800 ಭಾರತೀಯರನ್ನು ಉಕ್ರೇನ್‌ನಿಂದ ವಾಪಸ್ ಕರೆತಂದ ಮಹಿಳಾ ಪೈಲಟ್‌

ಕೊಲ್ಕತ್ತಾ: ಯುದ್ಧ ಪೀಡಿತ ಉಕ್ರೇನ್‌ನಿಂದ ಭಾರತೀಯರನ್ನು ಕರೆತರುವ ’ಆಪರೇಷನ್ ಗಂಗಾ’ ಕಾರ್ಯಾಚರಣೆಯಲ್ಲಿ ಕೋಲ್ಕತ್ತಾದ ಯುವ ಮಹಿಳಾ ಪೈಲೆಟ್ ಮಹಾಶ್ವೇತ ಚಕ್ರವರ್ತಿ ಗಮನ ಸೆಳೆದಿದ್ದು ಉಕ್ರೇನ್‌ನಿಂದ ಸುಮಾರು ೮೦೦ ಭಾರತೀಯರನ್ನು ದೇಶಕ್ಕೆ ಕರೆ ತಂದಿದ್ದಾರೆ.
ಆಪರೇಷನ್ ಗಂಗಾ ಕಾರ್ಯಾಚರಣೆಯ ವಿಮಾನದ ಪೈಲೆಟ್ ಆಗಿರುವ ೨೪ ವರ್ಷದ ಮಹಾಶ್ವೇತ ಚಕ್ರವರ್ತಿ ಪಶ್ಚಿಮ ಬಂಗಾಳದ ಬಿಜೆಪಿ ಮಹಿಳಾ ಮೋರ್ಚಾದ ಮುಖ್ಯಸ್ಥೆ ತನುಜಾ ಚಕ್ರವರ್ತಿಯವರ ಪುತ್ರಿಯಾಗಿದ್ದು, ಈಕೆ ೮೦೦ ಭಾರತೀಯರನ್ನು ಸುರಕ್ಷಿತವಾಗಿ ಉಕ್ರೇನ್‌ನಿಂದ ಕರೆ ತಂದಿದ್ದಾರೆಂದು ಬಿಜೆಪಿ ಮಹಿಳಾ ಮೋರ್ಚಾ ಟ್ವಿಟರ್‌ನಲ್ಲಿ ಹೇಳಿದೆ.
ಯುದ್ಧ ಪೀಡಿತ ಉಕ್ರೇನ್‌ನ ಗಡಿಯಿಂದ ನೆರೆಯ ದೇಶಗಳಾದ ಪೋಲೆಂಡ್ ಮತ್ತು ಹಂಗೇರಿಯಿಂದ ಪೈಲಟ್‌ ಮಹಾಶ್ವೇತ ಚಕ್ರವರ್ತಿ ಸುರಕ್ಷಿತವಾಗಿ ೮೦೦ ಭಾರತೀಯರನ್ನು ಕರೆ ತಂದಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಇಂದಿನ ಪ್ರಮುಖ ಸುದ್ದಿ :-   ಸೊಳ್ಳೆ ಬತ್ತಿಯಿಂದ ಹೊತ್ತಿಕೊಂಡ ಬೆಂಕಿ: ಒಂದೇ ಕುಟುಂಬದ ಆರು ಮಂದಿ ಸಾವು

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement