ಪಶ್ಚಿಮ ಬಂಗಾಳದಲ್ಲಿ ಗುರುವಾರ 15,421 ಹೊಸ ಕೋವಿಡ್ ಪ್ರಕರಣಗಳು ದಾಖಲು, 350ರಷ್ಟು ವೈದ್ಯರು-ವೈದ್ಯಕೀಯ ಸಿಬ್ಬಂದಿಗೆ ಸೋಂಕು..!

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕೋವಿಡ್ -19 ಪರಿಸ್ಥಿತಿಯು ಗಂಭೀರವಾಗಿಯೇ ಮುಂದುವರೆದಿದೆ, ಏಕೆಂದರೆ ರಾಜ್ಯವು ಕೋವಿಡ್ ಸೋಂಕುಗಳಲ್ಲಿ ಭಾರಿ ಏರಿಕೆಯನ್ನು ದಾಖಲಿಸುತ್ತಿದೆ. ಸಾಲ್ಟ್ ಲೇಕ್ ಕಚೇರಿಯ ಕನಿಷ್ಠ ಹದಿನೈದು ಜಾರಿ ನಿರ್ದೇಶನಾಲಯ (ಇಡಿ) ಉದ್ಯೋಗಿಗಳು ಕೋವಿಡ್‌ ಸೋಂಕಿಗೆ ಧನಾತ್ಮಕ ಪರೀಕ್ಷೆ ನಡೆಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕಳೆದ 24 ಗಂಟೆಗಳಲ್ಲಿ 15,421 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ … Continued

ಮಹಾರಾಷ್ಟ್ರದಲ್ಲಿ 36,265 ಹೊಸ ಕೋವಿಡ್ ಪ್ರಕರಣಗಳು ದಾಖಲು, ಮುಂಬೈನಲ್ಲಿ ಇದುವರೆಗಿನ ಅತಿ ಹೆಚ್ಚು ಏಕದಿನದ ಜಿಗಿತ..!

ಮುಂಬೈ: ಮುಂಬೈ ಗುರುವಾರ 20,181 ಹೊಸ ಕೋವಿಡ್ -19 ಪ್ರಕರಣಗಳನ್ನು ವರದಿ ಮಾಡಿದೆ, ಇದುವರೆಗಿನ ಅತಿ ಹೆಚ್ಚು ದೈನಂದಿನ ಸೋಂಕಿನ ವರದಿ ಇದಾಗಿದೆ. ಇದೇವೇಳೆ ನಾಲ್ಕು ಸಾವುಗಳು ದಾಖಲಾಗಿದೆ. ಆದಾಗ್ಯೂ, ಮಹಾನಗರ ಪಾಲಿಕೆಯ ಗ್ರೇಟರ್ ಮುಂಬೈನ ಸಾರ್ವಜನಿಕ ಆರೋಗ್ಯ ವಿಭಾಗವು ಒದಗಿಸಿದ ವಿವರಗಳ ಪ್ರಕಾರ, ತಾಜಾ ಕೊರೊನಾವೈರಸ್ ಪ್ರಕರಣಗಳಲ್ಲಿ 85 ಪ್ರತಿಶತವು ಲಕ್ಷಣರಹಿತವಾಗಿವೆ. ಇಲ್ಲಿಯವರೆಗೆ, ಲಭ್ಯವಿರುವ … Continued

ತೆಲುಗಿನ ಖ್ಯಾತ ನಟ ಮಹೇಶ್​ ಬಾಬುಗೆ ಕೊವಿಡ್ ಸೋಂಕು

ತೆಲುಗಿನ ಖ್ಯಾತ ನಟ ಮಹೇಶ್​ ಬಾಬು ಅವರಿಗೆ ಕೊವಿಡ್ ಸೋಂಕು ದೃಢಪಟ್ಟಿದೆ. ಈ ಕುರಿತು ಅವರು ಟ್ವೀಟ್‌ ಮಾಡಿದ್ದು, ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಂಡ ಹೊರತಾಗಿಯೂ ಕೊವಿಡ್​ ಸೋಂಕು ತಗುಲಿದೆ ಎಂದು ತಿಳಿಸಿದ್ದಾರೆ. ನನಗೆ ಕೊವಿಡ್​ 19 ಅಂಟಿದೆ. ನಾನು ಮನೆಯಲ್ಲಿ ಕ್ವಾರಂಟೈನ್​ ಆಗಿದ್ದೇನೆ. ವೈದ್ಯರ ಸೂಚನೆ ಹಾಗೂ ಮಾರ್ಗದರ್ಶನವನ್ನು ಅನುಸರಿಸುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ. ನನ್ನ … Continued

