ಕಲಬುರಗಿ: ಕಳ್ಳಿಮಠದ ಗುರುಲಿಂಗ ಶಿವಾಚಾರ್ಯರು ಲಿಂಗೈಕ್ಯ

ಕಲಬುರಗಿ: ಕಮಲಾಪುರ ತಾಲೂಕಿನ ಮಹಾಗಾಂವದ ಪ್ರಸಿದ್ದ ಕಳ್ಳಿಮಠದ ಪೀಠಾಧಿಪತಿ ಗುರುಲಿಂಗ ಶಿವಾಚಾರ್ಯರು (58) ಸಂಕ್ರಾಂತಿ ಹಬ್ಬದ ಅಂಗವಾಗಿ ನದಿಯಲ್ಲಿ ಈಜಾಡಿ ಸ್ನಾನ ಮಾಡಿ ನದಿಯಿಂದ ಹೊರಬಂದ ನಂತರ ಹೃದಯಾಘಾತಕ್ಕೆ ಒಳಗಾಗಿ ಲಿಂಗೈಕ್ಯರಾಗಿದ್ದಾರೆ. ಸಂಕ್ರಾಂತಿ ಹಬ್ಬದಂಗವಾಗಿ ಶಹಾಬಾದ ತಾಲೂಕಿನ ಸುಕ್ಷೇತ್ರ ಹೊನಗುಂಟಾ ಬಳಿಯ ಭೀಮಾನದಿಯಲ್ಲಿ ಸ್ವಲ್ಪ ಈಜಾಡಿ ಸ್ನಾನ ಮಾಡಲು ಹೋಗಿದ್ದರು. ಸ್ವಲ್ಪ ಹೊತ್ತು ಈಜಾಡಿ ಬಂದ … Continued

ಉತ್ತರ ಪ್ರದೇಶ ಚುನಾವಣೆ: ‘ವರ್ಚುವಲ್ ರ‍್ಯಾಲಿಯಲ್ಲಿ ಕೋವಿಡ್ ಪ್ರೋಟೋಕಾಲ್‌ ಉಲ್ಲಂಘನೆ 2,000ಕ್ಕೂ ಹೆಚ್ಚು ಎಸ್‌ಪಿ ನಾಯಕರ ವಿರುದ್ಧ ಎಫ್‌ಐಆರ್

ಲಕ್ನೋ (ಉತ್ತರ ಪ್ರದೇಶ): ವರ್ಚುವಲ್ ರ‍್ಯಾಲಿ ಎಂದು ಹೇಳಿ ನೂರಾರು ಮಂದಿ ಪಾಲ್ಗೊಂಡಿದ್ದರಿಂದ ಕೋವಿಡ್-19 ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸಿದ ಸಮಾಜವಾದಿ ಪಕ್ಷದ (ಎಸ್‌ಪಿ) 2,000 ಕ್ಕೂ ಹೆಚ್ಚು ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಲಕ್ನೋ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಕಾರ್ಯಕ್ರಮಕ್ಕೆ ಯಾವುದೇ ಅನುಮತಿ ತೆಗೆದುಕೊಂಡಿಲ್ಲ. ಆದರೆ, ಎಫ್‌ಐಆರ್‌ನಲ್ಲಿ ಯಾರೊಬ್ಬರ ಹೆಸರೂ ಇಲ್ಲ. “ನಾವು … Continued

ಕೋವಿಡ್-19: ‘ಹೋಮ್ ಐಸೋಲೇಶನ್’ಗಾಗಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಸಚಿವಾಲಯ

ನವದೆಹಲಿ: ಕೋವಿಡ್ -19 ಸೋಂಕಿನ ಉಲ್ಬಣದ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮನೆ ಪ್ರತ್ಯೇಕತೆಗೆ ಹೊಸ ಮಾರ್ಗಸೂಚಿಗಳನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಹೊಸ ನಿಯಮಗಳ ಪ್ರಕಾರ, ಕೋವಿಡ್-19 ರೋಗಿಗಳನ್ನು ಪ್ರಾಯೋಗಿಕವಾಗಿ ಸೌಮ್ಯ/ಲಕ್ಷಣರಹಿತ ಎಂದು ನಿಯೋಜಿಸಲಾಗಿದೆ, ಅವರು ಮನೆಯ ಪ್ರತ್ಯೇಕತೆಗೆ ಅರ್ಹರಾಗಿರುತ್ತಾರೆ. 60 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳು ಮತ್ತು ಕೊಮೊರ್ಬಿಡಿಟಿ ಹೊಂದಿರುವವರಿಗೆ ಸರಿಯಾದ … Continued

