ಮಂಗಳೂರು: ಸಿನಿಮೀಯ ರೀತಿಯಲ್ಲಿ ಕಳ್ಳನನ್ನು ಚೇಸ್‌ ಮಾಡಿ ಹಿಡಿದ ಪೊಲೀಸ್‌ ಅಧಿಕಾರಿ-ವಿಡಿಯೊದಲ್ಲಿ ಸೆರೆ

ಮಂಗಳೂರು: ಮೊಬೈಲ್ ಕದ್ದು ಓಡಿ ಹೋಗುತ್ತಿದ್ದ ಕಳ್ಳನನ್ನು ಸಿನೆಮಾ ಶೈಲಿಯಲ್ಲಿ ಚೇಸ್ ಮಾಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೊಬೈಲ್ ಕದ್ದ ಬಳಿಕ ಓಡಲು ಪ್ರಾರಂಭಿಸಿದ ಕಳ್ಳನನ್ನು ಪೊಲೀಸ್ ಸಿಬ್ಬಂದಿ ಚೇಸ್ ಮಾಡಿ ಹಿಡಿದು ಕೆಳಗೆ ಬಳಿಸುವಲ್ಲಿ ಯಶಸ್ವಿಯಾದರು. ಈ ಘಟನೆ ಬುಧವಾರ ನಡೆದಿದೆ. ಕಳ್ಳ ನೆಹರೂ ಮೈದಾನದಲ್ಲಿ ಮಲಗಿದ್ದ ಉತ್ತರ ಭಾರತ ಮೂಲದ ಗ್ರಾನೈಟ್ ಕಾರ್ಮಿಕನೊಬ್ಬನ … Continued

ಬೆಂಗಳೂರು: ಅಪಾರ್ಟ್ಮೆಂಟ್ ಗಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಬೆಂಗಳೂರಿನ ಅಪಾರ್ಟ್ಮೆಂಟ್ ಹಾಗೂ ವಸತಿ ನಿಲಯಗಳು ಕೋವಿಡ್‌ ಹಾಟ್ ಸ್ಪಾಟ್ ಗಳಾಗಿ ಬದಲಾದ ಬೆನ್ನಲ್ಲೇ ಬಿಬಿಎಂಪಿ ಅಪಾರ್ಟ್ ಮೆಂಟ್ ಗಳಿಗಾಗಿ ವಿಶೇಷ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಫ್ಲಾಟ್ ಒಂದರಲ್ಲಿ ಮೂರಕ್ಕಿಂತ ಹೆಚ್ಚಿನ ಪ್ರಕರಣಗಳು ಪತ್ತೆಯಾದರೆ, ಇಡೀ ಮಹಡಿಯನ್ನು ಸೀಲ್ ಡೌನ್ ಮಾಡಬೇಕು ಹಾಗೂ ಹತ್ತಕ್ಕಿಂತ ಹೆಚ್ಚು ಪ್ರಕಕರಣ ದಾಖಲಾದರೆ ಇಡೀ ಅಪಾರ್ಟ್‌ಮೆಂಟ್‌ ಸೀಲ್ಡೌನ್‌ ಮಾಡಬೇಕು … Continued

ರಸ್ತೆ ಅಪಘಾತದಲ್ಲಿ ನನ್ನಮ್ಮ ಸೂಪರ್ ಸ್ಟಾರ್ ಖ್ಯಾತಿಯ ಪುಟಾಣಿ ಸಮನ್ವಿ ಸಾವು

ಬೆಂಗಳೂರು: ಟಿಪ್ಪರ್ ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ನಡೆದ ಸಂಭವಿಸಿದ ಅಪಘಾತದಲ್ಲಿ ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುತ್ತಿದ್ದ ನನ್ನಮ್ಮ ಸೂಪರ್ ಸ್ಟಾರ್ ಶೋನ ಸ್ಪರ್ಧಿ ಸಮನ್ವಿ ಮೃತಪಟ್ಟ ಘಟನೆ ಕೋಣನ ಕುಂಟೆ ಬಳಿ ನಡೆದಿದೆ. ಆರು ವರ್ಷದ ಸಮನ್ವಿ, ತಾಯಿ ಅಮೃತ ನಾಯ್ಡು ಜೊತೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಘಟನೆ ನಡೆದಿದೆ ಎನ್ನಲಾಗಿದೆ. ಕೋಣನ ಕುಂಟೆ … Continued

ಕರ್ನಾಟಕದಲ್ಲಿ 5ಟಿ ಕಾರ್ಯತಂತ್ರ ಜಾರಿ, ಕೋವಿಡ್ ಪರೀಕ್ಷೆಗಳ ಸಂಖ್ಯೆ ಪ್ರತಿದಿನ 2.5 ಲಕ್ಷಕ್ಕೆ ಹೆಚ್ಚಿಸಲು ನಿರ್ಧಾರ

