೆ

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರು ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದು ೬ ತಿಂಗಳು ಪೂರೈಸುತ್ತಿರುವಾಗಲೇ ಹುಬ್ಬಳ್ಳಿಯಲ್ಲಿ ಇಂದಿನಿಂದ (ಡಿಸೆಂಬರ್‌ ೨೮ರಿಂದ) ಆರಂಭವಾಗಿರುವ ಎರಡು ದಿನಗಳ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷ ಸಂಘಟನೆ, ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ ಚುನಾವಣೆಯ ಸಿದ್ಧತೆ, ವಿಧಾನ ಪರಿಷತ್ ಚುನಾವಣೆಯ ಫಲಿತಾಂಶದ ಪರಾಮರ್ಶೆ, ವಿಧಾನಸಭಾ ಉಪಚುನಾವಣೆ ಸೋಲು ಇವೆಲ್ಲದರ … Continued

ಮಹತ್ವದ ಸುದ್ದಿ…60 ವರ್ಷ ಮೇಲ್ಪಟ್ಟವರಿಗೆ ‘ಮುನ್ನೆಚ್ಚರಿಕೆ’ ಲಸಿಕೆ ಡೋಸ್‌(ಬೂಸ್ಟರ್‌ ಡೋಸ್‌)ಗೆ ವೈದ್ಯಕೀಯ ಪ್ರಮಾಣಪತ್ರದ ಅಗತ್ಯವಿಲ್ಲ: ಕೇಂದ್ರ

ನವದೆಹಲಿ:ಕೊಮೊರ್ಬಿಡಿಟಿಗಳೊಂದಿಗೆ 60 ವರ್ಷಕ್ಕಿಂತ ಮೇಲ್ಪಟ್ಟವರು ಕೋವಿಡ್ -19 ಲಸಿಕೆಯ “ಮುನ್ನೆಚ್ಚರಿಕೆಯ ಡೋಸ್” ಅಥವಾ ಬೂಸ್ಟರ್‌ ಡೋಸ್‌ ಪಡೆಯಲು ವೈದ್ಯಕೀಯ ಪ್ರಮಾಣಪತ್ರವನ್ನು ಅಪ್‌ಲೋಡ್ ಮಾಡುವ ಅಥವಾ ಒದಗಿಸುವ ಅಗತ್ಯವಿಲ್ಲ ಎಂದು ಕೇಂದ್ರವು ಮಂಗಳವಾರ ತಿಳಿಸಿದೆ. ಮಂಗಳವಾರ ರಾಜ್ಯಗಳೊಂದಿಗೆ ಕೇಂದ್ರದಆರೋಗ್ಯ ಕಾರ್ಯದರ್ಶಿ ಸಭೆ ನಡೆಸಿದ ನಂತರದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ, 60 ವರ್ಷಕ್ಕಿಂತ ಮೇಲ್ಪಟ್ಟವರು ವೈದ್ಯರಿಂದ ಪ್ರಮಾಣಪತ್ರವಿಲ್ಲದೆ … Continued

ಮೆಹಂದಿ ಕಾರ್ಯಕ್ರಮ ನಡೆಯುತ್ತಿದ್ದ ಮನೆಗೆ ನುಗ್ಗಿಲಾಠಿ ಪ್ರಹಾರ, ಮದುಮಗ-ಮಹಿಳೆಯರಿಗೂ ಗಾಯ: ಪೊಲೀಸರು ವಿರುದ್ಧ ಆರೋಪ

ಕುಂದಾಪುರ: ಉಡುಪಿ ಜಿಲ್ಲೆಯ ಕೋಟತಟ್ಟು ಗ್ರಾಮದ ಕೊರಗ ಕಾಲೋನಿಯಲ್ಲಿ ಮೆಹಂದಿ ಕಾರ್ಯಕ್ರಮ ನಡೆಯುತ್ತಿದ್ದ ವೇಳೆಯಲ್ಲಿ ಏಕಾಏಕಿ ನುಗ್ಗಿದ ಪೊಲೀಸರು ಡಿಜೆ ಹಾಗೂ ಲೈಟ್‌ ಆಫ್‌ ಮಾಡಿ, ಮದುಮಗ ಸೇರಿದಂತೆ ಸಿಕ್ಕ ಸಿಕ್ಕವರ ಮೇಲೆ ಲಾಠಿ ಚಾರ್ಜ್‌ ಮಾಡಿದ್ದಾರೆ ಎಂಬ ಆರೋಪ‌ ಕೇಳಿಬಂದಿದೆ. ಪೊಲೀಸರ ಅಮಾನವೀಯ ವರ್ತನೆಯ ವಿರುದ್ದ ಕೆರಳಿರುವ ಸ್ಥಳೀಯ ಮುಖಂಡರು ಪೊಲೀಸ್‌ ಠಾಣೆಗೆ ಮುತ್ತಿಗೆ … Continued

