ಕೇರಳ ಸರ್ಕಾರ ಮಾರ್ಗದರ್ಶಿ ಸೂತ್ರ ನಿರ್ಲಕ್ಷಿಸಿದ್ದರಿಂದ ನಾರಾಯಣ ಗುರುಗಳ ಸ್ತಬ್ಧಚಿತ್ರ ತಿರಸ್ಕಾರ; ಕಟೀಲು

ಬೆಂಗಳೂರು: ಗಣರಾಜ್ಯೋತ್ಸವ ಸಮಿತಿಯಿಂದ ನಾರಾಯಣ ಗುರುಗಳ ಸ್ತಬ್ಧಚಿತ್ರ ತಿರಸ್ಕಾರ ಮಾಡಿದ್ದಕ್ಕೆ ಕೇರಳ ಸರ್ಕಾರದ ನಿರ್ಲಕ್ಷ್ಮ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಗಣರಾಜ್ಯೋತ್ಸವ ದಿನದಂದು ದೆಹಲಿಯ ರಾಜಪಥದಲ್ಲಿ ಚಲಿಸುವ ಟ್ಯಾಬ್ಲೋಗಳಿಗೆ ಕೆಲವು ಮಾರ್ಗದರ್ಶಿ ಸೂತ್ರಗಳಿವೆ. ಕೇಂದ್ರ ಕಳುಹಿಸಿದ ಮಾರ್ಗದರ್ಶಿ ಸೂತ್ರಗಳನ್ನು ಕೇರಳ ನಿರ್ಲಕ್ಷ್ಯ ಮಾಡಿದೆ … Continued

ಕರ್ನಾಟಕದಲ್ಲಿ ಒಂದೇ ದಿನ 287 ಜನರಿಗೆ ಓಮಿಕ್ರಾನ್‌ ಸೋಂಕು ದೃಢ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿನ ರೂಪಾಂತರಿ ಓಮಿಕ್ರಾನ್ ಸೋಮವಾರ 287 ಜನರಲ್ಲಿ ಕಾಣಿಸಿಕೊಂಡಿದ್ದು ಈವರೆಗೆ ಒಂದೇ ದಿನ ಅತಿ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಂತಾಗಿದೆ. ಹೊಸದಾಗಿ ಕಾಣಿಸಿಕೊಂಡಿರುವ ಸೋಂಕು ಸೇರಿದಂತೆ ಇಲ್ಲಿಯ ತನಕ ಓಮಿಕ್ರಾನ್ ಸೋಂಕು ಸಂಖ್ಯೆ 766 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.‌ಸುಧಾಕರ್ ತಿಳಿಸಿದ್ದಾರೆ‌ ಈ ಕುರಿತು … Continued

ಬೆಳಗಾವಿ ಜಿಲ್ಲೆಯಲ್ಲಿ ಮೂವರು ಮಕ್ಕಳ ಸಾವು ; ಇಬ್ಬರ ಅಮಾನತು

ಬೆಳಗಾವಿ/ಬೆಂಗಳೂರು: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮೂವರು ಮಕ್ಕಳ ನಿಗೂಢ ಸಾವಿಗೆ ಸಂಬಂಧಿಸಿ ಇಬ್ಬರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಕರ್ತರ ಜತೆ ಮಾತನಾಡಿದ ಅವರು, ಜನವರಿ 12 ರಂದು ರಾಮದುರ್ಗ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲ ಮಕ್ಕಳಿಗೆ ಚುಚ್ಚುಮದ್ದು ಹಾಕಲಾಗಿತ್ತು.ಆಗ … Continued

ಉತ್ತರಾಖಂಡ ಚುನಾವಣೆ 2022: ಝೀ ನ್ಯೂಸ್‌ ಸಮೀಕ್ಷೆಯಲ್ಲಿ ಗೆಲ್ಲುವವರು ಯಾರು..?

ನವದೆಹಲಿ: ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಗುಡ್ಡಗಾಡು ರಾಜ್ಯವಾದ ಉತ್ತರಾಖಂಡದಲ್ಲಿ ಝೀ ನ್ಯೂಸ್ ಮತದಾರರಲ್ಲಿ ಅಭಿಪ್ರಾಯ ಸಂಗ್ರಹವನ್ನು ನಡೆಸಿದೆ. ಯುವ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ನೇತೃತ್ವದಲ್ಲಿ ಆಡಳಿತಾರೂಢ ಬಿಜೆಪಿ ಚುನಾವಣೆ ಎದುರಿಸುತ್ತಿದ್ದರೆ, ಪ್ರತಿಪಕ್ಷ ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಮೇಲೆ ತನ್ನ ಭರವಸೆಯನ್ನು … Continued