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಎದುರಿಸಲು ರಾಜ್ಯದ ಸಿದ್ಧತೆ ಕ್ರಮಗಳನ್ನು ವಿವರಿಸಿದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು, ರಾಜ್ಯದಲ್ಲಿ ಪರೀಕ್ಷೆಗಳ ಸಂಖ್ಯೆಯನ್ನು ದಿನಕ್ಕೆ 2.5 ಲಕ್ಷಕ್ಕೆ ಮತ್ತು ಬೆಂಗಳೂರಿನಲ್ಲಿ 30,000 ಕ್ಕೆ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಮತ್ತೆ 5T ಟ್ರೇಸ್, ಟ್ರ್ಯಾಕ್, ಟೆಸ್ಟ್, ಟ್ರೀಟ್, ಟೆಕ್ನಾಲಜಿ ತಂತ್ರ ಕಾರ್ಯಗತಗೊಳಿಸಲಾಗುತ್ತಿದೆ. ಬಳ್ಳಾರಿ ಮತ್ತು … Continued

ಚೀನಾದಲ್ಲಿ ಕೋವಿಡ್‌-19 ಸೋಂಕಿತರಿಗೆ ಕಠಿಣ ನಿರ್ಬಂಧ: ಲೋಹದ ಪೆಟ್ಟಿಗೆಗಳಲ್ಲಿ ಸೋಂಕಿತರ ವಾಸ..! ವೀಕ್ಷಿಸಿ

ಪ್ರಪಂಚದಾದ್ಯಂತ ಕೋವಿಡ್‌-19 ಪ್ರಕರಣಗಳ ಪ್ರಸ್ತುತ ಉಲ್ಬಣವು ವೈರಸ್ ಹರಡುವುದನ್ನು ತಡೆಯಲು ಕಟ್ಟುನಿಟ್ಟಾದ ನಿರ್ಬಂಧಗಳನ್ನು ವಿಧಿಸಲು ಹಲವಾರು ದೇಶಗಳನ್ನು ಪ್ರೇರೇಪಿಸಿದೆ, ಆದರೆ ಸಾಮಾಜಿಕ ಮಾಧ್ಯಮದಲ್ಲಿ ರೌಂಡ್ ಮಾಡುತ್ತಿರುವ ಕೆಲವು ಚೀನಾದ ವಿಡಿಯೊಗಳು ಚೀನಾ ಕೋವಿಡ್‌-19 ನಿಗ್ರಹಗಳನ್ನು ಸಂಪೂರ್ಣವಾಗಿ ಮತ್ತೊಂದು ಹಂತಕ್ಕೆ ತೆಗೆದುಕೊಂಡಿದೆ ಎಂಬುದನ್ನು ತೋರಿಸುತ್ತದೆ. ಅಲ್ಲಿನ ನಿವಾಸಿಗಳು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡುತ್ತಿರುವ ವಿಡಿಯೊಗಳ ಸರಣಿಯಲ್ಲಿ, ಚೀನಾದಲ್ಲಿ … Continued

ದರೋಡೆಯಾದ 22 ವರ್ಷಗಳ ನಂತರ 8 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮರಳಿ ಪಡೆದ ಮುಂಬೈ ಕುಟುಂಬ

ಮುಂಬೈ: ಮುಂಬೈನ ಉನ್ನತ ಉಡುಪು ಸಂಸ್ಥೆ ಚರಗ್ ದಿನ್ ಮಾಲೀಕರಿಗೆ ತಾಳ್ಮೆಯ ಫಲ ಕೊನೆಗೂ ಸಿಕ್ಕಿದೆ. ಎರಡು ದಶಕಗಳ ಹಿಂದೆ ದರೋಡೆ ಮಾಡಿದ್ದ ಸುಮಾರು 8 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ. ಪತ್ರಿಕೆಗಳ ವರದಿಗಳ ಪ್ರಕಾರ, ಜನವರಿ 5 ರಂದು ನ್ಯಾಯಾಲಯದ ತೀರ್ಪಿನ ನಂತರ ಕದ್ದ ವಸ್ತುಗಳನ್ನು ಚರಾಗ್ ದಿನ್ ಸಂಸ್ಥಾಪಕ ಅರ್ಜನ್ ದಾಸ್ವಾನಿ … Continued

ಕೆ ಸಿ ವ್ಯಾಲಿ- ಎಚ್‌ ಎನ್‌ ವ್ಯಾಲಿ: ಪರಿಸರ ಪರಿಣಾಮ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಿದ ಹೈಕೋರ್ಟ್‌