ಕರ್ನಾಟಕದಲ್ಲಿ 5000 ದಾಟಿದ ದೈನಂದಿನ ಕೊರೊನಾ ಸೋಂಕು, ಪಾಸಿಟಿವಿಟಿ ದರದಲ್ಲಿಯೂ ಹೆಚ್ಚಳ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಗುರುವಾರವೂ ಹೆಚ್ಚಳವಾಗಿದೆ. ರಾಜ್ಯದಲ್ಲಿ ಗುರುವಾರ ಒಂದೇ ದಿನ 5031 ಜನರಲ್ಲಿ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರದಲ್ಲಿ 4324 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.. ರಾಜ್ಯದಲ್ಲಿ ಗುರುವಾರ 271 ಮದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 30,22,603 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 29,62,043 ಮಂದಿ … Continued

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಾಹಿತಿ…ಎಸ್​ಎಸ್​ಎಲ್​ಸಿ‌ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಸ್ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ (ಜ.6) ಪ್ರಕಟಿಸಿದೆ. ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ ಮಾರ್ಚ್​​ 28ರಿಂದ ಏಪ್ರಿಲ್​ 11ರ ವರೆಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಲಾಗಿದೆ. ಜನವರಿ 14ರೊಳಗೆ ಪೋಷಕರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಈ ದಿನಾಂಕದೊಳಗೆ ಯಾವುದೇ ಆಕ್ಷೇಪಣೆ ಸಲ್ಲಿಕೆಯಾಗದಿದ್ದಲ್ಲಿ ವೇಳಾಪಟ್ಟಿಯೇ ಅಂತಿಮ ಎಂದು ತೀರ್ಮಾನಿಸಲಾಗುವುದು … Continued

ಇಡಿಯಿಂದ ಚಲನಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳ ಬಂಧನ

ನವದೆಹಲಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಹಾಗೂ ಚಲನಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳ್‌ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಇಂದು ಬಂಧಿಸಿದೆ. ಸಹಕಾರ ಬ್ಯಾಂಕ್‌ನಲ್ಲಿ ಸುಮಾರು 250 ಕೋಟಿ ರೂಪಾಯಿ ವಂಚನೆ ಎಸಗಿದ ಆರೋಪ ಆನಂದ ಅಪ್ಪುಗೋಳ ಅವರ ಮೇಲಿದ್ದು, ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆ(ಪಿಎಂಎಲ್‌ಎ) ಅಡಿ ಜಾರಿ ನಿರ್ದೇಶನಾಲಯವು … Continued

ವಾರಾಂತ್ಯದ ಕರ್ಫ್ಯೂ ವೇಳೆ ಮದ್ಯ ಮಾರಾಟಕ್ಕೆ ಬ್ರೇಕ್‌ ಹಾಕಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರದಿಂದ ಮತ್ತೊಂದು ಆದೇಶ ಬಂದಿದ್ದು, ಕೋವಿಡ್-19 ಪ್ರಕರಣಗಳ ನಿಯಂತ್ರಣಕ್ಕಾಗಿ ಹೇರಲಾಗಿರುವ ವೀಕೆಂಡ್‌ ಕರ್ಫ್ಯೂ ಅವಧಿಯಲ್ಲಿ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್‌ ನೀಡಿದೆ. ವಾರಾಂತ್ಯದ ಕರ್ಫ್ಯೂ ಅವಧಿಯಲ್ಲಿ ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ನಿರ್ಬಂಧಿಸಿ ಆದೇಶಿಸಿದೆ. ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ಶುಕ್ರವಾರ ರಾತ್ರಿ 8ರಿಂದ ಸೋಮವಾರ ಬೆಳಗ್ಗೆ 5 ಗಂಟೆ … Continued

