ಚಿಕ್ಕಮಗಳೂರಿನಲ್ಲಿ ಅಪರೂಪದ ಘಟನೆ.. ಬರೋಬ್ಬರಿ 22 ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗಳು..!

ಚಿಕ್ಕಮಗಳೂರು : 9 ವರ್ಷದವಳಿದ್ದಾಗ ನಾಪತ್ತೆಯಾಗಿದ್ದ ಮಗಳು ಬರೋಬ್ಬರಿ 22 ವರ್ಷಗಳ ಬಳಿಕ ಮತ್ತೆ ತಾಯಿ ಜೊತೆ ಸೇರಿದ ಅಪರೂಪದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ತಮಿಳುನಾಡು ಮೂಲದವರಾದ ಅಂಜಲಿ ಎಂಬುವರು ಮೂರು ವರಷ್ಗಳ ಹುಡುಕಾಟದ ನಂತರ ತಮ್ಮ ತಾಯಿ ಚೈತ್ರಾ ಎಂಬುವರನ್ನು ಕೊನೆಗೂ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. 30 ವರ್ಷಗಳ ಹಿಂದೆ ಚೈತ್ರಾ … Continued

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದ 9 ವರ್ಷದ ಹುಲಿ ದಿಢೀರ್ ಸಾವು..!

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದ ಒಂಭತ್ತು ವರ್ಷದ ಓಲಿವರ್ ಹೆಸರಿನ ಹುಲಿಯೊಂದು ಸೋಮವಾರ ಮಧ್ಯಾಹ್ನ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದೆ ಎಂದು ವರದಿಯಾಗಿದೆ. ಸಧೃಡವಾಗಿ ಆರೋಗ್ಯವಾಗಿದ್ದ ಓಲಿವರ್ ಹುಲಿಯು ಮಧ್ಯಾಹ್ನವರೆಗೂ ಚುರುಕಾಗಿತ್ತು. ಆದರೆ ನಂತರದಲ್ಲಿ ಅದರ ಪಂಜರ ಶುಚಿ ಮಾಡುವ ಸಂದರ್ಭದಲ್ಲಿ ಒಮ್ಮಿಂದೊಮ್ಮೆಲೇ ಕುಸಿದು ಬಿದ್ದಿದೆ, ಅದರ ಜೀವ ಉಳಿಸಲು ಮೃಗಾಲಯದ ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಿದರೂ … Continued

ಲಾಕ್ ಡೌನ್, ಸೆಮಿ ಲಾಕ್‌ಡೌನ್; ತಜ್ಞರ ಸಭೆ ಬಳಿಕ ಅಂತಿಮ ನಿರ್ಧಾರ, ಸಿಎಂ ಬೊಮ್ಮಾಯಿ

ಕಲಬುರಗಿ: ಕರ್ನಾಟಕದಲ್ಲಿ ಒಂದು ವಾರದಿಂದ ಕೋವಿಡ್ ಮತ್ತು ಓಮಿಕ್ರಾನ್ ಹೆಚ್ಚಾಗುತ್ತಿದೆ. ಹೀಗಾಗಿ ಇದನ್ನು ತಡೆಯಲು ಸುದಿರ್ಘ ಕ್ರಮ ಕೈಗೊಳ್ಳಬೇಕಾಗಿದೆ. ಔಷದಿ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಹಾಗೂ ಶಾಲಾ-ಕಾಲೇಜುಗಳಿಗೆ ರಜೆ ನೀಡುವ ಬಗ್ಗೆ ತಜ್ಞರನ್ನು ಕೇಳಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ. ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಗೆ ಮಾತನಾಡಿದ ಅವರು, ಇಂದು ಸಂಜೆ … Continued

ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದವನ ಬೂಟುಗಾಲಿನಿಂದ ತುಳಿದ ಕೇರಳ ಪೊಲೀಸ್ ಅಮಾನತು..ದೃಶ್ಯ ವಿಡಿಯೊದಲ್ಲಿ ಸೆರೆ

ತಿರುವನಂತಪುರಂ: ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಎಂದು ಆರೋಪಿಸಲಾದ ಪ್ರಯಾಣಿಕರೊಬ್ಬರನ್ನು ಪೊಲೀಸ್ ಬೂಟುಗಾಲಿನಿಂದ ಒದೆಯುತ್ತಿರುವುದನ್ನು ತೋರಿಸುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಕೇರಳದಲ್ಲಿ ಈ ಘಟನೆ ನಡೆದಿದ್ದು ಸುಮಾರು 20 ಸೆಕೆಂಡುಗಳ ವಿಡಿಯೊದಲ್ಲಿ, ಪೊಲೀಸ್ ನೆಲದ ಮೇಲೆ ಕುಳಿತಿದ್ದ ಪ್ರಯಾಣಿಕನನ್ನು ಬೂಟುಗಾಲಿನಿಂದ ಒದೆಯುತ್ತಿರುವುದನ್ನು ನೋಡಬಹುದು. ಕಾಣಿಸುತ್ತದೆ. ಈ ಅಮಾನವೀಯ ವರ್ತನೆ ಬಗ್ಗೆ ವ್ಯಾಪಕ ಆಕ್ರೋಶ … Continued