ಬೆಂಗಳೂರು: ಕೋರಮಂಗಲ ಮತ್ತು ಚಲ್ಲಘಟ್ಟ ವ್ಯಾಲಿ (ಕೆ ಸಿ ವ್ಯಾಲಿ) ಮತ್ತು ಹೆಬ್ಬಾಳ ಮತ್ತು ನಾಗವಾರ ವ್ಯಾಲಿಗೆ (ಎಚ್‌ ಎನ್‌ ವ್ಯಾಲಿ) ಸಂಬಂಧಿಸಿದಂತೆ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಸಿದ್ಧಪಡಿಸಿರುವ ಪರಿಸರ ಪರಿಣಾಮ ಪರಿಶೀಲನಾ ವರದಿ ಸಲ್ಲಿಸಲು ಮಂಗಳವಾರ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ. ಕೆ ಸಿ ವ್ಯಾಲಿ ಮತ್ತು ಎಚ್‌ ಎನ್‌ ವ್ಯಾಲಿ … Continued

ಹಳಿತಪ್ಪಿದ ಬಿಕಾನೆರ್ ಎಕ್ಸ್‌ಪ್ರೆಸ್‌ 12 ಬೋಗಿಗಳು, 5 ಸಾವು, 20 ಮಂದಿಗೆ ಗಾಯ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಬಿಕಾನೇರ್ ಎಕ್ಸ್‌ಪ್ರೆಸ್‌ನ ಕೆಲ ಬೋಗಿಗಳು ಹಳಿತಪ್ಪಿವೆ. ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ಹಳಿತಪ್ಪಿದಾಗ ಸುಮಾರು 12 ಬೋಗಿಗಳು ಹಾನಿಗೊಳಗಾಗಿವೆ ಎಂದು ವರದಿಗಳು ತಿಳಿಸಿವೆ. ರಾಜಸ್ಥಾನದ ಬಿಕಾನೇರ್‌ನಿಂದ ಹೊರಟಿದ್ದ ರೈಲು ಪಾಟ್ನಾ ಮೂಲಕ ಅಸ್ಸಾಂನ ಗುವಾಹಟಿಗೆ ತೆರಳುತ್ತಿದ್ದಾಗ ಜಲ್ಪೈಗುರಿಯ ಮೈನಾಗುರಿ ಬಳಿ ಗುರುವಾರ ಸಂಜೆ 5:15ರ ಸುಮಾರಿಗೆ ಅಪಘಾತ ಸಂಭವಿಸಿದೆ. ಇನ್ನೂ … Continued

ಜನವರಿ 20ರವರೆಗೆ ಉತ್ತರ ಪ್ರದೇಶ ಬಿಜೆಪಿ ಸರ್ಕಾರ ಪ್ರತಿದಿನ ರಾಜೀನಾಮೆ ನೋಡುತ್ತದೆ ಎಂದ ರಾಜೀನಾಮೆ ನೀಡಿದ ಸಚಿವ ಸೈನಿ

ಲಕ್ನೋ: ಉತ್ತರ ಪ್ರದೇಶದಲ್ಲಿ ಒಬ್ಬ ಸಚಿವರು ಮತ್ತು ಇಬ್ಬರು ಅಥವಾ ಮೂವರು ಬಿಜೆಪಿ ಶಾಸಕರು ಜನವರಿ 20 ರ ವರೆಗೆ ಪ್ರತಿದಿನ ರಾಜೀನಾಮೆ ನೀಡುತ್ತಾರೆ ಎಂದು ಇಂದು. ಗುರುವಾರ ರಾಜೀನಾಮೆ ನೀಡಿದ ಧರಂ ಸಿಂಗ್ ಸೈನಿ ಹೇಳಿದ್ದಾರೆ. ಗುರುವಾರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಸಂಪುಟಕ್ಕೆ ಸೈನಿ ರಾಜೀನಾಮೆ ನೀಡಿದ್ದು, ಮೂರು ದಿನಗಳಲ್ಲಿ ರಾಜೀನಾಮೆ ನೀಡಿದ … Continued

ಕರ್ನಾಟಕದಲ್ಲಿ ಇಂದು 25 ಸಾವಿರ ಜನರಿಗೆ ಹೊಸದಾಗಿ ಕೊರೊನಾ ಸೋಂಕು..!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತಷ್ಟು ಹೆಚ್ಚಳವಾಗಿದೆ. ಇಂದು ಗುರುವಾರ, ಹೊಸದಾಗಿ ರಾಜ್ಯಾದ್ಯಂತ 25,005 ಜನರಿಗೆ ಹೊಸದಾಗಿ ಕೊರೊನಾ ಸೋಂಕು ದಾಖಲಾಗಿದೆ. ಬೆಂಗಳೂರಿನಲ್ಲಿಯೇ 18,374 ಜನರಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಸಕ್ರೀಯ ಪ್ರಕರಣಗಳ ಸಂಖ್ಯೆ 1 ಲಕ್ಷ ಗಡಿಯನ್ನು ದಾಟಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಕಾರ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕಳೆದ … Continued