ಯಲ್ಲಾಪುರ: ಅಂಬುಲೆನ್ಸ್ ನಲ್ಲಿಯೇ ಅವಳಿ ಮಕ್ಕಳ ಜನನ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಹೆರಿಗೆಗೆಂದು ಆಸ್ಪತ್ರೆಗೆ ಕರೆತರುತ್ತಿರುವಾಗಲೇ ಮಹಿಳೆ 108 ಅಂಬುಲೆನ್ಸ್ ನಲ್ಲಿಯೇ ಅವಳಿ ಮಕ್ಕಳಿಗೆ ಜನ್ಮ ನೀಡಿರುವ ವಿದ್ಯಮಾನ ವರದಿಯಾಗಿದೆ..! ತಾಲೂಕಿನ ಕರಡೊಳ್ಳಿಯ ಸುಮಿತ್ರಾ ಶಿಂಧೆ ಎಂಬವರನ್ನು ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಮವಾರ (ಜನವರಿ 17) ಹೆರಿಗೆ ಮಾಡಿಸಲೆಂದು ಆಸ್ಪತ್ರೆಗೆ ದಾಖಲಿಸಲು 108 ಅಂಬ್ಯುಲೆನ್ಸ್ ವಾಹನದಲ್ಲಿ ಕರೆತರಲಾಗುತ್ತಿತ್ತು. ಈ ವೇಳೆ … Continued

ಆಘಾತಕಾರಿ ಘಟನೆ: ಪ್ರಾಣಿಬಲಿ ಕೊಡುವ ವೇಳೆ ಮೇಕೆ ಬದಲು ಮನುಷ್ಯನನ್ನೇ ಕತ್ತರಿಸಿದ ಕುಡುಕ..!

ಅಮರಾವತಿ (ಆಂಧ್ರಪ್ರದೇಶ): ಕುಡಿತದ ಅಮಲಿನಲ್ಲಿ ಬಲಿಕೊಡಬೇಕಿದ್ದ ಮೇಕೆಯ ಬದಲು ಮತ್ತೊಬ್ಬ ವ್ಯಕ್ತಿಯ ಕತ್ತು ಕೊಯ್ದಿರುವ ಆಘಾತಕಾರಿ ಘಟನೆ ನಡೆದಿದೆ.ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಭಾನುವಾರ ಸಂಕ್ರಾಂತಿ ಆಚರಣೆ ವೇಳೆ ಈ ಘಟನೆ ನಡೆದಿದೆ. ಪೋಲೀಸರ ಪ್ರಕಾರ, ಅಮಲೇರಿದ ಸ್ಥಿತಿಯಲ್ಲಿದ್ದ ಚಲಪತಿ ಎಂಬಾತ ಮೇಕೆಯನ್ನು ಕಡಿಯುವ ಬದಲು ಮೇಕೆಯನ್ನು ಹಿಡಿದಿದ್ದ ವ್ಯಕ್ತಿಯೊಬ್ಬನನ್ನು ಹಿಡಿದಿದ್ದ ವ್ಯಕ್ತಿಯೊಬ್ಬನ ಕುತ್ತಿಗೆಯನ್ನು ಕತ್ತರಿಸಿದ್ದಾನೆ.ತೀವ್ರ ರಕ್ತಸ್ರಾವದಿಂದ … Continued

ಪಶ್ಚಿಮ ಅಫ್ಘಾನಿಸ್ತಾನದ ಭೂಕಂಪದಲ್ಲಿ 26 ಜನರು ಸಾವು

ಹೆರಾತ್(ಅಫ್ಘಾನಿಸ್ತಾನ): ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಸೋಮವಾರ ಸಂಭವಿಸಿದ ಭೂಕಂಪದಲ್ಲಿ ಕನಿಷ್ಠ 26 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾದ್ಘಿಸ್‌ನ ಪಶ್ಚಿಮ ಪ್ರಾಂತ್ಯದ ಖಾದಿಸ್ ಜಿಲ್ಲೆಯಲ್ಲಿ ಅವರ ಮನೆಗಳ ಮೇಲ್ಛಾವಣಿ ಕುಸಿದಾಗ ಜನರು ಮೃತಪಟ್ಟಿದ್ದಾರೆ ಎಂದು ಪ್ರಾಂತ್ಯದ ವಕ್ತಾರ ಬಾಜ್ ಮೊಹಮ್ಮದ್ ಸರ್ವಾರಿ ಎಎಫ್‌ಪಿಗೆ ತಿಳಿಸಿದ್ದಾರೆ. ಅಮೆರಿಕದ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಭೂಕಂಪವು 5.3 ತೀವ್ರತೆಯನ್ನು ಹೊಂದಿದೆ. … Continued

ಭಾರತದಲ್ಲಿ ಹೊಸದಾಗಿ 2.38 ಲಕ್ಷ ಕೋವಿಡ್‌ ಪ್ರಕರಣಗಳು ದಾಖಲು, ಇದು ನಿನ್ನೆಗಿಂತ 20 ಸಾವಿರ ಕಡಿಮೆ