ಚೆನ್ನವೀರ ಕಣವಿಗೆ ಕೊರೊನಾ ಸೋಂಕು

ಧಾರವಾಡ: ಹಿರಿಯ ಕವಿ ಡಾ.ಚೆನ್ನವೀರ ಕಣವಿ ( 93 ವರ್ಷ) ಅವರಿಗೆ ರ‍್ಯಾಟ್ ಪರೀಕ್ಷೆಯಲ್ಲಿ ಕೋವಿಡ್ ದೃಢಪಟ್ಟಿದೆ. ಜ್ವರದಿಂದ ಬಳಲುತ್ತಿದ್ದ ಅವರನ್ನು ಇಲ್ಲಿನ ಎಸ್‌ಡಿಎಂ ಆಸ್ಪತ್ರೆಗೆ ಬುಧವಾರ ದಾಖಲಿಸಲಾಗಿತ್ತು. ಗುರುವಾರ ಅವರಿಗೆ ರ‍್ಯಾಟ್ ಪರೀಕ್ಷೆ ಮೂಲಕಕೋವಿಡ್ ತಪಾಸಣೆ ನಡೆಸಲಾಗಿತ್ತು. ಇದರಲ್ಲಿ ಸೋಂಕು ಕಂಡುಬಂದಿದೆ. ಆದರೆ ತೀವ್ರ ತರಹದ ಲಕ್ಷಣಗಳಿಲ್ಲ, ಆದರೂ ಮತ್ತೊಮ್ಮೆ ದೃಢೀಕರಿಸಲು ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನೂ … Continued

ಶಬರಿಮಲೆ: ಬೆಳಗಿದ ಮಕರ ಜ್ಯೋತಿ-ದರ್ಶನ ಪಡೆದು ಪುನೀತರಾದ ಭಕ್ತರು

ಶಬರಿಮಲೆ: ಶುಕ್ರವಾರ ಮಕರ ಸಂಕ್ರಾಂತಿಯಂದು ಶಬರಿಮಲೆ ಪೊನ್ನಂಬಲಮೇಡುನಲ್ಲಿ ಮಕರ ಜ್ಯೋತಿ ಕಾಣಿಸಿದೆ. ಮಕರ ಸಂಕ್ರಾಂತಿ ದಿನ ಆಕಾಶದಲ್ಲಿ ನಕ್ಷತ್ರ ಉದಯಿಸುತ್ತಿದ್ದಂತೆ ಪೊನ್ನಂಬಲಮೇಡುನಲ್ಲಿ ಮಕರ ಜ್ಯೋತಿ ಬೆಳಗಿತು. ಮಕರ ಜ್ಯೋತಿ ದರ್ಶನ ಪಡೆದು ಅಯ್ಯಪ್ಪ ಭಕ್ತರು ಪುನೀತರಾದರು. ಶಬರಿಮಲೆ ಸನ್ನಿಧಾನಂ ದೇಗುಲದಲ್ಲಿ ತಿರುವಾಭರಣ ಅಲಂಕೃತ ಅಯ್ಯಪ್ಪನಿಗೆ ದೀಪಾರಾಧನೆ ವೇಳೆ ಮಕರವಿಳಕ್ಕು ಬೆಳಗಿತು. ಮಕರ ಜ್ಯೋತಿ ಕಾಣುವ ಸ್ಥಳಗಳಲ್ಲಿ … Continued

ದಿಢೀರ್​ ಹವಾಮಾನ ವೈಪರೀತ್ಯವೇ ಸೇನಾ ಹೆಲಿಕಾಪ್ಟರ್ ಪತನಕ್ಕೆ ಕಾರಣ: ತನಿಖಾ ವರದಿ ಸಲ್ಲಿಕೆ

ನವದೆಹಲಿ: ಕಳೆದ ತಿಂಗಳು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಸೇರಿ ಹದಿನಾಲ್ಕು ಜನರ ಸಾವಿಗೆ ಕಾರಣವಾದ ಹೆಲಿಕಾಪ್ಟರ್ ಮೋಡಗಳಲ್ಲಿ ಸಿಲುಕಿ ಭೂಪ್ರದೇಶಕ್ಕೆ ಅಪ್ಪಳಿಸಿತು ಎಂದು ತೀರ್ಮಾನಿಸಿದೆ ಎಂದು ತನಿಖಾ ತಂಡದ ಪ್ರಾಥಮಿಕ ತನಿಖೆ ತಿಳಿಸಿದೆ. “ಪ್ರಾಥಮಿಕ ತನಿಖೆಯ ಪ್ರಕಾರ, ಅಪಘಾತಕ್ಕೆ ಯಾವುದೇ ತಾಂತ್ರಿಕ ವೈಫಲ್ಯ, ವಿಧ್ವಂಸಕ ಕೃತ್ಯ ಅಥವಾ ನಿರ್ಲಕ್ಷ್ಯ ಕಾರಣವಾಗಿಲ್ಲ.ಕಣಿವೆಯಲ್ಲಿನ ಹವಾಮಾನ … Continued

ಮುಂಬೈ ಬಿಲ್ಡರ್‌ನಿಂದ 2 ಕೋಟಿ ಸುಲಿಗೆ ಯತ್ನದ ಆರೋಪ: ಬೆಂಗಳೂರಿನ ವ್ಯಕ್ತಿ ಬಂಧನ

ಮುಂಬೈ: ಬಿಲ್ಡರ್‌ನಿಂದ ₹ 2 ಕೋಟಿ ಸುಲಿಗೆ ಮಾಡಲು ಯತ್ನಿಸಿದ 35 ವರ್ಷದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಆರೋಪಿಯನ್ನು ಮಹೇಶ್ ಸಂಜೀವ್ ಪೂಜಾರಿ ಎಂದು ಗುರುತಿಸಲಾಗಿದ್ದು, ಬುಧವಾರ ಮಲಾಡ್ ಪೊಲೀಸರ ತಂಡ ಬೆಂಗಳೂರಿನಲ್ಲಿ ಬಂಧಿಸಿದ್ದು, ಗುರುವಾರ ಮುಂಬೈಗೆ ಕರೆತರಲಾಗಿದೆ ಎಂದು ಅವರು ಹೇಳಿದರು. 2021ರ ಮೇ ತಿಂಗಳಲ್ಲಿ … Continued

2021ನೇ ವರ್ಷ ಭಾರತದಲ್ಲಿ 1901ರಿಂದ ಐದನೇ ಅತ್ಯಂತ ಬೆಚ್ಚಗಿನ ವರ್ಷ: ಐಎಂಡಿ

ನವದೆಹಲಿ: 2021ರ ವರ್ಷವು 1901 ರಿಂದ ಭಾರತದಲ್ಲಿ ಐದನೇ ಅತ್ಯಂತ ಬೆಚ್ಚಗಿನ ವರ್ಷವಾಗಿದೆ. ದೇಶದಲ್ಲಿ ತನ್ನ ವಾರ್ಷಿಕ ಸರಾಸರಿ ಗಾಳಿಯ ಸಾಮಾನ್ಯ ಉಷ್ಣತೆಗಿಂತ 0.44 ಡಿಗ್ರಿ ಸೆಲ್ಸಿಯಸ್‌ ಹೆಚ್ಚು ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶುಕ್ರವಾರ ತಿಳಿಸಿದೆ. ಪ್ರವಾಹ, ಚಂಡಮಾರುತ, ಭಾರೀ ಮಳೆ, ಭೂಕುಸಿತ, ಸಿಡಿಲು ಮುಂತಾದ ಹವಾಮಾನ ವೈಪರೀತ್ಯಗಳಿಂದಾಗಿ ದೇಶದಲ್ಲಿ 1,750 … Continued

190 ವರ್ಷದ ಆಮೆ ವಿಶ್ವದ ಅತ್ಯಂತ ಹೆಚ್ಚು ಕಾಲ ಬದುಕಿದ ಭೂಮಿ ಮೇಲಿನ ಪ್ರಾಣಿಯಾಗಿ ಗಿನ್ನೆಸ್ ದಾಖಲೆಗೆ ಸೇರ್ಪಡೆ

ಸೇಂಟ್ ದ್ವೀಪದಲ್ಲಿ ಜೊನಾಥನ್ ಎಂಬ ಹೆಸರಿನ ಆಮೆ ಈಗ ವಿಶ್ವದ ಅತ್ಯಂತ ಹಿರಿಯ ಜೀವಂತ ಭೂ ಪ್ರಾಣಿ ಎಂಬ ಗಿನ್ನೆಸ್ ವಿಶ್ವ ದಾಖಲೆ ಸೇರಿದೆ. ಈಗ ಈ 190ನೇ ವರ್ಷದ ಜನ್ಮದಿನ ಆಚರಿಸಿಕೊಳ್ಳುತ್ತಿದೆ. ಹಿಂದಿನ ಅತಿ ಹಿರಿಯ ಆಮೆ ತುಯಿ ಮಲಿಲಾ ಇದು 188 ವರ್ಷಗಳ ಕಾಲ ಬದುಕಿದೆ ಎಂದು ನಂಬಲಾಗಿದೆ. ಜೊನಾಥನ್ ಆಮೆ 1832ರಲ್ಲಿ … Continued

ಕರ್ನಾಟಕದಲ್ಲಿ ಹೊಸದಾಗಿ 28,723 ಕೊರೊನಾ ಸೋಂಕು ದಾಖಲು, 14 ಮಂದಿ ಸಾವು

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಉಲ್ಬಣಗೊಳ್ಳುತ್ತಿದೆ. ಗುರುವಾರ ಮತ್ತಷ್ಟು ಹೆಚ್ಚಾಗಿದೆ. ಇಂದು, ಗುರುವಾರ ಹೊಸದಾಗಿ 28,723 ಕೋವಿಡ್​ ಪ್ರಕರಣಗಳು ಪತ್ತೆಯಾಗಿದ್ದು, 14 ಮಂದಿ ಮೃತಪಟ್ಟಿದ್ದಾರೆ. 3,105 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್​ ಟ್ವೀಟ್​ ಮೂಲಕ ಮಾಹಿತಿ ನೀಡಿದ್ದಾರೆ. ನಿನ್ನೆ ಬುಧವಾರ, ಸಂಖ್ಯೆ 25 ಸಾವಿರ ದಾಟಿತ್ತು. ರಾಜಧಾನಿ ಬೆಂಗಳೂರಿನಲ್ಲಿಯೇ 20,121 ಮಂದಿಗೆ … Continued