ಸ್ಟಾರ್ಟ್‌ ಆಗದ ಕಾಂಗ್ರೆಸ್ಸಿನ ಪ್ರಶಾಂತ್ ಕಿಶೋರ್ ‘ಪ್ಲಾನ್’: ಪಕ್ಷ ಸೇರುವಂತೆ ಕಾಂಗ್ರೆಸ್ಸಿನ ಆಫರ್‌ ನಿರಾಕರಿಸಿದ ಚುನಾವಣಾ ತಂತ್ರಜ್ಞ

ನವದೆಹಲಿ: ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಸೇರುವುದಿಲ್ಲ ಎಂದು ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ ಟ್ವಿಟರ್‌ನಲ್ಲಿ ಪ್ರಕಟಿಸಿದ್ದಾರೆ. ರಾಜಕೀಯ ತಂತ್ರಗಾರ ಪ್ರಶಾಂಕ ಕಿಶೋರ್‌ ಅವರು, 2024 ರಲ್ಲಿ ಅಧಿಕಾರಕ್ಕೆ ಮರಳಲು ಹತಾಶ ಪ್ರಯತ್ನ ನಡೆಸಿರುವ ಕಾಂಗ್ರೆಸ್‌ ಸೇರಲಿದ್ದಾರೆಂಬ ಬಲವಾದ ಊಹಾಪೋಹದ ನಡುವೆ ಈ ಸುದ್ದಿ ಬಂದಿದೆ. ಪ್ರಶಾಂತ್ ಕಿಶೋರ್ ಅವರೊಂದಿಗೆ ಪ್ರಸ್ತುತಿ ಮತ್ತು … Continued

ಮಹತ್ವದ ನಿರ್ಧಾರ…6-12 ವರ್ಷದೊಳಗಿನ ಮಕ್ಕಳಿಗೆ ಕೊವ್ಯಾಕ್ಸಿನ್​; 5-12 ವರ್ಷದ ಮಕ್ಕಳಿಗೆ ಕಾರ್ಬೆವಾಕ್ಸ್ ಲಸಿಕೆ ತುರ್ತು ಬಳಕೆಗೆ ಅನುಮೋದಿಸಿದ ಡಿಸಿಜಿಐ

ನವದೆಹಲಿ: ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಜಿಸಿಐ) ಐದರಿಂದ 12 ವರ್ಷ ವಯಸ್ಸಿನವರಿಗೆ ಬಯಾಲಾಜಿಕಲ್‌ ಇ ಕೋವಿಡ್-19 ಲಸಿಕೆ ಕಾರ್ಬೆವಾಕ್ಸ್ ಮತ್ತು ಆರರಿಂದ 12 ವರ್ಷ ವಯಸ್ಸಿನ ಮಕ್ಕಳಿಗೆ ಭಾರತ್ ಬಯೋಟೆಕ್‌ನ ಕೋವಾಕ್ಸಿನ್‌ಗೆ ನಿರ್ಬಂಧಿತ ತುರ್ತು ಬಳಕೆಯ ಅನುಮೋದನೆ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮಂಗಳವಾರ ಹೇಳಿದ್ದಾರೆ. ಅಲ್ಲದೆ, ಡ್ರಗ್ಸ್ … Continued

ಪಿಎಸ್‌ಐ ಪರೀಕ್ಷೆ ಅಕ್ರಮ ಹಗರಣ: ಡಿಕೆಶಿ ಜೊತೆ ಪ್ರಮುಖ ಆರೋಪಿ ದಿವ್ಯ ಹಾಗರಗಿ ತೆಗೆಸಿಕೊಂಡ ಫೋಟೋಗಳು ವೈರಲ್‌

ಬೆಂಗಳೂರು: 545 ಪಿಎಸ್‌ಐ ಪರೀಕ್ಷೆ ಅಕ್ರಮ ಹಗರಣದ ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿರುವ ಬಿಜೆಪಿಯ ಮುಖಂಡರಾದ ದಿವ್ಯಾ ಹಾಗರಗಿ ಅವರು ಪರಾರಿಯಾಗಿದ್ದು, ಇನ್ನೂ ಎಲ್ಲಿದ್ದಾರೆಂದು ಪತ್ತೆಯಾಗಿಲ್ಲ. ಅವಳ ಬಂಧನಕ್ಕೂ ಸಿಐಡಿ ಪೊಲೀಸರು ಬಲೆ ಬೀಸಿದ್ದಾರೆ. ಈಗ ದಿವ್ಯಾ ಹಾಗರಗಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯ  ಆರೋಪ-ಪ್ರತ್ಯಾರೋಪಗಳ ಕೇಂದ್ರ ಬಿಂದುವಾಗಿದ್ದಾರೆ. ಏತನ್ಮಧ್ಯೆ 545 ಪಿಎಸ್‌ಐ ಪರೀಕ್ಷೆ ಅಕ್ರಮ … Continued

ಉತ್ತರ ಪ್ರದೇಶ: ಸಿಎಂ ಯೋಗಿ ಆದೇಶದ ನಂತರ 17,000 ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಪ್ರಮಾಣ ಕಡಿಮೆಯಾಯ್ತು…!

ಕಳೆದ ವಾರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಅನುಮತಿಯೊಂದಿಗೆ ರಾಜ್ಯದ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಸಬಹುದು, ಆದರೆ ಸಂಬಂಧಪಟ್ಟ ಆವರಣದ ಹೊರಗೆ ಧ್ವನಿ ಕೇಳಬಾರದು ಎಂದು ಸೂಚಿಸಿದ್ದರು. ಇದೀಗ ರಾಜ್ಯಾದ್ಯಂತ 17,000 ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಪ್ರಮಾಣವನ್ನು ಕಡಿಮೆ ಮಾಡಲಾಗಿದೆ. ಧಾರ್ಮಿಕ ಸ್ಥಳಗಳ ಉಸ್ತುವಾರಿ ಹೊತ್ತಿರುವವರೇ ಈ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ವರದಿಗಳು … Continued

ಗರ್ಭಕೋಶ ಶಸ್ತ್ರಚಿಕಿತ್ಸೆಗೊಳಗಾದ ಮಹಿಳೆಯರಿಂದ ಪರಿಹಾರಕ್ಕೆ ಆಗ್ರಹಿಸಿ ಸಿಎಂ ನಿವಾಸದ ವರೆಗೆ ಪಾದಯಾತ್ರೆ

ಹಾವೇರಿ: ಹೊಟ್ಟೆ ನೋವುಎಂದು ಆಸ್ಪತ್ರೆಗೆ ಹೋದರೆ ವೈದರೊಬ್ಬರು ಗರ್ಭಕೋಶ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯರು ನಿನ್ನೆಯಿಂದ (ಏಪ್ರಿಲ್ 25) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆ ವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ರಾಣೆಬೆನ್ನೂರು ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯನಾಗಿದ್ದ ಡಾ.ಪಿ.ಶಾಂತ 1,522 ಮಹಿಳೆಯರಿಗೆ ಗರ್ಭಕೋಶ ಶಸ್ತ್ರಚಿಕಿತ್ಸೆ ಮಾಡಿದ್ದಾರಂತೆ. ನಂತರ ಹಲವು ರೀತಿಯ ತೊಂದರೆಗೆ ಸಿಲುಕಿದ ಮಹಿಳೆಯರು … Continued

ವಿಭೂತಿ ಇಟ್ಟುಕೊಂಡಿದ್ದಕ್ಕೆ ವಿದ್ಯಾರ್ಥಿನಿಗೆ ಕತ್ತೆ ಎಂದು ಅವಹೇಳನ ಮಾಡಿದ ಶಿಕ್ಷಕಿ, ಶಾಲೆಯಲ್ಲಿ ಇಬ್ಬರು ಶಿಕ್ಷಕಿಯರ ವಿರುದ್ಧ ಕ್ರೈಸ್ತ ಧರ್ಮ ಪ್ರಚಾರದ ಆರೋಪ

ತಿರುಪ್ಪೂರ್‌: ತಮಿಳುನಾಡಿನ ತಿರುಪ್ಪೂರ್‌ನ ಸರ್ಕಾರಿ ಶಾಲೆಯ 6 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತನ್ನ ಧಾರ್ಮಿಕ ಗುರುತಿನ ಮೇಲೆ ಇಬ್ಬರು ಶಿಕ್ಷಕರು ಬಲವಂತವಾಗಿ ಮತಾಂತರ ಮಾಡಲು ಪ್ರಯತ್ನಿಸಿದ್ದಾರೆ ಮತ್ತು ತನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾಳೆ. ತಾನು ವಿಭೂತಿ ಇಟ್ಟುಕೊಂಡಿದ್ದಕ್ಕೆ ಶಿಕ್ಷಕಿ ತನಗೆ ಕತ್ತೆ ಎಂದು ಕರೆದಿದ್ದಾರೆ, ಒಮ್ಮೆ ಅವಳು ನೀರಿನಲ್ಲಿ ಕೈಯಿಟ್ಟು ಯೇಸುವಿನ ಬಗ್ಗೆ ಹೇಳಿದರು. … Continued

ಜೂನ್ ಕೊನೆಯಲ್ಲಿ ಕೊರೊನಾ ತೀವ್ರ ಹೆಚ್ಚಳವಾಗುವ ಸಾಧ್ಯತೆ: ಸಚಿವ ಡಾ.ಸುಧಾಕರ

ಬೆಂಗಳೂರು: ದೇಶದ ಹಲವೆಡೆ ನಿಧಾನಗತಿಯಲ್ಲಿ ಕೊವೀಡ್ ಪ್ರಕರಣ ಹೆಚ್ಚಾಗುತ್ತಿದ್ದು ರಾಜ್ಯದಲ್ಲಿ 4ನೇ ಅಲೆ ಬಗ್ಗೆ ಇನ್ನೆರಡು ದಿನದಲ್ಲಿ ವರದಿ ಬರಲಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ ಹೇಳಿದ್ದಾರೆ. ಮಾಧ್ಯಮದವರ ಮಾತನಾಡಿದ ಅವರು, ಕೋವಿಡ್ ಬಗ್ಗೆ ಇಲ್ಲಿಯ ವರೆಗೆ ಐಐಟಿ ಕಾನ್ಪುರದವರು ನಮಗೆ ಅಂಕಿಅಂಶಗಳು ನೀಡುತ್ತಿದ್ದಾರೆ. ಅದರ ಪ್ರಕಾರ ಜೂನ್ ಅಂತ್ಯದಲ್ಲಿ ಕೋವಿಡ್ ನಾಲ್ಕನೇ ಅಲೆ … Continued

ದಯವಿಟ್ಟು ಎರಡು ದಿನ ಕಾಯಿರಿ: ಹಿಜಾಬ್ ತೀರ್ಪಿನ ವಿರುದ್ಧದ ಮೇಲ್ಮನವಿ ಪ್ರಸ್ತಾಪಕ್ಕೆ ಸುಪ್ರೀಂಕೋರ್ಟ್‌ ಸಿಜೆಐ ಎನ್​.ವಿ.ರಮಣ ಪ್ರತಿಕ್ರಿಯೆ

ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ಹಿಜಾಬ್ ತೀರ್ಪಿನ ವಿರುದ್ಧ ಸಲ್ಲಿಸಲಾದ ಮೇಲ್ಮನವಿಯನ್ನು ಮಂಗಳವಾರ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್‌ವಿ ರಮಣ ಅವರ ಮುಂದೆ ಪ್ರಸ್ತಾಪಿಸಲಾಯಿತು. ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿರುವ ಮೇಲ್ಮನವಿದಾರರ ಪರವಾಗಿ ಹಿರಿಯ ವಕೀಲ ಮೀನಾಕ್ಷಿ ಅರೋರಾ ಈ ವಿಷಯವನ್ನು ಪ್ರಸ್ತಾಪಿಸಿದರು.”ಇಲ್ಲ, ಇವತ್ತಲ್ಲ. ದಯವಿಟ್ಟು 2 ದಿನ ಕಾಯಿರಿ” ಎಂದು ಸಿಜೆಐ ಹೇಳಿದ್ದಾರೆ ಎಂದು ಬಾರ್ … Continued

ಕೇಜ್ರಿವಾಲ್​ ನಿವಾಸದ ಮೇಲೆ ದಾಳಿ ಪ್ರಕರಣ: ತೇಜಸ್ವಿ ಸೂರ್ಯಗೆ ನೋಟಿಸ್​, ಠಾಣೆಗೆ ಹಾಜರಾಗುವಂತೆ ಸೂಚನೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲಿನ ದಾಳಿ ಪ್ರಕರಣದ ತನಿಖೆಗೆ ಹಾಜರಾಗುವಂತೆ ದೆಹಲಿ ಪೊಲೀಸರು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಏಪ್ರಿಲ್ 28 ರಂದು ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ತನಿಖಾಧಿಕಾರಿ ಮುಂದೆ ಹಾಜರಾಗಲು ಆದೇಶಿಸಲಾಗಿದೆ. ಈಗಾಗಲೇ ಮಾಜಿ ಮೇಯರ್ ಜಯಪ್ರಕಾಶ್ ಹಾಗೂ ಬಿಜೆಪಿ ಯುವ … Continued

ಸಿಡಿಲು ಬಡಿದು ರಾಜ್ಯಾದ್ಯಂತ ಐವರ ಸಾವು

ಬೆಂಗಳೂರು: ರಾಜ್ಯಾದ್ಯಂತ ಕಳೆದ ಎರಡು ಮೂರು ದಿನಗಳಿಂದ ಎಡಬಿಡದೇ ಮಳೆ ಸುರಿಯುತ್ತಿದ್ದು, ಸಿಡಿಲಿನ ಆರ್ಭಟಕ್ಕೆ ಐವರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರಾಜ್ಯದ ಬೆಳಗಾವಿ, ವಿಜಯಪುರ, ಹಾವೇರಿ, ಚಿತ್ರದುರ್ಗ, ಧಾರವಾಡ, ಗದಗ, ಬಳ್ಳಾರಿ, ಚಿಕ್ಕಮಗಳೂರು, ತುಮಕೂರು, ಉಡುಪಿ, ಶಿವಮೊಗ್ಗ ಜಿಲ್ಲೆಗಳ ಕೆಲ ಭಾಗಗಳಲ್ಲಿ ಉತ್ತಮ ಮಳೆ ಆಗಿದೆ. ಆದರೆ ಸೋಮವಾರ ಸಿಡಿಲಿಗೆ ಐವರು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ … Continued