ನವದೆಹಲಿ: , ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ (ಮಂಗಳವಾರ) 2,38,018 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳು ತಿಳಿಸಿವೆ. ಇದು ಭಾರತದ ಪ್ರಸ್ತುತ ಸಕ್ರಿಯ ಪ್ರಕರಣವನ್ನು 17,36,628 ಕ್ಕೆ ಒಯ್ದಿದೆ. ಸಕ್ರಿಯ ಪ್ರಕರಣಗಳು ಪ್ರಸ್ತುತ ಶೇಕಡಾ 4.62 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 310 ಕೊರೊನಾ ರೋಗಿಗಳು ಪ್ರಾಣ … Continued

ಬೆಳಗಾವಿಯಲ್ಲಿ ಮೂವರು ಶಿಶುಗಳ ಸಾವು ಪ್ರಕರಣ: ಸಮಗ್ರ ವರದಿ ಕೇಳಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಎರಡು ಗ್ರಾಮಗಳಲ್ಲಿ ಸೋಮವಾರ, ಜನವರಿ 17 ರಂದು 10-15 ತಿಂಗಳ ವಯಸ್ಸಿನಮೂರು ಶಿಶುಗಳು ದಡಾರ-ರುಬೆಲ್ಲಾ ಲಸಿಕೆಯನ್ನು ಪಡೆದ ನಂತರ ಮೃತಪಟ್ಟಿಪ್ಪಿವೆ. ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಅವರಿಂದ ವಿವರವಾದ ವರದಿ ಕೇಳಿದ್ದಾರೆ. ಬೆಳಗಾವಿ ಡಿಸಿ ಜತೆ ದೂರವಾಣಿ ಮೂಲಕ ಮಾತನಾಡಿದ ಬೊಮ್ಮಾಯಿ, ಪ್ರಕರಣದ ಸಮಗ್ರ ವರದಿ … Continued

ಕೋವಿಡ್‌-19 ಗರಿಷ್ಠ ದಾಟಿದ್ದೇವೆಯೇ?…ಕೊರೊನಾ ಉಲ್ಬಣದ ಮಧ್ಯೆಯೇ ಹಲವು ದೊಡ್ಡ ನಗರಗಳಲ್ಲಿ ಸೋಂಕು ಇಳಿಮುಖ

ನವದೆಹಲಿ: ಭಾರತದ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಲೇ ಇದ್ದರೂ, ಹಲವಾರು ಪ್ರಮುಖ ನಗರಗಳು ಈಗ ಇಳಿಕೆಯ ಪ್ರವೃತ್ತಿಯನ್ನು ವರದಿ ಮಾಡಲು ಪ್ರಾರಂಭಿಸಿವೆ. ಸೋಮವಾರ 31,111 ಹೊಸ ಪ್ರಕರಣಗಳನ್ನು ವರದಿ ಮಾಡಿರುವ ಮಹಾರಾಷ್ಟ್ರ – ಹಿಂದಿನ ದಿನಕ್ಕಿಂತ 10 ಸಾವಿರ ಕಡಿಮೆ ವರದಿ ಮಾಡಿದೆ. ಪಶ್ಚಿಮ ಬಂಗಾಳದಂತೆ ದೆಹಲಿ ಕೂಡ ಸಂಖ್ಯೆಯಲ್ಲಿ ಗಮನಾರ್ಹ ಕುಸಿತವನ್ನು ವರದಿ ಮಾಡಿದೆ. ಭಾನುವಾರ … Continued

ಐಶ್ವರ್ಯಾ ರಜನಿಕಾಂತ ಜೊತೆಗಿನ 18 ವರ್ಷಗಳ ದಾಂಪತ್ಯಕ್ಕೆ ಗುಡ್‌ ಬೈ ಹೇಳಿದ ತಮಿಳಿನ ಖ್ಯಾತ ನಟ ಧನುಷ್..!

ಚೆನ್ನೈ: ತಮಿಳು ನಟ ಧನುಷ್ ಸೋಮವಾರ (ಜನವರಿ 17) 18 ವರ್ಷಗಳ ನಂತರ ತಮ್ಮ ಪತ್ನಿ ಐಶ್ವರ್ಯ ಅವರಿಂದ ಪ್ರತ್ಯೇಕವಾಗುವುದನ್ನು ಪ್ರಕಟಿಸಿದ್ದಾರೆ. ನಟ ಟ್ವಿಟರ್‌ ಮೂಲಕ ಈ ಮಾಹಿತಿ ಹಂಚಿಕೊಂಡಿದ್ದಾರೆ. ತಾನು ಮತ್ತು ಐಶ್ವರ್ಯ ದಂಪತಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ ಎಂದು ಬರೆದಿದ್ದಾರೆ. “18 ವರ್ಷಗಳ ಕಾಲ ಸ್ನೇಹಿತರು, ದಂಪತಿ, ಪೋಷಕರು ಮತ್ತು ಹಿತೈಷಿಗಳಾಗಿ ಪರಸ್ಪರ.. ಪ್ರಯಾಣವು … Continued