ಒಡಿಶಾದಲ್ಲಿ ಓಮಿಕ್ರಾನ್‌ ವೈರಸ್ಸಿಂದ ಮೊದಲ ಸಾವು, ದೇಶದಲ್ಲಿ ಎರಡನೇ ಸಾವು: ವರದಿ

ಒಡಿಶಾ ಗುರುವಾರ ತನ್ನ ಮೊದಲ ಮತ್ತು ದೇಶದ ಎರಡನೇ ದೃಢಪಡಿಸಿದ ಓಮಿಕ್ರಾನ್-ಸಂಬಂಧಿತ ಸಾವನ್ನು ವರದಿ ಮಾಡಿದೆ. ರಾಜಸ್ಥಾನದ ಉದಯಪುರದ 72 ವರ್ಷದ ವ್ಯಕ್ತಿಯ ಸಾವನ್ನು ದೇಶದ ಮೊದಲ “ಓಮಿಕ್ರಾನ್ ಸಾವು” ಎಂದು ಪರಿಗಣಿಸಲಾಗಿದೆ ಎಂದು ಕೇಂದ್ರ ಸರ್ಕಾರ 24 ಗಂಟೆಗಳ ಮೊದಲು ಹೇಳಿತ್ತು. ಒಡಿಶಾದಲ್ಲಿ, ರಾಜ್ಯದ ಮೊದಲ ಓಮಿಕ್ರಾನ್ ಸಂಬಂಧಿತ ಸಾವು ಬಲಂಗೀರ್ ಜಿಲ್ಲೆಯಲ್ಲಿ ಬೆಳಕಿಗೆ … Continued

ಬುಲ್ಲಿ ಬಾಯಿ ಆ್ಯಪ್ ಸೃಷ್ಟಿಕರ್ತ ನೀರಜ್ ಬಿಷ್ಣೋಯ್ ಅಸ್ಸಾಂನಲ್ಲಿ ಬಂಧನ

ನವದೆಹಲಿ: ಬುಲ್ಲಿ ಬಾಯಿ ಆ್ಯಪ್‌ನ ಸೃಷ್ಟಿಕರ್ತ 21 ವರ್ಷದ ನೀರಜ್ ಬಿಷ್ಣೋಯ್ ಅವರನ್ನು ದೆಹಲಿ ಪೊಲೀಸರು ಅಸ್ಸಾಂನಲ್ಲಿ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಇದುವರೆಗೆ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ. ಹಲವಾರು ಮುಸ್ಲಿಂ ಮಹಿಳೆಯರ ಫೋಟೋಗಳನ್ನು ಆನ್ಲೈನ್‌ನಲ್ಲಿ ಹರಾಜಿಗಾಗಿ ಅಪ್ಲಿಕೇಶನ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಈ ಪ್ರಕರಣ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ನೀರಜ್ ಬಿಷ್ಣೋಯ್ ಭೋಪಾಲ್‌ನ ವೆಲ್ಲೂರ್ ಇನ್‌ಸ್ಟಿಟ್ಯೂಟ್ ಆಫ್ … Continued

ಮೇಕೆದಾಟು ಪಾದಯಾತ್ರೆ ಮಾಡಿಯೇ ಮಾಡುತ್ತೇವೆ: ಡಿಕೆ ಶಿವಕುಮಾರ

ಬೆಂಗಳೂರು: ನಾಕಾಬಂದಿ ಹಾಕಿ ಕಾರ್ಯಕರ್ತರನ್ನು ತಡೆದರೂ, ಮೇಕೆದಾಟು ಯೋಜನೆಗೆ ಆಗ್ರಹಿಸಿ ನಡೆಸಲು ಉದ್ದೇಶಿಸಿರುವ ಪಾದಯಾತ್ರೆ ನಿಲ್ಲುವುದಿಲ್ಲ. ಅವರು ಏನು ಬೇಕಾದರೂ ಮಾಡಲಿ, ಕಾರ್ಯಕರ್ತರನ್ನು ಬೇಕಾದರೆ ತಡೆಯಲಿ. ಸಿದ್ದರಾಮಯ್ಯ, ನಮ್ಮ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಪಾದಯಾತ್ರೆ ಮಾಡುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಆಡಳಿತ ಪಕ್ಷದವರೇ ಕೊವಿಡ್ ಕೇಸ್‌ಗಳನ್ನು ಹೆಚ್ಚಿಸಿ ನಿರ್ಬಂಧ ತಂದಿದ್ದಾರೆ. … Continued