ಬಸ್​-ಬೈಕ್ ನಡುವೆ ಡಿಕ್ಕಿ; ಸಹೋದರರಿಬ್ಬರ ಸಾವು

ಮಂಗಳೂರು: ಕೆಸ್​ಆರ್​​ಟಿಸಿ ಬಸ್​ ಹಾಗೂ ಬೈಕ್‌ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್​ನಲ್ಲಿದ್ದ ಸಹೋದರರಿಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಬಳಿಯ ಗರ್ಡಾಡಿ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಮೃತರನ್ನು ಉಪ್ಪಿನಂಗಡಿ ಸಮೀಪದ ಹಿರೇಬಂಡಾಡಿ ನಿವಾಸಿಗಳಾದ ಸಿರಾಜ್, ಸಾದಿಕ್ ಎಂದು ಗುರುತಿಸಲಾಗಿದೆ. ಮೃತಪಟ್ಟವರ ಮನೆಗೆ ಹೋಗಿ ಹಿಂದಿರುಗಿ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಸಾವಿಗೀಡಾದ ಇಬ್ಬರೂ ವಿದೇಶದಲ್ಲಿ ಉದ್ಯೋಗದಲ್ಲಿದ್ದವರು ಎಂದು ಹೇಳಲಾಗಿದೆ. ಹೆಚ್ಚಿನ ವಿವಿರ ತಿಳಿದುಬರಬೇಕಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ದಾಂಡೇಲಿ : ಗಂಡ ಹೆಂಡತಿಯ ಜಗಳ ; ಕೋಪದಲ್ಲಿ ಮಗುವನ್ನೇ ಮೊಸಳೆಗಳಿರುವ ನಾಲೆಗೆ ಎಸೆದ ತಾಯಿ

ನಿಮ್ಮ ಕಾಮೆಂಟ್ ಬರೆಯಿರಿ

advertisement