ಕೊರೊನಾ ಟೆಸ್ಟ್ ಮಾಡಿಸಿಕೊಂಡವರು ವರದಿ ಬರುವವರೆಗೆ ಹೊರಗೆ ಅಡ್ಡಾಡುವಂತಿಲ್ಲ, ಕೆಲಸಕ್ಕೆ ಹಾಜರಾಗುವಂತಿಲ್ಲ : ಸರ್ಕಾರದ ಸುತ್ತೋಲೆ

ಬೆಂಗಳೂರು: ಕೊರೊನಾ ಪರೀಕ್ಷೆಗೆ ಒಳಪಟ್ಟವರು ಹೊರಗೆ ಅಡ್ಡಾಡುವಂತಿಲ್ಲ, ಕೆಲಸಕ್ಕೂ ಹಾಜರಾಗುವಂತಿಲ್ಲ, ವರದಿ ಬರುವವರೆಗೂ ಹೋಮ್ ಐಸೋಲೇಷನ್ ನಲ್ಲಿರಬೇಕು ಎಂದು ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ.
ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಕ್ವಾರಂಟೈನ್ ನಲ್ಲಿರುವವರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದರೆ ಅವರು ವರದಿ ಬರುವ ವರೆಗೂ ಹೋಮ್ ಐಸೋಲೇಷನ್ ನಲ್ಲಿ ಇರಬೇಕು. ಹೊರಗೆ ಅಡ್ಡಾಡಬಾರದು, ಕೋವಿಡ್ ವರದಿ ಬರುವವರೆಗೂ ಕೆಲಸಕ್ಕೆ ಕೂಡ ಹಾಜರಾಗುವಂತಿಲ್ಲ. ಹೀಗೆ ಮಾಡಿದರೆ ಕೊರೊನಾ ಹರಡುವ ಸಾಧ್ಯತೆ ಇರುವುದುರಿಂದ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

4 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್...!

ನಿಮ್ಮ ಕಾಮೆಂಟ್ ಬರೆಯಿರಿ

advertisement