ಭಾರತೀಯ ಸೇನಾಪಡೆಯಿಂದ ಶ್ರೀನಗರದಲ್ಲಿ ಎಲ್ಇಟಿ ಉನ್ನತ ಕಮಾಂಡರ್, ಪಾಕಿಸ್ತಾನಿ ಉಗ್ರನ ಹತ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಶಾಲಿಮಾರ್ನಲ್ಲಿ ಭದ್ರತಾ ಪಡೆಗಳು ಸೋಮವಾರ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಉಗ್ರರಲ್ಲಿ ಒಬ್ಬನಾದ ಸಲೀಂ ಪರ್ರೆ ಎಂಬಾತ ಲಷ್ಕರ್ ಇ ತೈಬಾ (ಎಲ್ಇಟಿ) ಕಮಾಂಡರ್ ಆಗಿದ್ದ. ಇನ್ನೊಬ್ಬ ಭಯೋತ್ಪಾದಕನನ್ನು ಪಾಕಿಸ್ತಾನದ ಹಫೀಜ್ ಅಲಿಯಾಸ್ ಹಮ್ಜಾ ಎಂದು ಗುರುತಿಸಲಾಗಿದ್ದು, ಆತ ಬಂಡಿಪೋರಾದಲ್ಲಿ ಇಬ್ಬರು ಪೊಲೀಸರ ಹತ್ಯೆಯಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. … Continued