ಒಂದು ಡೋಸ್ ಕೋವಿಡ್‌ ಲಸಿಕೆ ನೀಡಿಕೆ :ಕರ್ನಾಟಕದ ಒಂಬತ್ತು ಜಿಲ್ಲೆಗಳಲ್ಲಿ ಶೇ.100 ಸಾಧನೆ

ಬೆಂಗಳೂರು: ಕರ್ನಾಟಕದ ಒಂಬತ್ತು ಜಿಲ್ಲೆಗಳಲ್ಲಿ ಸಿಂಗಲ್ ಡೋಸ್ ಲಸಿಕೆ ನೀಡಿಕೆ ಪೂರ್ಣವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಈ ಪರಿಶ್ರಮಕ್ಕಾಗಿ ಎಲ್ಲಾ ಆರೋಗ್ಯ ಕಾರ್ಯಕರ್ತರು ಮತ್ತು ಜಿಲ್ಲಾಡಳಿತಕ್ಕೆ ಅಭಿನಂದನೆಗಳು. ಕರ್ನಾಟಕದಲ್ಲಿ ಒಟ್ಟಾರೆ 97.5% ರಷ್ಟು ಮೊದಲ ಡೋಸ್ ಲಸಿಕೆ ನೀಡಲಾಗಿದೆ … Continued

ಅಮೆರಿಕದಲ್ಲಿ ಕೊರೊನಾ ಮಹಾಸ್ಫೋಟ: ಒಂದೇ ದಿನ 10 ಲಕ್ಷಕ್ಕಿಂತಲೂ ಹೆಚ್ಚು ಜನರಿಗೆ ಸೋಂಕು..!

ನ್ಯೂಯಾರ್ಕ್‌: ಓಮಿಕ್ರಾನ್‌ ರೂಪಾಂತರದ ತ್ವರಿತ ಹರಡುವಿಕೆಯ ಮಧ್ಯೆ ಅಮೆರಿಕ ಸೋಮವಾರ 10 ಲಕ್ಷ ಕೋವಿಡ್‌-19 ಪ್ರಕರಣಗಳನ್ನು ವರದಿ ಮಾಡಿದೆ. ಅಮೆರಿಕ ಆರೋಗ್ಯ ಅಧಿಕಾರಿಗಳು ಕೊರೊನಾ ವೈರಸ್ಸಿನ ಹಿಂದಿನ ಹಿಂದಿನ ಯಾವುದೇ ಅಲೆಗಿಂತ ಮೂರು ಪಟ್ಟು ಹೆಚ್ಚು ಹೊಸ ಪ್ರಕರಣಗಳನ್ನು ದಾಖಲಿಸಿದ್ದಾರೆ, ಸೋಮವಾರವೊಂದರಲ್ಲೇ 10 ಲಕ್ಷಕ್ಕಿಂತಲೂ ಹೆಚ್ಚು ಪ್ರಕರಣಗಳು ವರದಿಯಾಗಿವೆ ಎಂದು ಯುಎಸ್ಎ ಟುಡೇ ವರದಿ ಮಾಡಿದೆ. … Continued

ಏರುತ್ತಲೇ ಇದೆ… ಭಾರತದಲ್ಲಿ 37,379 ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲು

ನವದೆಹಲಿ: ಭಾರತದಲ್ಲಿ 37,379 ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಗಳಲ್ಲಿ 124 ಸಾವುಗಳು ಸಂಭವಿಸಿವೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳು ಮಂಗಳವಾರ ತೋರಿಸಿವೆ. ಸೋಮವಾರ ಒಟ್ಟು 11,007 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಡೇಟಾ ತಿಳಿಸಿದೆ, ದೈನಂದಿನ ಸಕಾರಾತ್ಮಕ ದರವು ಶೇಕಡಾ 3.24 ರಷ್ಟಿದೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ … Continued

