ಭಾರತದಲ್ಲಿ ಕೊರೊನಾ ಭಾರೀ ಹೆಚ್ಚಳ, ಒಂದೇದಿನ ಹೊಸದಾಗಿ 90,928 ಹೊಸ ಪ್ರಕರಣಗಳು ದಾಖಲು, ನಿನ್ನೆಗಿಂತ 56.5% ಹೆಚ್ಚು

ನವದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ 90,928 ಹೊಸ ಕೋವಿಡ್ ಪ್ರಕರಣಗಳನ್ನು ವರದಿ ಮಾಡಿದೆ, ಇದು ನಿನ್ನೆಗಿಂತ 56.5 ಶೇಕಡಾ ಹೆಚ್ಚಾಗಿದೆ. ಇದರೊಂದಿಗೆ ಭಾರತದ ಕೋವಿಡ್ ಸಂಖ್ಯೆ 3,51,09,286 ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ ದೇಶವು 325 ಸಾವುಗಳನ್ನು ವರದಿ ಮಾಡಿದೆ, ಒಟ್ಟು ವರದಿಯಾದ ಸಾವಿನ ಸಂಖ್ಯೆಯನ್ನು 4,82,876 ಕ್ಕೆ ಹೆಚ್ಚಿಸಿದೆ. ಕಳೆದ 24 … Continued

ಪ್ರಧಾನಿ ಮೋದಿ ವಾಪಸ್‌ ಹೋಗುವಂತಾಗಿದ್ದಕ್ಕೆ ವಿಷಾದಿಸುತ್ತೇನೆ, ಆದರೆ ಯಾವುದೇ ಭದ್ರತಾ ಲೋಪವಾಗಿಲ್ಲ: ಪಂಜಾಬ್ ಸಿಎಂ ಚನ್ನಿ

ಚಂಡೀಗಢ: ಪ್ರಧಾನಿ ನರೇಂದ್ರ ಮೋದಿ ಅವರ ಕಾರು ಸುಮಾರು 20 ನಿಮಿಷಗಳ ಕಾಲ ರಾಜ್ಯದ ಫ್ಲೈಓವರ್ ಮೇಲೆ ಸಿಲುಕಿಕೊಂಡಿದ್ದು ಮತ್ತು ಫಿರೋಜ್‌ಪುರದಲ್ಲಿ ಅವರ ನಿಗದಿತ ಸಮಾವೇಶ ರದ್ದುಗೊಳಿಸಿರುವುದಕ್ಕೆ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಬುಧವಾರ ವಿಷಾದ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿಯವರು ಬುಧವಾರ ಫಿರೋಜ್‌ಪುರ ಜಿಲ್ಲೆಗೆ ಭೇಟಿ ನೀಡಿದಾಗ ಮಾರ್ಗದಲ್ಲಿನ ಅಡೆತಡೆಗಳಿಂದ ಹಿಂತಿರುಗಬೇಕಾಯಿತು ಎಂದು ನಾನು … Continued

ಪ್ರಧಾನಿ ಮೋದಿ ರಸ್ತೆ ಮಾರ್ಗವಾಗಿ ಬರುತ್ತಿದ್ದಾರೆಂದು ನಮಗೆ ಮನವರಿಕೆ ಮಾಡಿದ್ದರೆ ರಸ್ತೆ ಖಾಲಿ ಮಾಡುತ್ತಿದ್ದೆವು: ರೈತ ಮುಖಂಡ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲನ್ನು ತನ್ನ ಕಾರ್ಯಕರ್ತರು ತಡೆದಿರುವುದನ್ನು ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ) ಒಪ್ಪಿಕೊಂಡಿದೆ. ಈ ಕುರಿತು ಟೈಮ್ಸ್ ನೌ ಜೊತೆ ಮಾತನಾಡಿದ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖ್ಯಸ್ಥ ಸುರ್ಜಿತ್ ಸಿಂಗ್ ಫೂಲ್ – ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕುರಿತು ಸರ್ಕಾರವು ಯಾವುದೇ ಸಮಿತಿ ರಚಿಸದ ಕಾರಣ 12-13 … Continued

2 ಡೋಸ್ ಲಸಿಕೆ ಪಡೆದವರು ಮಾತ್ರ ಖಾಸಗಿ ಕಚೇರಿ-ಸಂಸ್ಥೆ -ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಿದ್ದಾರೆಯೇ ಪರಿಶೀಲಿಸಿ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಖಾಸಗಿ ಸಂಸ್ಥೆಗಳು, ಕಚೇರಿಗಳು, ಕಾರ್ಖಾನೆಗಳಲ್ಲಿ ಕೆಲಸ ಮಾಡುವ ನೌಕರರಿಗೆ 2 ಡೋಸ್ ಲಸಿಕೆ ಪಡೆದಿದ್ದರೆ  ಕೆಲಸಕ್ಕೆ ಅನುಮತಿ ನೀಡಬೇಕು ಎಂದು ಆದೇಶಿಸಿದೆ. ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈ ಕ್ರಮದ ಅನುಸಾರ ಕಾರ್ಮಿಕ … Continued

ಇಂದಿನಿಂದ ಬೆಂಗಳೂರಿನಲ್ಲಿ ಜನೆವರಿ19ರ ವರೆಗೆ ಬೆಂಗಳೂರಿನಲ್ಲಿ ಮಾತ್ರ ಶಾಲೆಗಳಿಗೆ ರಜೆ, ಉಳಿದ ಜಿಲ್ಲೆಗಳಲ್ಲಿ ಇಲ್ಲ

ಬೆಂಗಳೂರು: ಕೊರೊನಾ ಹಾಗೂ ಓಮಿಕ್ರಾನ್ ನಿಯಂತ್ರಣಕ್ಕಾಗಿ ಬೆಂಗಳೂರು ನಗರದಲ್ಲಿ 10, 11 ಮತ್ತು 12ನೇ ತರಗತಿ ಹೊತುಪಡಿಸಿ, 1ರಿಂದ 9ನೇ ತರಗತಿ ವರೆಗೆ ಎಲ್ಲಾ ಮಾದರಿಯ ಶಾಲೆಗಳನ್ನು ಬಂದ್ ಮಾಡಲಾಗಿದೆ. ಬೆಂಗಳೂರು ಹೊರತುಪಡಿಸಿ ಇತರೆ ಜಿಲ್ಲೆಗಳಲ್ಲಿ ಯಥಾಸ್ಥಿತಿಯಲ್ಲಿ ಶಾಲೆಗಳು ನಡೆಯಲಿವೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಈ ಕುರಿತು ಆದೇಶ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ … Continued