ಕರ್ನಾಟಕದಲ್ಲಿ ಸೋಮವಾರ 27,156 ಹೊಸ ಸೋಂಕು ದಾಖಲು, ಇದು ನಿನ್ನೆಗಿಂತ ಸ್ವಲ್ಪ ಕಡಿಮೆ

ಬೆಂಗಳೂರು: ಕರ್ನಾಟಕದಲ್ಲಿ ನಿನ್ನೆಗಿಂತ ಇಂದು, ಸೋಮವಾರ ಕೊರೊನಾ ದೈನಂದಿನ ಸೋಂಕುಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದೆ. ಇಳಿಕೆಯಾಗಲು ಮುಖ್ಯ ಕಾರಣ ಬೆಂಗಲೂರಿನಲ್ಲಿ ಸೋಂಕಿನ ಪ್ರಕರಣಗಳಲ್ಲಿ ಇಳಿಕೆಯಾಗಿರುವುದು. ಇಂದು ರಾಜ್ಯದಲ್ಲಿ ಒಟ್ಟು 27,156 ದೈನಂದಿನ ದಾಖಲಾಗಿವೆ. ನಿನ್ನೆ ಒಟ್ಟು 34,047 ಪ್ರಕರಣ ದಾಖಲಾಗಿತ್ತು. ಇಂದು ಒಟ್ಟು 14 ಮಂದಿ ಮೃತಪಟ್ಟಿದ್ದಾರೆ. ಇದೇವೇಳೆ 7,827 ಮಂದಿ ಚೇತರಿಸಿಕೊಂಡು ವಿವಿಧ … Continued

ಸುಗಾವಿ: ಕಾಡುನಾಯಿಗಳಿಂದ ತಪ್ಪಿಸಿಕೊಂಡು ಗ್ರಾಮದೊಳಕ್ಕೆ ಬಂದ ಜಿಂಕೆ ಮರಿ ರಕ್ಷಣೆ

ಶಿರಸಿ: ತಾಲೂಕಿನ ಸುಗಾವಿ ಗ್ರಾಮದಲ್ಲಿ ಕಾಡು ನಾಯಿಗಳ ದಾಳಿಯಿಂದ ತಪ್ಪಿಸಿಕೊಂಡ ತನ್ನನ್ನು ರಕ್ಷಿಸಿಕೊಳ್ಳಲು ಗ್ರಾಮದೊಳಕ್ಕೆ ಬಂದ ಜಿಂಕೆ ಮರಿಯನ್ನು ರಕ್ಷಿಸಿ ಪುನಃ ಕಾಡಿಗೆ ಬಿಡಲಾಗಿದೆ. ಕಾಡುನಾಯಿಗಳ (ಸೀಳುನಾಯಿಗಳು) ದಾಳಿಯಿಂದ ಜೀವತಪ್ಪಿಸಿಕೊಂಡು ಬಂದ ಜಿಂಕೆ ಮರಿ ಗ್ರಾಮದೊಳಕ್ಕೆ ಬಂದಿದೆ. ಜಿಂಕೆಮರಿ ಕಂಡ ನಾಯಿಗಳು  ಬೆನ್ನಟ್ಟಿವೆ. ಇದನ್ನು ಕಂಡ ಗ್ರಾಮಸ್ಥರು ಜಿಂಕೆಮರಿಯನ್ನು ನಾಯಿಗಳಿಂದ ರಕ್ಷಿಸಿದ್ದಾರೆ. ಸಂಜೆ 5ರ ಸುಮಾರಿಗೆ … Continued

ಡ್ರಾ ಮಾಡುವ ಕೆಲವೇ ಗಂಟೆಗಳ ಮೊದಲು ಖರೀದಿಸಿ 12 ಕೋಟಿ ರೂ. ಬಂಪರ್ ಲಾಟರಿ ಗೆದ್ದ ಪೇಂಟರ್..!