ಮಂಡ್ಯ: ತಮಿಳುನಾಡು ದೇವಾಲಯಗಳ ಪ್ರವಾಸಕ್ಕೆ ತೆರಳಿದ್ದ 30 ಮಹಿಳೆಯರಿಗೆ ಕೋವಿಡ್ ಸೋಂಕು

ಮಂಡ್ಯ: ತಮಿಳುನಾಡಿನ ಓಂ ಶಕ್ತಿ ದೇವಾಲಯಕ್ಕೆ ಪ್ರವಾಸ ಕೈಗೊಂಡಿದ್ದ ಮಂಡ್ಯ ಜಿಲ್ಲೆಯ 30 ಮಹಿಳೆಯರಿಗೆ ಕೋವಿಡ್ 19 ಸೋಂಕು ದೃಢವಾಗಿದೆ. ಕಳೆದ ವಾರ ಶ್ರೀರಂಗಪಟ್ಟಣದ ವಿವಿಧ ಗ್ರಾಮಗಳಿಂದ ಆರು ಬಸ್ ಗಳಲ್ಲಿ ಮಹಿಳಾ ಭಕ್ತರು ತಮಿಳುನಾಡಿನ ಓಂ ಶಕ್ತಿ ದೇವಾಲಯಕ್ಕೆ ತೆರಳಿದ್ದರು. ಈಗಾಗಲೇ ನಾಲ್ಕು ಬಸ್ ಗಳು ವಾಪಸ್ಸು ಬಂದಿವೆ. ಬಂದವರಲ್ಲಿ 30ಕ್ಕೂ ಹೆಚ್ಚು ಮಂದಿಗೆ … Continued

ಕೋವಿಡ್ ನಿರ್ಬಂಧ: ಕೇಂದ್ರದ ಶೆ.50ರಷ್ಟು ಸಿಬ್ಬಂದಿಗೆ ವರ್ಕ್ ಫ್ರಂ ಹೋಂ

ನವದೆಹಲಿ: ದೇಶಾದ್ಯಂತ ದೈನಂದಿನ ಕೋವಿಡ್ -19 ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ, ಅಧೀನ ಕಾರ್ಯದರ್ಶಿ ಮಟ್ಟಕ್ಕಿಂತ ಕೆಳಗಿನ ಸರ್ಕಾರಿ ನೌಕರರ ದೈಹಿಕ ಹಾಜರಾತಿಯನ್ನು ಶೇಕಡಾ 50 ಕ್ಕೆ ಸೀಮಿತಗೊಳಿಸಲಾಗುವುದು ಎಂದು ಕೇಂದ್ರ ಸರ್ಕಾರ ಸೋಮವಾರ ಪ್ರಕಟಿಸಿದೆ. ಮುಂದಿನ ಸೂಚನೆ ಬರುವವರೆಗೆ ಮನೆಯಿಂದಲೇ ಕೆಲಸ ಮಾಡಲು ಸೂಚಿಸಲಾಗಿದೆ. ದಿವ್ಯಾಂಗರು, ಗರ್ಭಿಣಿಯರು ಕಚೇರಿಗೆ ಹಾಜರಾಗುವುದರಿಂದ ವಿನಾಯ್ತಿ ನೀಡಲಾಗಿದೆ. ಕಂಟೈನ್ಮೆಂಟ್ ವಲಯದ … Continued

ದೆಹಲಿ ಸಿಎಂ ಅರವಿಂದ ಕೇಜ್ರಿವಾಲಗೆ ಕೊರೊನಾ ಸೋಂಕು

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೋವಿಡ್ -19ಸೋಂಕಿಗೆ ಒಳಗಾಗಿದ್ದಾರೆ. ಮತ್ತು ಸೌಮ್ಯ ರೋಗಲಕ್ಷಣಗಳನ್ನು ಹೊಂದಿರುವುದಾಗಿ ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಸದ್ಯಕ್ಕೆ ತಮ್ಮನ್ನು ಪ್ರತ್ಯೇಕಿಸಿಕೊಂಡಿದ್ದಾರೆ. ನಾನು ಕೋವಿಡ್‌ಗೆ ಧನಾತ್ಮಕ ಪರೀಕ್ಷೆ ಮಾಡಿದ್ದೇನೆ. ಸೌಮ್ಯ ರೋಗಲಕ್ಷಣಗಳು. ಮನೆಯಲ್ಲಿ ನನ್ನನ್ನು ಪ್ರತ್ಯೇಕಿಸಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನನ್ನು ಸಂಪರ್ಕಕ್ಕೆ ಬಂದವರು ನನ್ನನ್ನು ಸಂಪರ್ಕಿಸಿದರು, ದಯವಿಟ್ಟು ನಿಮ್ಮನ್ನು … Continued