ದೆಹಲಿಯಲ್ಲಿ ಕೊವಿಡ್​ 19 ಹೆಚ್ಚಳ; ಹಳದಿ ಅಲರ್ಟ್ ಘೋಷಣೆ, ಶಾಲೆ-ಕಾಲೇಜು ಬಂದ್​

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ ಪಾಸಿಟಿವ್ ದರ ಶೇಕಡಾ 0.5 ಕ್ಕಿಂತ ಹೆಚ್ಚಿರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ತಿಳಿಸಿದ್ದಾರೆ. ಮಂಗಳವಾರ ಕೋವಿಡ್ ಉನ್ನತ ಮಟ್ಟದ ಸಭೆಯಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP) ಅಡಿಯಲ್ಲಿ ಕೆಲವು ನಿರ್ಬಂಧಗಳನ್ನು … Continued

ಕೋವಿಡ್​ ವಿರೋಧಿ ಲಸಿಕೆ ಕೊವಾವ್ಯಾಕ್ಸ್​, ಕಾರ್ಬೆವ್ಯಾಕ್ಸ್ ತುರ್ತು ಬಳಕೆಗೆ ಕೇಂದ್ರದಿಂದ ಅನುಮೋದನೆ

ನವದೆಹಲಿ: ದೇಶದಲ್ಲಿನ ಕೋವಿಡ್​ ವಿರುದ್ಧದ ಹೋರಾಟಕ್ಕೆ ಇದೀಗ ಮತ್ತೆರಡು ಲಸಿಕೆಗಳು ಲಭ್ಯವಾಗಲಿದೆ.ಮತ್ತೆರಡು ಹೊಸ ಕೊರೊನಾ ಲಸಿಕೆಗಳ ತುರ್ತು ಬಳಕೆಗೆ ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಅಧೀನದ ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ಅನುಮೋದನೆ ನೀಡಿದೆ. ಕೊವಾವ್ಯಾಕ್ಸ್​ ಹಾಗೂ ಕಾರ್ಬೆವ್ಯಾಕ್ಸ್​ ಕೋವಿಡ್‌ ವಿರುದ್ಧದ ಲಸಿಕೆಗಳ ತುರತು ಬಳಕೆಗೆ ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ … Continued

ರಾಜ್ಯೋತ್ಸವ ಪ್ರಶಸ್ತಿಯಿಂದ ಕರ್ನಾಟಕ ಕಲಾಶ್ರೀ ವರೆಗೆ…: ಅಂಗವೈಕಲ್ಯ ಮೆಟ್ಟಿ ನಿಂತ ಅಪ್ರತಿಮ ಕೀಬೋರ್ಡ್‌ ವಾದಕ ಕೂಜಳ್ಳಿ ಗಣೇಶ ಭಟ್ಟರ ಸಂಗೀತ ಪಯಣದ ಹಾದಿ

ಕುಮಟಾ: ದೈಹಿಕ ನ್ಯೂನತೆ ದೇಹಕ್ಕೆ ಮಾತ್ರವೇ ಹೊರತು ಮನಸ್ಸಿಗಲ್ಲ. ಸಾಧಿಸುವ ದೃಢ ಸಂಕಲ್ಪ ಮಾಡಿದರೆ ಅದು ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ಜೀವಂತ ಸಾಕ್ಷಿ ಗಣೇಶ್ ಈಶ್ವರ ಭಟ್ ಅವರು.ಕೈ ಹಾಗೂ ಕಾಲುಗಳಿಗೆ ಒಂದೊಂದೇ ಬೆರಳುಗಳಿದ್ದರೂ ಸಾಮಾನ್ಯ ಕಲಾವಿದರಂತೆ ಇವರು ಕೀಬೋರ್ಡ್ ಬಾರಿಸುವ ಕಲೆ ಎಂಥವರನ್ನೂ ಬೆರಗುಗೊಳಿಸುತ್ತದೆ. ಅಪ್ರತಿಮವಾಗಿ ಕೀಬೋರ್ಡ್ ನುಡಿಸುತ್ತಾರೆ. ಕೀಬೋರ್ಡನ್ನು ಪರಿಪೂರ್ಣ 10 ಬೆರಳುಗಳಿಗೆ … Continued