ತಿರುವನಂತಪುರಂ: ಕೇರಳದ ಕೊಟ್ಟಾಯಂನಲ್ಲಿ ಪೇಂಟಿಂಗ್ ಕೆಲಸಗಾರರೊಬ್ಬರು ಸರ್ಕಾರದ ಕ್ರಿಸ್‌ಮಸ್-ಹೊಸ ವರ್ಷದ ಲಾಟರಿಯ 12 ಕೋಟಿ ರೂ.ಗಳ ಮೊದಲ ಬಹುಮಾನ ಗೆದ್ದಿದ್ದಾರೆ..! ಐಮನಂ ಸಮೀಪದ ಕುಡಯಂಪಾಡಿ ಮೂಲದ ಸದಾನಂದನ್ ಅಲಿಯಾಸ್ ಸದನ್ ಅವರು ಭಾನುವಾರ ಬೆಳಿಗ್ಗೆ ತಿರುವನಂತಪುರದಲ್ಲಿ ಲಕ್ಕಿ ಡ್ರಾಗೆ ಕೆಲವೇ ಗಂಟೆಗಳ ಮೊದಲು ಮಾರಾಟಗಾರರಿಂದ XG 218582 ಸಂಖ್ಯೆಯ ಲಾಟರಿ ಟಿಕೆಟ್ ಖರೀದಿಸಿದ್ದರು. ನಾನು ಬೆಳಿಗ್ಗೆ … Continued

ಫೆಬ್ರವರಿ 6ರಂದು ಧಾರವಾಡ ಜೆಎಸ್ಎಸ್ ನಲ್ಲಿ ಮಹಿಳೆಯರಿಗಾಗಿಯೇ ಉದ್ಯೋಗ ಮೇಳ

ಧಾರವಾಡ: ಇದೇ ಪ್ರಥಮ ಬಾರಿಗೆ ಧಾರವಾಡದಲ್ಲಿ ಮಹಿಳೆಯರಿಗಾಗಿ ಮೀಸಲಾದ ಉದ್ಯೋಗ ಮೇಳವನ್ನು ಫೆಬ್ರುವರಿ 6ರಂದು ಭಾನುವಾರ ಧಾರವಾಡದಲ್ಲಿ ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿ ಕ್ಯಾಂಪಸ್ಸಿನಲ್ಲಿ ನಡೆಯಲಿದೆ. ರ‍್ಯಾಪಿಡ್ ಸಂಸ್ಥೆ, ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃದ್ಧಿ ಸಂಸ್ಥೆ ಹಾಗೂ ರೋಟರಿ ಕ್ಲಬ್ ಹುಬ್ಬಳ್ಳಿ ಇವುಗಳ ಸಂಯುಕ್ತ … Continued

ಐಟಿಐ ಉದ್ಯೋಗ ಮೇಳ ಜನವರಿ 25ಕ್ಕೆ ಮುಂದೂಡಿಕೆ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿರುವ ಉದ್ಯೋಗ ಮೇಳವನ್ನು ಜನವರಿ 25ಕ್ಕೆ ಮುಂದೂಡಲಾಗಿದೆ. ಸರ್ಕಾರದ ನಿಯಮಾವಳಿಗಳ ಪ್ರಕಾರ ಜನವರಿ 23ರಂದು ವೀಕೆಂಡ್ ಕರ್ಫ್ಯೂ ಇರುವುದರಿಂದ ಉದ್ಯೋಗ ಮೇಳವನ್ನು 25ರಂದು ಮುಂದೂಡಲಾಗಿದೆ. ಈ ಮೇಳದಲ್ಲಿ 15ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, ಆಸಕ್ತ ವಿದ್ಯಾರ್ಥಿಗಳು 0836-2462202 ಅಥವಾ 7760011848ಕ್ಕೆ ಕರೆ ಮಾಡಿ … Continued

ಅಬುಧಾಬಿ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ – ಇಬ್ಬರು ಭಾರತೀಯರು ಸೇರಿ ಮೂವರ ಸಾವು

ದುಬೈ: ಅಬುಧಾಬಿ ವಿಮಾನ ನಿಲ್ದಾಣದಲ್ಲಿರುವ ಸೌದಿ ಅರಾಮ್ಕೋ ತೈಲ ಸಂಗ್ರಹಾರದದ ಮೇಲೆ ಡ್ರೋನ್ ದಾಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಭಾರತಿಯರು ಹಾಗೂ ಒಬ್ಬ ಪಾಕಿಸ್ತಾನಿ ಪ್ರಜೆ ಮೃತಪಟ್ಟಿದ್ದು, 6 ಮಂದಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಬುಧಾಬಿಯ ರಾಷ್ಟ್ರೀಯ ತೈಲ ಸಂಸ್ಥೆಯ ಶೇಖರಣಾ ಸೌಲಭ್ಯಗಳ ಸಮೀಪವಿರುವ ಕೈಗಾರಿಕಾ ಮುಸಾಫಾ ಪ್ರದೇಶದಲ್ಲಿ ಮೂರು ಇಂಧನ ಟ್ಯಾಂಕರ್ ಟ್ರಕ್‍ಗಳು … Continued