ಹೊಸ ವರ್ಷಕ್ಕೆ ಗ್ರಾಹಕರಿಗೆ ಕೊಂಚ ಸಮಾಧಾನ…ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 102.50 ರೂ. ಕಡಿತ

ನವದೆಹಲಿ: ಹೊಸ ವರ್ಷ ಗ್ರಾಹಕರಿಗೆ ಕೊಂಚ ಸಮಾಧಾನದ ವಿಷಯ, ನ್ಯಾಷನಲ್ ಆಯಿಲ್ ಮಾರ್ಕೆಟಿಂಗ್ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 102.50 ರೂ.ಗಳಷ್ಟು ಕಡಿತಗೊಳಿಸಿವೆ. ಇದು ಜನವರಿ 1, 2022 ರಿಂದ ಜಾರಿಗೆ ಬರಲಿದೆ. 19 ಕೆಜಿ ವಾಣಿಜ್ಯ ಸಿಲಿಂಡರ್ ಇಂದಿನಿಂದ ದೆಹಲಿಯಲ್ಲಿ 1998.50 ರೂ.ಗಳಾಗಿದೆ. ಈ ಕ್ರಮವು 19 ಕೆಜಿ ಸಿಲಿಂಡರ್‌ನ … Continued

ಮತ್ತೆ ಅಬ್ಬರಿಸುತ್ತಿದೆ ಕೊರೊನಾ: ಭಾರತದಲ್ಲಿ 22775 ಹೊಸ ಕೋವಿಡ್-19 ಪ್ರಕರಣಗಳು ದಾಖಲು, ಅಕ್ಟೋಬರ್ 3ರ ನಂತರ ದಾಖಲಾದ ಅತಿಹೆಚ್ಚು ಪ್ರಕರಣ..!

ನವದೆಹಲಿ: ಭಾರತವು ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆ ಕಂಡಿದೆ. ಕಳೆದ 24 ಗಂಟೆಗಳಲ್ಲಿ 22,775 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿದ್ದು, ನಿನ್ನೆ ವರದಿ ಮಾಡಿದ್ದಕ್ಕಿಂತ ಕೋವಿಡ್ -19 ಪ್ರಮಾಣವು 5.9% ಹೆಚ್ಚಾಗಿದೆ. ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳು ತಿಳಿಸಿವೆ. ಅಕ್ಟೋಬರ್ 3 ರಂದು ಭಾರತದಲ್ಲಿ 22,842 ಪ್ರಕರಣಗಳು ವರದಿಯಾಗಿತ್ತು. ಅದರ … Continued

ದೇಶದ ಖ್ಯಾತ ಯಾತ್ರಾ ಸ್ಥಳ ಜಮ್ಮು-ಕಾಶ್ಮೀರದ ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳಿತ, 12 ಭಕ್ತರ ಸಾವು, 14 ಮಂದಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಯಾತ್ರಾ ಸ್ಥಳ ಮಾತಾ ವೈಷ್ಣೋದೇವಿ ಮಂದಿರದಲ್ಲಿ ನಡೆದ ಕಾಲ್ತುಳಿತದಲ್ಲಿ ಸುಮಾರು 12 ಮಂದಿ ಭಕ್ತರು ಮೃತಪಟ್ಟಿದ್ದಾರೆ ಹಾಗೂ 14 ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಏರುವ ಸಂಭವವಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಭಕ್ತಾದಿಗಳ ನೂಕುನುಗ್ಗಲಿನಿಂದಾಗಿ ಕಾಲ್ತುಳಿತ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು … Continued

ಅನುದಾನ ತಾರತಮ್ಯ: ದೇವೇಗೌಡರಿಂದ ಸಿಎಂ ಮನೆ ಮುಂದೆ ಧರಣಿ ಎಚ್ಚರಿಕೆ

ಬೆಂಗಳೂರು: ದಾಸರಹಳ್ಳಿ ಕ್ಷೇತ್ರದ ಅನುದಾನ ತಾರತಮ್ಯದ ಬಗ್ಗೆ ಮುಖ್ಯಮಂತ್ರಿ ಮನೆ ಮುಂದೆ ಧರಣಿ ಕೂರುವುದಾಗಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಿಳಿಸಿದ್ದಾರೆ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯ ಶಾಸಕ ಮಂಜುನಾಥ್ ಅವರೊಂದಿಗೆ, ಹದಗೆಟ್ಟಿರುವ ವಿವಿಧ ರಸ್ತೆಗಳನ್ನು ವೀಕ್ಷಣೆ ಮಾಡಿ ನಂತರ ಮಾತನಾಡಿದ ಅವರು, ದಾಸರಹಳ್ಳಿ ಕ್ಷೇತ್ರಕ್ಕೆ ಅನುದಾನದ ತಾರತಮ್ಯ ಮಾಡಲಾಗುತ್ತಿದೆ. ದಾಸರಹಳ್ಳಿ ಕ್ಷೇತ್ರದ ಜನಪರವಾಗಿದ್ದು, ಅಭಿವೃದ್ಧಿ … Continued

ಪ್ರವಾಸಿಗರು ಒಳಗೆ ಕುಳಿತಿರುವಾಗಲೇ ಎಸ್‌ಯುವಿಯನ್ನು ತನ್ನ ಹಲ್ಲಿನಿಂದ ಕಚ್ಚಿ ಎಳೆದ ಹುಲಿ…! ಅಪರೂಪದ ವಿಡಿಯೊ ಹಂಚಿಕೊಂಡ ಉದ್ಯಮಿ ಆನಂದ್ ಮಹೀಂದ್ರಾ

ಕರ್ನಾಟಕದಲ್ಲಿ ಎಸ್‌ಯುವಿ ವಾಹನದ ಹಿಂದೆ ಸುಳಿದಾಡಿದ ಹುಲಿಯೊಂದು ನಂತರ ಅದರ ಬಂಪರ್ ಅನ್ನು ಕಿತ್ತುಹಾಕಲು ಪ್ರಯತ್ನಿಸುತ್ತದೆ. ಭಯಭೀತರಾದ ಜನರ ಗುಂಪೊಂದು ಅದರೊಳಗೆ ಕುಳಿತಿದ್ದರೂ ಸಹ, ಅದನ್ನು ಲಕ್ಷಕ್ಕೆ ತೆಗೆದುಕೊಳ್ಳದ ಹುಲಿ ತನ್ನ ಹಲ್ಲುಗಳನ್ನು ಎಸ್‌ಯುವಿಯ ಹಿಂಭಾಗದಲ್ಲಿ ಕಚ್ಚಿ ಹಿಡಿದು ಬಂಪರ್‌ ಅನ್ನು ಹಲ್ಲಿನಿಂದ ಕಚ್ಚಿ ಹಿಡಿದು ಜಗ್ಗುವ ವಿಡಿಯೊವನ್ನು ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. … Continued

ಜ್ವರ, ಕೆಮ್ಮು, ಗಂಟಲು ನೋವಿರುವ ಯಾವುದೇ ವ್ಯಕ್ತಿಗೆ ಅದು ಬೇರೆಯದ್ದು ಎಂದು ಸಾಬೀತಾಗುವ ವರೆಗೂ ಕೋವಿಡ್ ಶಂಕಿತ ಎಂದೇ ಪರಿಗಣಿಸಿ: ಸರ್ಕಾರ

ನವದೆಹಲಿ: ದೇಶದಲ್ಲಿ ಹೊಸ ಓಮಿಕ್ರಾನ್ ಕೋವಿಡ್ -19 ರೂಪಾಂತರದ ಪ್ರಕರಣಗಳಲ್ಲಿ ತೀವ್ರ ಏರಿಕೆಯ ಮಧ್ಯೆ, ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಪ್ರಯತ್ನದಲ್ಲಿ ಕೇಂದ್ರ ಸರ್ಕಾರ ಶುಕ್ರವಾರ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೊಸ ನಿರ್ದೇಶನವನ್ನು ನೀಡಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ನ(ICMR) ಡಾ. ಬಲರಾಮ್ … Continued